Tag: Kodagu

ಮೈಸೂರು-ತಲಚೇರಿ ರೈಲು ಮಾರ್ಗ ಯೋಜನೆ ಅನುಷ್ಠಾನಕ್ಕೆ ನಾವು ಬಿಡುವುದಿಲ್ಲ
ಮೈಸೂರು

ಮೈಸೂರು-ತಲಚೇರಿ ರೈಲು ಮಾರ್ಗ ಯೋಜನೆ ಅನುಷ್ಠಾನಕ್ಕೆ ನಾವು ಬಿಡುವುದಿಲ್ಲ

June 30, 2018

ಮೈಸೂರು:  ಕೊಡಗು ಭಾಗದ ಅರಣ್ಯ ನಾಶವಾಗುವ ಮೈಸೂರು-ತಲಚೇರಿ ರೈಲು ಮಾರ್ಗ ಯೋಜನೆಗೆ ಡಿಪಿಆರ್ ಸಿದ್ಧಪಡಿಸಲು ಮುಂದಾಗಿರುವ ಕೇರಳ ರಾಜ್ಯದ ಕ್ರಮ ಅಸಂವಿಧಾನಿಕ ಹಾಗೂ ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಯೋಜನೆಗೆ ಕರ್ನಾಟಕ ರಾಜ್ಯ ಸರ್ಕಾರದ ಅನುಮತಿ ಇಲ್ಲದಿದ್ದರೂ, ಕೊಡಗು ಭಾಗದ ನಾಗರಿಕರು, ಪರಿಸರ ಪ್ರೇಮಿಗಳು ಹಾಗೂ ಜನಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದರೂ ಡಿಪಿಆರ್ ತಯಾರಿಕೆಗೆ ಬಿಡ್ ಕರೆದಿರುವುದು ಜನವಿರೋಧಿ ನೀತಿಯಾಗಿದೆ ಎಂದು ದೂರಿದ್ದಾರೆ. ಮೈಸೂರು-ತಲಚೇರಿ ರೈಲ್ವೇ ಮಾರ್ಗದಿಂದ ಕೇವಲ ಕೇರಳ…

ಕೊಡಗಿನ ಸೌಂದರ್ಯ ಸವಿಯಲು ಲಕ್ಷಾಂತರ ಪ್ರವಾಸಿಗರ ಲಗ್ಗೆ
ಕೊಡಗು

ಕೊಡಗಿನ ಸೌಂದರ್ಯ ಸವಿಯಲು ಲಕ್ಷಾಂತರ ಪ್ರವಾಸಿಗರ ಲಗ್ಗೆ

June 29, 2018

ಮಡಿಕೇರಿ: ದಕ್ಷಿಣ ಕಾಶ್ಮೀರ ಎಂದೇ ಕರೆಯಲ್ಪಡುವ,ಹಸಿರು ಸೀಮೆಯ ಕೊಡಗು ಜಿಲ್ಲೆಯ ಸೌಂದರ್ಯ ಸವಿ ಯಲು ವಾರ್ಷಿಕವಾಗಿ ಲಕ್ಷಾಂತರ ಸಂಖ್ಯೆ ಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಿಲ್ಲೆಯ ಗುಡ್ಡಗಾಡು ಹಸಿರು ಪರಿಸರ, ತಂಪು ಹವಾಗುಣ ಪ್ರವಾಸಿಗರನ್ನು ತನ್ನೆ ಡೆಗೆ ಸೆಳೆಯುವಲ್ಲಿ ಸಫಲವಾಗಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ವೇಗ ವಾಗಿ ಬೆಳೆಯುತ್ತಿದ್ದು, ಅದರೊಂದಿಗೆ ಸರಕಾರಕ್ಕೂ ಲಾಭವಾಗುತ್ತಿದೆ. 2018ರ ಜನ ವರಿಯಿಂದ ಜೂನ್ ಮೊದಲ ವಾರದ ವರೆಗೆ ಜಿಲ್ಲೆಗೆ ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದು ಅಂದಾಜು 10 ಸಾವಿರಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು…

ಕಾಡಾನೆ ದಾಳಿಗೆ ಬಲಿಯಾದವರ ಕುಟುಂಬಕ್ಕೆ ತಕ್ಷಣ ಪರಿಹಾರ ವಿತರಿಸಿ :ಅಧಿಕಾರಿಗಳಿಗೆ ಅರಣ್ಯ ಸಚಿವ ಆರ್.ಶಂಕರ್ ಸೂಚನೆ
ಕೊಡಗು

ಕಾಡಾನೆ ದಾಳಿಗೆ ಬಲಿಯಾದವರ ಕುಟುಂಬಕ್ಕೆ ತಕ್ಷಣ ಪರಿಹಾರ ವಿತರಿಸಿ :ಅಧಿಕಾರಿಗಳಿಗೆ ಅರಣ್ಯ ಸಚಿವ ಆರ್.ಶಂಕರ್ ಸೂಚನೆ

June 27, 2018

ಮಡಿಕೇರಿ:  ಕಾಡಾನೆ ದಾಳಿಯಿಂದ ಜೀವ ಹಾನಿಯಾದ ವ್ಯಕ್ತಿಯ ಕುಟುಂಬಕ್ಕೆ ತಕ್ಷಣವೇ ಪರಿಹಾರ ವಿತರಿಸ ಬೇಕು. ಪ್ರಾಣ ಹಾನಿಯಿಂದ ನೊಂದಿರುವ ಕುಟುಂಬ ಸದಸ್ಯರನ್ನು ಪರಿಹಾರ ನೀಡುವ ನೆಪದಲ್ಲಿ ಕಚೇರಿಗೆ ಅಲೆದಾಡಿಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ರಾಜ್ಯ ಅರಣ್ಯ ಸಚಿವ ಆರ್.ಶಂಕರ್ ಕೊಡಗು ಸಿಸಿಎಫ್ ಲಿಂಗರಾಜ್ ಅವರಿಗೆ ಖಡಕ್ ಸೂಚನೆ ನೀಡಿದ್ದಾರೆ. ಮಡಿಕೇರಿ ಅರಣ್ಯ ಇಲಾಖೆ ನಿರೀಕ್ಷಣಾ ಮಂದಿರದಲ್ಲಿ ಅರಣ್ಯ ಅಧಿ ಕಾರಿಗಳೊಂದಿಗೆ ಸಚಿವ ಆರ್.ಶಂಕರ್ ಸಭೆ ನಡೆಸಿ ಮಾಹಿತಿ ಪಡೆದರು. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಸೋಮ ವಾರಪೇಟೆ…

ತಲಚೇರಿ-ಮೈಸೂರು ರೈಲು ಮಾರ್ಗ ಯೋಜನೆ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತೆಗೆದು ಹಾಕುವಂತೆ
ಕೊಡಗು, ಮೈಸೂರು

ತಲಚೇರಿ-ಮೈಸೂರು ರೈಲು ಮಾರ್ಗ ಯೋಜನೆ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತೆಗೆದು ಹಾಕುವಂತೆ

June 24, 2018

ಕೊಡಗು ಮೂಲಕ ವಿನಾಶಕಾರಿ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಮೇಲೆ ವೇಣುಗೋಪಾಲ್ ಒತ್ತಡ: ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಗೆ ಪತ್ರ ಬರೆದ ಕರ್ನಲ್ (ನಿವೃತ್ತ) ಸಿ.ಪಿ.ಮುತ್ತಣ್ಣ ಮಡಿಕೇರಿ/ಮೈಸೂರು: ಕೊಡಗು ಮೂಲಕ ವಿವಾದಿತ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಆ ಸ್ಥಾನದಿಂದ ತೆಗೆದು ಹಾಕ ಬೇಕೆಂದು ಕೊಡಗು ವನ್ಯಜೀವಿ…

ದಕ್ಷಿಣ ಕೊಡಗಲ್ಲಿ ಮುಂದುವರೆದ ಹುಲಿ ದಾಳಿ
ಕೊಡಗು

ದಕ್ಷಿಣ ಕೊಡಗಲ್ಲಿ ಮುಂದುವರೆದ ಹುಲಿ ದಾಳಿ

June 24, 2018

 ಮಾಲ್ದಾರೆ ಬಳಿ ಜಾನುವಾರು ಬಲಿ  ಭಯಭೀತರಾಗಿರುವ ಗ್ರಾಮಸ್ಥರು, ಕಾರ್ಮಿಕರು ಮೂರು ತಿಂಗಳಲ್ಲಿ 35 ಜಾನುವಾರು ಬಲಿ ಸಿದ್ದಾಪುರ: ಸಮೀಪದ ಮಾಲ್ದಾರೆ ವ್ಯಾಪ್ತಿಯ ಕಾಫಿತೋಟಗಳಲ್ಲಿ ಮತ್ತೆ ಹುಲಿ ಕಾಣಿಕೊಂಡಿದ್ದು ಕಲಳ್ಳ ಬಳಿಯ ಕಾಫಿತೋಟವೊಂದರಲ್ಲಿ ಹುಲಿ ದಾಳಿಗೆ ಜಾನುವಾರು ಬಲಿಯಾಗಿದೆ. ಪ್ರದೀಪ್ ಎಂಬವರಿಗೆ ಸೇರಿದ ಜಾನುವಾರು ಮೇಯಲು ಬಿಟ್ಟ ಸಂದರ್ಭ ಹುಲಿ ದಾಳಿ ಮಾಡಿ ಬಲಿ ತೆಗೆದುಕೊಂಡಿದೆ. ಕಳೆದ 3 ತಿಂಗಳಿಂದ ಕಾಫಿತೋಟಗಲ್ಲಿ ಬೀಡುಬಿಟ್ಟು 35ಕ್ಕೊ ಹೆಚ್ಚು ಜಾನುವಾರುಗಳನ್ನು ಹುಲಿ ಬಲಿ ತೆಗೆದುಕೊಂಡಿದ್ದು ರೈತರು ಕಂಗಲಾಗಿದ್ದಾರೆ. ಮಾಲ್ದಾರೆ, ಬೀಟಿಕಾಡು, ಚೌಡಿಕಾಡು,…

ಮಳೆ ಹಾನಿ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡಲು ಸೂಚನೆ
ಕೊಡಗು

ಮಳೆ ಹಾನಿ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡಲು ಸೂಚನೆ

June 19, 2018

ಮಡಿಕೇರಿ: ಕಾನೂನು ನಿಯಮ ಮಿತಿಯೊಳಗೆ ಮಾನವೀಯತೆ ಕಾಯ್ದುಕೊಂಡು ಮಳೆ ಹಾನಿಯಿಂದ ಸಂತ್ರಸ್ಥರಾದವರಿಗೆ ಸಮರ್ಪಕ ಪರಿಹಾರ ವಿತರಿಸಬೇಕು. ಕಚೇರಿಯೊಳಗೆ ಗಡಿಯಾರ ನೋಡುತ್ತ ಕೆಲಸ ಮಾಡುವ ಬದಲು, ಮಳೆಹಾನಿ ಪ್ರದೇಶಗಳಿಗೆ ತೆರಳಿ, ವಾಸ್ತವಾಂಶ ಅರಿತು ಸರಕಾರಕ್ಕೆ ವರದಿ ನೀಡುವಂತೆ ರಾಜ್ಯ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಮಡಿಕೇರಿಯ ಜಿಲ್ಲಾಡಳಿತ ಭವನದಲ್ಲಿ ಮಳೆಹಾನಿ ಮತ್ತು ಅದಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆ ಗಳ ಪ್ರಗತಿ ಪರಿಶೀಲನೆ ನಡೆಸಿದ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ…

ಕೊಡಗಿನಲ್ಲಿ ನಕ್ಸಲ್ ಶಂಕೆ: ಕೊಡಗು ಗಡಿಗ್ರಾಮಗಳಲ್ಲಿ ಪೊಲೀಸರಿಂದ ವ್ಯಾಪಕ ಶೋಧ
ಕೊಡಗು

ಕೊಡಗಿನಲ್ಲಿ ನಕ್ಸಲ್ ಶಂಕೆ: ಕೊಡಗು ಗಡಿಗ್ರಾಮಗಳಲ್ಲಿ ಪೊಲೀಸರಿಂದ ವ್ಯಾಪಕ ಶೋಧ

June 18, 2018

ಮಡಿಕೇರಿ: ಪುಷ್ಪಗಿರಿ ಬೆಟ್ಟ ಶ್ರೇಣಿವ್ಯಾಪ್ತಿಯ ಸುಳ್ಯ-ಕುಕ್ಕೆ ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಶಂಕಿತ ನಕ್ಸಲರ ಚಲನ-ವಲನ ಕಂಡು ಬಂದಿದ್ದು, ನಾಗರಿಕರು ಆತಂಕ ಗೊಂಡಿದ್ದಾರೆ. ಈ ಬಗ್ಗೆ ಕೊಡಗು ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಜಿಲ್ಲಾ ಪೊಲೀಸರಿಂದ ಪರಿಶೀಲನೆ ಕಾರ್ಯ ನಡೆದಿದೆ. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ, ಸತೀಶ್ ನೇತೃತ್ವದಲ್ಲಿ ವಿರಾಜಪೇಟೆ ಆರ್ಜಿ ಗ್ರಾಮದ ನಕ್ಸಲ್ ನಿಗ್ರಹ ದಳದ ಸಿಬ್ಬಂದಿಗಳು ಪುಷ್ಪಗಿರಿ ವ್ಯಾಪ್ತಿಯ ಗ್ರಾಮಗಳಿಗೆ ತೆರಳಿ ಗ್ರಾಮಸ್ಥರಿಂದ ನಕ್ಸಲ್ ಚಲನ-ವಲನಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಜೂ.14ರ ರಾತ್ರಿ 7.45 ಸಮಯದಲ್ಲಿ ಸುಳ್ಯದ…

ವಿರಾಜಪೇಟೆ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಇಳಿಮುಖ
ಕೊಡಗು

ವಿರಾಜಪೇಟೆ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಇಳಿಮುಖ

June 18, 2018

ವಿರಾಜಪೇಟೆ: ವಿರಾಜಪೇಟೆ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಇಳಿ ಮುಖಗೊಂಡಿದ್ದು, ಬೇತ್ರಿ ಗ್ರಾಮದಲ್ಲಿ ಕಾವೇರಿ ಹೊಳೆ ನೀರಿನ ಪ್ರಮಾಣ ಕಡಿಮೆಯಾಗಿದೆ. ಮಳೆ ಕಡಿಮೆಯಾದ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ಬಿಸಿಲಿನ ವಾತಾವರಣ ಕಂಡು ಬಂತು. ತಾಲೂಕು ತಹಸಿಲ್ದಾರ್ ಆರ್.ಗೋವಿಂದ ರಾಜು ಅವರು ತಾಲೂಕಿನಾದ್ಯಂತ ಪ್ರವಾಸ ಕೈಗೊಂಡಿದ್ದು, ಜಲಾವೃತ ಗೊಂಡ ಗದ್ದೆ, ತೋಡುಗಳಲ್ಲಿಯೂ ನೀರು ಇಳಿಮುಖ ವಾಗುತ್ತಿದೆ. ಕೊಡಗು-ಕೇರಳ ಗಡಿ ಪ್ರದೇಶ ವಾದ ಮಾಕುಟ್ಟ ಅಂತಾರಾಜ್ಯ ಹೆದ್ದಾರಿ ಯು ಹಾನಿಗೊಳಗಾದ ಸಂದರ್ಭ ಉಪ ಆಯುಕ್ತ ರಮೇಶ್ ಕೋನರೆಡ್ಡಿ ಅವ ರೊಂದಿಗೆ ಭೇಟಿ…

ನೂರರ ಗಡಿ ತಲುಪಿದ ಕೆಆರ್‍ಎಸ್ ನೀರಿನ ಮಟ್ಟ
ಮೈಸೂರು

ನೂರರ ಗಡಿ ತಲುಪಿದ ಕೆಆರ್‍ಎಸ್ ನೀರಿನ ಮಟ್ಟ

June 17, 2018

ಮಂಡ್ಯ:  ಜೀವನಾಡಿ ಕೃಷ್ಣರಾಜ ಸಾಗರ(ಕೆಆರ್‍ಎಸ್) ಜಲಾಶಯದ ನೀರಿನ ಮಟ್ಟ ನೂರರ ಗಡಿ ತಲುಪಿದೆ. ಹಾಗೆಯೇ ಇನ್ನಿತರೆ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚು ತ್ತಿದ್ದು ರೈತರಲ್ಲಿ ಸಂತಸ ಮೂಡಿಸಿದೆ.ಕೊಡಗಿನ ಭಾಗಮಂಡಲ ಸೇರಿದಂತೆ ಕಾವೇರಿ ಕೊಳ್ಳದಲ್ಲಿ ಮುಂಗಾರು ಮಳೆ ಉತ್ತಮವಾಗಿರು ವುದರಿಂದ ಕೆಆರ್‍ಎಸ್ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗುವುದ ರೊಂದಿಗೆ ನೀರಿನ ಮಟ್ಟ ನೂರಡಿ ತಲುಪಿದೆ. ಸದ್ಯ 28,132 ಕ್ಯೂಸೆಕ್ ಒಳ ಹರಿವಿದ್ದು ಜಲಾ ಶಯ ಮೈದುಂಬುತ್ತಿದೆ. ಹಾಗೆಯೇ 451 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಯ ಬಿಡಲಾಗುತ್ತಿದೆ….

ಮುಸ್ಲಿಂ ಬಾಂಧವರಿಂದ ರಂಜಾನ್ ಆಚರಣೆ
ಕೊಡಗು

ಮುಸ್ಲಿಂ ಬಾಂಧವರಿಂದ ರಂಜಾನ್ ಆಚರಣೆ

June 17, 2018

ಮಡಿಕೇರಿ: ನಗರದ ಮಹದೇವಪೇಟೆಯಲ್ಲಿರುವ ಜಾಮಿಯಾ ಮಸೀದಿಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ನೆರವೇರಿತು. ಬಳಿಕ ರಾಣಿಪೇಟೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಹಬ್ಬದ ವೃತದಾರಿಗಳು ಪ್ರಾರ್ಥನೆಯ ಬಳಿಕ ಪರಸ್ಪರ ಆಲಂಗಿಸಿಕೊಂಡು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಮಡಿಕೇರಿಯ ಹಿಲ್‍ರಸ್ತೆಯ ಅಹ್ಮದಿಯಾ ಮುಸ್ಲಿಂ ಜಮಾಅತ್ ಮಸೀದಿಯಲ್ಲಿ ‘ಈದುಲ್ ಫಿತರ್’ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಸೀದಿಯ ಧರ್ಮ ಗುರುಗಳಾದ ಹಾಫಿಝ್ ರಫೀಕ್ ಉಜ್ಜಮಾ ಅವರ ನೇತೃತ್ವದಲ್ಲಿ ತಕ್ಬೀರ್, ವಿಶೇಷ ನಮಾಝ್ ನಿರ್ವಹಿಸಿದ ಬಳಿಕ ಧಾರ್ಮಿಕ…

1 78 79 80 81 82 84
Translate »