Tag: Kodihalli Chandrashekar

ಸಿಎಂ ರಾಜೀನಾಮೆ ಕೊಡುವುದಾದರೆ ಕೊಡಲಿ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್
ಹಾಸನ

ಸಿಎಂ ರಾಜೀನಾಮೆ ಕೊಡುವುದಾದರೆ ಕೊಡಲಿ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್

February 1, 2019

ಹಾಸನ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಪದೇ ಪದೆ ರಾಜೀನಾಮೆ ಕೊಡುವುದಾಗಿ ಹೇಳಿಕೆ ಕೊಡಲಾಗುತ್ತಿದ್ದು, ಈ ರೀತಿ ಹೇಳಿಕೆ ಕೊಡುವ ಬದಲು ರಾಜೀನಾಮೆ ಯನ್ನೇ ಕೊಟ್ಟು ಬಿಡಲಿ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರ ಶೇಖರ್ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಮೈತ್ರಿ ಸರ್ಕಾರದ ಸಮಸ್ಯೆ ಗಳ ಕುರಿತು ಸಮನ್ವಯ ಸಮಿತಿ ಅಥವಾ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಿ ಪರಿ ಹಾರ ಕಂಡುಕೊಳ್ಳಬೇಕು. ಅದನ್ನು ಬಿಟ್ಟು ಪದೇ ಪದೇ ರಾಜೀನಾಮೆ…

Translate »