Tag: Kota Sreenivas Poojary

ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ರಾಜೀನಾಮೆ ನೀಡದಿದ್ದರೆ ಬಜೆಟ್ ಅಧಿವೇಶನ ನಡೆಯಲು ಬಿಡಲ್ಲ
ಮೈಸೂರು

ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ರಾಜೀನಾಮೆ ನೀಡದಿದ್ದರೆ ಬಜೆಟ್ ಅಧಿವೇಶನ ನಡೆಯಲು ಬಿಡಲ್ಲ

January 24, 2019

ಬೆಂಗಳೂರು: ವಿಧಾನಸೌಧದಲ್ಲಿ ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗ ಶೆಟ್ಟಿ ರಾಜೀನಾಮೆ ಪಡೆಯದಿದ್ದರೆ, ಬಜೆಟ್ ಅಧಿವೇಶನ ನಡೆಸಲು ಅವಕಾಶ ನೀಡುವುದಿಲ್ಲ ಎಂದು ವಿಧಾನ ಪರಿಷತ್‍ನ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಇಂದಿಲ್ಲಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರು ಗುತ್ತಿಗೆದಾರರಿಂದ ಹಣ ಪಡೆದಿರುವುದು ದಾಖಲೆ ಸಹಿತ ಸಿಕ್ಕಿಬಿದ್ದಿದ್ದರೂ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂದರು. ಕಾಣದ ಕೈಗಳು ಸಚಿವರ ರಕ್ಷಣೆಗೆ ಮುಂದಾಗಿವೆ. ಇದಕ್ಕೆ ಮುಖ್ಯಮಂತ್ರಿ ಎಚ್.ಡಿ….

Translate »