Tag: Kodagu

ಕೊಡಗಿನ ಮಳೆ ಹಾನಿ ಪರಿಹಾರಕ್ಕಾಗಿ ಸಾವಿರ ಕೋಟಿ ರೂ. ಅನುದಾನಕ್ಕೆ ಶಾಸಕ ಅಪ್ಪಚ್ಚು ರಂಜನ್ ಆಗ್ರಹ
ಕೊಡಗು

ಕೊಡಗಿನ ಮಳೆ ಹಾನಿ ಪರಿಹಾರಕ್ಕಾಗಿ ಸಾವಿರ ಕೋಟಿ ರೂ. ಅನುದಾನಕ್ಕೆ ಶಾಸಕ ಅಪ್ಪಚ್ಚು ರಂಜನ್ ಆಗ್ರಹ

July 18, 2018

ಸೋಮವಾರಪೇಟೆ: ಪುಷ್ಪಗಿರಿ ಬೆಟ್ಟಶ್ರೇಣಿ ಪ್ರದೇಶಕ್ಕೆ ಒತ್ತಿಕೊಂಡಂತಿರುವ ಮೂವತ್ತೊಕ್ಲು, ಸೂರ್ಲಬ್ಬಿ, ಗರ್ವಾಲೆ, ಮಂಕ್ಯ, ಶಿರಂಗಳ್ಳಿ, ಕಿಕ್ಕರಳ್ಳಿ, ಶಾಂತಳ್ಳಿ, ಬೆಟ್ಟದಳ್ಳಿ, ಬೆಟ್ಟದಕೊಪ್ಪ, ಕೂತಿ, ತೋಳೂರು ಶೆಟ್ಟಳ್ಳಿ ಭಾಗದಲ್ಲಿ ಮಳೆಯಿಂದ ಹಾನಿ ಗೀಡಾಗಿರುವ ಪ್ರದೇಶಕ್ಕೆ ಮಂಗಳವಾರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತೆರಳಿ ಪರಿಶೀಲನೆ ನಡೆಸಿದರು. ಕೊಡಗಿನ ಪರಿಸ್ಥಿತಿ ಹಿಂದೆಂದಿಗಿಂತಲೂ ಭೀಕರವಾಗಿದ್ದು, ಪರಿಹಾರ ಕಾರ್ಯ ಕೈಗೊ ಳ್ಳಲು ಏನಿಲ್ಲವೆಂದರೂ 1 ಸಾವಿರ ಕೋಟಿ ಬೇಕಾಗುತ್ತದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಕೊಡಗಿಗೆ 1 ಸಾವಿರ ಕೋಟಿ ವಿಶೇಷ ಅನುದಾನ ಒದಗಿಸಬೇಕು ಎಂದು…

ಕೊಡಗಿಗೆ ಸಿದ್ದರಾಮಯ್ಯ ಸರ್ಕಾರ ಬಿಡುಗಡೆ ಮಾಡಿದ್ದ 50 ಕೋಟಿ ಅನುದಾನಕ್ಕೆ ತಡೆ ಅಡ್ಡಂಡ ಸಿ.ಕಾರ್ಯಪ್ಪ ಬೇಸರ
ಕೊಡಗು

ಕೊಡಗಿಗೆ ಸಿದ್ದರಾಮಯ್ಯ ಸರ್ಕಾರ ಬಿಡುಗಡೆ ಮಾಡಿದ್ದ 50 ಕೋಟಿ ಅನುದಾನಕ್ಕೆ ತಡೆ ಅಡ್ಡಂಡ ಸಿ.ಕಾರ್ಯಪ್ಪ ಬೇಸರ

July 18, 2018

ಪೊನ್ನಂಪೇಟೆ:  ಸಿದ್ದರಾಮಯ್ಯ ನವರು ಮುಖ್ಯಮಂತ್ರಿಯಾಗಿದ್ದ ವೇಳೆ ಕೊಡಗಿನ ಗ್ರಾಮೀಣ ರಸ್ತೆಗಳ ಅಭಿ ವೃದ್ಧಿಗೆ ಬಿಡುಗಡೆ ಮಾಡಲಾಗಿದ್ದ 50 ಕೋಟಿ ರೂ. ವಿಶೇಷ ಅನುದಾನವನ್ನು ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು ತಡೆ ಹಿಡಿದಿದ್ದಾರೆ ಎಂದು ಪೊನ್ನಂಪೇಟೆ ನಾಗರಿಕ ವೇದಿಕೆ ಸದಸ್ಯ ರಂಗಕರ್ಮಿ ಅಡ್ಡಂಡ ಸಿ.ಕಾರ್ಯಪ್ಪ ಆರೋಪಿಸಿದ್ದಾರೆ. ಹಿಂದಿನ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸೀತಾರಾಂ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಕಡ್ಡಣ ಯಂಡ ಹರೀಶ್ ಅವರ ಪ್ರಾಮಾಣಿಕ ಪ್ರಯತ್ನದಿಂದಾಗಿ ಸಿದ್ದರಾಮಯ್ಯ ಅವರು ಚುನಾವಣೆಗೂ ಮುನ್ನ ಮಂಡಿಸಿದ್ದ ಬಜೆಟ್‍ನಲ್ಲಿ ಕೊಡಗು ಜಿಲ್ಲೆಗೆ 50…

ಕೊಡಗಿನಲ್ಲಿ ಭಾರೀ ಮಳೆ: ಚೆಸ್ಕಾಂಗೆ 1.50 ಕೋಟಿ ನಷ್ಟ
ಕೊಡಗು

ಕೊಡಗಿನಲ್ಲಿ ಭಾರೀ ಮಳೆ: ಚೆಸ್ಕಾಂಗೆ 1.50 ಕೋಟಿ ನಷ್ಟ

July 18, 2018

ಮಡಿಕೇರಿ: ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಯಿಂದ ಪ್ರಕೃತಿ ವಿಕೋಪಗಳು ಮುಂದುವರಿದಿದೆ. ಮರಗಳು ಧರೆಗುರುಳಿ ಬೀಳುತ್ತಿದ್ದು, ಚೆಸ್ಕಾಂ ಇಲಾಖೆಗೆ ಅತೀ ಹೆಚ್ಚು ನಷ್ಟ ಸಂಭವಿಸಿದೆ. ಮಡಿಕೇರಿಯ ಜಿಲ್ಲಾಡಳಿತ ಭವನ ಮುಂಭಾಗ ಭಾರಿ ಭೂ ಕುಸಿತವಾಗಿದ್ದು, ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕೆಲಕಾಲ ಬಂದ್ ಆಗಿತ್ತು. ಹೆದ್ದಾರಿಗೆ ಬಿದ್ದ ಮರ ಮತ್ತು ಮಣ್ಣನ್ನು ತೆರವು ಗೊಳಿಸಿದ ಬಳಿಕ ವಾಹನ ಸಂಚಾರ ಯಥಾಸ್ಥಿತಿಗೆ ಮರಳಿತು. ಮುಕ್ಕೋಡ್ಲು ವ್ಯಾಪ್ತಿಯಲ್ಲಿ ಬೃಹತ್ ಗಾತ್ರದ 6 ಮರಗಳು ರಸ್ತೆಗೆ ಉರುಳಿ ಬಿದ್ದಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡಿತ್ತು….

ಮಳೆ ಅವಾಂತರ; ಕೊಡಗಿಗೆ ‘ಕತ್ತಲ’ ಭಾಗ್ಯ
ಕೊಡಗು

ಮಳೆ ಅವಾಂತರ; ಕೊಡಗಿಗೆ ‘ಕತ್ತಲ’ ಭಾಗ್ಯ

July 17, 2018

ಮಡಿಕೇರಿ:  ವರುಣನ ವಕ್ರದೃಷ್ಠಿಗೆ ತುತ್ತಾಗಿರುವ ಕೊಡಗು ಜಿಲ್ಲೆ ಯಲ್ಲಿ ಬಿರುಗಾಳಿ ಸಹಿತ ಮಳೆ ಮುಂದುವರಿದಿದ್ದು, ಹಲವು ಅವಾಂತರಗಳನ್ನು ಸೃಷ್ಠಿಸಿದೆ. ಭಾರೀ ಗಾಳಿಯಿಂದ ಮರಗಳು ಉರುಳಿ ಬಿದ್ದು, ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಕಳೆದ ಎರಡು ದಿನಗಳಿಂದ ಕೊಡಗು ಜಿಲ್ಲೆಗೆ “ಕತ್ತಲ ಭಾಗ್ಯ” ಒದಗಿ ಬಂದಿದೆ. ನಗರ, ಪಟ್ಟಣ ಪ್ರದೇಶಗಳು ಸೇರಿದಂತೆ ಜಿಲ್ಲೆಯ ಗ್ರಾಮೀಣ ಭಾಗಗಳಿಗೆ ಹಲವು ದಿನಗಳಿಂದ ವಿದ್ಯುತ್ ಪೂರೈಕೆ ಕಡಿತವಾಗಿದೆ. ಕಡಗದಾಳು ವ್ಯಾಪ್ತಿಯಲ್ಲಿ ಸೋಮ ವಾರ 7 ಮತ್ತು ಮರಗೋಡು ವ್ಯಾಪ್ತಿಯಲ್ಲಿ 10 ಕ್ಕೂ ಹೆಚ್ಚು ವಿದ್ಯುತ್…

ಕೊಡಗಿನಲ್ಲಿ ಮಳೆ ತಂದ ಅವಘಡಗಳು
ಕೊಡಗು

ಕೊಡಗಿನಲ್ಲಿ ಮಳೆ ತಂದ ಅವಘಡಗಳು

July 16, 2018

ಮಡಿಕೇರಿ:  ಬಿರುಗಾಳಿ ಮಳೆಗೆ ಕೊಡಗು ಜಿಲ್ಲೆಯ ಜನತೆ ತತ್ತರಿಸಿದ್ದು, ಭಾರೀ ಗಾಳಿಗೆ ಹಲವೆಡೆ ಮರ, ವಿದ್ಯುತ್ ಕಂಬ ಸೇರಿದಂತೆ ಮನೆಗಳು ಕುಸಿದು ಬಿದ್ದಿದೆ. ಮಾದಾಪುರ ಸಮೀಪದ ಶಾಸಕ ಅಪ್ಪಚ್ಚು ರಂಜನ್ ಅವರ ನಿವಾಸದ ಬಳಿ ಭಾರಿ ಗಾತ್ರದ ಮರ ರಸ್ತೆಗೆ ಉರುಳಿ ಬಿದ್ದಿದ್ದು, ಮಡಿಕೇರಿ ಸೋಮವಾರಪೇಟೆ ಮಾರ್ಗವಾಗಿ ಕೆಎಸ್‍ಆರ್‍ಟಿಸಿ ಬಸ್ಸೊಂದು ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತದಿಂದ ತಪ್ಪಿಸಿಕೊಂಡಿದೆ. ಮಾದಾಪುರ ಬಳಿ ಬಸ್ಸ್ ಬರುತ್ತಿದ್ದಂತೆಯೇ ಮರ ಧರೆಗುರುಳಲು ಸಿದ್ಧವಾಗುತ್ತಿತ್ತು. ತಕ್ಷಣವೇ ಸಮಯ ಪ್ರಜ್ಞೆ ಮರೆದ ಬಸ್‍ನ ಚಾಲಕ ಬಸ್ಸನ್ನು…

ಬಜೆಟ್‍ನಲ್ಲಿ ಕೊಡಗಿಗಿಲ್ಲ ಕೊಡುಗೆ: ಸಿಎಂ ಕುಮಾರಸ್ವಾಮಿಗೆ ಕೊಡಗಿನ ಬಾಲಕನ ಅಳಲು ಸಾಮಾಜಿಕ ಜಾಲತಾಣದಲ್ಲಿ ವೈರಲ್
ಕೊಡಗು

ಬಜೆಟ್‍ನಲ್ಲಿ ಕೊಡಗಿಗಿಲ್ಲ ಕೊಡುಗೆ: ಸಿಎಂ ಕುಮಾರಸ್ವಾಮಿಗೆ ಕೊಡಗಿನ ಬಾಲಕನ ಅಳಲು ಸಾಮಾಜಿಕ ಜಾಲತಾಣದಲ್ಲಿ ವೈರಲ್

July 15, 2018

ಮಡಿಕೇರಿ: ಬಜೆಟ್‍ನಲ್ಲಿ ಕೊಡಗಿಗೆ ಅನುದಾನ ನೀಡದಿರುವ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕೊಡಗಿನ ಪುಟ್ಟ ಪೋರನೊಬ್ಬ ಸಿಡಿದೆದ್ದಿದ್ದಾನೆ. ಕಾವೇರಿ ಕೊಟ್ಟ ಕೊಡಗಿಗೆ ಬಜೆಟ್‍ನಲ್ಲಿ ಏನೂ ಕೊಡದೇ ಅಮ್ಮ-ಅಪ್ಪ ಇಲ್ಲದ ಅನಾಥವಾಗಿಸಿದ್ದೀರಿ ಎಂದು ಗುಡುಗಿದ್ದಾನೆ. ಎಮ್ಮೆಮಾಡುವಿನ ಕೂಲಿ ಕಾರ್ಮಿಕ ಕಳ್ಳೀರ ಉಮರ್ ಮತ್ತು ರುಕ್ಯಾ ದಂಪತಿ ಪುತ್ರ 8ನೇ ತರಗತಿ ವಿದ್ಯಾರ್ಥಿ ಫತಹ್ ಸಿಡಿದೆದ್ದಿ ರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎಮ್ಮೆಮಾಡುವಿನಲ್ಲಿ ಕಾವೇರಿ ಹೊಳೆ ಮುಂದೆ ಛತ್ರಿ ಹಿಡಿದು ನಿಂತು, ಈ ಪುಟ್ಟ ಪೋರ 5.25 ನಿಮಿಷ…

ಹೋಂ ಸ್ಟೇಗಳ ನೋಂದಣಿಗೆ ಆ.2ರ ಗಡುವು
ಕೊಡಗು

ಹೋಂ ಸ್ಟೇಗಳ ನೋಂದಣಿಗೆ ಆ.2ರ ಗಡುವು

July 15, 2018

ಮಡಿಕೇರಿ: ಜಿಲ್ಲೆಯ ವಿವಿದೆಢೆ ಗಳಲ್ಲಿರುವ ಹೋಂಸ್ಟೇಗಳನ್ನು ಆ. 2 ರೊಳ ಗಾಗಿ ನೋಂದಣಿ ಮಾಡಿಕೊಳ್ಳದಿದ್ದಲ್ಲಿ ಅಂತಹ ಹೋಂಸ್ಟೇಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಎಚ್ಚರಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತ ನಾಡಿದ ಅವರು, ಕೊಡಗಿನಲ್ಲಿ ನೂರಾರು ಹೋಂಸ್ಟೇಗಳಿದ್ದರೂ ಈವರೆಗೆ ಕೇವಲ 200 ಹೋಂಸ್ಟೇಗಳು ಮಾತ್ರ ಅಧಿಕೃತವಾಗಿ ನೋಂದಣಿಯಾಗಿದೆ. ಆಗಸ್ಟ್ 2 ರೊಳಗಾಗಿ ನೋಂದಾಯಿಸಲ್ಪಡದ ಹೋಂಸ್ಟೇಗಳು ಪ್ರವಾಸೋ ದ್ಯಮ ಇಲಾಖೆಯಲ್ಲಿ ನೋಂದಣಿಯಾಗಬೇಕೆಂದು ಆದೇಶಿಸಿದರು. ಕೊಡಗಿನ ಹೋಂಸ್ಟೇಗಳು ಭದ್ರತೆ ಮತ್ತು ನೈಸರ್ಗಿಕ ಸ್ವಚ್ಚತೆ ದೃಷ್ಟಿಯಿಂದ ಕಡ್ಡಾಯ ವಾಗಿ…

ವರುಣನ ರುದ್ರನರ್ತನಕ್ಕೆ ಕೊಡಗು ತತ್ತರ
ಕೊಡಗು

ವರುಣನ ರುದ್ರನರ್ತನಕ್ಕೆ ಕೊಡಗು ತತ್ತರ

July 14, 2018

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವರುಣನ ರೌದ್ರಾವತಾರ ಮುಂದುವರಿದಿದ್ದು, ಸದ್ಯಕ್ಕಂತು ಮಳೆ ಕರುಣೆ ತೋರುವ ಲಕ್ಷಣ ಕಂಡು ಬರು ತ್ತಿಲ್ಲ. ಕಳೆದ 9 ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, 2 ದಿನಗಳಿಂದ ಗಾಳಿಯ ತೀವ್ರತೆ ಕಂಡು ಬಂದಿದೆ. ಮಳೆಯ ಅಬ್ಬರಕ್ಕೆ ಕೊಡಗು ಜಿಲ್ಲೆ ತತ್ತರಿಸಿದ್ದು, ದಟ್ಟ ಮಂಜಿನೊಂದಿಗೆ ತೀವ್ರ ಚಳಿಯೂ ಕಂಡು ಬಂದಿದೆ. ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದ್ದು, ಕೃಷಿ ಕಾರ್ಯಗಳಿಗೂ ತೊಡಕುಂಟಾಗಿದೆ. ಶುಕ್ರ ವಾರ ಭಾರಿ ಗಾಳಿಯೊಂದಿಗೆ ಸುರಿದ ಧಾರ ಕಾರ ಮಳೆಗೆ…

ಜಿಲ್ಲೆಯಲ್ಲಿ ನಿಲ್ಲದ ಮಳೆ
ಕೊಡಗು

ಜಿಲ್ಲೆಯಲ್ಲಿ ನಿಲ್ಲದ ಮಳೆ

July 13, 2018

ಅಲ್ಲಲ್ಲಿ ಬರೆ ಕುಸಿತ, ಮನೆಗಳಿಗೆ ಹಾನಿ ಇಂದು, ನಾಳೆ ಶಾಲಾ-ಕಾಲೇಜಿಗೆ ರಜಾ ಮಡಿಕೇರಿ:  ಜಿಲ್ಲಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಸಿದ್ದಾಪುರ ಕರಡಿ ಗೋಡು ಬಳಿ ಕಾವೇರಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಕರಡಿಗೋಡು ಬೆಟ್ಟದ ಕಾಡು ಬಳಿ ಕೆಲವು ಮನೆಗಳಿಗೆ ನದಿ ನೀರು ನುಗ್ಗಿದೆ. ಮನೆಗಳಿಗೆ ನೀರು ನುಗ್ಗಿರುವ ಹಿನ್ನೆಲೆ ಯಲ್ಲಿ 5-6 ಕುಟುಂಬಗಳು, ತಾತ್ಕಲಿಕವಾಗಿ ಬೇರೆ ಕಡೆಗಳಿಗೆ ಸ್ಥಳಾಂತರವಾಗಿದ್ದು, ಕೆಲವು ಮನೆಗಳ ಗೋಡೆಗಳು ಮಳೆಯಿಂದ ಬಿರುಕು ಬಿಟ್ಟ ಬಗ್ಗೆ ವರದಿಯಾಗಿದೆ. ಮಳೆಯ ಹಿನ್ನೆಲೆಯಲ್ಲಿ ಜು.13…

ಕೊಡಗಿನಾದ್ಯಂತ ವರುಣನ ರೌದ್ರಾವತಾರ
ಕೊಡಗು

ಕೊಡಗಿನಾದ್ಯಂತ ವರುಣನ ರೌದ್ರಾವತಾರ

July 12, 2018

ಉಕ್ಕಿ ಹರಿಯುತ್ತಿರುವ ನದಿ ತೊರೆಗಳು  ಜನ ಜೀವನ ಅಸ್ತವ್ಯಸ್ತ, ಪರದಾಟ  ಇಂದು ಶಾಲಾ-ಕಾಲೇಜಿಗೆ ರಜೆ ಮಡಿಕೇರಿ:  ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ನಾಡಿನ ಜೀವನದಿ ಕಾವೇರಿ ಉಗಮ ಸ್ಥಳ ತಲಕಾವೇರಿ, ತ್ರಿವೇಣಿ ಸಂಗಮ ಭಾಗಮಂಡಲ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಕಳೆದ ಐದು ದಿನ ಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ನಾಳೆ (ಜು.12)ಯೂ ಸಹ ಜಿಲ್ಲಾದ್ಯಂತ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ. ಭಾಗಮಂಡಲ ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದ್ದು, ಭಾಗಮಂಡಲ-ಅಯ್ಯಂಗೇರಿ ವಾಹನ ಸಂಚಾರ ಕಡಿತಗೊಂಡಿದೆ. ಬೋಟ್ ಬಳಸಿ ಅಲ್ಲಿನ…

1 76 77 78 79 80 84
Translate »