ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಮನೆಯ ಪ್ರತಿ ಮತವೂ ಕೋಮುವಾದಿಗಳನ್ನು ಸೋಲಿಸಲು ಚಲಾಯಿಸುತ್ತೇವೆ ಹಾಗೂ ಕೋಮುವಾದ ವಿರುದ್ಧದ ಮತ ಹರಿದು ಹಂಚಿ ಹೋಗುವಂತೆ ಎಚ್ಚರ ವಹಿಸುತ್ತೇವೆ ಎಂದು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ನೆನಪಿನಲ್ಲಿ ನಾವಿಂದು ಸಂಕಲ್ಪ ಮಾಡಬೇಕು ಎಂದು ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮಕುಮಾರ್ ಕರೆ ನೀಡಿದರು. ಮೈಸೂರಿನ ಕಲಾಮಂದಿರ ಆವರಣದ ಕಿರು ರಂಗಮಂದಿರದಲ್ಲಿ ಅಭಿರುಚಿ ಪ್ರಕಾಶನ, ಮೈಸೂರು ಫಿಲಂ ಸೊಸೈಟಿ, ನಿರಂತರ, ಮಾನವ ಮಂಟಪ, ಕರ್ನಾಟಕ ರಾಜ್ಯ ರೈತ ಸಂಘದ ಸಂಯುಕ್ತಾಶ್ರಯದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ…