ಕೊಳ್ಳೇಗಾಲ: ಕೊಳ್ಳೇಗಾಲ ಟಿಎಪಿಸಿಎಂಎಸ್ನಲ್ಲಿ ಪಡಿತರ ಆಹಾರ ಪದಾರ್ಥಗಳ ದುರುಪ ಯೋಗಕ್ಕೆ ಸಂಬಂಧಿಸಿದಂತೆ ಆಹಾರ ನಿರೀ ಕ್ಷಕ ಮತ್ತು ಆಹಾರ ಶಿರಸ್ತೇದಾರರನ್ನು ಚಾಮರಾಜನಗರ ಜಿಲ್ಲಾಧಿಕಾರಿಗಳು ಅಮಾನತುಪಡಿಸಿದ್ದಾರೆ. ಪ್ರಭಾರ ಆಹಾರ ಶಿರಸ್ತೇದಾರರಾದ ಬಿಸಲಯ್ಯ ಮತ್ತು ಪ್ರಭಾರ ಆಹಾರ ನಿರೀಕ್ಷಕ ವಿಷ್ಣುಮೂರ್ತಿ ಅಮಾನತಿಗೊಳ ಗಾದವರಾಗಿದ್ದು, ಇವರುಗಳು ಟಿಎಪಿಸಿ ಎಂಎಸ್ಗೆ ಆಗಿಂದಾಗ್ಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇಲಾಧಿಕಾರಿ ಗಳಿಗೆ ವರದಿ ನೀಡದೆ ಬಡತನ ರೇಖೆ ಗಿಂತ ಕೆಳಗಿರುವ ಮತ್ತು ದುರ್ಬಲ ವರ್ಗದ ಜನರಿಗೆ ಸಕಾಲದಲ್ಲಿ ಆಹಾರ ಪದಾರ್ಥಗಳು ವಿತರಣೆಯಾಗುವಲ್ಲಿ ವಿಫಲರಾಗಿದ್ದು,…