Tag: KPL 2018

ಕೆಪಿಎಲ್ ಟಿ-20 ಏಳನೇ ಆವೃತ್ತಿ ಮೈಸೂರು ವಾರಿಯರ್ಸ್ ತಂಡ ಪ್ರಕಟ
ಮೈಸೂರು

ಕೆಪಿಎಲ್ ಟಿ-20 ಏಳನೇ ಆವೃತ್ತಿ ಮೈಸೂರು ವಾರಿಯರ್ಸ್ ತಂಡ ಪ್ರಕಟ

August 10, 2018

ವೆಂಕಟೇಶ್‍ಪ್ರಸಾದ್ ಮೆಂಟರ್ ಜೆ.ಸುಚಿತ್ ತಂಡದ ನಾಯಕ ಮೈಸೂರು:  `ಕರ್ನಾಟಕ ಪ್ರೀಮಿಯರ್ ಲೀಗ್ ಟಿ-20′ ಏಳನೇ ಆವೃತ್ತಿಗೆ ಮೈಸೂರು ವಾರಿಯರ್ಸ್ ತಂಡದ ಫ್ರಾಂಚೈಸಿಯಾಗಿರುವ ಸೈಕಲ್ ಪ್ಯೂರ್ ಅಗರಬತ್ತೀಸ್ ಸಂಸ್ಥೆ ಬುಧವಾರ ತನ್ನ ತಂಡ ಪ್ರಕಟಿಸಿದೆ. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಗುರುವಾರ ವರ್ಣರಂಚಿತ ಕಾರ್ಯಕ್ರಮದಲ್ಲಿ ತಂಡದ 18 ಆಟಗಾರರನ್ನು ತಂಡದ ಮ್ಯಾನೇಜರ್ ಎಂ.ಆರ್.ಸುರೇಶ್ ಪರಿಚಯಿಸಿದರು. ಇದೇ ವೇಳೆ ತಂಡದ ನಾಯಕನಾಗಿ ಜೆ.ಸುಚಿತ್ ಹಾಗೂ ಅಂತಾರಾಷ್ಟ್ರೀಯ ಆಟಗಾರ ವೆಂಕಟೇಶ್ ಪ್ರಸಾದ್ ಅವರನ್ನು ತಂಡದ ಮೆಂಟರ್ ಆಗಿ ಪ್ರಕಟಿಸಲಾಯಿತು. ಬಳಿಕ ಮಾತನಾಡಿದ ಅವರು,…

ಮೈಸೂರು ವಾರಿಯರ್ಸ್ ತಂಡದ ಮಾಲೀಕರಾದ ಎನ್.ಆರ್.ಸಮೂಹದಿಂದ ಕ್ರಿಕೆಟ್ ಪ್ರತಿಭಾನ್ವೇಷಣೆ
ಮೈಸೂರು

ಮೈಸೂರು ವಾರಿಯರ್ಸ್ ತಂಡದ ಮಾಲೀಕರಾದ ಎನ್.ಆರ್.ಸಮೂಹದಿಂದ ಕ್ರಿಕೆಟ್ ಪ್ರತಿಭಾನ್ವೇಷಣೆ

July 19, 2018

 240 ಪಟುಗಳು ಹಾಜರು ಇವರಲ್ಲಿ 68 ಸ್ಪಿನ್ನರ್, 70 ಬ್ಯಾಟ್ಸ್‍ಮನ್, 82 ಆಲ್‍ರೌಂಡರ್ಸ್, 15 ವಿಕೆಟ್ ಕೀಪರ್ಸ್ ಮೈಸೂರು: ಕರ್ನಾಟಕ ಪ್ರೀಮಿಯರ್ ಲೀಗ್-2018ರ ಕ್ರಿಕೆಟ್ ಪಂದ್ಯಾವಳಿಯ ಹರಾಜು ಪ್ರಕ್ರಿಯೆಗೆ ಉದಯೋನ್ಮುಖ ಆಟಗಾರರನ್ನು ಶಿಫಾರಸ್ಸು ಮಾಡುವ ಸಲುವಾಗಿ ಮೈಸೂರು ವಾರಿಯರ್ಸ್ ತಂಡದ ಮಾಲೀಕತ್ವ ಹೊಂದಿರುವ ಎನ್‍ಆರ್ ಸಮೂಹ ಬುಧವಾರ ನಡೆಸಿದ ಕ್ರಿಕೆಟ್ ಪ್ರತಿಭಾನ್ವೇಷಣೆಯಲ್ಲಿ 240 ಪಟುಗಳು ಪಾಲ್ಗೊಂಡಿದ್ದರು. ಮೈಸೂರಿನ ಮಾನಸ ಗಂಗೋತ್ರಿಯ ಗಂಗೋತ್ರಿ ಗ್ಲೇಡ್ಸ್ ಮೈದಾನದಲ್ಲಿ ನಡೆದ ಪ್ರತಿಭಾನ್ವೇಷಣೆ ಪಂದ್ಯದಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳಿಂದ…

Translate »