Tag: KR hospital nursing hostel

ಕೆ.ಆರ್.ಆಸ್ಪತ್ರೆ ನರ್ಸಿಂಗ್ ಹಾಸ್ಟೆಲ್ ಸಮಸ್ಯೆ ತಕ್ಷಣ ಬಗೆಹರಿಸಿ ಇಲ್ಲ ಸದನದಲ್ಲಿ ಪ್ರಸ್ತಾಪಿಸುತ್ತೇನೆ
ಮೈಸೂರು

ಕೆ.ಆರ್.ಆಸ್ಪತ್ರೆ ನರ್ಸಿಂಗ್ ಹಾಸ್ಟೆಲ್ ಸಮಸ್ಯೆ ತಕ್ಷಣ ಬಗೆಹರಿಸಿ ಇಲ್ಲ ಸದನದಲ್ಲಿ ಪ್ರಸ್ತಾಪಿಸುತ್ತೇನೆ

August 1, 2018

ಮೈಸೂರು: ಕೆ.ಆರ್. ಆಸ್ಪತ್ರೆಯ ನರ್ಸಿಂಗ್ ಹಾಸ್ಟೆಲ್ ವಿದ್ಯಾರ್ಥಿಗಳ ಸಮಸ್ಯೆಯನ್ನು ಕೂಡಲೇ ಬಗೆಹರಿಸಲು ಸಂಬಂಧ ಪಟ್ಟ ಅಧಿಕಾರಿಗಳು ಗಮನಹರಿಸಬೇಕು. ಇಲ್ಲವಾ ದಲ್ಲಿ ಮುಂಬರುವ ಅಧಿವೇಶನದಲ್ಲಿ ಈ ಬಗ್ಗೆ ಸದನದಲ್ಲಿ ಧ್ವನಿ ಎತ್ತಿ, ತಪ್ಪಿತಸ್ಥರ ವಿರುದ್ದ ಕ್ರಮಕೈಗೊಳ್ಳುವಂತೆ ಒತ್ತಾಯಿಸುವು ದಾಗಿ ಅತ್ಯಾಚಾರ ಪ್ರಕರಣಗಳ ತಡೆ ತಜ್ಞರ ಸಮಿತಿ ಮಾಜಿ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಕೆ.ಆರ್.ಆಸ್ಪತ್ರೆ ಆವರಣದಲ್ಲಿರುವ ನರ್ಸಿಂಗ್ ಹಾಸ್ಟೆಲ್‍ಗೆ ಮಂಗಳವಾರ ಭೇಟಿ ನೀಡಿ, ಅಡುಗೆ ಕೊಠಡಿ, ರೂಮ್‍ಗಳಿಗೆ ತೆರಳಿ ಅಲ್ಲಿನ ವ್ಯವಸ್ಥೆ, ನಿರ್ವಹಣೆ ಹಾಗೂ…

ಕೆ.ಆರ್.ಆಸ್ಪತ್ರೆ ನರ್ಸಿಂಗ್ ಹಾಸ್ಟೆಲ್ ಸುರಕ್ಷತೆಗೆ ಕ್ಷಿಪ್ರ ಕಾಮಗಾರಿ ಆರಂಭ
ಮೈಸೂರು

ಕೆ.ಆರ್.ಆಸ್ಪತ್ರೆ ನರ್ಸಿಂಗ್ ಹಾಸ್ಟೆಲ್ ಸುರಕ್ಷತೆಗೆ ಕ್ಷಿಪ್ರ ಕಾಮಗಾರಿ ಆರಂಭ

July 26, 2018

ಮೈಸೂರು: ಅನಾಮಿಕ ಕಾಮುಕ ದಾಳಿ ನಡೆಸಿದ ಪ್ರಕರಣದ ಹಿನ್ನೆಲೆಯಲ್ಲಿ ಕೆ.ಆರ್.ಆಸ್ಪತ್ರೆ ಆಡಳಿತವು ನರ್ಸಿಂಗ್ ಹಾಸ್ಟೆಲ್ ಕಟ್ಟಡದಲ್ಲಿ ಸುರಕ್ಷತಾ ಕಾಮಗಾರಿಗಳನ್ನು ಆರಂಭಿಸಿದೆ. ಮಂಗಳವಾರ ಸಂಜೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅವರು ಸ್ಥಳಕ್ಕೆ ಭೇಟಿ ನೀಡಿ, ಆಸ್ಪತ್ರೆ ಸರ್ಜಿಕಲ್ ಬ್ಲಾಕ್ ಪಕ್ಕದಲ್ಲಿರುವ ನರ್ಸಿಂಗ್ ಹಾಸ್ಟೆಲ್ ಮತ್ತು ಬಿಎಸ್ಸಿ ನರ್ಸಿಂಗ್ ಹಾಸ್ಟೆಲ್‍ಗಳ ಪರಿಶೀಲನೆ ನಡೆಸಿ ಕಟ್ಟಡಗಳ ಬಳಿ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಇಂದು ಬೆಳಗ್ಗೆಯಿಂದಲೇ ಕಾಮಗಾರಿ ಆರಂಭವಾಗಿದ್ದು, ಕಟ್ಟಡಗಳ ಸುತ್ತ ಯಾರೂ ಸುಳಿಯದಂತೆ ಕಬ್ಬಿಣದ ಗ್ರಿಲ್ ಮತ್ತು ಮೆಸ್…

ಕೆ.ಆರ್.ಆಸ್ಪತ್ರೆ ನರ್ಸಿಂಗ್ ಹಾಸ್ಟೆಲ್‍ಗೆ 2 ದಿನದಲ್ಲಿ ಸೂಕ್ತ ಭದ್ರತೆ
ಮೈಸೂರು

ಕೆ.ಆರ್.ಆಸ್ಪತ್ರೆ ನರ್ಸಿಂಗ್ ಹಾಸ್ಟೆಲ್‍ಗೆ 2 ದಿನದಲ್ಲಿ ಸೂಕ್ತ ಭದ್ರತೆ

July 25, 2018

ಮೈಸೂರು:  ಕೆ.ಆರ್.ಆಸ್ಪತ್ರೆ ಆವರಣದಲ್ಲಿರುವ ನರ್ಸಿಂಗ್ ಹಾಸ್ಟೆಲ್‍ಗೆ ಇನ್ನೂ 2 ದಿನಗಳಲ್ಲಿ ಸೂಕ್ತ ಭದ್ರತೆ ಒದಗಿಸುವುದಾಗಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ವಿದ್ಯಾರ್ಥಿನಿಯ ರಿಗೆ ಭರವಸೆ ನೀಡಿದರು. ಕಳೆದ ಮೂರ್ನಾಲ್ಕು ದಿನಗಳಿಂದ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿರುವ ನರ್ಸಿಂಗ್ ಹಾಸ್ಟೆಲ್‍ಗೆ ವಿಕೃತ ಕಾಮಿಯೊಬ್ಬ ನುಗ್ಗಿ ದಾಂಧಲೆ ನಡೆಸಿದ್ದು, ನಿನ್ನೆ ರಾತ್ರಿಯೂ ಹಾಸ್ಟೆಲ್ ಕಟ್ಟಡದ ಮೇಲೆ ಆಗಂತುಕನೊಬ್ಬ ಕಲ್ಲು ತೂರಾಟ ನಡೆಸಿ ಕಿಟಕಿ ಗಾಜು ಒಡೆದು ಹಾಕಿದ್ದು, ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿರಲು ಭಯಪಡುತ್ತಿದ್ದಾರೆ. ಅಲ್ಲದೆ ಪ್ರತಿಭಟನೆ ನಡೆಸಿ, ಆಕ್ರೋಶವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅಭಿರಾಮ್…

ಕೆ.ಆರ್ ಆಸ್ಪತ್ರೆ ನರ್ಸಿಂಗ್ ಹಾಸ್ಟೆಲ್ ಭದ್ರತೆ ಹೆಚ್ಚಿಸಲು ಶಾಸಕ ನಾಗೇಂದ್ರ ಸೂಚನೆ
ಮೈಸೂರು

ಕೆ.ಆರ್ ಆಸ್ಪತ್ರೆ ನರ್ಸಿಂಗ್ ಹಾಸ್ಟೆಲ್ ಭದ್ರತೆ ಹೆಚ್ಚಿಸಲು ಶಾಸಕ ನಾಗೇಂದ್ರ ಸೂಚನೆ

July 24, 2018

ಮೈಸೂರು: ಅನಾಮಿಕ ವಿಕೃತ ಕಾಮಿಯೋರ್ವ ಅತಿಕ್ರಮ ಪ್ರವೇಶ ಮಾಡಿ ವಿದ್ಯಾರ್ಥಿನಿಯರಿಗೆ ಆತಂಕ ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಕೆ.ಆರ್.ಆಸ್ಪತ್ರೆ ಆವರಣದಲ್ಲಿರುವ ನರ್ಸಿಂಗ್ ಹಾಸ್ಟೆಲ್ ಭದ್ರತೆ ಹೆಚ್ಚಿಸುವಂತೆ ಶಾಸಕ ಎಲ್.ನಾಗೇಂದ್ರ ಅವರು ಇಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಇಂದು ನರ್ಸಿಂಗ್ ಕಾಲೇಜಿಗೆ ದಿಢೀರ್ ಭೇಟಿ ನೀಡಿದ ಶಾಸಕರು, ಹಾಸ್ಟೆಲ್ ವಿದ್ಯಾರ್ಥಿನಿಗಳಿಂದ ಮಾಹಿತಿ ಪಡೆದು ಸಮಸ್ಯೆಗಳನ್ನು ಆಲಿಸಿದರು. ಸರಿಯಾಗಿ ನಿರ್ವಹಣೆ ಮಾಡದ ಕಾರಣ ಶೌಚಾಲಯ, ಸ್ನಾನಗೃಹ, ಅಡುಗೆ ಮನೆಗಳು ಶಿಥಿಲಗೊಂಡಿರುವುದು ಪರಿಶೀಲನೆ ವೇಳೆ ಕಂಡು ಬಂದಿತು. ಹಾಸ್ಟೆಲ್‍ಗೆ…

Translate »