Tag: Kodagu

ಮಳೆ ಪರಿಹಾರ ಕಾರ್ಯಕ್ಕೆ ತಾಲೂಕುವಾರು ತಂಡ ರಚನೆ
ಕೊಡಗು

ಮಳೆ ಪರಿಹಾರ ಕಾರ್ಯಕ್ಕೆ ತಾಲೂಕುವಾರು ತಂಡ ರಚನೆ

June 11, 2018

ಮಡಿಕೇರಿ:  ಮುಂಗಾರು ಮಳೆ ಸಂದರ್ಭದಲ್ಲಿ ಪ್ರಕೃತಿ ವಿಕೋಪದಿಂದ ಉಂಟಾ ಗಬಹುದಾದ ಭೂಕುಸಿತ, ಸಂಚಾರಕ್ಕೆ ಅಡ್ಡಿ, ಸಿವಿಲ್ ಕಾರ್ಯಗಳು ಮತ್ತು ಸಂತ್ರಸ್ಥ ರನ್ನು ಸ್ಥಳಾಂತರ ಮಾಡುವುದು, ಮತ್ತಿತರ ಕಾರ್ಯಗಳನ್ನು ಸಮರ್ಪಕವಾಗಿ ನಿಭಾ ಯಿಸಲು ತಹಶೀಲ್ದಾರರ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ. ಮಡಿಕೇರಿ ತಾಲೂಕು ಭಾಗಮಂಡಲ, ತಲಕಾವೇರಿ, ನಾಪೋಕ್ಲು, ಬೊಳಿಬಾಣೆ ಮತ್ತು ಅಯ್ಯಂಗೇರಿ ವ್ಯಾಪ್ತಿಗೆ ತಹಶೀಲ್ದಾ ರರು(ತಂಡದ ಮುಖ್ಯಸ್ಥರು), ಸಹಾಯಕ ಕಾರ್ಯ ಎಂಜಿನಿಯರ್ ಜಿಪಂ, ಸೆಸ್ಕ್ ಸಹಾಯಕ ಎಂಜಿನಿಯರ್, ಹೋಬಳಿ ಕೇಂದ್ರದ ಪರಿವೀಕ್ಷಕರು, ಗ್ರಾಪಂ ಅಭಿ ವೃದ್ಧಿ ಅಧಿಕಾರಿಗಳು, ವಲಯ…

ಕೊಡಗಿನಾದ್ಯಂತ ವರುಣನ ಆರ್ಭಟ
ಕೊಡಗು

ಕೊಡಗಿನಾದ್ಯಂತ ವರುಣನ ಆರ್ಭಟ

June 10, 2018

ಜಿಲ್ಲೆಯಲ್ಲಿ ತೀವ್ರಗೊಂಡ ಮುಂಗಾರು ಧರೆಗುರುಳಿದ ಮರ, ವಿದ್ಯುತ್ ಕಂಬ ಮನೆ ಗೋಡೆ ಕುಸಿತ ಮಡಿಕೇರಿ:  ಜಿಲ್ಲೆಯಾದ್ಯಂತ ಮುಂಗಾರು ಮಳೆ ತೀವ್ರ ಸ್ವರೂಪ ಪಡೆ ದಿದ್ದು, ಉತ್ತಮ ವರ್ಷಧಾರೆಯಾಗುತ್ತಿದೆ. ಮಡಿಕೇರಿ ನಗರದ ವಿವಿಧ ಬಡಾವಣೆ ಗಳಲ್ಲಿ ಬರೆ ಕುಸಿತದ ಘಟನೆಗಳು ನಡೆದಿವೆ. ಜಿಲ್ಲಾ ಕೇಂದ್ರ ಮಡಿಕೇರಿಯ ರಸ್ತೆಗಳು ಗುಂಡಿಮಯವಾಗಿ ಕೆಸರು ತುಂಬಿದ ಹಾದಿ ಯಲ್ಲಿ ಜನ ಮತ್ತು ವಾಹನ ಸಂಚಾರ ದುಸ್ತರವಾಗಿದೆ. ಗುಡ್ಡಪ್ರದೇಶಗಳಲ್ಲಿ ಮನೆ ನಿರ್ಮಿಸಿಕೊಂಡಿರುವ ನಿವಾಸಿಗಳು ಮಳೆ ಯಿಂದ ಆತಂಕಕ್ಕೆ ಒಳಗಾಗಿದ್ದಾರೆ. ಉಳಿ ದಂತೆ ಗ್ರಾಮೀಣ ಪ್ರದೇಶಗಳಲ್ಲಿ…

ಉದ್ದೇಶಿತ ಮೈಸೂರು-ತಲಚೇರಿ ರೈಲ್ವೆ ಮಾರ್ಗ  ಸರ್ವೇಗೆ ಬಾಡಗ-ಕಮಟೂರು ಗ್ರಾಮಸ್ಥರ ತಡೆ
ಕೊಡಗು, ಮೈಸೂರು

ಉದ್ದೇಶಿತ ಮೈಸೂರು-ತಲಚೇರಿ ರೈಲ್ವೆ ಮಾರ್ಗ  ಸರ್ವೇಗೆ ಬಾಡಗ-ಕಮಟೂರು ಗ್ರಾಮಸ್ಥರ ತಡೆ

June 9, 2018

ತೀವ್ರ ವಿರೋಧದ ನಡುವೆಯೂ ಸದ್ದು-ಗದ್ದಲವಿಲ್ಲದೆ ನಡೆಯುತ್ತಿರುವ ಯೋಜನೆ ಜಾರಿ ಯತ್ನ ರೈಲ್ವೆ ಸಚಿವ ಪಿಯೂಷ್ ಗೋಯಲ್, ಸಂಸದ ಪ್ರತಾಪ್ ಸಿಂಹ ನೀಡಿದ್ದ ಭರವಸೆ ಸುಳ್ಳೆ!? ಪೊನ್ನಂಪೇಟೆ: ಕೊಡಗಿನ ಜನತೆಯ ಪ್ರತಿಭಟನೆಯನ್ನೂ ಲೆಕ್ಕಿಸದೆ ದಕ್ಷಿಣ ಕೊಡಗು ಮೂಲಕ ಕೇರಳಗೆ ಸಂಪರ್ಕ ಕಲ್ಪಿಸುವ ಹೈಟೆನ್ಷನ್ ವಿದ್ಯುತ್ ಮಾರ್ಗ ಯೋಜನೆಯನ್ನು ಅನುಷ್ಟಾನಗೊಳಿಸಿದ ಬೆನ್ನಲ್ಲೇ ಕೊಡಗಿನ ಪರಿಸರಕ್ಕೆ ಮಾರಕವಾಗಿರುವ ಮೈಸೂರು-ತಲಚೇರಿ ರೈಲ್ವೆ ಮಾರ್ಗ ಯೋಜನೆ ಅನುಷ್ಟಾನಕ್ಕೆ ಸದ್ದಿಲ್ಲದೆ ಚಾಲನೆ ನೀಡಿರುವ ಅಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್‍ನ ಗುತ್ತಿಗೆ…

ಸರ್ಕಾರಿ ಆದೇಶವಿದ್ದರೂ ಜಮ್ಮಾ ಜಾಗಕ್ಕೆ ಕಂದಾಯ ನಿಗದಿಗೆ ಅಧಿಕಾರಿಗಳ ಹಿಂದೇಟು
ಕೊಡಗು

ಸರ್ಕಾರಿ ಆದೇಶವಿದ್ದರೂ ಜಮ್ಮಾ ಜಾಗಕ್ಕೆ ಕಂದಾಯ ನಿಗದಿಗೆ ಅಧಿಕಾರಿಗಳ ಹಿಂದೇಟು

June 8, 2018

ಮಡಿಕೇರಿ: ಜಮ್ಮಾಬಾಣೆ ಮತ್ತು ಜಾಗಕ್ಕೆ ಕಂದಾಯ ನಿಗಧಿ ಗೊಳಿಸಲು ಜಿಲ್ಲಾ ಕಂದಾಯ ಇಲಾಖೆ ಹಿಂದೇಟು ಹಾಕುವ ಮೂಲಕ ಅರ್ಜಿ ಗಳನ್ನು ತಿರಸ್ಕರಿಸುತ್ತಿರುವುದು ಜಮ್ಮಾ ಹಿಡುವಳಿದಾರರಿಗೆ ನುಂಗಲಾರದ ತುತ್ತಾಗಿ ಪರಿಣಮಿಸುತ್ತಿದೆ. ಜಮ್ಮಾ ಜಾಗಕ್ಕೆ ಕಂದಾಯ ನಿಗಧಿ ಮಾಡಲು 1912ನೇ ಇಸವಿಯ ಭೂ ದಾಖ ಲೆಗಳನ್ನು ಉಪವಿಭಾಗ ಅಧಿಕಾರಿಗಳು ಕೇಳುತ್ತಿರುವುದು ಈ ಗೊಂದಲ ಸೃಷ್ಠಿಗೆ ಕಾರಣವಾಗಿದೆ. ಆದರೆ ಜಮ್ಮಾ ಜಾಗಕ್ಕೆ ಕಂದಾಯ ನಿಗಧಿ ಪಡಿಸುವಂತೆ 2013 ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ,ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತಂದಿತ್ತು….

ಕೊಡವ ಸಮಾಜಗಳ ಒಕ್ಕೂಟದ ವಾರ್ಷಿಕ ಮಹಾಸಭೆ: ಸಭೆಯಲ್ಲಿ ಕೊಡಗು ಜಿಲ್ಲಾಧಿಕಾರಿಗಳ ಬಳಿ ಕೊಡವರ, ಕೊಡಗಿನ ಸಮಸ್ಯೆಗಳನ್ನು ಕೊಂಡೊಯ್ಯುವ ನಿರ್ಣಯ
ಕೊಡಗು

ಕೊಡವ ಸಮಾಜಗಳ ಒಕ್ಕೂಟದ ವಾರ್ಷಿಕ ಮಹಾಸಭೆ: ಸಭೆಯಲ್ಲಿ ಕೊಡಗು ಜಿಲ್ಲಾಧಿಕಾರಿಗಳ ಬಳಿ ಕೊಡವರ, ಕೊಡಗಿನ ಸಮಸ್ಯೆಗಳನ್ನು ಕೊಂಡೊಯ್ಯುವ ನಿರ್ಣಯ

June 7, 2018

ಮಡಿಕೇರಿ: ಕೊಡಗು ಜಿಲ್ಲೆ, ವಿರಾಜಪೇಟೆ ತಾಲೂಕು, ಬಾಳಗೋಡುವಿ ನಲ್ಲಿ ಜೂ. 5 ರಂದು ಕೊಡವ ಸಮಾಜ ಗಳ ಒಕ್ಕೂಟದ 2017-18ನೇ ಸಾಲಿನ ವಾರ್ಷಿಕ ಮಹಾಸಭೆ ನಡೆಯಿತು. ಒಕ್ಕೂಟದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಂಸ್ಥಾಪಕ ಸದಸ್ಯರೂ ಆದ ಮಾಜಿ ಸಚಿವ ಎಂ.ಸಿ.ನಾಣಯ್ಯ, ದಾದಾ ಬೆಳ್ಯಪ್ಪ ಸೇರಿದಂತೆ ಸುಮಾರು 140 ಸದಸ್ಯರು ಭಾಗವಹಿಸಿದ್ದರು. ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರಿಯಪ್ಪ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಒಕ್ಕೂಟದ ಸದಸ್ಯರ ಸಂಖ್ಯೆಯನ್ನು ಹೆಚ್ಚಿ ಸುವ ಉದ್ದೇಶದಿಂದ ಸದಸ್ಯರ…

ಮುಂಗಾರು ಆರಂಭ; ಪ್ರವಾಹ ಮುನ್ನೆಚ್ಚರಿಕೆಗೆ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಕೊಡಗು

ಮುಂಗಾರು ಆರಂಭ; ಪ್ರವಾಹ ಮುನ್ನೆಚ್ಚರಿಕೆಗೆ ಉಸ್ತುವಾರಿ ಕಾರ್ಯದರ್ಶಿ ಸೂಚನೆ

June 4, 2018

ಮಡಿಕೇರಿ: ಮುಂಗಾರು ಮಳೆಯಿಂದ ಉಂಟಾಗಬಹುದಾದ ಹಾನಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಕೈಗೊಂಡಿ ರುವ ಸಿದ್ಧತೆಗಳ ಬಗ್ಗೆ ಜಿಲ್ಲಾ ಧಿಕಾರಿ ಹಾಗೂ ನಾನಾ ಇಲಾಖೆ ಅಧಿಕಾರಿ ಗಳಿಂದ ಜಿಲ್ಲಾ ಉಸ್ತುವಾರಿ ಕಾರ್ಯ ದರ್ಶಿ ಜಿ.ಕಲ್ಪನಾ ಮಾಹಿತಿ ಪಡೆದರು. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾ ಉಸ್ತು ವಾರಿ ಕಾರ್ಯದರ್ಶಿ, ಜಿಲ್ಲೆಯಲ್ಲಿ ಈಗಾ ಗಲೇ ಮುಂಗಾರು ಮಳೆ ಆರಂಭವಾ ಗಿದ್ದು, ಪ್ರವಾಹ ಮುನ್ನೆಚ್ಚರಿಕೆ ಎದುರಿ ಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು….

ಕೊಡಗಿನ ಸುಟ್ಟತ್‍ಮಲೆಯಲ್ಲಿ ಅಕ್ರಮ ಹರಳು ಕಲ್ಲು ದಂಧೆ
ಕೊಡಗು

ಕೊಡಗಿನ ಸುಟ್ಟತ್‍ಮಲೆಯಲ್ಲಿ ಅಕ್ರಮ ಹರಳು ಕಲ್ಲು ದಂಧೆ

June 2, 2018

ಮಡಿಕೇರಿ:  ದಕ್ಷಿಣ ಕನ್ನಡದ ಸುಬ್ರಹ್ಮಣ್ಯ ವಲಯ ಹಾಗೂ ಕೊಡಗಿನ ಪುಷ್ಪಗಿರಿ ಅರಣ್ಯ ವಲಯದ ಗಡಿಯಲ್ಲಿ ರುವ ಕೂಜಿಮಲೆ ಮತ್ತು ಕೊಡಗಿನ ಸುಟ್ಟತ್‍ಮಲೆ ವ್ಯಾಪ್ತಿಯಲ್ಲಿ ಮರಳಿ ಅಕ್ರಮ ಹರಳು ಕಲ್ಲು ದಂಧೆ ನಡೆಯುತ್ತಿದ್ದು ಮಡಿಕೇರಿಯ ಕೆಲವರು ಈ ವನಸಂಪತ್ತು ಲೂಟಿಯಲ್ಲಿ ತೊಡಗಿರುವ ಸುಳಿವು ಲಭಿಸಿದೆ. ಒಂದೊಮ್ಮೆ ರೂ. 500 ರಿಂದ 700 ಮೊತ್ತಕ್ಕೆ ಹರಳು ಕಲ್ಲು ಕೆ.ಜಿ.ಯೊಂದಕ್ಕೆ ಮಾರಾಟ ವಾಗುತ್ತಿದ್ದರೆ, ಪ್ರಸಕ್ತ ಸುಮಾರು ರೂ.25 ಸಾವಿರ ದೊರಕಲಿದೆ ಎನ್ನಲಾಗುತ್ತಿದೆ. 1990ರ ಬಳಿಕ ಸುಬ್ರಹಣ್ಯ ವ್ಯಾಪ್ತಿಯ ಕೂಜಿಮಲೆಯಲ್ಲಿ ಈ ದಂಧೆ…

ಚುನಾವಣೆಗೆ ಕೊಡಗು ಜಿಲ್ಲಾಡಳಿತ ಸಿದ್ಧತೆ
ಕೊಡಗು

ಚುನಾವಣೆಗೆ ಕೊಡಗು ಜಿಲ್ಲಾಡಳಿತ ಸಿದ್ಧತೆ

June 2, 2018

ಮಡಿಕೇರಿ: ಇದೇ ಜೂನ್ 8 ರಂದು ನಡೆಯುವ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನಕ್ಕೆ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನವು ಜೂನ್ 8 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಜಿಲ್ಲೆಯ ಸೋಮವಾರಪೇಟೆ ಪಟ್ಟಣ ಪಂಚಾಯತ್(ಸೋಮವಾರಪೇಟೆ ತಾಲೂ ಕಿನ ಸೋಮವಾರಪೇಟೆ,…

ಮಳೆಗೆ ಕೊಡಗಿನಲ್ಲೂ ಜನ ತತ್ತರ; ಗೋಡೆ ಕುಸಿತ
ಕೊಡಗು

ಮಳೆಗೆ ಕೊಡಗಿನಲ್ಲೂ ಜನ ತತ್ತರ; ಗೋಡೆ ಕುಸಿತ

May 31, 2018

ಮಡಿಕೇರಿ: ಮುಂಗಾರು ಪ್ರವೇಶದಿಂದ ಕರಾವಳಿ ಮುಳುಗಿದ ಬೆನ್ನಲ್ಲೆ ಕರುನಾಡ ಕಾಶ್ಮೀರ ಮಡಿಕೇರಿ ಯಲ್ಲೂ ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಜನ ತತ್ತರಗೊಂಡಿದ್ದಾರೆ. ಮನೆಯೊಂದರ ಭಾರೀ ತಡೆಗೋಡೆ ಕುಸಿದು ಬಿದ್ದಿದ್ದರೆ, ಮತ್ತೊಂದು ಮನೆಯ ಗೋಡೆಗೆ ಹಾನಿಯಾಗಿದೆ. ಸುಬ್ರಹ್ಮಣ್ಯ ನಗರದ ನಿವಾಸಿ ಪರಮೇಶ್ವರಪ್ಪ ಎಂಬುವರ ಮನೆಯ ಮುಂಭಾಗದ ತಡೆಗೋಡೆ ರಾತ್ರಿ 1.30ರ ಸಮಯದಲ್ಲಿ ಕುಸಿದ ಬಿದ್ದಿದೆ. ಪರಿ ಣಾಮ ತಡೆಗೋಡೆಯ ಮುಂಭಾಗದ ಮನೆ ಯೊಂದರ, ಕಾಂಪೌಂಡ್‍ಗೆ ಹಾನಿಯಾಗಿದ್ದು ಅಂದಾಜು 5 ಲಕ್ಷ ರೂ. ನಷ್ಟ ಸಂಭವಿಸಿದೆ. ಪುಟಾಣ ನಗರ…

ಬಂದ್‍ಗೆ ಕೊಡಗಿನಾದ್ಯಂತ ಮಿಶ್ರ ಪ್ರತಿಕ್ರಿಯೆ
ಕೊಡಗು

ಬಂದ್‍ಗೆ ಕೊಡಗಿನಾದ್ಯಂತ ಮಿಶ್ರ ಪ್ರತಿಕ್ರಿಯೆ

May 29, 2018

ಮಡಿಕೇರಿ:  ಮಡಿಕೇರಿಯಲ್ಲಿ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇಂದ್ರ ಹಾಗೂ ರಾಜ್ಯ ಸರಕಾರಿ ಕಚೇರಿ ಗಳು ಎಂದಿನಂತೆ ಕಾರ್ಯನಿರ್ವಹಿಸಿ ದರೂ, ಖಾಸಗಿ ಬಸ್‍ಗಳು ಸಂಚಾರ ಸ್ಥಗಿತ ಗೊಳಿಸಿದ್ದ ಹಿನ್ನೆಲೆಯಲ್ಲಿ ಸಿಬ್ಬಂದಿಗಳ ಹಾಜರಾತಿ ಕಡಿಮೆಯಾಗಿತ್ತು. ಬ್ಯಾಂಕ್ ಗಳು ಬಾಗಿಲು ತೆರದಿದ್ದವಾದರೂ, ಬಂದ್ ಸಂಘಟಕರ ಮನವಿ ಮೇರೆಗೆ ಬಳಿಕ ಮುಚ್ಚಲ್ಪ ಟ್ಟವು. ಶಾಲೆಗಳು ಸೋಮವಾರ ಆರಂಭವಾ ಗಬೇಕಿತ್ತಾದರೂ, ಬಸ್‍ಗಳ ಕೊರತೆ ಯಿಂದ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣ ಸಿ ‘ಅಘೋಷಿತ ರಜೆ’ಯಂತೆ ಕಂಡು ಬಂತು. ಮಡಿಕೇರಿ ನಗರದಲ್ಲಿ ಆಟೋ ಹಾಗೂ ಇತರ…

1 80 81 82 83 84
Translate »