Tag: Kodagu Rains

ಕೊಡಗಲ್ಲಿ ಮಳೆ ಕ್ಷೀಣಿಸಿದರೂ ಹಾನಿ ಅಪಾರ
ಕೊಡಗು

ಕೊಡಗಲ್ಲಿ ಮಳೆ ಕ್ಷೀಣಿಸಿದರೂ ಹಾನಿ ಅಪಾರ

July 19, 2018

ಮಡಿಕೇರಿ: ಅತಿವೃಷ್ಟಿಯಿಂದ ತತ್ತರಿಸಿದ್ದ ಕೊಡಗು ಜಿಲ್ಲೆ 2 ದಿನಗಳಿಂದ ಸಹಜ ಸ್ಥಿತಿಯತ್ತ ಹೊರಳುತ್ತಿದೆಯಾ ದರೂ, ಬಿರುಗಾಳಿಗೆ ಹಾನಿಯ ಪ್ರಮಾಣ ಮುಂದುವರಿದಿದೆ. ಜಿಲ್ಲೆಯ ಹಲವೆಡೆ ಮರಗಳು ಮುರಿದು ಬಿದ್ದಿದ್ದು, ಕಾಫಿ ತೋಟಗಳು ಮತ್ತು ವಾಸದ ಮನೆಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ. ಮಡಿಕೇರಿಯ ಡೈರಿ ಫಾರಂ ಬಳಿ ಮನೆ ಯೊಂದರ ಮೇಲ್ಛಾವಣಿ ಸಹಿತ ಗೋಡೆ ಕುಸಿದು ಬಿದ್ದಿದು, ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬುಧವಾರ ಬೆಳಗ್ಗೆ 7.30ಗಂಟೆಗೆ ಬೀಸಿದ ಬಿರುಗಾಳಿ ಸಹಿತ ಮಳೆಗೆ ಮಕ್ಬುಲ್ ಎಂಬವರ ಮನೆಗೆ ಹಾನಿ ಸಂಭವಿಸಿದ್ದು,…

ಮಡಿಕೇರಿ-ಮಂಗಳೂರು ರಸ್ತೆ ಮತ್ತೊಂದು ಕಡೆ ಬಿರುಕು
ಕೊಡಗು

ಮಡಿಕೇರಿ-ಮಂಗಳೂರು ರಸ್ತೆ ಮತ್ತೊಂದು ಕಡೆ ಬಿರುಕು

July 19, 2018

ಮಡಿಕೇರಿ:  ಮಡಿಕೇರಿ-ಮಂಗಳೂರು ರಸ್ತೆಯ ಕಾಟಕೇರಿ ಜಂಕ್ಷನ್ ಬಳಿ ರಸ್ತೆಯ ಒಂದು ಪಾಶ್ರ್ವದಲ್ಲಿ ಮಂಗಳವಾರ ರಾತ್ರಿ ಭಾರೀ ಪ್ರಮಾಣದ ಬಿರುಕು ಮೂಡಿದೆ. ಕೆಲವು ದಿನಗಳ ಹಿಂದೆ ಇದೇ ಮಾರ್ಗದ ಮತ್ತೊಂದು ಸ್ಥಳದಲ್ಲಿ ಭಾರೀ ಬಿರುಕು ಕಂಡು ಬಂದು ಆತಂಕ ಎದುರಾಗಿತ್ತು. ಇದೀಗ ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗದೊಂದು ಬಿರುಕು ಕಂಡು ಬಂದಿದ್ದು, ರಸ್ತೆಯ ಬದಿಯಲ್ಲೆ ಕಂದಕವಿದ್ದು, ನೀರಿನ ಹರಿವೂ ಇದೆ. ಮಳೆಯ ಪ್ರಮಾಣ ಹೆಚ್ಚಿ ರಸ್ತೆ ಕುಸಿದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಗಲಿದೆ. ಈಗಾಗಲೆ ಬಿರುಕು…

ಕೊಡಗಿನ ಮಳೆ ಹಾನಿ ಪರಿಹಾರಕ್ಕಾಗಿ ಸಾವಿರ ಕೋಟಿ ರೂ. ಅನುದಾನಕ್ಕೆ ಶಾಸಕ ಅಪ್ಪಚ್ಚು ರಂಜನ್ ಆಗ್ರಹ
ಕೊಡಗು

ಕೊಡಗಿನ ಮಳೆ ಹಾನಿ ಪರಿಹಾರಕ್ಕಾಗಿ ಸಾವಿರ ಕೋಟಿ ರೂ. ಅನುದಾನಕ್ಕೆ ಶಾಸಕ ಅಪ್ಪಚ್ಚು ರಂಜನ್ ಆಗ್ರಹ

July 18, 2018

ಸೋಮವಾರಪೇಟೆ: ಪುಷ್ಪಗಿರಿ ಬೆಟ್ಟಶ್ರೇಣಿ ಪ್ರದೇಶಕ್ಕೆ ಒತ್ತಿಕೊಂಡಂತಿರುವ ಮೂವತ್ತೊಕ್ಲು, ಸೂರ್ಲಬ್ಬಿ, ಗರ್ವಾಲೆ, ಮಂಕ್ಯ, ಶಿರಂಗಳ್ಳಿ, ಕಿಕ್ಕರಳ್ಳಿ, ಶಾಂತಳ್ಳಿ, ಬೆಟ್ಟದಳ್ಳಿ, ಬೆಟ್ಟದಕೊಪ್ಪ, ಕೂತಿ, ತೋಳೂರು ಶೆಟ್ಟಳ್ಳಿ ಭಾಗದಲ್ಲಿ ಮಳೆಯಿಂದ ಹಾನಿ ಗೀಡಾಗಿರುವ ಪ್ರದೇಶಕ್ಕೆ ಮಂಗಳವಾರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತೆರಳಿ ಪರಿಶೀಲನೆ ನಡೆಸಿದರು. ಕೊಡಗಿನ ಪರಿಸ್ಥಿತಿ ಹಿಂದೆಂದಿಗಿಂತಲೂ ಭೀಕರವಾಗಿದ್ದು, ಪರಿಹಾರ ಕಾರ್ಯ ಕೈಗೊ ಳ್ಳಲು ಏನಿಲ್ಲವೆಂದರೂ 1 ಸಾವಿರ ಕೋಟಿ ಬೇಕಾಗುತ್ತದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಕೊಡಗಿಗೆ 1 ಸಾವಿರ ಕೋಟಿ ವಿಶೇಷ ಅನುದಾನ ಒದಗಿಸಬೇಕು ಎಂದು…

ಕೊಡಗಿನಲ್ಲಿ ಭಾರೀ ಮಳೆ: ಚೆಸ್ಕಾಂಗೆ 1.50 ಕೋಟಿ ನಷ್ಟ
ಕೊಡಗು

ಕೊಡಗಿನಲ್ಲಿ ಭಾರೀ ಮಳೆ: ಚೆಸ್ಕಾಂಗೆ 1.50 ಕೋಟಿ ನಷ್ಟ

July 18, 2018

ಮಡಿಕೇರಿ: ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಯಿಂದ ಪ್ರಕೃತಿ ವಿಕೋಪಗಳು ಮುಂದುವರಿದಿದೆ. ಮರಗಳು ಧರೆಗುರುಳಿ ಬೀಳುತ್ತಿದ್ದು, ಚೆಸ್ಕಾಂ ಇಲಾಖೆಗೆ ಅತೀ ಹೆಚ್ಚು ನಷ್ಟ ಸಂಭವಿಸಿದೆ. ಮಡಿಕೇರಿಯ ಜಿಲ್ಲಾಡಳಿತ ಭವನ ಮುಂಭಾಗ ಭಾರಿ ಭೂ ಕುಸಿತವಾಗಿದ್ದು, ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕೆಲಕಾಲ ಬಂದ್ ಆಗಿತ್ತು. ಹೆದ್ದಾರಿಗೆ ಬಿದ್ದ ಮರ ಮತ್ತು ಮಣ್ಣನ್ನು ತೆರವು ಗೊಳಿಸಿದ ಬಳಿಕ ವಾಹನ ಸಂಚಾರ ಯಥಾಸ್ಥಿತಿಗೆ ಮರಳಿತು. ಮುಕ್ಕೋಡ್ಲು ವ್ಯಾಪ್ತಿಯಲ್ಲಿ ಬೃಹತ್ ಗಾತ್ರದ 6 ಮರಗಳು ರಸ್ತೆಗೆ ಉರುಳಿ ಬಿದ್ದಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡಿತ್ತು….

ಮಳೆ ಅವಾಂತರ; ಕೊಡಗಿಗೆ ‘ಕತ್ತಲ’ ಭಾಗ್ಯ
ಕೊಡಗು

ಮಳೆ ಅವಾಂತರ; ಕೊಡಗಿಗೆ ‘ಕತ್ತಲ’ ಭಾಗ್ಯ

July 17, 2018

ಮಡಿಕೇರಿ:  ವರುಣನ ವಕ್ರದೃಷ್ಠಿಗೆ ತುತ್ತಾಗಿರುವ ಕೊಡಗು ಜಿಲ್ಲೆ ಯಲ್ಲಿ ಬಿರುಗಾಳಿ ಸಹಿತ ಮಳೆ ಮುಂದುವರಿದಿದ್ದು, ಹಲವು ಅವಾಂತರಗಳನ್ನು ಸೃಷ್ಠಿಸಿದೆ. ಭಾರೀ ಗಾಳಿಯಿಂದ ಮರಗಳು ಉರುಳಿ ಬಿದ್ದು, ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಕಳೆದ ಎರಡು ದಿನಗಳಿಂದ ಕೊಡಗು ಜಿಲ್ಲೆಗೆ “ಕತ್ತಲ ಭಾಗ್ಯ” ಒದಗಿ ಬಂದಿದೆ. ನಗರ, ಪಟ್ಟಣ ಪ್ರದೇಶಗಳು ಸೇರಿದಂತೆ ಜಿಲ್ಲೆಯ ಗ್ರಾಮೀಣ ಭಾಗಗಳಿಗೆ ಹಲವು ದಿನಗಳಿಂದ ವಿದ್ಯುತ್ ಪೂರೈಕೆ ಕಡಿತವಾಗಿದೆ. ಕಡಗದಾಳು ವ್ಯಾಪ್ತಿಯಲ್ಲಿ ಸೋಮ ವಾರ 7 ಮತ್ತು ಮರಗೋಡು ವ್ಯಾಪ್ತಿಯಲ್ಲಿ 10 ಕ್ಕೂ ಹೆಚ್ಚು ವಿದ್ಯುತ್…

ಕೊಡಗಿನಲ್ಲಿ ಮಳೆ ತಂದ ಅವಘಡಗಳು
ಕೊಡಗು

ಕೊಡಗಿನಲ್ಲಿ ಮಳೆ ತಂದ ಅವಘಡಗಳು

July 16, 2018

ಮಡಿಕೇರಿ:  ಬಿರುಗಾಳಿ ಮಳೆಗೆ ಕೊಡಗು ಜಿಲ್ಲೆಯ ಜನತೆ ತತ್ತರಿಸಿದ್ದು, ಭಾರೀ ಗಾಳಿಗೆ ಹಲವೆಡೆ ಮರ, ವಿದ್ಯುತ್ ಕಂಬ ಸೇರಿದಂತೆ ಮನೆಗಳು ಕುಸಿದು ಬಿದ್ದಿದೆ. ಮಾದಾಪುರ ಸಮೀಪದ ಶಾಸಕ ಅಪ್ಪಚ್ಚು ರಂಜನ್ ಅವರ ನಿವಾಸದ ಬಳಿ ಭಾರಿ ಗಾತ್ರದ ಮರ ರಸ್ತೆಗೆ ಉರುಳಿ ಬಿದ್ದಿದ್ದು, ಮಡಿಕೇರಿ ಸೋಮವಾರಪೇಟೆ ಮಾರ್ಗವಾಗಿ ಕೆಎಸ್‍ಆರ್‍ಟಿಸಿ ಬಸ್ಸೊಂದು ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತದಿಂದ ತಪ್ಪಿಸಿಕೊಂಡಿದೆ. ಮಾದಾಪುರ ಬಳಿ ಬಸ್ಸ್ ಬರುತ್ತಿದ್ದಂತೆಯೇ ಮರ ಧರೆಗುರುಳಲು ಸಿದ್ಧವಾಗುತ್ತಿತ್ತು. ತಕ್ಷಣವೇ ಸಮಯ ಪ್ರಜ್ಞೆ ಮರೆದ ಬಸ್‍ನ ಚಾಲಕ ಬಸ್ಸನ್ನು…

ಕೊಡಗಲ್ಲಿ ಹತ್ತನೇ ದಿನವೂ ಅಬ್ಬರಿಸಿದ ಮಳೆರಾಯ: ಹಾನಿ ಪ್ರದೇಶಗಳಿಗೆ ಶಾಸಕ ಅಪ್ಪಚ್ಚು ರಂಜನ್ ಭೇಟಿ
ಕೊಡಗು

ಕೊಡಗಲ್ಲಿ ಹತ್ತನೇ ದಿನವೂ ಅಬ್ಬರಿಸಿದ ಮಳೆರಾಯ: ಹಾನಿ ಪ್ರದೇಶಗಳಿಗೆ ಶಾಸಕ ಅಪ್ಪಚ್ಚು ರಂಜನ್ ಭೇಟಿ

July 15, 2018

ಮಡಿಕೇರಿ: ಮಳೆ ಮತ್ತು ಗಾಳಿಯ ತೀವ್ರತೆ ಮಡಿಕೇರಿ ನಗರವನ್ನು 10 ನೇ ದಿನವೂ ಬಾಧಿಸಿದ್ದು, ಮಳೆ ಹಾನಿ ಘಟನೆಗಳು ಮುಂದುವರಿದಿದೆ. ನಗರದ ಉಪ ವಲಯ ಅರಣ್ಯಾಧಿಕಾರಿ ಕಚೇರಿ ಪಕ್ಕದಲ್ಲಿರುವ ಮನೆಯೊಂದರ ಹಿಂಬದಿ ಭಾರಿ ಭೂ ಕುಸಿತಗೊಂಡಿದೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಈ ಅನಾಹುತ ಘಟಿಸಿದ್ದು, ಮನೆಗೆ ಹಾನಿ ಸಂಭವಿಸಿದೆ. ಕಾವೇರಪ್ಪ ಎಂಬವರ ಮನೆಯ ಹಿಂಬದಿ ಬರೆ ಕುಸಿದ ಪರಿಣಾಮ, ಮನೆಗೂ ಹಾನಿ ಸಂಭವಿಸಿದೆ. ಮನೆಯ ಕೌಂಪೌಂಡ್ ಗೋಡೆ ಮತ್ತು ಇಂಟರ್‍ಲಾಕ್ ಸಂಪೂರ್ಣ ಕುಸಿದಿದ್ದು, ಲಕ್ಷಾಂತರ ರೂಪಾಯಿ…

ವರುಣನ ರುದ್ರನರ್ತನಕ್ಕೆ ಕೊಡಗು ತತ್ತರ
ಕೊಡಗು

ವರುಣನ ರುದ್ರನರ್ತನಕ್ಕೆ ಕೊಡಗು ತತ್ತರ

July 14, 2018

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವರುಣನ ರೌದ್ರಾವತಾರ ಮುಂದುವರಿದಿದ್ದು, ಸದ್ಯಕ್ಕಂತು ಮಳೆ ಕರುಣೆ ತೋರುವ ಲಕ್ಷಣ ಕಂಡು ಬರು ತ್ತಿಲ್ಲ. ಕಳೆದ 9 ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, 2 ದಿನಗಳಿಂದ ಗಾಳಿಯ ತೀವ್ರತೆ ಕಂಡು ಬಂದಿದೆ. ಮಳೆಯ ಅಬ್ಬರಕ್ಕೆ ಕೊಡಗು ಜಿಲ್ಲೆ ತತ್ತರಿಸಿದ್ದು, ದಟ್ಟ ಮಂಜಿನೊಂದಿಗೆ ತೀವ್ರ ಚಳಿಯೂ ಕಂಡು ಬಂದಿದೆ. ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಕೃಷಿ ಕಾರ್ಯಗಳಿಗೂ ತೊಡಕುಂಟಾಗಿದೆ. ಶುಕ್ರ ವಾರ ಭಾರಿ ಗಾಳಿಯೊಂದಿಗೆ ಸುರಿದ ಧಾರ ಕಾರ ಮಳೆಗೆ…

3 ವರ್ಷಗಳ ಬಳಿಕ ಭರ್ತಿಯತ್ತ ಕೆಆರ್‌ಎಸ್‌ ತಂದಿದೆ ರೈತರಿಗೆ ದಿಲ್ ಖುಷ್
ಮಂಡ್ಯ

3 ವರ್ಷಗಳ ಬಳಿಕ ಭರ್ತಿಯತ್ತ ಕೆಆರ್‌ಎಸ್‌ ತಂದಿದೆ ರೈತರಿಗೆ ದಿಲ್ ಖುಷ್

July 13, 2018

ಮಂಡ್ಯ:  ಜೀವನದಿ ಕಾವೇರಿ ಉಗಮತಾಣ ಕೊಡಗಿನಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಇನ್ನೆರಡು ದಿನಗಳಲ್ಲೇ ಅಣೆಕಟ್ಟೆ ಭರ್ತಿಯಾಗುವ ಸಾಧ್ಯತೆ ಇದೆ.! ಕಳೆದ 3 ವರ್ಷಗಳಿಂದ ಬರದಿಂದಾಗಿ ಜಲಾಶಯ ಭರ್ತಿಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಆದರೆ ಈ ಬಾರಿ ಜುಲೈ ತಿಂಗಳಲ್ಲೇ ಜಲಾಶಯ ಭರ್ತಿಯಾಗುತ್ತಿರುವುದು ಕಾವೇರಿಕೊಳ್ಳದ ರೈತರಲ್ಲಿ ಸಂತಸ ತಂದಿದೆ. ಇದರಿಂದಾಗಿ ಜಲಾಶಯ ತುಂಬುವ ಶುಭ ಘಳಿಗೆಗಾಗಿ ಜನರು ಕಾತರರಾಗಿದ್ದಾರೆ. 124.80 ಅಡಿ ನೀರು ಸಂಗ್ರಹ ಸಾಮಥ್ರ್ಯ ಹೊಂದಿರುವ ಕೆಆರ್‌ಎಸ್‌ ಜಲಾಶಯದಲ್ಲಿ ಸದ್ಯ…

ಜಿಲ್ಲೆಯಲ್ಲಿ ನಿಲ್ಲದ ಮಳೆ
ಕೊಡಗು

ಜಿಲ್ಲೆಯಲ್ಲಿ ನಿಲ್ಲದ ಮಳೆ

July 13, 2018

ಅಲ್ಲಲ್ಲಿ ಬರೆ ಕುಸಿತ, ಮನೆಗಳಿಗೆ ಹಾನಿ ಇಂದು, ನಾಳೆ ಶಾಲಾ-ಕಾಲೇಜಿಗೆ ರಜಾ ಮಡಿಕೇರಿ:  ಜಿಲ್ಲಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಸಿದ್ದಾಪುರ ಕರಡಿ ಗೋಡು ಬಳಿ ಕಾವೇರಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಕರಡಿಗೋಡು ಬೆಟ್ಟದ ಕಾಡು ಬಳಿ ಕೆಲವು ಮನೆಗಳಿಗೆ ನದಿ ನೀರು ನುಗ್ಗಿದೆ. ಮನೆಗಳಿಗೆ ನೀರು ನುಗ್ಗಿರುವ ಹಿನ್ನೆಲೆ ಯಲ್ಲಿ 5-6 ಕುಟುಂಬಗಳು, ತಾತ್ಕಲಿಕವಾಗಿ ಬೇರೆ ಕಡೆಗಳಿಗೆ ಸ್ಥಳಾಂತರವಾಗಿದ್ದು, ಕೆಲವು ಮನೆಗಳ ಗೋಡೆಗಳು ಮಳೆಯಿಂದ ಬಿರುಕು ಬಿಟ್ಟ ಬಗ್ಗೆ ವರದಿಯಾಗಿದೆ. ಮಳೆಯ ಹಿನ್ನೆಲೆಯಲ್ಲಿ ಜು.13…

1 2 3 4 5
Translate »