Tag: Kodava Samaja

ಮೈಸೂರು ಕೊಡವ ಸಮಾಜದಿಂದ  ಜ.ಕೆ.ಎಸ್.ತಿಮ್ಮಯ್ಯ ಜನ್ಮ ದಿನಾಚರಣೆ
ಮೈಸೂರು

ಮೈಸೂರು ಕೊಡವ ಸಮಾಜದಿಂದ ಜ.ಕೆ.ಎಸ್.ತಿಮ್ಮಯ್ಯ ಜನ್ಮ ದಿನಾಚರಣೆ

April 1, 2019

ಮೈಸೂರು: ಮೈಸೂರು ಕೊಡವ ಸಮಾಜದ ವತಿಯಿಂದ ಭಾನುವಾರ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 113ನೇ ಜನ್ಮ ದಿನ ಆಚರಿಸಲಾಯಿತು. ಮೈಸೂರಿನ ವಿಜಯನಗರ ಒಂದನೇ ಹಂತದಲ್ಲಿರುವ ಕೊಡವ ಸಮಾಜ ಸಭಾಂಗಣದಲ್ಲಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಭಾವಚಿತ್ರಕ್ಕೆ ಸಮಾಜದ ಅಧ್ಯಕ್ಷ ಬಿ.ನಾಣಯ್ಯ ಮತ್ತು ಪದಾಧಿಕಾರಿಗಳು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನರಲ್ ತಿಮ್ಮಯ್ಯ ಬಹು ದೊಡ್ಡ ದೇಶಪ್ರೇಮಿ. ತಮ್ಮ ಜೀವಿತದ ಅವಧಿಯನ್ನು ದೇಶಕ್ಕೆ ಸಮರ್ಪಿಸಿಕೊಂಡಿದ್ದರು ಎಂದರು. ಉಪಾಧ್ಯಕ್ಷ ಕೆ.ಸಿ.ಬೆಳ್ಳಿಯಪ್ಪ ಮಾತನಾಡಿ, ಶಿಸ್ತು ಮತ್ತು ಸಮಗ್ರತೆಗೆ ಮತ್ತೊಂದು…

ಕೊಡಗಿನ ನೆರೆ ಸಂತ್ರಸ್ತರಿಗೆ ಮೈಸೂರಿನ  ಕೊಡವ ಸಮಾಜದಲ್ಲಿ ನೆರವು
ಮೈಸೂರು

ಕೊಡಗಿನ ನೆರೆ ಸಂತ್ರಸ್ತರಿಗೆ ಮೈಸೂರಿನ  ಕೊಡವ ಸಮಾಜದಲ್ಲಿ ನೆರವು

August 23, 2018

ಮೈಸೂರು: -ನೆರೆ ಹಾವಳಿಯಿಂದ ಸಂತ್ರಸ್ತರಾದವರಿಗೆ ಮೈಸೂರಿನ ವಿಜಯನಗರ 1ನೇ ಹಂತದಲ್ಲಿರುವ ಕೊಡವ ಸಮಾಜದಲ್ಲಿ ನೆರವು ನೀಡಲಾಗುತ್ತಿದೆ. ಮೈಸೂರು ಕೊಡವ ಸಮಾಜದ ಅಧ್ಯಕ್ಷ ಬಿ.ಎಂ.ನಾಣಯ್ಯ, ಉಪಾಧ್ಯಕ್ಷ ಕಂಬೆಯಂಡ ಬೆಳ್ಳಿಯಪ್ಪ ಅವರ ನೇತೃತ್ವದಲ್ಲಿ ಕಾರ್ಯದರ್ಶಿ ಮಲಚೀರ ಪೊನ್ನಪ್ಪ, ಜಂಟಿ ಕಾರ್ಯದರ್ಶಿ ಜ್ಯೋತಿ ಕಾಶಿಯಪ್ಪ, ಖಜಾಂಚಿ ಮುಕ್ಕಾಟಿರ ಜೀವನ್ ಹಾಗೂ ಮ್ಯಾನೇಜ್‍ಮೆಂಟ್ ಕಮಿಟಿಯ ಎಲ್ಲಾ ಸದಸ್ಯರು ಕೊಡವ ಸಮಾಜದಲ್ಲಿ ಹಾಜರಿದ್ದು, ಕೊಡಗು ಭಾಗದಿಂದ ಬರುವ ಸಂತ್ರಸ್ತರಿಗೆ ಬೇಕಾದ ಸಾಮಗ್ರಿ, ಉಡುಪುಗಳನ್ನು ನೀಡಿ ತಾತ್ಕಾಲಿಕ ಪರಿಹಾರ ಒದಗಿಸುತ್ತಿದ್ದಾರೆ. ಕೊಡಗಿನಲ್ಲಿ ಜಲಪ್ರಳಯ ಉಂಟಾಗಿ ಜನರು…

ಮೈಸೂರಲ್ಲಿ ಅಪ್ಪಚ್ಚ ಕವಿ 150ನೇ ಜನ್ಮೋತ್ಸವ ಆಚರಣೆ
ಮೈಸೂರು

ಮೈಸೂರಲ್ಲಿ ಅಪ್ಪಚ್ಚ ಕವಿ 150ನೇ ಜನ್ಮೋತ್ಸವ ಆಚರಣೆ

June 11, 2018

ಮೈಸೂರು: ಕೊಡವ ಸಂಸ್ಕೃತಿ ಮತ್ತು ಭಾಷೆಯನ್ನು ತಮ್ಮ ಸಾಹಿತ್ಯ ಕೃಷಿಯ ಮೂಲಕ ಶ್ರೀಮಂತಗೊಳಿಸಿದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಯ 150ನೇ ಜನ್ಮೋತ್ಸವ ಮೈಸೂರಿನ ವಿಜಯನಗರದ ಕೊಡವ ಸಮಾಜದ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಕೊಡಗಿನ ಶೇಕ್ಸ್‍ಪಿಯರ್ ಎಂದೇ ಜನ ಮಾನಸದಲ್ಲಿ ನೆಲೆನಿಂತಿರುವ ಕೊಡಗಿನ ವರಕವಿ, ಶ್ರೇಷ್ಠ ನಾಟಕಕಾರರೂ ಆದ ಕೊಡಗಿನ ಆದಿಕವಿ ಅಪ್ಪಚ್ಚ ಕವಿಯ 150ನೇ ಜನ್ಮೋತ್ಸವವನ್ನು ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ಆಯೋಜಿಸಲಾಗಿತ್ತು. ಕನ್ನಡ ಲಿಪಿಯ ಮೂಲಕ ಕೊಡವ ಭಾಷೆ ಮತ್ತು ವೈವಿಧ್ಯತೆಯ ಸಿರಿಯನ್ನು ತಮ್ಮ ಸಾಹಿತ್ಯದಲ್ಲಿ…

ಕೊಡವ ಸಮಾಜಗಳ ಒಕ್ಕೂಟದ 12ನೇ ವಾರ್ಷಿಕ ಮಹಾಸಭೆ ಒಕ್ಕೂಟದಿಂದಲೇ ಕೋವಿ ಹಕ್ಕಿನ ಹೋರಾಟ ನಿರ್ಧಾರ
ಕೊಡಗು

ಕೊಡವ ಸಮಾಜಗಳ ಒಕ್ಕೂಟದ 12ನೇ ವಾರ್ಷಿಕ ಮಹಾಸಭೆ ಒಕ್ಕೂಟದಿಂದಲೇ ಕೋವಿ ಹಕ್ಕಿನ ಹೋರಾಟ ನಿರ್ಧಾರ

June 8, 2018

ಮಡಿಕೇರಿ:  ಕೊಡವರ ಕೋವಿ ಹಕ್ಕಿನ ಕುರಿತು ಉಂಟಾಗಿರುವ ಗೊಂದಲ ನಿವಾರಣೆಗೆ ಕೊಡವ ಸಮಾಜಗಳ ಒಕ್ಕೂಟದ ಮೂಲಕವೇ ನ್ಯಾಯಯುತ ಹೋರಾಟ ನಡೆಸಲು ಜೂನ್ 5ರಂದು ಒಕ್ಕೂಟದ 12ನೇ ವಾರ್ಷಿಕ ಮಹಾಸಭೆ ನಿರ್ಣಯ ಕೈಗೊಂಡಿದೆ. ಒಕ್ಕೂಟದ ಅಧ್ಯಕ್ಷರಾದ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆಯು ಬಾಳುಗೋಡುವಿನÀ ಸಭಾಂಗಣದಲ್ಲಿ ನಡೆಯಿತು. ಚೇತನ್ ಎಂಬುವವರು ನ್ಯಾಯಾಲಯದಲ್ಲಿ ಕೋವಿ ಹಕ್ಕಿನ ಬಗ್ಗೆ ಪ್ರಶ್ನಿಸಿರುವುದಕ್ಕೆ ಸಭೆ ಖಂಡನೆ ಮತ್ತು ವಿಷಾದವನ್ನು ವ್ಯಕ್ತಪಡಿಸಿತು. ಕೋವಿ ಹಕ್ಕಿನ ವಿವಾದವನ್ನು ಸರಿಪಡಿಸಿ ನ್ಯಾಯ ಪಡೆಯಲು ಕಾನೂನು ಹೋರಾಟವನ್ನು…

ಕೊಡವ ಸಮಾಜಗಳ ಒಕ್ಕೂಟದ ವಾರ್ಷಿಕ ಮಹಾಸಭೆ: ಸಭೆಯಲ್ಲಿ ಕೊಡಗು ಜಿಲ್ಲಾಧಿಕಾರಿಗಳ ಬಳಿ ಕೊಡವರ, ಕೊಡಗಿನ ಸಮಸ್ಯೆಗಳನ್ನು ಕೊಂಡೊಯ್ಯುವ ನಿರ್ಣಯ
ಕೊಡಗು

ಕೊಡವ ಸಮಾಜಗಳ ಒಕ್ಕೂಟದ ವಾರ್ಷಿಕ ಮಹಾಸಭೆ: ಸಭೆಯಲ್ಲಿ ಕೊಡಗು ಜಿಲ್ಲಾಧಿಕಾರಿಗಳ ಬಳಿ ಕೊಡವರ, ಕೊಡಗಿನ ಸಮಸ್ಯೆಗಳನ್ನು ಕೊಂಡೊಯ್ಯುವ ನಿರ್ಣಯ

June 7, 2018

ಮಡಿಕೇರಿ: ಕೊಡಗು ಜಿಲ್ಲೆ, ವಿರಾಜಪೇಟೆ ತಾಲೂಕು, ಬಾಳಗೋಡುವಿ ನಲ್ಲಿ ಜೂ. 5 ರಂದು ಕೊಡವ ಸಮಾಜ ಗಳ ಒಕ್ಕೂಟದ 2017-18ನೇ ಸಾಲಿನ ವಾರ್ಷಿಕ ಮಹಾಸಭೆ ನಡೆಯಿತು. ಒಕ್ಕೂಟದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಂಸ್ಥಾಪಕ ಸದಸ್ಯರೂ ಆದ ಮಾಜಿ ಸಚಿವ ಎಂ.ಸಿ.ನಾಣಯ್ಯ, ದಾದಾ ಬೆಳ್ಯಪ್ಪ ಸೇರಿದಂತೆ ಸುಮಾರು 140 ಸದಸ್ಯರು ಭಾಗವಹಿಸಿದ್ದರು. ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರಿಯಪ್ಪ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಒಕ್ಕೂಟದ ಸದಸ್ಯರ ಸಂಖ್ಯೆಯನ್ನು ಹೆಚ್ಚಿ ಸುವ ಉದ್ದೇಶದಿಂದ ಸದಸ್ಯರ…

Translate »