Tag: Kodagu

ಮುಕ್ಕೋಡ್ಲುವಿನ 80 ಮಂದಿ ರಕ್ಷಣೆ ಸ್ಥಳೀಯ ಯುವಕರ ಸಾಹಸ
ಕೊಡಗು

ಮುಕ್ಕೋಡ್ಲುವಿನ 80 ಮಂದಿ ರಕ್ಷಣೆ ಸ್ಥಳೀಯ ಯುವಕರ ಸಾಹಸ

August 21, 2018

ಸೋಮವಾರಪೇಟೆ: ಕಳೆದ 5 ದಿನಗಳಿಂದ ಹೊರ ಜಗತ್ತಿನ ಸಂಪರ್ಕ ಕಡಿದುಕೊಂಡು ಸಂತ್ರಸ್ತರಾಗಿದ್ದ ಮುಕ್ಕೋಡ್ಲು ಗ್ರಾಮದ ಸುಮಾರು 80 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಮಾದಾಪುರದ ಇಗ್ಗೋಡ್ಲು ಮತ್ತು ಹಮ್ಮಿಯಾಲದ ಹಚ್ಚಿನಾಡು ಮಾರ್ಗ ವಾಗಿ ಮುಕ್ಕೋಡ್ಲು ತಲುಪಿದ ತಲಾ 30 ರಷ್ಟಿದ್ದ ಯುವಕರ ತಂಡ ಗ್ರಾಮದೊಳಗೆ ಸಿಲುಕಿದ್ದ ಜನರನ್ನು ಹರಸಾಹಸಪಟ್ಟು ರಕ್ಷಿಸಿ ದರು. ಜಲಪ್ರಳಯದಿಂದ ಮುಕ್ಕೋಡ್ಲು ಗ್ರಾಮದಲ್ಲಿ ಭಾರೀ ಬೆಟ್ಟಗಳು ಕುಸಿದಿದ್ದು, ರಸ್ತೆಗಳು ಸಂಪೂರ್ಣ ನಾಶವಾಗಿವೆ. ರಸ್ತೆ ಬದಿಯ ಗುಡ್ಡಗಳು ಕುಸಿದು ಭಾರೀ ಮರಗಳು ನೆಲಕ್ಕುರುಳಿದ್ದರೆ, ಕೆಲವೆಡೆ ರಸ್ತೆಗಳೇ ಕೊಚ್ಚಿ…

ಕೊಡಗಿನ ಜೊತೆ ಮಂಡ್ಯಗೆ ಅವಿನಾಭಾವ ಸಂಬಂಧ; ಸಚಿವ ಸಿ.ಎಸ್.ಪುಟ್ಟರಾಜು
ಕೊಡಗು

ಕೊಡಗಿನ ಜೊತೆ ಮಂಡ್ಯಗೆ ಅವಿನಾಭಾವ ಸಂಬಂಧ; ಸಚಿವ ಸಿ.ಎಸ್.ಪುಟ್ಟರಾಜು

August 21, 2018

ಮಡಿಕೇರಿ:  ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾಗಿ ತೊಂದರೆ ಅನುಭವಿಸುತ್ತಿರುವ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಿವೆ ಎಂದು ಸಣ್ಣ ನೀರಾವರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಪ್ರಕೃತಿ ವಿಕೋಪದಿಂದ ರಸ್ತೆಗಳು ಹಾನಿಯಾಗಿದ್ದು, ಸದ್ಯ ಮಳೆ ಹಾನಿಯಿಂದ ತೊಂದರೆಯಾಗಿ ರುವ ಎರಡು ಜಿ.ಪಂ.ವ್ಯಾಪ್ತಿಯಲ್ಲಿ ತ್ವರಿತವಾಗಿ ಗ್ರಾಮೀಣ ರಸ್ತೆಗಳ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕಿದೆ. ರಸ್ತೆಗಳನ್ನು ಸುಧಾರಿಸುವ ನಿಟ್ಟಿನಲ್ಲಿ ತಕ್ಷಣವೇ 50 ಲಕ್ಷ ರೂ.ವನ್ನು ಜಿ.ಪಂ.ಗೆ…

ಮಹಾಮಳೆಗೆ ಕೊಚ್ಚಿಹೋದ ಬೆಳೆಗಾರನ ಬದುಕು
ಕೊಡಗು

ಮಹಾಮಳೆಗೆ ಕೊಚ್ಚಿಹೋದ ಬೆಳೆಗಾರನ ಬದುಕು

August 21, 2018

ಮಡಿಕೇರಿ: ಕಳೆದ ನಾಲ್ಕೈದು ದಶಕಗಳಿಂದ ಇರುವ ಎರಡು ಏಕರೆ ಭೂಮಿಯಲ್ಲಿ ಕಾಫಿ, ಕರಿಮೆಣಸು ಕೃಷಿ ನಡೆಸಿಕೊಂಡು ಬದುಕು ಕಟ್ಟಿಕೊಂಡಿದ್ದ ಶಿವರಾಂ ಅವರು ಇಂದು ಮನೆ, ತೋಟಗಳಿಲ್ಲದೆ ಬರಿಗೈಯಲ್ಲಿ ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದ ಪುನರ್ವಸತಿ ಕೇಂದ್ರದಲ್ಲಿದ್ದಾರೆ. ಬೆವರು ಹರಿಸಿ ನೆಟ್ಟು ಬೆಳೆಸಿದ ಕಾಫಿ ತೋಟದ ಮೇಲೆ ಗುಡ್ಡಕ್ಕೆ ಗುಡ್ಡವೆ ಕುಸಿದು ನಿಂತಿದೆ. ಮನೆ, ತೋಟ ಎಲ್ಲಿ, ಹೋಗುವ ದಾರಿ ಎಲ್ಲಿ ಎನ್ನುವುದೇ ತಿಳಿಯದ ಅಯೋಮಯ ಪರಿಸ್ಥಿತಿ ನಿರ್ಮಾಣವಾಗಿದೆ. ಪುನರ್ವಸತಿ ಕೇಂದ್ರಕ್ಕೆ ಭೇಟಿಯನ್ನಿತ್ತ ವಿಧಾನ ಪರಿಷತ್ತಿನ…

ಸೇನೆಗೇ ಸವಾಲಾದ ಸೈನಿಕರ ನಾಡು
ಕೊಡಗು, ಮೈಸೂರು

ಸೇನೆಗೇ ಸವಾಲಾದ ಸೈನಿಕರ ನಾಡು

August 20, 2018

ಮಡಿಕೇರಿ: ಭಾರತೀಯ ಸೇನೆಗೆ ಹಲವಾರು ಸೈನಿಕರು ಹಾಗೂ ಸೇನಾಧಿಕಾರಿಗಳನ್ನು ಕೊಡುಗೆ ನೀಡಿದ ಸೈನಿಕರ ನಾಡು ಕೊಡಗು ಇದೀಗ ಸೇನೆಗೇ ಸವಾಲಾಗಿ ಪರಿಣಮಿಸಿದೆ. ಕೊಡಗಿನಲ್ಲಿ ಸುರಿದ ಭಾರೀ ಮಳೆಗೆ ಪ್ರವಾಹ ವೇರ್ಪಟ್ಟು ಮನೆ ಹಾಗೂ ಗುಡ್ಡಗಳು ಕುಸಿದ ಪರಿಣಾಮ ಪ್ರಾಣ ಉಳಿಸಿಕೊಳ್ಳಲು ಬೆಟ್ಟವೇರಿ ಕಳೆದ 4 ದಿನಗಳಿಂದ ಕುಳಿತು ರಕ್ಷಣೆಗಾಗಿ ಅಂಗಲಾಚುತ್ತಿರುವ ಜನರ ರಕ್ಷಿಸಲು ಕೊಡಗಿಗೆ ಬಂದಿರುವ ಸೇನಾ ಪಡೆಗೆ ಇಲ್ಲಿನ ಭೌಗೋಳಿಕ ಪರಿಸ್ಥಿತಿ ತಿಳಿಯದೇ ಭಾರೀ ಸವಾಲು ಎದುರಾಗಿದೆ. ಇಂದೂ ಕೂಡ ಮಳೆ ಸುರಿದ ಪರಿಣಾಮ ಉಂಟಾದ…

ಸಂತ್ರಸ್ತರಿಗೆ ವಸತಿ ಕಲ್ಪಿಸಲು  ಜಾಗ ಗುರುತಿಸಲು ಸಿಎಂ ಸೂಚನೆ
ಮೈಸೂರು

ಸಂತ್ರಸ್ತರಿಗೆ ವಸತಿ ಕಲ್ಪಿಸಲು  ಜಾಗ ಗುರುತಿಸಲು ಸಿಎಂ ಸೂಚನೆ

August 20, 2018

ಮಡಿಕೇರಿ: ಪ್ರಕೃತಿ ವಿಕೋಪಕ್ಕೆ ಒಳಗಾಗಿರುವ ಸಂತ್ರಸ್ತರಿಗೆ ತಕ್ಷಣವೇ ವಸತಿ ಕಲ್ಪಿಸಲು ಪ್ರಥಮ ಆದ್ಯತೆಯಲ್ಲಿ ಸರ್ಕಾರಿ ಭೂಮಿ ಗುರ್ತಿಸುವಂತೆ ಜಿಲ್ಲಾಧಿಕಾರಿಯ ವರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಪ್ರಕೃತಿ ವಿಕೋಪ ಪರಿಹಾರ ಕಾರ್ಯ ಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮುಖ್ಯಮಂತ್ರಿ ಮಾತನಾಡಿದರು. ಸಂತ್ರಸ್ತ ರಿಗೆ ನೆಲೆ ಕಲ್ಪಿಸುವುದರ ಜೊತೆಗೆ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಕಲ್ಪಿ ಸಲು ಮುಂದಾಗಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ…

ಸಿಎಂಗೆ ಕರೆ ಮಾಡಿ, ಕೊಡಗಿನ ಮಾಹಿತಿ ಪಡೆದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್
ಕೊಡಗು

ಸಿಎಂಗೆ ಕರೆ ಮಾಡಿ, ಕೊಡಗಿನ ಮಾಹಿತಿ ಪಡೆದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

August 20, 2018

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕರೆ ಮಾಡಿ, ಭಾರಿ ಮಳೆಯಿಂದಾಗಿ ಪ್ರವಾಹಕ್ಕೆ ತುತ್ತಾಗಿರುವ ಕರ್ನಾಟಕದ ಕೊಡಗು ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಭಾನುವಾರ ಮಾಹಿತಿ ಪಡೆದುಕೊಂಡಿದ್ದಾರೆ. `ಪ್ರವಾಹ ಪರಿ ಸ್ಥಿತಿ ಕುರಿತು ಕರ್ನಾಟಕ ಮುಖ್ಯ ಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರೊಂದಿಗೆ ಮಾತನಾಡಿದ್ದೇನೆ. ಜನರನ್ನು ರಕ್ಷಣೆ ಮಾಡುವುದು ಮತ್ತು ಪರಿಹಾರ ಕಾರ್ಯಗಳಲ್ಲಿ ಸಾಧ್ಯವಾದಷ್ಟು ನೆರವನ್ನು ನಾವು ನೀಡುತ್ತೇವೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ…

ಕೊಡಗಿನಲ್ಲಿ ಮಳೆಯ ಅವಾಂತರ: ಗಜಪಯಣದ ಮೇಲೆ ಕರಿನೆರಳು
ಮೈಸೂರು

ಕೊಡಗಿನಲ್ಲಿ ಮಳೆಯ ಅವಾಂತರ: ಗಜಪಯಣದ ಮೇಲೆ ಕರಿನೆರಳು

August 20, 2018

ಮೈಸೂರು: ನೆರೆ ಜಿಲ್ಲೆ ಕೊಡಗಿನಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆ ಹಾಗೂ ಭೂ ಕುಸಿತದಿಂದ ಉಂಟಾಗಿರುವ ಅನಾಹುತ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಗಜ ಪಯಣದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದ್ದು, ಸರಳ ಕಾರ್ಯಕ್ರಮದ ಮೂಲಕ ಆನೆಗಳನ್ನು ಕರೆತರುವಂತೆ ಅಥವಾ ಕಾರ್ಯಕ್ರಮದ ದಿನಾಂಕವನ್ನು ಮುಂದೂಡುವ ಸಾಧ್ಯತೆಯಿದೆ. ಪ್ರತಿ ವರ್ಷದಂತೆ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಆನೆಗಳನ್ನು ಹುಣಸೂರು ತಾಲೂಕಿನ ವೀರನಹೊಸಳ್ಳಿ ಹಾಡಿಯ ಆಶ್ರಮ ಶಾಲೆಯ ಆವರಣದಿಂದ ಅದ್ಧೂರಿ ಕಾರ್ಯಕ್ರಮದ ಮೂಲಕ ಗಜಪಡೆಯನ್ನು ಜಿಲ್ಲಾಡಳಿತ…

2ನೇ ದಿನವೂ ಕೊಡಗಲ್ಲಿ ವೈಮಾನಿಕ  ಸಮೀಕ್ಷೆ ನಡೆಸಿದ ಸಿಎಂ ಕುಮಾರಸ್ವಾಮಿ
ಮೈಸೂರು

2ನೇ ದಿನವೂ ಕೊಡಗಲ್ಲಿ ವೈಮಾನಿಕ  ಸಮೀಕ್ಷೆ ನಡೆಸಿದ ಸಿಎಂ ಕುಮಾರಸ್ವಾಮಿ

August 20, 2018

ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ, ಸಂತ್ರಸ್ತರಿಗೆ ಅಭಯ ಮಡಿಕೇರಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 2ನೇ ದಿನವಾದ ಇಂದೂ ಸಹ ಕೊಡಗಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಿದರು. ನಂತರ ಮಡಿಕೇರಿ-ಮಂಗಳೂರು ರಸ್ತೆ ಕುಸಿದಿರುವ ಪ್ರದೇಶವನ್ನು ವೀಕ್ಷಿಸಿದರು. ಮಡಿಕೇರಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಗುಡ್ಡ ಕುಸಿದು ಅಂಗಡಿ ಗಳು ನೆಲಸಮವಾಗಿರುವುದನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು ಅಲ್ಲಿ ಹೊಸದಾಗಿ ಅಂಗಡಿ ಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇಂದೂ ಕೂಡ ನಿರಾಶ್ರಿತರ ಶಿಬಿರಗಳಿಗೆ ಭೇಟಿ…

ಮಳೆ ಸಂತ್ರಸ್ತರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ 2 ತಿಂಗಳ ಸಂಬಳ
ಮೈಸೂರು

ಮಳೆ ಸಂತ್ರಸ್ತರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ 2 ತಿಂಗಳ ಸಂಬಳ

August 20, 2018

ಮೈಸೂರು: ಕೇರಳ ಹಾಗೂ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ನಿರಾಶ್ರಿತರಾದವರಿಗೆ ತಮ್ಮ 2 ತಿಂಗಳ ಸಂಬಳ ನೀಡಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನಿರ್ಧರಿಸಿದ್ದಾರೆ. ಮೈಸೂರಿನ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗ ವಹಿಸಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತ ನಾಡಿ, ಈ ವಿಷಯ ತಿಳಿಸಿದರು. ಕೇರಳ ನಿರಾಶ್ರಿತರಿಗೆ 1 ತಿಂಗಳ ಸಂಬಳ ಹಾಗೂ ಕೊಡಗು ಜಿಲ್ಲೆಯ ನಿರಾಶ್ರಿತ ರಿಗೆ 1 ತಿಂಗಳ ಸಂಬಳ ನೀಡುವುದಾಗಿ ಘೋಷಿಸಿದರು. ಪ್ರವಾಹ ನಿರಾಶ್ರಿತರಿಗೆ ಆಹಾರ, ಸಾಮಗ್ರಿಗಳ ಜೊತೆಗೆ ಹಣಕಾಸಿನ ನೆರವು ನೀಡಿದರೆ ತುಂಬ ಅನುಕೂಲವಾಗ ಲಿದೆ ಎಂದರು….

ಕಾಂಗ್ರೆಸ್ ಶಾಸಕರು, ಸಂಸದರ 1  ತಿಂಗಳ ವೇತನ ಪ್ರವಾಹ ಸಂತ್ರಸ್ತರಿಗೆ
ಕೊಡಗು

ಕಾಂಗ್ರೆಸ್ ಶಾಸಕರು, ಸಂಸದರ 1  ತಿಂಗಳ ವೇತನ ಪ್ರವಾಹ ಸಂತ್ರಸ್ತರಿಗೆ

August 20, 2018

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಂಸದರು, ಶಾಸಕರು ಒಂದು ತಿಂಗಳ ವೇತನ ವನ್ನು ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯಕ್ಕೆ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಭಾನುವಾರ ಹೇಳಿದ್ದಾರೆ. ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಭಾಗವಹಿ ಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ನೆರವು ನೀಡಲು 1 ತಿಂಗಳ ವೇತನ ನೀಡುವ ತೀರ್ಮಾನ ತೆಗೆದು ಕೊಳ್ಳಲಾಗಿದೆ. ರಾಜ್ಯಸಭೆ ಸದಸ್ಯ ಕೆ.ಸಿ.ರಾಮಮೂರ್ತಿ…

1 71 72 73 74 75 84
Translate »