Tag: KR Nagar

ಕೆ.ಆರ್.ನಗರದಲ್ಲಿ ನವರಾತ್ರಿ ಉತ್ಸವ
ಮೈಸೂರು

ಕೆ.ಆರ್.ನಗರದಲ್ಲಿ ನವರಾತ್ರಿ ಉತ್ಸವ

October 21, 2018

ಕೆ.ಆರ್.ನಗರ:  ಪಟ್ಟಣದ ಸಿ.ಎಂ.ರಸ್ತೆಯಲ್ಲಿರುವ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ನವರಾತ್ರಿ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಕಳೆದ 9 ದಿವಸಗಳಿಂದ ಆಚರಿಸಲಾಯಿತು. ವಿಶೇಷ ಪೂಜೆಯೊಂದಿಗೆ ಬೆಳಿಗ್ಗೆ ಲಕ್ಷ್ಮೀವೆಂಕಟೇಶ್ವರ, ಚಂದ್ರಮೌಳೇಶ್ವರ, ಆಂಜನೇಯಸ್ವಾಮಿ, ರಾಮದೇವರುಗಳ ಪಲ್ಲಕ್ಕಿ ಉತ್ಸವವನ್ನು ನಗರದ ಪ್ರಮುಖ ರಸ್ತೆಗಳಲ್ಲಿ ನಡೆಸಿ ನಂತರ ದೇವಾಲಯ ದಲ್ಲಿ ವಿಶೇಷ ಪೂಜಾ ಕೈಕಂರ್ಯಗಳ ಜೊತೆಗೆ ಅಭಿಷೇಕ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಸಲಾಯಿತು. ವಿಜಯದಶಮಿ ದಿನವಾದ ಶುಕ್ರವಾರ ಸಂಜೆ 4 ಗಂಟೆಗೆ ಪಟ್ಟಣದ ವಿವಿಧ ದೇವಾ ಲಯಗಳಿಂದ ದೇವರ ಪಲ್ಲಕ್ಕಿ ಉತ್ಸವಗಳು ಒಂದೆಡೆ ಸೇರಿ ಪ್ರಮುಖ…

ಕೆ.ಆರ್.ನಗರ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಹೊಸಹಳ್ಳಿ ವೆಂಕಟೇಶ್ ಪದಗ್ರಹಣ
ಮೈಸೂರು

ಕೆ.ಆರ್.ನಗರ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಹೊಸಹಳ್ಳಿ ವೆಂಕಟೇಶ್ ಪದಗ್ರಹಣ

October 16, 2018

ಕೆ.ಆರ್.ನಗರ: ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿಕೊಂಡು ಅಧಿಕಾರಕ್ಕಾಗಿ ತಿಕ್ಕಾಟದಲ್ಲಿ ತೊಡಗಿ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ ಎಂದು ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷರೂ ಆದ ಮಾಜಿ ಸಚಿವ ಶಿವಣ್ಣ ಹೇಳಿದರು. ಪಟ್ಟಣದ ಅಕ್ಷತ ಹಾಲ್‍ನಲ್ಲಿ ಆಯೋಜಿಸಿದ್ದ ಬಿಜೆಪಿ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಹೊಸಹಳ್ಳಿ ವೆಂಕಟೇಶ್ ಪದಗ್ರಹಣ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನ.3ರಂದು ನಡೆಯುವ ಉಪ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವ ವರಿಷ್ಠರ ವಿರುದ್ಧ ಕಾರ್ಯಕರ್ತರು ಈಗಾಗಲೇ ಟಿಕೆಟ್…

ಚುಂಚನಕಟ್ಟೆ ಶ್ರೀರಾಮ ದೇವಾಲಯಕ್ಕೆ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಭೇಟಿ
ಮೈಸೂರು

ಚುಂಚನಕಟ್ಟೆ ಶ್ರೀರಾಮ ದೇವಾಲಯಕ್ಕೆ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿ ಭೇಟಿ

October 12, 2018

ಚುಂಚನಕಟ್ಟೆ: ಕೆ.ಆರ್. ನಗರ ತಾಲೂಕಿನ ಚುಂಚನಕಟ್ಟೆ ಶ್ರೀರಾಮ ದೇವಾಲಯಕ್ಕೆ ಗುರುವಾರ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಇಲ್ಲಿನ ಐತಿಹ್ಯ ಮತ್ತು ವಿಶೇಷತೆ ಗಳ ಬಗ್ಗೆ ಮಾಹಿತಿ ಪಡೆದರಲ್ಲದೆ, ಗ್ರಾಮಸ್ಥರು ಮತ್ತು ಭಕ್ತಾಧಿಗಳ ಜತೆ ಮುಕ್ತವಾಗಿ ಮಾತುಕತೆ ನಡೆಸಿ ಅವರ ಜೀವನ ಶೈಲಿಯ ಬಗ್ಗೆ ಕುಶಲೋಪರಿ ವಿಚಾರಿಸಿದರು. ಬುಧವಾರ ನಾಡಹಬ್ಬ ದಸರಾ ಉದ್ಘಾಟನೆ ನೆರವೇರಿಸಿದ ಸುಧಾಮೂರ್ತಿ ಅವರು ಚುಂಚನಕಟ್ಟೆಗೆ ಆಗಮಿಸಿದ್ದು, ಅವರ ಸರಳತೆ ಮತ್ತು ಸಾರ್ವಜನಿಕರ ಮೇಲಿನ…

ಹಳೆ ಪಿಂಚಣಿ ಪದ್ಧತಿ ಜಾರಿಗೆ ಒತ್ತಾಯಿಸಿ ರಕ್ತದಾನದ ಮೂಲಕ ಪ್ರತಿಭಟನೆ
ಮೈಸೂರು

ಹಳೆ ಪಿಂಚಣಿ ಪದ್ಧತಿ ಜಾರಿಗೆ ಒತ್ತಾಯಿಸಿ ರಕ್ತದಾನದ ಮೂಲಕ ಪ್ರತಿಭಟನೆ

October 5, 2018

ಕೆ.ಆರ್.ನಗರ:  ನೌಕರರ ಸಂಧ್ಯಾಕಾಲದ ಬದುಕಿನ ಊರು ಗೋಲಾದ ಹಳೆ ಪಿಂಚಿಣಿ ಪದ್ಧತಿಯನ್ನು ಮರುಜಾರಿಯ ಹಕ್ಕೋತ್ತಾಯಕ್ಕಾಗಿ “ರಕ್ತ ಕೊಟ್ಟೆವು ಪಿಂಚಿಣಿ ಬಿಡೆವು” ಎಂಬ ಘೋಷಣೆ ಯೊಂದಿಗೆ ಕರ್ನಾಟಕ ರಾಜ್ಯ ಸರ್ಕಾರಿ ಎನ್‍ಪಿಎಸ್ ನೌಕರರ ಸಂಘದ ಕೆ.ಆರ್.ನಗರ ತಾಲೂಕು ಘಟಕವು ಬೃಹತ್ ರಕ್ತದಾನ ಶಿಬಿರದ ಮೂಲಕ ಪ್ರತಿಭಟಿಸಿದರು. ತಾಲೂಕು ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ತಾಲೂಕು ಎನ್‍ಪಿಎಸ್ ಶಾಖೆಯ ಅಧ್ಯಕ್ಷ ಸಿ.ಜೆ.ಅರುಣ್‍ಕುಮಾರ್ ಮತ್ತು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎಸ್.ಯದುಗಿರೀಶ್ ಅವರ ನೇತೃತ್ವದಲ್ಲಿ ಮೈಸೂರಿನ ಚಂದ್ರ ಕಲಾ ಆಸ್ಪತ್ರೆಯ…

14.05 ಲಕ್ಷ ರೂ. ಲಾಭದಲ್ಲಿ ಅಹಲ್ಯ ಮಹಿಳಾ ಸಹಕಾರ ಸಂಘ
ಮೈಸೂರು

14.05 ಲಕ್ಷ ರೂ. ಲಾಭದಲ್ಲಿ ಅಹಲ್ಯ ಮಹಿಳಾ ಸಹಕಾರ ಸಂಘ

October 3, 2018

ಕೆ.ಆರ್.ನಗರ:  ಪಟ್ಟಣದ ಅಹಲ್ಯ ಮಹಿಳಾ ಸಹಕಾರ ಸಂಘವು 14.05 ಲಕ್ಷ ರೂ.ಗಳ ಲಾಭ ದಲ್ಲಿದೆ ಎಂದು ಬ್ಯಾಂಕಿನ ಅಧ್ಯಕ್ಷೆ ಶಾಂತಮ್ಮ ವಿಶ್ವನಾಥ್ ಹೇಳಿದರು. ಪಟ್ಟಣದ ಆರ್.ಆರ್. ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಬ್ಯಾಂಕಿನ ವಾರ್ಷಿಕ ಮಹಾ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಬ್ಯಾಂಕ್ ಸ್ವಂತ ಕಟ್ಟಡ ನಿರ್ಮಾಣದ ಗುರಿ ಹೊಂದಿದೆ ಎಂದರು. ಸಾಲಗಾರರು ಸಕಾಲದಲ್ಲಿ ಸಾಲ ಮರುಪಾವತಿ ಮಾಡಿ ಬ್ಯಾಂಕಿನ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಂದಿನ ದಿನಗಳಲ್ಲಿ ಷೇರು ದಾರರ ಸಂಖ್ಯೆಯನ್ನು ಹೆಚ್ಚಿಸಲು ಎಲ್ಲ…

ಕೆ.ಆರ್.ನಗರದಲ್ಲಿ ನ.1ರಿಂದ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ
ಮೈಸೂರು

ಕೆ.ಆರ್.ನಗರದಲ್ಲಿ ನ.1ರಿಂದ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ

September 28, 2018

ಕೆ.ಆರ್.ನಗರ:  ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಿಂದ ಪಟ್ಟಣದಲ್ಲಿ ಪ್ಲಾಸ್ಟಿಕ್ ಬಳಕೆ ಯನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗುವುದು ಎಂದು ಪುರಸಭಾ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ತಿಳಿಸಿದರು. ಪಟ್ಟಣದ ಪುರಸಭೆಯ ಸಭಾಂಗಣ ದಲ್ಲಿ ಕರೆಯಲಾಗಿದ್ದ ಸ್ಥಾಯಿ ಸಮಿತಿ ಸಭೆ ಯಲ್ಲಿ ಪಟ್ಟಣದ ಹೊಟೇಲ್ ಮಾಲೀಕರು, ರಸ್ತೆ ಬದಿ ವ್ಯಾಪಾರಿಗಳು, ಕೋಳಿ, ಮಾಂಸದ ಅಂಗಡಿ ಮಾಲೀಕರುಗಳು, ಪಾನಿಪುರಿ ಮತ್ತು ಫಾಸ್ಟ್‍ಫುಡ್ ವ್ಯಾಪಾರಿ ಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿ ಪಟ್ಟಣವು ಮಾದರಿ ಪಟ್ಟಣವಾಗಿದ್ದರಿಂದ ಪ್ರತಿಯೊಬ್ಬರೂ ಸ್ವಚ್ಛತೆಯನ್ನು ಕಾಪಾ ಡಬೇಕೆಂದು ಸೂಚಿಸಿದರು….

ಕೆ.ಆರ್.ನಗರದಲ್ಲಿ ಅದ್ಧೂರಿ ಗ್ರಾಮೀಣ ದಸರಾ ಆಚರಣೆ
ಮೈಸೂರು

ಕೆ.ಆರ್.ನಗರದಲ್ಲಿ ಅದ್ಧೂರಿ ಗ್ರಾಮೀಣ ದಸರಾ ಆಚರಣೆ

September 28, 2018

ಕೆ.ಆರ್.ನಗರ:  ತಾಲೂಕಿನಲ್ಲಿ ಗ್ರಾಮೀಣ ದಸರಾವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಅಧಿಕಾರಿಗಳೊಂದಿಗೆ ಚುನಾಯಿತಿ ಸದ ಸ್ಯರು ಮತ್ತು ಸಾರ್ವಜನಿಕರು ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ತಹಶೀ ಲ್ದಾರ್ ನಿಖಿತಾ.ಎಂ.ಚಿನ್ನಸ್ವಾಮಿ ಹೇಳಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೈಸೂರು ದಸರಾ ಹಿನ್ನಲೆಯಲ್ಲಿ ಸರ್ಕಾರ ಗ್ರಾಮೀಣ ದಸರಾ ಆಚರಣೆ ಮಾಡುವಂತೆ ಸೂಚಿಸಿರುವುದರ ಜತೆಗೆ ಹೋಬಳಿ ಮಟ್ಟದಲ್ಲೂ ಆಚರಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಅ.10ರಂದು ಹೆಬ್ಬಾಳು ಮತ್ತು ಚುಂಚನ ಕಟ್ಟೆ, 11…

ವಿಪಕ್ಷಗಳ ಅಪಪ್ರಚಾರದಿಂದ ಕಾಂಗ್ರೆಸ್‍ಗೆ ಸೋಲು
ಮೈಸೂರು

ವಿಪಕ್ಷಗಳ ಅಪಪ್ರಚಾರದಿಂದ ಕಾಂಗ್ರೆಸ್‍ಗೆ ಸೋಲು

September 25, 2018

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಸಂಗೊಳ್ಳಿ ರಾಯಣ್ಣ ಸಮುದಾಯ ಭವನ ಉದ್ಘಾಟನೆ ಕೆ.ಆರ್.ನಗರ:  ನಾನು ಮುಖ್ಯಮಂತ್ರಿಯಾಗಿದ್ದಾಗ ಎಲ್ಲಾ ವರ್ಗದ ಬಡವರಿಗಾಗಿ ಮಾಡಿದ್ದ ಜನಪರ ಕೆಲಸಗಳು ವಿಪಕ್ಷಗಳ ಅಪಪ್ರಚಾರದಿಂದ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಆಗಲಿಲ್ಲ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪಟ್ಟಣದ ಕಾಗಿನೆಲೆ ಕನಕಗುರು ಪೀಠದ ಆವರಣದಲ್ಲಿ ತಾಲೂಕು ಕುರುಬರ ಸಂಘದ ವತಿಯಿಂದ ನಿರ್ಮಾಣ ಮಾಡಿರುವ ಸಂಗೊಳ್ಳಿರಾಯಣ್ಣ ಸಮುದಾಯ ಭವನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪಕ್ಷ ಸೋತಿದ್ದಕ್ಕೆ ನನಗೆ ಯಾವುದೇ ಬೇಸರವಿಲ್ಲ, ಜನರಿಗೆ ಉತ್ತಮ ಕಾರ್ಯಕ್ರಮ…

ಸರ್ಕಾರಿ ಕಾಲೇಜು ಹೆಚ್ವುವರಿ ಕೊಠಡಿಗೆ ಗುದ್ದಲಿ ಪೂಜೆ
ಮೈಸೂರು

ಸರ್ಕಾರಿ ಕಾಲೇಜು ಹೆಚ್ವುವರಿ ಕೊಠಡಿಗೆ ಗುದ್ದಲಿ ಪೂಜೆ

September 16, 2018

ಕೆ.ಆರ್.ನಗರ:  ತಾಲೂಕಿನ ಹೆಬ್ಬಾಳು ಸರ್ಕಾರಿ ಕಿರಿಯ ಕಾಲೇಜಿನ ಹೆಚ್ಚುವರಿ ಕೊಠಡಿಗಳ 55 ಲಕ್ಷ ರೂ.ಗಳ ಕಾಮಗಾರಿಗೆ ಗ್ರಾಪಂ ಮಾಜಿ ಅಧ್ಯಕ್ಷರುಗಳಾದ ಮಾದೇಗೌಡ ಮತ್ತು ಹರೀಶ್ ಗುದ್ದಲಿ ಪೂಜೆ ಮಾಡಿದರು. ವಿದ್ಯಾರ್ಥಿಗಳಿಗೆ ಕೊಠಡಿಗಳ ಕೊರತೆ ಇದ್ದ ಕಾರಣ ಗ್ರಾಮದ ಮುಖಂಡರುಗಳು ಸಚಿವ ಸಾ.ರಾ.ಮಹೇಶ್ ಅವರಲ್ಲಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಎರಡು ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಜಿಲ್ಲಾ ಪಂಚಾಯಿತಿ ಅನುದಾನದಿಂದ ಮಂಜುರಾತಿ ಮಾಡಿಸಿದ್ದರು. ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಯುವ ಘಟಕದ ಮಾಜಿ ಅಧ್ಯಕ್ಷ ಹೆಬ್ಬಾಳು ಸುಜಯ್ ಮಾತನಾಡಿ, ಸಚಿವ…

ಕೆ.ಆರ್.ನಗರದಲ್ಲಿ ಬಂದ್‍ಗೆ ವ್ಯಾಪಕ ಬೆಂಬಲ
ಮೈಸೂರು

ಕೆ.ಆರ್.ನಗರದಲ್ಲಿ ಬಂದ್‍ಗೆ ವ್ಯಾಪಕ ಬೆಂಬಲ

September 11, 2018

ಕೆ.ಆರ್.ನಗರ: ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್‍ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಕಾಂಗ್ರೆಸ್ ಜತೆಗೆ ಜೆಡಿಎಸ್ ಮತ್ತು ಕಾಯಕ ಸಮಾಜ ಗಳ ಒಕ್ಕೂಟದ ಪದಾಧಿಕಾರಿಗಳು ಪ್ರತ್ಯೇಕ ವಾಗಿ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಭಾರತ್ ಬಂದ್ ಹಿನ್ನೆಲೆಯಲ್ಲಿ ಶಾಲಾ- ಕಾಲೇಜುಗಳಿಗೆ ರಜಾ ಘೋಷಿಸಲಾಗಿತ್ತು. ಸಾರಿಗೆ ಸಂಸ್ಥೆ ಬೆಳಿಗ್ಗೆ 7 ರಿಂದಲೇ ಬಸ್ ಸಂಚಾರ ಸ್ಥಗಿತಗೊಳಿಸಿದ್ದರಿಂದ ತಾಲೂಕು ಕೇಂದ್ರಕ್ಕೆ ಸಾರ್ವಜನಿಕರು ಆಗಮಿಸದೆ, ಪಟ್ಟಣ ಬಿಕೋ ಎನ್ನುತ್ತಿತ್ತು. ಎಲ್ಲಾ ಅಂಗಡಿ ಮಾಲೀಕರು, ಹೋಟೆಲ್‍ಗಳನ್ನು ಬಂದ್ ಮಾಡಲಾಗಿತ್ತು. ಚಿತ್ರಮಂದಿರಗಳು ಪ್ರದರ್ಶನವನ್ನು…

1 2 3 4
Translate »