ಮಡಿಕೇರಿ: ಮಡಿಕೇರಿ ನಗರ ಕಾಂಗ್ರೆಸ್ ವತಿಯಿಂದ ನಗರದ ವಿವಿಧೆಡೆ ಬಿರುಸಿನ ಪ್ರಚಾರ ಕಾರ್ಯ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ.ಚಂದ್ರಕಲಾ ಮತ್ತು ಪಕ್ಷದ ಕಾರ್ಯಕರ್ತರು ಮಡಿಕೇರಿಯ ವಿವಿಧ ಬಡಾವಣೆಗಳಲ್ಲಿ ಮನೆ ಮನೆ ಪ್ರಚಾರ ನಡೆಸಿದರು. ಮತದಾರರ ಮನೆಗಳಿಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರ ಸಾಧನೆಗಳನ್ನು ಮನವರಿಕೆ ಮಾಡಿಕೊಡುವ ಮೂಲಕ ಕಾಂಗ್ರೆಸ್ಗೆ ಮತ ನೀಡುವಂತೆ ಮನವಿ ಮಾಡಿದರು. ನಗರಸಭಾ ವ್ಯಾಪ್ತಿಯ ಬಡವಾಣೆಗಳಿಗೆ ಭೇಟಿ ನೀಡಿದ ಅಭ್ಯರ್ಥಿ ಕೆ.ಪಿ.ಚಂದ್ರಕಲಾ, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾóಕ್,…
ಕೊಡಗು
ಇಂದು ಕೆ.ಪಿ.ಚಂದ್ರಕಲಾ ನಾಮಪತ್ರ ಸಲ್ಲಿಕೆ
April 24, 2018ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾದ ಕೆ.ಪಿ.ಚಂದ್ರಕಲಾ ಮಡಿಕೇರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರ ಮತ್ತು ಕಾರ್ಯಕರ್ತರ ಸಭೆ ನಡೆಸಿದರು. ಮಂಗಳವಾರ ನಾಮಪತ್ರ ಸಲ್ಲಿಸುವುದು ಪಕ್ಷದ ಗೆಲುವಿಗೆ ಪೂರಕವಾಗಿ ಕಾರ್ಯಕರ್ತರು ಶ್ರಮಿಸುವ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಯಿತು. ಪಕ್ಷದ ಕೊಡಗು ಉಸ್ತುವಾರಿ ವೆಂಕಪ್ಪಗೌಡ, ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಕೆ.ಪಿ. ಚಂದ್ರಕಲಾ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…