Tag: kodi mutt swamiji

ಸಹೋದರರಿಂದ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ
ಮೈಸೂರು

ಸಹೋದರರಿಂದ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ

September 13, 2018

ಅರಸೀಕೆರೆ: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಸಹೋದರರಿಂದ ಕಂಟಕ ಇದೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶಿವ ಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ತಾಳೆಗರಿ ಭವಿಷ್ಯ ನುಡಿಯುವ ಶ್ರೀಗಳು, ಇಂದು ತಾಲೂಕಿನ ಮಾಡಾಳು ಗ್ರಾಮದ ಬಸವೇಶ್ವರ ದೇಗುಲದಲ್ಲಿ ಗೌರಿ ಪ್ರತಿಷ್ಠಾಪಿಸಿ, ಬಳಿಕ ಭವಿಷ್ಯ ನುಡಿದರು. ರಾಜ್ಯ ಸರ್ಕಾರಕ್ಕೆ ಸಹೋದರರಿಂದ ಕಂಟಕವಿದ್ದು, ನವೆಂಬರ್ ತಿಂಗಳವರೆಗೂ ರಾಜಕೀಯ ಪರಿಸ್ಥಿತಿ ಡೋಲಾಯಮಾನ ವಾಗಲಿದೆ. ಬೆಳಗಾವಿ ಸಹೋ ದರರಂತೆ ಅಧಿಕಾರಕ್ಕಾಗಿ ಮತ್ತೋರ್ವ ಸಹೋದರ ಹುಟ್ಟಿಕೊಳ್ಳುತ್ತಾರೆ ನೋಡುತ್ತಿರಿ ಎಂದರು. ದೇಶದಲ್ಲಿ…

ಇನ್ನೂ 3 ತಿಂಗಳು ಪ್ರಕೃತಿ ಆತಂಕ ಮತ್ತೆ ಭವಿಷ್ಯ ನುಡಿದ ಕೋಡಿಶ್ರೀ
ಮೈಸೂರು

ಇನ್ನೂ 3 ತಿಂಗಳು ಪ್ರಕೃತಿ ಆತಂಕ ಮತ್ತೆ ಭವಿಷ್ಯ ನುಡಿದ ಕೋಡಿಶ್ರೀ

August 22, 2018

ಹಾಸನ: ಕರ್ನಾಟಕ ಮತ್ತು ಕೇರಳದಲ್ಲಿ ನೈಸರ್ಗಿಕ ವಿಕೋಪ ಕುರಿತು ಮತ್ತೊಮ್ಮೆ ಭವಿಷ್ಯ ನುಡಿದಿರುವ ಅರಸೀಕೆರೆ ತಾಲೂಕಿನ ಕೋಡಿಮಠ ಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು, ಇನ್ನೂ 3 ತಿಂಗಳು ಪ್ರಕೃತಿ ವಿಕೋಪಗಳು ಮುಂದುವರಿ ಯಲಿವೆ ಎಂದು ತಿಳಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಮಳೆ ಮತ್ತು ಅದಕ್ಕೆ ಸಂಬಂಧಪಟ್ಟ ವಿಕೋಪಗಳು ಇನ್ನೂ ಮೂರು ತಿಂಗಳು ಮುಂದುವರಿಯಲಿದೆ. ಜನರಿಗೆ ಇದರಿಂದ ಮತ್ತಷ್ಟು ತೊಂದರೆಯಾಗಲಿದೆ ಎಂದಿದ್ದಾರೆ. ಮುಂದಿನ ಕಾರ್ತಿಕ ಮಾಸದವರೆಗೂ ಮಳೆ ಆರ್ಭಟಿಸಲಿದೆ. ಇದರಿಂದ ಪ್ರವಾಹ, ಭೂಕುಸಿತದಂತಹ ನೈಸರ್ಗಿಕ ವಿಕೋಪದಿಂದ…

Translate »