Tag: Kollegal

ಕಂಡಯ್ಯನಪಾಳ್ಯ ಸರ್ಕಾರಿ ಶಾಲೆಯಲ್ಲಿ ಕಲಿಕೆಗೆ ಪೂರಕ ವಾತಾವರಣ
ಚಾಮರಾಜನಗರ

ಕಂಡಯ್ಯನಪಾಳ್ಯ ಸರ್ಕಾರಿ ಶಾಲೆಯಲ್ಲಿ ಕಲಿಕೆಗೆ ಪೂರಕ ವಾತಾವರಣ

July 5, 2018

ಕೊಳ್ಳೇಗಾಲ:  ಕಂಡಯ್ಯನಪಾಳ್ಯ ಶಾಲೆಯಲ್ಲಿನ ವಾತಾವರಣ ನೋಡಿದರೆ ಸಂತಸವಾಗುತ್ತದೆ. ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ಇಲ್ಲಿದೆ. ಖಾಸಗಿ ಶಾಲೆಗೆ ಪೈಪೋಟಿ ನೀಡುವಲ್ಲಿ ಇಲ್ಲಿನ ಮಕ್ಕಳು ಸಹಾ ಕಲಿಕೆಯಲ್ಲಿ ಮುಂದಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇ ಶಕ ಡಾ.ಮಹದೇವಪ್ಪ ಹೇಳಿದರು. ಅವರು ಹನೂರು ಶೈಕ್ಷಣಿಕ ವಲಯದ ಸರ್ಕಾರಿ ಕಂಡಯ್ಯನಪಾಳ್ಯ ಪ್ರಾಥಮಿಕ ಶಾಲೆಯಲ್ಲಿ ಅಯೋಜಿಸಲಾಗಿದ್ದ ನೋಟ್ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ದಾನಿ ಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ಶಾಲೆಯ ವಾತಾವರಣ ಗಮನಿಸಿ ಇತರೆ ಶಾಲೆಗಳ ಶಿಕ್ಷಕರು…

ನೀರು ಬಿಡದ ಗ್ರಾಪಂ: ಕಲುಷಿತ ನೀರಲ್ಲಿ ಕೈ ತೊಳೆದ ಶಾಲಾ ಮಕ್ಕಳು!
ಚಾಮರಾಜನಗರ

ನೀರು ಬಿಡದ ಗ್ರಾಪಂ: ಕಲುಷಿತ ನೀರಲ್ಲಿ ಕೈ ತೊಳೆದ ಶಾಲಾ ಮಕ್ಕಳು!

July 4, 2018

ಕೊಳ್ಳೇಗಾಲ:  ಮಹದೇಶ್ವಬೆಟ್ಟ ಗ್ರಾಪಂ ಹಾಗೂ ಸಂಬಂಧ ಪಟ್ಟ ವಾಟರ್ ಮೆನ್ ವಿವಾದದಿಂದಾಗಿ ಸರ್ಕಾರಿ ಶಾಲೆಯೊಂದಕ್ಕೆ ನೀರು ಪೂರೈಕೆ ಯಾಗದೆ ಕಲುಷಿತ ನೀರಿನಲ್ಲೇ ವಿದ್ಯಾರ್ಥಿ ಗಳು ಕೈತೊಳೆಯುವಂತಾಗಿದೆ. ಬಿಸಿಯೂಟ ಸೇವಿಸಿದ ಮಕ್ಕಳು ನೀರು ಪೂರೈಕೆಯಾಗದ ಕಾರಣ ಶಾಲೆಯ ಸಮೀಪದಲ್ಲೇ ಇರುವ ಹಳ್ಳದಲ್ಲಿ ನಿಂತ ಕಲುಷಿತ ನೀರಲ್ಲೇ ಕೈ ತೊಳೆಯುವಂತಾಗಿದ್ದು, ಬಳಿಕ ಅದೇ ನೀರಿನಲ್ಲಿ ತಟ್ಟೆಯನ್ನು ಸಹ ತೊಳೆದ ಘಟನೆ ಮಂಗಳವಾರ ಹನೂರು ಶೈಕ್ಷಣಿಕ ವಲಯದ ಕೊಂಬಡಿಕ್ಕಿ ಸರ್ಕಾರಿ ಶಾಲೆ ಯಿಂದ ವರದಿಯಾಗಿದೆ. ಕಲುಷಿತ ನೀರಲ್ಲಿ ಕೈತೊಳೆಯುತ್ತಿದ್ದ ಮಕ್ಕ ಳನ್ನು…

ಸಮ್ಮಿಶ್ರ ಸರ್ಕಾರದಿಂದ 5 ವರ್ಷ ಪೂರೈಕೆ: ಸತೀಶ್ ಜಾರಕಿಹೊಳಿ
ಚಾಮರಾಜನಗರ

ಸಮ್ಮಿಶ್ರ ಸರ್ಕಾರದಿಂದ 5 ವರ್ಷ ಪೂರೈಕೆ: ಸತೀಶ್ ಜಾರಕಿಹೊಳಿ

July 2, 2018

ಕೊಳ್ಳೇಗಾಲ: ರಾಜ್ಯದಲ್ಲಿ ಅಧಿಕಾರದ ಚುಕ್ಕಾಣ ನಡೆಸು ತ್ತಿರುವ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುವುದರಲ್ಲಿ ಯಾವುದೇ ಸಂಶಯ ವಿಲ್ಲ. ಈ ಕುರಿತು ಯಾವುದೇ ಡೌಟೇ ಬೇಡ. ಖಂಡಿತವಾಗಿ ಅವಧಿ ಪೂರೈಸ ಲಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಅವರು ಪಟ್ಟಣದ ಪ್ರವಾಸಿ ಮಂದಿರ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಆಕಾಂಕ್ಷಿ ನಾನಲ್ಲ. ನಾನು ಆಕಾಂಕ್ಷಿ ಅಲ್ಲದಿದ್ದರೂ ನನಗೆ ಸ್ಥಾನ ಒದಗಿ ಬಂದಿತ್ತು. ಆದರೆ ನನಗಿಂತ ಅಧ್ಯಕ್ಷ ಸ್ಥಾನಕ್ಕೆ ಹಿರಿಯರಿದ್ದಾರೆ. ಹಾಗಾಗಿ ಸದ್ಯದ ಪರಿಸ್ಥಿತಿಯಲ್ಲಿ…

ಟಿಸಿ ನೀಡಲು ಅಲೆಸ್ತೀರಾ.. ಸವಲತ್ತು ವಿತರಣೆಗೆ ನನ್ನ ಅನುಮತಿ ಕಡ್ಡಾಯ!
ಚಾಮರಾಜನಗರ

ಟಿಸಿ ನೀಡಲು ಅಲೆಸ್ತೀರಾ.. ಸವಲತ್ತು ವಿತರಣೆಗೆ ನನ್ನ ಅನುಮತಿ ಕಡ್ಡಾಯ!

June 30, 2018

ಮೀನುಗಾರಿಕೆ, ಸೆಸ್ಕ್ ಅಧಿಕಾರಿಗೆ ತರಾಟೆ, ಬಾರದ ಕಾರ್ಮಿಕ ಅಧಿಕಾರಿಗೂ ಕ್ಲಾಸ್.! ಕೊಳ್ಳೇಗಾಲ: ಟಿಸಿ ನೀಡಲು ರೈತರನ್ನು ಅಲೆಸ್ತೀರಾ… ಲಿಂಗರಾಜ್ ನಿಮ್ಮ ಹಾಗೂ ನಿಮ್ಮ ಇಲಾಖೆ ಬಗ್ಗೆ ಸಾಕಷ್ಟು ದೂರಿದೆ ಎಂದು ಚೆಸ್ಕಾಂ ಇಲಾಖೆಯ ಅಧಿಕಾರಿಯನ್ನು ಸಚಿವ ಎನ್.ಮಹೇಶ್ ತರಾಟೆ ತೆಗೆದು ಕೊಂಡ ಪ್ರಸಂಗ ನಡೆಯಿತು. ಶುಕ್ರವಾರ ತಾಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿ, ನಿಮ್ಮ ಇಲಾಖೆಯದ್ದೇ ಸಾಕಷ್ಟು ತಲೆನೋವು. ಟಿಸಿ ಕೆಟ್ಟರೆ ದುರಸ್ಥಿ ಮಾಡಲು ತಿಂಗಳುಗಟ್ಟಲೆ ಅಲೆಸುತ್ತೀರಾ? ಎಂದು ಚಾಟಿ ಬೀಸಿದರು. ನನ್ನ…

ಮಾದಪ್ಪನ ಹುಂಡಿಯಲ್ಲಿ ಕೋಟಿ ರೂ.ಗು ಹೆಚ್ಚು ಹಣ ಸಂಗ್ರಹ
ಚಾಮರಾಜನಗರ

ಮಾದಪ್ಪನ ಹುಂಡಿಯಲ್ಲಿ ಕೋಟಿ ರೂ.ಗು ಹೆಚ್ಚು ಹಣ ಸಂಗ್ರಹ

June 29, 2018

ಕೊಳ್ಳೇಗಾಲ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀಮಲೇಮಹದೇಶ್ವರ ಬೆಟ್ಟದಲ್ಲಿರುವ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನದ ಹುಂಡಿಗಳನ್ನು ಎಣಿಕೆ ಮಾಡಲಾಗಿದ್ದು, 1.08 ಕೋಟಿಗೂ ಹೆಚ್ಚು ಹಣ ಸಂಗ್ರಹವಾಗಿದೆ. ಇಂದು ಬೆಳಿಗ್ಗೆ ಶ್ರೀ ಸಾಲೂರು ಬೃಹನ್ಮಠದ ಶ್ರೀ ಪಟ್ಟದ ಗುರುಸ್ವಾಮಿ ಮತ್ತು ಶ್ರೀ ಮಲೇಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪ ಅವರ ನೇತೃತ್ವದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಹುಂಡಿಗಳ ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರುಗಳಾದ ಕೊಪ್ಪಾಳಿ ಮಹದೇವನನಾಯಕ, ಡಿ.ದೇವರಾಜು, ಡಿ.ಮಹದೇವಪ್ಪ, ಜವರೇಗೌಡ, ಪ್ರಾಧಿಕಾರದ ಉಪ ಕಾರ್ಯದರ್ಶಿ ರಾಜಶೇಖರ್, ಅಧೀಕ್ಷಕ ಎಂ.ಬಸವರಾಜು,…

ಜನಪರ ಕಾರ್ಯಗಳಿಂದ ಪುಣ್ಯ ಪುರುಷರಿಗೆ ಗೌರವ ಸಲ್ಲಿಸಿ
ಚಾಮರಾಜನಗರ

ಜನಪರ ಕಾರ್ಯಗಳಿಂದ ಪುಣ್ಯ ಪುರುಷರಿಗೆ ಗೌರವ ಸಲ್ಲಿಸಿ

June 28, 2018

ಕೊಳ್ಳೇಗಾಲ:  ಜನ ಸಾಮಾ ಪುಣ್ಯ ಪುರುಷರಿಗೆ ಗೌರವ ಸಲ್ಲಿಸಲು ಪಣ ತೊಡಬೇಕಿದೆ ಎಂದು ಪ್ರಾಥ ಮಿಕ ಶಿಕ್ಷಣ ಸಚಿವ ಮಹೇಶ್ ಹೇಳಿದರು. ಅವರು ಪಟ್ಟಣದ ವಸಂತಕುಮಾರಿ ಸರ್ಕಾರಿ ಕಾಲೇಜಿನಲ್ಲಿ ಅಯೋಜಿಸಲಾ ಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತ ನಾಡಿ, ಎಲ್ಲಾ ಮಹಾ ಪುರುಷರ ಬಗ್ಗೆ ಮಾತ ನಾಡುತ್ತೇವೆ, ತಿಳಿದುಕೊಳ್ಳುತ್ತೇವೆ. ಆದರೆ ಅವರು ಮಾಡಿದ ಸಾಧನೆಯನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬ ಆಲೋಚನೆಗೆ ಒಳಪಟ್ಟರೆ ನಾಡಿನ ಅಭಿವೃದ್ಧಿಗೆ ಎಲ್ಲರ ಕೊಡುಗೆ ಇರಲಿದೆ ಎಂದರು. ಗ್ರಾಮಾಂತರದ…

ಕೊಳ್ಳೇಗಾಲದಲ್ಲಿ ಅದ್ಧೂರಿ ಪಂಚಲಿಂಗ ವರ್ದಂತಿ ಉತ್ಸವ
ಚಾಮರಾಜನಗರ

ಕೊಳ್ಳೇಗಾಲದಲ್ಲಿ ಅದ್ಧೂರಿ ಪಂಚಲಿಂಗ ವರ್ದಂತಿ ಉತ್ಸವ

June 24, 2018

ಕೊಳ್ಳೇಗಾಲ: ನಗರದ ದೇವಾಂಗಪೇಟೆಯಲ್ಲಿ ಪಂಚಲಿಂಗ ವರ್ದಂತಿ ಹಿನ್ನೆಲೆಯಲ್ಲಿ ಕುಲ ಗುರುಗಳ ಸಮ್ಮುಖದಲ್ಲಿ ಚಂದ್ರಶೇಖರಸ್ವಾಮಿ ರಥದಲ್ಲಿ ಉತ್ಸವಮೂರ್ತಿಯ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ಚೌಡೇಶ್ವರಿ ದೇವಾಲಯದಲ್ಲಿ ಹೂ ಹಾಗೂ ಬಣ್ಣ, ಬಣ್ಣದ ವಿದ್ಯುತ್ ದೀಪಗಳಿಂದ ಚಂದ್ರಶೇಖರಸ್ವಾಮಿ ರಥವನ್ನು ಶೃಂಗರಿ ಸಲಾಗಿತ್ತು. ಬಳಿಕ, ವಿಶೇಷ ಪೂಜೆ ಸಲ್ಲಿಸಿ, ಪ್ರತ್ಯೇಕವಾಗಿ ರಾಮಲಿಂಗ ಚೌಡೇಶ್ವರಿ ಸಮೇತ ಉತ್ಸವಮೂರ್ತಿಯನ್ನು ಆಂಧ್ರದೇವಾಂಗ ಕುಲ ಗುರುಗಳಾದ ವೇದಬ್ರಹ್ಮ ಪರಸಂ ಮಹೇಶ್ ಸ್ವಾಮೀಜಿ, ಮೇಡಂ ಮಲ್ಲಿ ಕಾರ್ಜುನ ಸ್ವಾಮೀಜಿ, ಪೂಲಾ ಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ…

ದಾನ-ಧರ್ಮದ ಸಂಕೇತ ರಂಜಾನ್
ಚಾಮರಾಜನಗರ

ದಾನ-ಧರ್ಮದ ಸಂಕೇತ ರಂಜಾನ್

June 17, 2018

ಜಿಲ್ಲಾದ್ಯಂತ ಸಡಗರ, ಸಂಭ್ರಮದ ರಂಜಾನ್ ಆಚರಣೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಚಾಮರಾಜನಗರ: ಜಿಲ್ಲೆಯಾದ್ಯಂತ ಮುಸ್ಲಿಂ ಸಮುದಾಯ ದವರು ಶ್ರದ್ಧಾ, ಭಕ್ತಿಯಿಂದ ಶನಿವಾರ ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಿದರು.ರಂಜಾನ್ ತಿಂಗಳ ಕೊನೆಯಲ್ಲಿ ಚಂದ್ರ ದರ್ಶನ ಆದ ಮರುದಿನ ಈ ಹಬ್ಬವನ್ನು ಪ್ರತಿವರ್ಷ ಆಚರಿಸಲಾಗುತ್ತದೆ. ಹಬ್ಬದ ಅಂಗವಾಗಿ ಬೆಳಿಗ್ಗೆ ಮುಸ್ಲಿಂ ಬಾಂಧವರು ಹೊಸಬಟ್ಟೆ ತೊಟ್ಟು ಮೆರವಣಿಗೆ ಮೂಲಕ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು. ಪ್ರಾರ್ಥನೆ ಬಳಿಕ, ಒಬ್ಬರೊಬ್ಬರು ಅಪ್ಪಿಕೊಂಡು…

ವೇದಿಕೆಯಲ್ಲಿ ಸಾಷ್ಟಾಂಗ ನಮಸ್ಕಾರ ಮಾಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಚಿವ ಎನ್.ಮಹೇಶ್
ಚಾಮರಾಜನಗರ

ವೇದಿಕೆಯಲ್ಲಿ ಸಾಷ್ಟಾಂಗ ನಮಸ್ಕಾರ ಮಾಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಚಿವ ಎನ್.ಮಹೇಶ್

June 11, 2018

ಮಾದರಿ ಕ್ಷೇತ್ರ ನಿರ್ಮಾಣ, ತಿಂಗಳಿಗೊಮ್ಮೆ ಜನ ಸಂಪರ್ಕ ಸಭೆ, ಅಭಿವೃದ್ಧಿ ಕೆಲಸಕ್ಕೆ ಆದ್ಯತೆಯ ಭರವಸೆ ಚಾಮರಾಜನಗರ:  ಅಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿ ದ್ದರು. ಸಭಾಂಗಣದೊಳಗಡೆ ಬಿಎಸ್‍ಪಿ ಬಾವುಟ ರಾರಾಜಿಸುತ್ತಿತ್ತು. ಎಲ್ಲರ ಬಾಯಿ ಯಲ್ಲೂ ಸಚಿವ ಮಹೇಶ್ ಅವರ ಪರ ಜಯ ಘೋಷಣೆ ಹರಿದಾಡುತ್ತಿತ್ತು. ಈ ವೇಳೆ ವೇದಿಕೆ ಕಾರ್ಯಕ್ರಮ ಆರಂಭವಾಯಿತು. ವೇದಿಕೆಯ ಮಧ್ಯಭಾಗದಲ್ಲಿ ರಾಜ ಸಿಂಹಾ ಸನದಲ್ಲಿ ಕುಳಿತಿದ್ದ ಸಚಿವ ಎನ್.ಮಹೇಶ್ ವೇದಿಕೆ ಮುಂಭಾಗಕ್ಕೆ ಬಂದು ‘ಮತದಾರರೇ ನನ್ನ ದೇವರು’ ಎನ್ನುತ್ತಾ ಮಂಡಿಯೂರಿ ಸಾಷ್ಟಾಂಗ ನಮಸ್ಕಾರ ಮಾಡಿದರು.ತಾಲೂಕಿನ…

ಪ್ರಪ್ರಥಮ ಬಾರಿಗೆ ಜಿಲ್ಲೆಗೆ ಡಬಲ್ ಧಮಾಕ: ಚಾ.ನಗರ ಕ್ಷೇತ್ರಕ್ಕೆ ಮೊದಲ ಸಚಿವ ಪಟ್ಟ, ಕೊಳ್ಳೇಗಾಲಕ್ಕೆ ಎರಡನೇ ಸಚಿವ ಸ್ಥಾನ
ಚಾಮರಾಜನಗರ

ಪ್ರಪ್ರಥಮ ಬಾರಿಗೆ ಜಿಲ್ಲೆಗೆ ಡಬಲ್ ಧಮಾಕ: ಚಾ.ನಗರ ಕ್ಷೇತ್ರಕ್ಕೆ ಮೊದಲ ಸಚಿವ ಪಟ್ಟ, ಕೊಳ್ಳೇಗಾಲಕ್ಕೆ ಎರಡನೇ ಸಚಿವ ಸ್ಥಾನ

June 7, 2018

ಚಾಮರಾಜನಗರ:  ಚಾಮರಾಜ ನಗರ ಜಿಲ್ಲೆಯ ಇಬ್ಬರು ಶಾಸಕರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ದೊರೆತಿದೆ. ಚಾಮರಾಜನಗರ ಕ್ಷೇತ್ರದಿಂದ ಮೂರನೇ ಬಾರಿಗೆ ಹ್ಯಾಟ್ರಿಕ್ ಜಯ ಸಾಧಿಸಿದ್ದ ಕಾಂಗ್ರೆ ಸ್‍ನ ಸಿ.ಪುಟ್ಟರಂಗಶೆಟ್ಟಿ ಹಾಗೂ ಕೊಳ್ಳೇ ಗಾಲ ಮೀಸಲು ಕ್ಷೇತ್ರದಿಂದ ಇದೇ ಪ್ರಥಮ ಬಾರಿಗೆ ಗೆಲುವು ಸಾಧಿಸಿದ್ದ ಬಿಎಸ್‍ಪಿ-ಜೆಡಿಎಸ್ ಮೈತ್ರಿಯ ಎನ್.ಮಹೇಶ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಇತಿಹಾಸ ದಲ್ಲೇ ಜಿಲ್ಲೆಯ ಇಬ್ಬರು ಶಾಸಕರಿಗೆ ಸಚಿವ ರಾಗುವ ಯೋಗ ಕೂಡಿ ಬಂದಿರುವುದು ಇದೇ ಮೊದಲು. ಇದಲ್ಲದೇ ಚಾಮರಾಜ…

1 3 4 5 6
Translate »