Tag: Kodagu

ಮುಂಗಾರು ಮಳೆ ಪ್ರವಾಹ ಮುನ್ನೆಚ್ಚರಿಕೆ ಸಿದ್ಧತೆಗೆ ಸೂಚನೆ
ಕೊಡಗು

ಮುಂಗಾರು ಮಳೆ ಪ್ರವಾಹ ಮುನ್ನೆಚ್ಚರಿಕೆ ಸಿದ್ಧತೆಗೆ ಸೂಚನೆ

May 28, 2018

ಮಡಿಕೇರಿ: ಮುಂಗಾರು ಮಳೆ ಸಂದರ್ಭದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳು ವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿ ಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದ್ದಾರೆ. ಪ್ರಸಕ್ತ ಮುಂಗಾರು ಸಂದರ್ಭದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಕೈಗೊಳ್ಳುವ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಆ ನಿಟ್ಟಿನಲ್ಲಿ ಜೂನ್ ಮೊದಲ ವಾರದಲ್ಲಿ ಜಿಲ್ಲೆಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ. ಆದ್ದರಿಂದ…

ಮೇ 31 ರಂದು ವಾಹನಗಳ ಹರಾಜು
ಕೊಡಗು

ಮೇ 31 ರಂದು ವಾಹನಗಳ ಹರಾಜು

May 27, 2018

ಕುಶಾಲನಗರ:  ಇಲ್ಲಿನ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿ ಅಮಾನತ್ತುಪಡಿಸಲಾಗಿದ್ದ ಮಾರುತಿ 800 ಕಾರನ್ನು ಅದರ ಮಾಲೀಕರು ಮರಳಿ ವಶಕ್ಕೆ ತೆಗೆದುಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಕೆಎ12ಎಂ5062 ಸಂಖ್ಯೆಯ ಈ ಕಾರನ್ನು ನ್ಯಾಯಾಲಯದ ಆದೇಶದಂತೆ ಈ ತಿಂಗಳ 31ರಂದು ಪೊಲೀಸ್ ಠಾಣಾ ಆವರಣದಲ್ಲಿ ಹರಾಜು ಹಾಕಲಾಗುತ್ತಿದೆ. ಮತ್ತೊಂದು ಪ್ರಕರಣದಲ್ಲಿ ಅಮಾನ ತ್ತಾಗಿರುವ ಟಾಟಾ ಸಿಯೆರಾ ವಾಹನವನ್ನೂ ಮಾಲಿಕರು ವಶಕ್ಕೆ ಪಡೆದುಕೊಂಡಿಲ್ಲವಾದ ಕಾರಣ ಕೆಎ12ಎಂ1399 ನಂಬರಿನ ಈ ವಾಹನವನ್ನೂ ಮೇ 31ರಂದು ಹರಾಜು ಹಾಕಲಾಗುತ್ತಿದೆ. ಆಸಕ್ತ ಸಾರ್ವಜನಿಕರು ಪಾಲ್ಗೊಳ್ಳುವಂತೆ…

2015ರ ಟಿಪ್ಪು ಜಯಂತಿ ಘರ್ಷಣೆ ಹಿಂದಿನ ಎಸ್ಪಿ ವರ್ತಿಕಾ ಕಟಿಯಾರ್‍ಗೆ ಕ್ಲೀನ್‍ಚಿಟ್
ಕೊಡಗು

2015ರ ಟಿಪ್ಪು ಜಯಂತಿ ಘರ್ಷಣೆ ಹಿಂದಿನ ಎಸ್ಪಿ ವರ್ತಿಕಾ ಕಟಿಯಾರ್‍ಗೆ ಕ್ಲೀನ್‍ಚಿಟ್

May 27, 2018

ಮಡಿಕೇರಿ:  ಕೊಡಗು 2015 ರಲ್ಲಿ ಟಿಪ್ಪು ಜಯಂತಿ ಆಚರಣೆ ಸಂದರ್ಭ ನಡೆದ ಕೋಮು ಘರ್ಷಣೆಯಲ್ಲಿ ಕರ್ತವ್ಯ ಲೋಪ ಆರೋಪ ಎದುರಿಸಿದ್ದ ಆಗಿನ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಅವರನ್ನು ಗೃಹ ಇಲಾಖೆ ಆರೋಪ ಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಕಳೆದ 3 ವರ್ಷಗಳ ಹಿಂದೆ ನಡೆದ ಟಿಪ್ಪು ಜಯಂತಿ ಆಚರಣೆ ವೇಳೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತ ಕುಟ್ಟಪ್ಪ ಮಡಿಕೇರಿ ಜಿಲ್ಲೆ ಆಸ್ಪತ್ರೆಯ ಆವರಣದಲ್ಲಿ ಮೃತ ಪಟ್ಟಿದ್ದರು. ಆ ಬಳಿಕ ನೀರುಕೊಲ್ಲಿ ಬಳಿ ಟಿಪ್ಪು ಜಯಂತಿ ಆಚರಿಸಿ…

ಮೇ 27ರಂದು ಫುಟ್ಬಾಲ್ ಕ್ರೀಡಾಪಟುಗಳ ಆಯ್ಕೆ
ಕೊಡಗು

ಮೇ 27ರಂದು ಫುಟ್ಬಾಲ್ ಕ್ರೀಡಾಪಟುಗಳ ಆಯ್ಕೆ

May 26, 2018

ವಿರಾಜಪೇಟೆ: ರಾಜ್ಯ ಫುಟ್ಟಾಲ್ ಸಂಸ್ಥೆಯ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜೂನ್ 10ರಿಂದ ಪ್ರಾರಂಭಗೊಳ್ಳಲಿರುವ ದ್ವಿತೀಯ ವರ್ಷದ ರಾಷ್ಟ್ರಮಟ್ಟದ ಊರ್ಜಾ ಕಪ್ ಫುಟ್ಬಾಲ್ ಪಂದ್ಯಾಟಕ್ಕೆ 19 ವರ್ಷ ವಯೋಮಾನದ ಬಾಲಕ ಹಾಗೂ ಬಾಲಕಿಯರ ಕೊಡಗು ಜಿಲ್ಲಾ ತಂಡವನ್ನು ಮೇ 27 ರಂದು ಪೂರ್ವಾಹ್ನ 9 ಗಂಟೆಗೆ ಕುಶಾಲನಗರದ ಗುಡ್ಡೆಹೊಸೂರಿನ ಐ.ಎನ್.ಎಸ್ ಫುಟ್ಬಾಲ್ ಕ್ರೀಡಾಂಗಣ ದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು ಆಯ್ಕೆಗೆ ಬರುವ ಕ್ರೀಡಾಪಟುಗಳು ಕಡ್ಡಾಯವಾಗಿ ಆಧಾರ್ ಕಾರ್ಡ್‍ನ ಪ್ರತಿಯನ್ನು ಹಾಜರು ಪಡಿಸಬೇಕು ಎಂದು ಜಿಲ್ಲಾ ಪುಟ್ಭಾಲ್ ಸಂಸ್ಥೆಯ ಅಧ್ಯಕ್ಷ…

`ಸಿದ್ದರುಪಯ್ಯ’ ಸರ್ಕಾರ ಇರುವವರೆಗೂ ಅಭಿವೃದ್ಧಿ ಅಸಾಧ್ಯ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ
ಕೊಡಗು

`ಸಿದ್ದರುಪಯ್ಯ’ ಸರ್ಕಾರ ಇರುವವರೆಗೂ ಅಭಿವೃದ್ಧಿ ಅಸಾಧ್ಯ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ

May 8, 2018

ಸೋಮವಾರಪೇಟೆ:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿದ್ದರುಪಯ್ಯ ಎಂದು ಕರೆದಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು, ಕರ್ನಾಟಕದಲ್ಲಿ ಸಿದ್ದರುಪಯ್ಯಾ ಸರ್ಕಾರ ಇರುವವರೆಗೆ ರಾಜ್ಯ ಅಭಿವೃದ್ಧಿ ಅಸಾಧ್ಯ ಎಂದು ಹೇಳಿದರು. ಭಾರತೀಯ ಜನತಾಪಕ್ಷದ ವತಿಯಿಂದ ಇಲ್ಲಿನ ಜೇಸಿವೇದಿಕೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇಲ್ಲ. ಅಭಿವೃದ್ಧಿಯ ಚಿಂತನೆಯಿಲ್ಲ. ಜನನಿ ಜನ್ಮ ಭೂಮಿಯ ಮೇಲೆ ಕಾಂಗ್ರೆಸ್ಸಿಗೆ ಪ್ರೀತಿ ಮತ್ತು ಗೌರವ ಇಲ್ಲ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣೆಯ…

ಅಪ್ಪಚ್ಚಕವಿ ಅನುವಾದಿತ ನಾಟಕಗಳ ಸಂಕಲನ ಪ್ರಕಟಿಸಲು ಕೇಂದ್ರ ಸಾಹಿತ್ಯ ಅಕಾಡೆಮಿ ನಿರ್ಧಾರ
ಕೊಡಗು

ಅಪ್ಪಚ್ಚಕವಿ ಅನುವಾದಿತ ನಾಟಕಗಳ ಸಂಕಲನ ಪ್ರಕಟಿಸಲು ಕೇಂದ್ರ ಸಾಹಿತ್ಯ ಅಕಾಡೆಮಿ ನಿರ್ಧಾರ

May 8, 2018

ಬೆಂಗಳೂರು: ಡಾ.ಐ.ಮಾ.ಮುತ್ತಣ್ಣನವರು ಕನ್ನಡಕ್ಕೆ ಅನುವಾದ ಮಾಡಿರುವ ಕೊಡಗಿನ ಆದಿಕವಿ ಹರದಾಸ ಅಪ್ಪಚ್ಚಕವಿ ಅವರ ನಾಲ್ಕು ನಾಟಕಗಳ ಸಂಕಲನವನ್ನು ಪ್ರಕಟಿಸಲು ಕೇಂದ್ರ ಸಾಹಿತ್ಯ ಅಕಾಡೆಮಿ ತೀರ್ಮಾನಿಸಿದೆ. ಕೊಡಗಿನ ಆದಿಕವಿ ಹರದಾಸ ಅಪ್ಪಚ್ಚಕವಿ ಅವರ 150ನೇ ಜನ್ಮ ವರ್ಷದ ಅಂಗವಾಗಿ ಕವಿಗೆ ಗೌರವಪೂರ್ಣ ನಮನ ಸಲ್ಲಿಸುವ ಉದ್ದೇಶದಿಂದ ಕೇಂದ್ರ ಸಾಹಿತ್ಯ ಅಕಾಡೆಮಿ ಈ ನಿರ್ಧಾರ ಕೈಗೊಂಡಿದೆ. ಮಡಿಕೇರಿಯಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಅಪ್ಪಚ್ಚಕವಿ 150ನೇ ಜನ್ಮೋತ್ಸವ ಮತ್ತು ಎರಡು ದಿನಗಳ ವಿಚಾರ ಸಂಕಿರಣ ನಡೆಸುವುದು. ಈ ಸಂದರ್ಭದಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ…

ಕೊಡಗಿನಲ್ಲಿ ಕೊಡವರಿಗೆ ಕೋವಿ ಪರವಾನಗಿ ವಿಶೇಷ ವಿನಾಯಿತಿಗೆ ಕ್ಯಾತೆ ಸಾಂಪ್ರದಾಯಿಕ ಸವಲತ್ತು ಉಳಿಸಿಕೊಳ್ಳಲು ಕಾನೂನು ಮೊರೆ
ಕೊಡಗು

ಕೊಡಗಿನಲ್ಲಿ ಕೊಡವರಿಗೆ ಕೋವಿ ಪರವಾನಗಿ ವಿಶೇಷ ವಿನಾಯಿತಿಗೆ ಕ್ಯಾತೆ ಸಾಂಪ್ರದಾಯಿಕ ಸವಲತ್ತು ಉಳಿಸಿಕೊಳ್ಳಲು ಕಾನೂನು ಮೊರೆ

May 8, 2018

ಮಡಿಕೇರಿ:  ಕೊಡಗಿನಲ್ಲಿ ಕೊಡವರಿಗೆ ಕೋವಿ ಪರವಾನಗಿ ವಿಶೇಷ ವಿನಾಯಿತಿ ವಿಚಾರ ಚುನಾವಣೆ ಹೊಸ್ತಿಲಲ್ಲಿ ಮತ್ತೆ ಸದ್ದು ಮಾಡುತ್ತಿದ್ದು, ವಿಶೇಷ ವಿನಾಯಿತಿ ಉಳಿಸಿಕೊಳ್ಳಲು ಕಾನೂನು ಸಮರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಕೊಡವರು ಮತ್ತು ಜಮ್ಮಾ ಹಿಡುವಳಿದಾರರಿಗೆ ನೀಡುತ್ತಿರುವ ಕೋವಿ ಪರವಾನಗಿಯ ವಿಶೇಷ ವಿನಾಯಿತಿ ರದ್ದುಪಡಿಸಬೇಕೆಂದು ನಿವೃತ್ತ ಕ್ಯಾಪ್ಟನ್ ಯಾಲದಾಳು ಕೆ.ಚೇತನ್ ಮತ್ತೆ ನ್ಯಾಯಾಲಯದ ಮೆಟ್ಟಿಲೇರಿರುವುದು ಕೊಡಗಿನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ ‘ಮೈಸೂರು ಮಿತ್ರ’ ನಿಗೆ ಪ್ರತಿಕ್ರಿಯಿಸಿದ ಅಖಿಲ ಕೊಡವ ಸಮಾಜದ ಅಧ್ಯಕ್ಷ ಮಾತಂಡ ಮೊಣ್ಣಪ್ಪ, ಕೊಡವರಿಗೆ ಬ್ರಿಟಿಷರಿಂದ…

ದೇವೇಗೌಡರು ಪ್ರಧಾನಿ, ಕುಮಾರಸ್ವಾಮಿ ಸಿಎಂ ಆಗಿದ್ದಾರೆ ಒಕ್ಕಲಿಗಗೌಡ ನನಗೂ ಒಂದು ಅವಕಾಶ ಬೇಕು ಇಂಧನ ಸಚಿವ ಡಿ.ಕೆ.ಶಿವಕುಮಾರ್
ಕೊಡಗು

ದೇವೇಗೌಡರು ಪ್ರಧಾನಿ, ಕುಮಾರಸ್ವಾಮಿ ಸಿಎಂ ಆಗಿದ್ದಾರೆ ಒಕ್ಕಲಿಗಗೌಡ ನನಗೂ ಒಂದು ಅವಕಾಶ ಬೇಕು ಇಂಧನ ಸಚಿವ ಡಿ.ಕೆ.ಶಿವಕುಮಾರ್

May 8, 2018

ಸೋಮವಾರಪೇಟೆ:  ಒಕ್ಕಲಿಗ ಕೋಟಾದಲ್ಲಿ ದೇವೇಗೌಡರು ಪ್ರಧಾನಮಂತ್ರಿಯಾಗಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಇನ್ನೂ ಅವರು ಕೇಳುವುದರಲ್ಲಿ ಅರ್ಥವಿಲ್ಲ. ನಾನು ಕೂಡ ಒಕ್ಕಲಿಗನಾಗಿದ್ದು, ಮುಂದಿನ ದಿನಗಳಲ್ಲಿ ನನಗೂ ಕೂಡ ಅವಕಾಶ ಸಿಗಬೇಕು ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಬಾರಿ ಜೆಡಿಎಸ್ 20 ಸ್ಥಾನವನ್ನೂ ಪಡೆಯುವುದಿಲ್ಲ. ಈ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಈಗಾಗಲೇ ಜೆಡಿಎಸ್‍ನವರಿಗೆ ಅರಿವಾಗಿರುವುದರಿಂದ ನಮ್ಮ ಪ್ರಣಾಳಿಕೆಗೆ ಬೆಂಬಲ ನೀಡುವ ಪಕ್ಷಗಳಿಗೆ ಬೆಂಬಲ ನೀಡಲಾಗುವುದು ಎಂದು ಹೇಳಿಕೆ…

ಕೊಡಗಿನಲ್ಲಿ ಕಾವೇರುತ್ತಿರುವ ಚುನಾವಣಾ ಕಣ: ಬಿಜೆಪಿ ಪರ ಪ್ರಚಾರಕ್ಕಿಳಿಯಲಿರುವ ಅಮಿತ್ ಶಾ, ಸ್ಮೃತಿ ಇರಾನಿ, ಯೋಗಿ ಆದಿತ್ಯನಾಥ್
ಕೊಡಗು

ಕೊಡಗಿನಲ್ಲಿ ಕಾವೇರುತ್ತಿರುವ ಚುನಾವಣಾ ಕಣ: ಬಿಜೆಪಿ ಪರ ಪ್ರಚಾರಕ್ಕಿಳಿಯಲಿರುವ ಅಮಿತ್ ಶಾ, ಸ್ಮೃತಿ ಇರಾನಿ, ಯೋಗಿ ಆದಿತ್ಯನಾಥ್

May 7, 2018

ಮಡಿಕೇರಿ: ಚುನಾವಣೆಗೆ ದಿನಗಣನೆ ಹತ್ತಿರವಾಗುತ್ತಿರುವಂತೆಯೇ ಜಿಲ್ಲೆಯಲ್ಲಿ ಪ್ರಚಾರ ಕಾವು ಬಿರುಸು ಪಡೆದುಕೊಂಡಿದೆ. ಈಗಾಗಲೇ ಕಾಂಗ್ರೆಸ್‍ನ ಯುವರಾಜ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದ ರಾಮಯ್ಯ ಸೇರಿದಂತೆ ರಾಜ್ಯಮಟ್ಟದ ನಾಯ ಕರು ಜಿಲ್ಲೆಯಲ್ಲಿ ಒಂದು ಹಂತದ ಚುನಾ ವಣಾ ಪ್ರಚಾರ ನಡೆಸಿದ್ದು, ಜೆಡಿಎಸ್‍ನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಮಧು ಬಂಗಾರಪ್ಪ, ಪಕ್ಷದ ಸ್ಟಾರ್ ಪ್ರಚಾ ರಕಿ ಪೂಜಾಗಾಂಧಿ ಜೆಡಿಎಸ್ ಅಭ್ಯರ್ಥಿ ಗಳ ಪರ ಪ್ರಚಾರ ನಡೆಸಿದ್ದಾರೆ. ಚುನಾವಣಾ ಕಣ ರಂಗೇರುತ್ತಿದ್ದಂತೆಯೇ ಬಿಜೆಪಿ ಪಕ್ಷದ ರಾಷ್ಟ್ರೀಯ ನಾಯಕರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆ…

ಕೇಂದ್ರದ ಯೋಜನೆಗಳನ್ನು ತನ್ನದೆಂದು ಬೀಗುತ್ತಿರುವ ರಾಜ್ಯ ಸರ್ಕಾರ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಕಿಡಿ
ಕೊಡಗು

ಕೇಂದ್ರದ ಯೋಜನೆಗಳನ್ನು ತನ್ನದೆಂದು ಬೀಗುತ್ತಿರುವ ರಾಜ್ಯ ಸರ್ಕಾರ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಕಿಡಿ

May 7, 2018

ಸುಂಟಿಕೊಪ್ಪ:  ಕೇಂದ್ರದ ನರೇಂದ್ರಮೋದಿ ಅವರ ಸಾಮಾನ್ಯ ಜನ ತೆಯ ಬಗ್ಗೆ ಇರುವ ಕಾಳಜಿಯಿಂದ ಸಾಮಾನ್ಯ ಜನತೆಗೆ ಆರೋಗ್ಯ ಸೇರಿದಂತೆ ಹತ್ತು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಆ ಯೋಜನೆಗಳನ್ನು ರಾಜ್ಯ ಸರಕಾರ ನಮ್ಮ ಯೋಜನೆಗಳೆಂದು ಬೀಗುತ್ತಿರು ವುದು ರಾಜ್ಯ ಸರಕಾರದ ಸಾಧನೆ ಎಂದು ಅಪ್ಪಚ್ಚು ರಂಜನ್ ಕಿಡಿಕಾರಿದರು. ಬಿಜೆಪಿ ವತಿಯಿಂದ ಸುಂಟಿಕೊಪ್ಪ ವಾಹನ ಚಾಲಕರ ವೇದಿಕೆಯ ಮುಂಭಾಗದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತ ನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯವನ್ನೆ ಲೂಟಿ ಹೊಡೆ ಯು

1 81 82 83 84
Translate »