Tag: Kodagu

ದಕ್ಷಿಣ ಕೊಡಗಿನ ಹಲವೆಡೆ  ಸಾರಿಗೆ ಬಸ್ ಸಂಚಾರ ಸ್ಥಗಿತ
ಮೈಸೂರು

ದಕ್ಷಿಣ ಕೊಡಗಿನ ಹಲವೆಡೆ  ಸಾರಿಗೆ ಬಸ್ ಸಂಚಾರ ಸ್ಥಗಿತ

June 16, 2018

ಮೈಸೂರು/ತಿತಿಮತಿ: ಒಂದು ವಾರದಿಂದ ಸುರಿ ಯುತ್ತಿರುವ ಧಾರಾಕಾರ ಮಳೆಯಿಂದಾಗಿ ರಸ್ತೆ ಹಾಗೂ ಸೇತುವೆಗಳು ಕೊಚ್ಚಿ ಹೋಗಿ ರುವ ಹಿನ್ನೆಲೆಯಲ್ಲಿ ಮೈಸೂರಿನಿಂದ ದಕ್ಷಿಣ ಕೊಡಗಿನ ವಿವಿಧೆಡೆಗೆ ಸಾರಿಗೆ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣ ದಿಂದ ಪ್ರತಿದಿನ ವಿರಾಜಪೇಟೆ, ಗೋಣಿಕೊಪ್ಪ, ಬಾಳೆಲೆ, ಪೊನ್ನಂಪೇಟೆ, ಕುಟ್ಟ ಸೇರಿದಂತೆ ದಕ್ಷಿಣ ಕೊಡಗಿನ ವಿವಿಧೆಡೆಗೆ ಸುಮಾರು 50ರಿಂದ 60 ಬಸ್‍ಗಳು ಸಂಚರಿಸುತ್ತಿದ್ದವು. ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ತಿತಿಮತಿ, ಕುಟ್ಟ, ಗೋಣಿಕೊಪ್ಪ ಸೇರಿದಂತೆ ವಿವಿಧೆಡೆ ಗುಡ್ಡ ಕುಸಿದಿದ್ದು, ಹಲವೆಡೆ…

ಮೈಸೂರು-ಕೊಡಗು-ತಲಚೇರಿ ರೈಲ್ವೆ ಮಾರ್ಗಕ್ಕೆ ಅವಕಾಶ ನೀಡಲ್ಲ: ಸಂಸದ ಪ್ರತಾಪ್‍ಸಿಂಹ ಪುನರುಚ್ಛಾರ
ಕೊಡಗು

ಮೈಸೂರು-ಕೊಡಗು-ತಲಚೇರಿ ರೈಲ್ವೆ ಮಾರ್ಗಕ್ಕೆ ಅವಕಾಶ ನೀಡಲ್ಲ: ಸಂಸದ ಪ್ರತಾಪ್‍ಸಿಂಹ ಪುನರುಚ್ಛಾರ

June 16, 2018

ಮಡಿಕೇರಿ: ರೈಲು ಮಾರ್ಗ, ರಾಷ್ಟ್ರೀಯ ಹೆದ್ದಾರಿಗಳಂತಹ ಯೋಜನೆ ಕೊಡಗಿನ ಹಿತಾಸಕ್ತಿಗೆ ಪೂರಕವಾಗಿಯೇ ಇರುತ್ತದೆಯೇ ವಿನಾ ಕೊಡಗಿನ ಪರಿಸರಕ್ಕೆ ಖಂಡಿತಾ ಮಾರಕವಾಗಿರುವುದಿಲ್ಲ ಎಂದು ಕೊಡಗು – ಮೈಸೂರು ಸಂಸದ ಪ್ರತಾಪ್ ಸಿಂಹ ಭರವಸೆ ನೀಡಿದ್ದು, ಮೈಸೂರು-ಕೊಡಗು ತಲಚೇರಿ ರೈಲು ಮಾರ್ಗ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಮಡಿಕೇರಿಯಲ್ಲಿ ನಡೆದ ಬಿಜೆಪಿ ಶಾಸಕ ರಿಂದ ಪಕ್ಷದ ಕಾರ್ಯಕರ್ತರಿಗೆ ಅಭಿ ನಂದನೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕೆಲವರು ಫೇಸ್‍ಬುಕ್‍ನಲ್ಲಿ ತನ್ನನ್ನು ಅನವಶ್ಯಕವಾಗಿ ಟೀಕಿಸುತ್ತಿದ್ದಾರೆ. ಬೆಂಗಳೂರಿನಲ್ಲಿ…

ಬಾಣೆಗಾಗಿ ಮತ್ತೇ ಜನಾಂದೋಲನ ನಡೆಯಬೇಕಾಗಿದೆ
ಕೊಡಗು

ಬಾಣೆಗಾಗಿ ಮತ್ತೇ ಜನಾಂದೋಲನ ನಡೆಯಬೇಕಾಗಿದೆ

June 15, 2018

ಮಡಿಕೇರಿ: ಕೊಡಗಿನ ಜಮ್ಮಾ ಜಾಗಕ್ಕೆ ಸಂಬಂಧಿಸಿದಂತೆ ಕಂದಾಯ ನಿಗದಿ ಮಾಡಿರುವುದು, ಪರಿ ವರ್ತನೆಗೆ ಅವಕಾಶ ನೀಡಿರುವುದು ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿ ಸಿರುವುದು ಸರಿಯಲ್ಲವೆಂದು ಜಿಲ್ಲಾ ಕಂದಾಯ ಇಲಾಖೆಯ ಲೆಕ್ಕ ತಪಾಸಣೆ ಮಾಡಿರುವ ಅಧಿಕಾರಿಗಳ ತಂಡ ನೀಡಿರುವ ವರದಿಯ ಕುರಿತು ವಿರಾಜ ಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಕೊಡಗು ಪ್ರೆಸ್‍ಕ್ಲಬ್ ವತಿಯಿಂದ ಪತ್ರಿಕಾ ಭವನದಲ್ಲಿ ನಡೆದ ಜಿಲ್ಲೆಯ ಶಾಸಕದ್ವಯರೊಂದಿಗಿನ ‘ಸಂವಾದ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭೂ ಕಂದಾಯ ಕಾಯ್ದೆಯ…

ವಾರದ ಮಹಾಮಳೆಗೆ ತತ್ತರಿಸಿದ ದಕ್ಷಿಣ ಕೊಡಗು
ಕೊಡಗು

ವಾರದ ಮಹಾಮಳೆಗೆ ತತ್ತರಿಸಿದ ದಕ್ಷಿಣ ಕೊಡಗು

June 14, 2018

30ಕ್ಕೂ ಹೆಚ್ಚು ಕಡೆ ಬರೆ ಕುಸಿತ ಕೇರಳಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಬಂದ್ ಬರೆ ಕುಸಿತಕ್ಕೆ ಕೇರಳ ಕ್ಲೀನರ್ ಬಲಿ ಜಿಲ್ಲಾಡಳಿತದಿಂದ ಪರಿಶೀಲನೆ; ಪರಿಹಾರ ಕಾರ್ಯ ಆರಂಭ ಮಡಿಕೇರಿ: ಕಳೆದ ಒಂದು ವಾರಗಳಿಂದ ಸುರಿದ ಮಳೆಗೆ ದಕ್ಷಿಣ ಕೊಡಗು ಸಂಪೂರ್ಣ ತತ್ತರಿಸಿ ಹೋಗಿದೆ. ಮಾಕುಟ್ಟ ವಿರಾಜಪೇಟೆ ಮೂಲಕ ಕೇರಳ ಮತ್ತು ಮೈಸೂರಿಗೆ ಸಂಪರ್ಕ ಕಲ್ಪಿಸುವ ಅಂತರರಾಜ್ಯ ಹೆದ್ದಾರಿ ಸಂಚಾರ ದುಸ್ತರ ಗೊಂಡಿದೆ.ಇದರಿಂದಾಗಿ ವಾಹನ ಮತ್ತು ಪ್ರಯಣಿಕರಿಗೆ ಸಮಸ್ಯೆಯಾಗಿ ಪರಿಣಮಿ ಸಿದೆ. ಮಂಗಳವಾರ ರಾತ್ರಿ ಸುರಿದ ಬಾರಿ…

ರೈಲ್ವೆ ಮಾರ್ಗ ಸರ್ವೇ ಕೇರಳದ ಕುತಂತ್ರ: ಕೊಡಗು ಏಕೀಕರಣ ರಂಗ ಆರೋಪ
ಕೊಡಗು

ರೈಲ್ವೆ ಮಾರ್ಗ ಸರ್ವೇ ಕೇರಳದ ಕುತಂತ್ರ: ಕೊಡಗು ಏಕೀಕರಣ ರಂಗ ಆರೋಪ

June 14, 2018

ಮಡಿಕೇರಿ: ಮೈಸೂರು-ಕೊಡಗು-ಕೇರಳ ರೈಲು ಮಾರ್ಗದ ಸರ್ವೆ ಕಾರ್ಯ ಕೇರಳ ರಾಜ್ಯದ ಕುತಂತ್ರ ವಾಗಿದ್ದು, ಈ ಯೋಜನೆಯಲ್ಲಿ ಯಾವುದೇ ಜೀವಂತಿಕೆ ಇಲ್ಲ ಎಂದು ಕೊಡಗು ಏಕೀಕರಣ ರಂಗ ಅಭಿಪ್ರಾಯಪಟ್ಟಿದೆ. ಅಂದಾಜು 6 ಸಾವಿರ ಕೋಟಿ ವೆಚ್ಚದ ಯೋಜನೆ ಇದಾಗಿದೆಯಾದರೂ, ಕೊಂಕಣ ರೈಲ್ವೆ ಕಾರ್ಪೊರೇಷನ್ ವೆಬ್‍ಸೈಟ್‍ನಲ್ಲೂ ಈ ಕುರಿತು ಯಾವುದೇ ಮಾಹಿತಿ ಪ್ರಕ ಟಗೊಂಡಿಲ್ಲ. ರಾಜ್ಯ ಸರಕಾರದಿಂದಲೂ ಯಾವುದೇ ಪ್ರಸ್ತಾಪಗಳು ಕೇಂದ್ರ ಸರ ಕಾರಕ್ಕೆ ಇಂದಿಗೂ ಸಲ್ಲಿಕೆಯಾಗದೇ ಇರುವ ಸಂದರ್ಭ ಕೊಂಕಣ ರೈಲ್ವೆ ಕಾರ್ಪೊ ರೇಷನ್ ಹೆಸರಲ್ಲಿ ಕೆಲವು ಸಿಬ್ಬಂದಿ…

ಕೊಡಗಲ್ಲಿ ಮಳೆರಾಯ ಬಿಡುವು ನೀಡಿದರೂ ಮುಂದುವರೆದ ಹಾನಿ ಭಾಗಮಂಡಲ-ಅಯ್ಯಂಗೇರಿ ರಸ್ತೆ ಸಂಚಾರಕ್ಕೆ ಮುಕ್ತ
ಕೊಡಗು

ಕೊಡಗಲ್ಲಿ ಮಳೆರಾಯ ಬಿಡುವು ನೀಡಿದರೂ ಮುಂದುವರೆದ ಹಾನಿ ಭಾಗಮಂಡಲ-ಅಯ್ಯಂಗೇರಿ ರಸ್ತೆ ಸಂಚಾರಕ್ಕೆ ಮುಕ್ತ

June 13, 2018

ಮಡಿಕೇರಿ: ಜಿಲ್ಲೆಯಲ್ಲಿ ಮಳೆ ಬಿಡುವು ನೀಡಿದರೂ ಹಾನಿ ಯಂತೂ ಮುಂದುವರೆದಿದೆ. ಸೋಮ ವಾರಪೇಟೆ ಮತ್ತು ವಿರಾಜಪೇಟೆ ತಾಲೂ ಕಿನಲ್ಲಿ ಉತ್ತಮ ಮಳೆ ಕಂಡು ಬಂದಿದೆ. ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿ, ಬಾಳೆಲೆ ಮತ್ತು ಮಡಿಕೇರಿ ತಾಲೂಕಿನ ನಾಪ್ಲೋಕು, ಕಕ್ಕಬ್ಬೆ ಕ್ಲಸ್ಟರ್ ವ್ಯಾಪ್ತಿಯಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ಸೀಮಿತವಾಗಿ ಜೂ.12 ರಂದು ರಜೆ ಘೋಷಿಸಲಾಗಿತ್ತು. ಭಾಗಮಂಡಲ, ಚೆಟ್ಟಿಮಾನಿ, ಕೋರಂಗಾಲ ವ್ಯಾಪ್ತಿಯಲ್ಲಿ ಮಳೆಯ ರಭಸ ಕಡಿ ಮೆಯಾದ ಹಿನ್ನಲೆಯಲ್ಲಿ ತ್ರಿವೇಣಿ ಸಂಗಮ ದಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ. ಅದ ರೊಂದಿಗೆ ಭಾಗಮಂಡಲ-ಅಯ್ಯಂಗೇರಿ…

ಕೊಡಗಿನ ಸ್ಥಳೀಯ ಸಂಸ್ಥೆಗಳ ವಾರ್ಡ್‍ವಾರು ಮೀಸಲಾತಿ ಪ್ರಕಟ
ಕೊಡಗು

ಕೊಡಗಿನ ಸ್ಥಳೀಯ ಸಂಸ್ಥೆಗಳ ವಾರ್ಡ್‍ವಾರು ಮೀಸಲಾತಿ ಪ್ರಕಟ

June 13, 2018

ಮಡಿಕೇರಿ: 2011ರ ಜನ ಗಣತಿ ಅನ್ವಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ 2018-19ನೇ ಸಾಲಿನಲ್ಲಿ ಚುನಾವಣೆ ನಡೆಸಲು ಸರ್ಕಾರವು ವಾರ್ಡ್‍ವಾರು ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆ ಪ್ರಕಟಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮೀಸಲಾತಿಯನ್ನು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಕಚೇರಿಗಳಲ್ಲಿ, ತಾಲೂಕು ಕಚೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ ಕಚೇರಿ ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತ್ತು ಕೊಡಗು ಜಿಲ್ಲೆಯ ವೆಬ್‍ಸೈಟ್ http://kodagu.nic.in/election ಟಿನಲ್ಲಿ ಜೂನ್ 21 ರವರೆಗೆ ಪರಿಶೀಲಿಸಿಕೊಳ್ಳಬಹು ದಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಐ….

ಜಲಮಯ… ಕೊಡಗೆಲ್ಲಾ ಜಲಮಯಾ…!
ಕೊಡಗು

ಜಲಮಯ… ಕೊಡಗೆಲ್ಲಾ ಜಲಮಯಾ…!

June 12, 2018

ನಾಪೋಕ್ಲು : ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಹಳ್ಳಕೊಳ್ಳ, ತೋಡು, ಹೊಳೆ, ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.ಕಾವೇರಿ ನದಿ ಹರಿಯುತ್ತಿರುವ ಚೆರಿಯ ಪರಂಬು, ಕೊಟ್ಟಮುಡಿ ಹಾಗೂ ಬೊಳಿ ಬಾಣೆಗಳಲ್ಲಿ ನೀರಿನ ಮಟ್ಟ ಏರಿಕೆಯಾ ಗಿದ್ದು, ರಸ್ತೆಯ ಮೇಲೆ ಉಕ್ಕಿ ಹರಿಯು ತ್ತಿದೆ. ಚೆರಿಯಪರಂಬು, ನಾಪೋಕ್ಲು -ಮೂರ್ನಾಡು ರಸ್ತೆಯ ಬೊಳಿಬಾಣೆಯ ಲ್ಲಿಯೂ ಕಾವೇರಿ ನದಿ ಪ್ರವಾಹ ಜೋರಾ ಗಿದ್ದು, ವಾಹನಗಳು ನೀರಿನಲ್ಲಿಯೇ ಸಾಗು ತ್ತಿವೆ. ಇದೇ ರೀತಿ ಮಳೆ ಮುಂದುವರಿ ದರೆ. ನಾಪೋಕ್ಲು -ಮೂರ್ನಾಡು ರಸ್ತೆಯ ಸಂಪರ್ಕ…

ಮಳೆಯ ಅಬ್ಬರಕ್ಕೆ ಅಪಾರ ಹಾನಿ
ಕೊಡಗು

ಮಳೆಯ ಅಬ್ಬರಕ್ಕೆ ಅಪಾರ ಹಾನಿ

June 12, 2018

ಸೋಮವಾರಪೇಟೆ: ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಕಳೆದ 24ಗಂಟೆಯಲ್ಲಿ ಬಿರುಗಾಳಿ ಸಹಿತ ಮಳೆ ಸುರಿದ ಪರಿಣಾಮ ಹಾನಿ ಮುಂದುವರಿದಿದೆ. ಮರಗಳು ವಿದ್ಯುತ್ ಕಂಬಗಳು ಮುರಿದು ಬೀಳುತ್ತಿರು ವುದರಿಂದ ಸೆಸ್ಕ್ ಸಿಬ್ಬಂದಿಗಳಿಗೆ ಹೆಚ್ಚಿನ ಒತ್ತಡ ಬೀಳುತ್ತಿದೆ. ಅತಿಹೆಚ್ಚು ಮಳೆ ಬೀಳುವ ಶಾಂತಳ್ಳಿ ಹೋಬಳಿಯಲ್ಲಿ, ದುರಸ್ತಿ ಕೆಲಸ ಭರದಿಂದ ಸಾಗುತ್ತಿದ್ದರೂ, ಮಳೆ ಅರ್ಭಟ ದಿಂದ ಕೆಲಸಕ್ಕೆ ಹಿನ್ನಡೆಯಾಗಿದೆ. ಪುಷ್ಪಗಿರಿ ತಪ್ಪಲು ಗ್ರಾಮ ಗಳಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಅಲ್ಲಿ ದುರಸ್ತಿ ಕೆಲಸಕ್ಕೆ ತೆರಳಲು ಸೆಸ್ಕ್ ಸಿಬ್ಬಂದಿಗಳಿಗೆ ಸಾಧ್ಯವಾಗುತ್ತಿಲ್ಲ. ಗೌಡಳ್ಳಿ ಗ್ರಾಮ…

ಕೊಡಗು ಕರ್ನಾಟಕ ಭೂಪಟದಿಂದ ಮರೆಯಾಗುವ ಆತಂಕ!
ಅಂಕಣಗಳು, ಛೂಮಂತ್ರ

ಕೊಡಗು ಕರ್ನಾಟಕ ಭೂಪಟದಿಂದ ಮರೆಯಾಗುವ ಆತಂಕ!

June 11, 2018

ಕೊಡಗಿನ, ಕರ್ನಾಟಕದ ಹಾಗೂ ದೇಶದ ಅಭಿವೃದ್ಧಿ ಹೆಸರಿ ನಲ್ಲಿ 60 ಹಾಗೂ 30 ಮೈಲಿ ಉದ್ದಗಲದ ಅತೀ ಪ್ರಾಕೃತಿಕ ಸೌಂದರ್ಯ ಹಾಗೂ ಪಶ್ಚಿಮ ಘಟ್ಟದ ಮಳೆಕೊಡುವ ಕಾಡು ಮೇಡುಗಳಿಂದ ಕೂಡಿದ ಕೊಡಗು ಜಿಲ್ಲೆ ಬಲಿಪಶುವಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ. ಇದರ ವಿರುದ್ಧ ಪ್ರತಿಭಟನೆ ಮಾಡುವ ಕೊಡಗಿನ ಜನರ ಅಸಹಾಯಕತೆಯನ್ನು ನೋಡಿ ದರೆ ಅಯ್ಯೋ ಪಾಪ ಎನಿಸುತ್ತಿದೆ. ಅಷ್ಟೇ ಅಲ್ಲ, ಇನ್ನು 10-20 ವರ್ಷ ಗಳಲ್ಲಿ ಕೊಡಗಿನ ಭೌಗೋಳಿಕ ಅಸ್ತಿತ್ವವೇ ಇಲ್ಲದೇ ಹೋದರೂ ಆಶ್ಚರ್ಯಪಡಬೇಕಾಗಿಲ್ಲ. ನಾಲ್ಕು ಪಥದ ರಾಜ್ಯ…

1 79 80 81 82 83 84
Translate »