Tag: KR Nagar

ಕೆ.ಆರ್.ನಗರ:1.93 ಕೋಟಿ ವಿವಿಧ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ
ಮೈಸೂರು

ಕೆ.ಆರ್.ನಗರ:1.93 ಕೋಟಿ ವಿವಿಧ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ

September 8, 2018

ಕೆ.ಆರ್.ನಗರ: ಪಟ್ಟಣದ ಮಹಿಳಾ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜುಗಳ 1.93 ಕೋಟಿಯ ವಿವಿಧ ಕಟ್ಟಡ ಕಾಮಗಾರಿಗಳಿಗೆ ಪ್ರವಾಸೋದ್ಯಮ ಸಚಿವರಾದ ಸಾ.ರಾ.ಮಹೇಶ್‍ರವರು ಇಂದು ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ತಾಲೂಕಿಗೆ ಶಾಸಕನಾಗಿ ಬಂದ ನಂತರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕೆಂದು ಹೊಸ ಕಾಲೇಜು ಕಟ್ಟಡಗಳೆಲ್ಲವನ್ನು ನನ್ನ ಅವಧಿಯಲ್ಲಿ ಮಾಡಿದ್ದೇನೆ ಎಂದರು. ಸರ್ಕಾರಿ ಮಹಿಳಾ ಕಾಲೇಜುನ ಸಿಡಿಸಿ ಕಾರ್ಯಧರ್ಶಿ ಕೆ.ಟಿ.ರಮೇಶ್ ಮತ್ತು ಪದವಿ ಪೂರ್ವ ಕಾಲೇಜಿನ ಸಿಡಿಸಿ…

ಸಂವಿಧಾನ ಸುಟ್ಟ ಕೃತ್ಯ ಖಂಡಿಸಿ ರಸ್ತೆ ತಡೆ
ಮೈಸೂರು

ಸಂವಿಧಾನ ಸುಟ್ಟ ಕೃತ್ಯ ಖಂಡಿಸಿ ರಸ್ತೆ ತಡೆ

August 23, 2018

ಕೆ.ಆರ್.ನಗರ:  ದೆಹಲಿಯ ಜಂತರ್ ಮಂತರ್‍ನಲ್ಲಿ ಸಂವಿ ಧಾನ ಸುಟ್ಟ ಕೃತ್ಯವನ್ನು ಖಂಡಿಸಿ ಪಟ್ಟಣದ ಜಿಲ್ಲಾ ಕಾಯಕ ಸಮಾಜಗಳ ಒಕ್ಕೂಟದ ವತಿಯಿಂದ ರಸ್ತೆ ತಡೆ ನಡೆಸಲಾಯಿತು. ವಿಧಾನ ಪರಿಷತ್ ಮಾಜಿ ಸದಸ್ಯ ರಾದ ಕೆ.ಸಿ.ಪುಟ್ಟಸಿದ್ದಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನಾಕಾರರು ಪಟ್ಟಣದ ಅಂಬೇ ಡ್ಕರ್ ವೃತ್ತದ ಬಳಿ ಸಮಾವೇಶಗೊಂಡು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇ ಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಪ್ರತಿಭಟನೆ ಆರಂಭಿಸಿದರು. ಈ ದೇಶಕ್ಕೆ ಸಂವಿಧಾನ ನೀಡುವುದ ರೊಂದಿಗೆ ಕಾಯಕ ಸಮಾಜಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸಿಕೊಟ್ಟ ವರು ಅಂಬೇಡ್ಕರ್….

ದೇಶದ ಉದ್ಧಾರಕ್ಕೆ ಜಾತಿ ಪೆಡಂಭೂತ ತೊಲಗಬೇಕು
ಮೈಸೂರು

ದೇಶದ ಉದ್ಧಾರಕ್ಕೆ ಜಾತಿ ಪೆಡಂಭೂತ ತೊಲಗಬೇಕು

August 17, 2018

ಕೆ.ಆರ್.ನಗರ: ಸಾವಿರಾರು ಮಹನೀಯರು ಮತ್ತು ಹೋರಾಟಗಾರರ ಪ್ರಾಣ ತ್ಯಾಗದಿಂದ ದೊರೆತಿರುವ ಸ್ವಾತಂತ್ರ್ಯ ವನ್ನು ನಾವು ಜೋಪಾನ ಮಾಡಿಕೊಂಡು ಅದನ್ನು ಮುಂದಿನ ಪಿಳಿಗೆಯವರು ಅನುಭವಿ ಸುವಂತೆ ಮಾಡಬೇಕು ಎಂದು ನಿವೃತ್ತ ಉಪನ್ಯಾಸಕ ಕೆ.ಆರ್.ಲಕ್ಕೇಗೌಡ ಹೇಳಿದರು. ಪಟ್ಟಣದ ಬಯಲು ರಂಗ ಮಂದಿರದ ಆವರಣದಲ್ಲಿ ತಾಲೂಕು ನಾಡಹಬ್ಬಗಳ ಸಮಿತಿಯ ವತಿಯಿಂದ ನಡೆದ 72ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವ ಜನತೆ ಸದಾ ಹೋರಾಟಗಾರರು ಮತ್ತು ಸಮಾಜದ ಏಳಿಗೆಗೆ ಜೀವನವನ್ನು ಮುಡುಪಾಗಿಟ್ಟವರನ್ನು ನೆನೆಯಬೇಕು ಎಂದರು. ದೇಶ ಉದ್ದಾರವಾಗಬೇಕಾದರೆ ಜಾತಿ ಎಂಬ ಪೆಡಂಭೂತ…

ಸಾಗರಕಟ್ಟೆಯಿಂದ ಕೆ.ಆರ್.ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣಕ್ಕೆ ಸಚಿವ ಸಾರಾ ಚಾಲನೆ
ಮೈಸೂರು

ಸಾಗರಕಟ್ಟೆಯಿಂದ ಕೆ.ಆರ್.ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣಕ್ಕೆ ಸಚಿವ ಸಾರಾ ಚಾಲನೆ

August 8, 2018

ಚುಂಚನಕಟ್ಟೆ:  ಸರ್ಕಾರದ ಅನುದಾನದಿಂದ ನಡೆಯುವ ಕಾಮಗಾರಿ ಗಳು ಸಾರ್ವಜನಿಕರ ತೆರಿಗೆ ಹಣದಿಂದ ನಡೆಯುವ ಅಭಿವೃದ್ದಿ ಕೆಲಸ ಎಂದು ಅರಿತು ಸರಿಯಾದ ರೀತಿ ಸದ್ಬಳಕೆ ಮಾಡಿದಾಗ ಸರ್ಕಾರದ ಯೋಜನೆಗಳು ಸಮರ್ಪವಾಗಿ ಅನುಷ್ಠಾನಗೊಳ್ಳಲು ಸಾಧ್ಯ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಹೇಳಿದರು. ತಾಲೂಕಿನ ಲಾಳಂದೇವನಹಳ್ಳಿ ಗ್ರಾಮದ ಬಳಿ ಮೈಸೂರು ತಾಲೂಕು ಇಲವಾಲದ ಸಾಗರಕಟ್ಟೆಯಿಂದ ಕೆ.ಆರ್.ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ದಿಗೆ ಚಾಲನೆ ನೀಡಿ ಮಾತನಾಡಿದ ಅವರು 5 ಕೋಟಿ ರೂ. ಗಳಲ್ಲಿ ಕೆಆರ್‌ಡಿಸಿಎಲ್‌ ವತಿಯಿಂದ ಈ ರಸ್ತೆ ಡಾಂಬರೀಕರಣ…

ಹಸು ತೊಳೆಯಲು ಹೋದ ರೈತ ತುಂಬಿ ಹರಿಯುತ್ತಿದ್ದ ಕಾಲುವೆಯಲ್ಲಿ ಮುಳುಗಿ ಸಾವು
ಮೈಸೂರು

ಹಸು ತೊಳೆಯಲು ಹೋದ ರೈತ ತುಂಬಿ ಹರಿಯುತ್ತಿದ್ದ ಕಾಲುವೆಯಲ್ಲಿ ಮುಳುಗಿ ಸಾವು

August 3, 2018

ಕೆ.ಆರ್.ನಗರ: ರೈತನೋರ್ವ ತನ್ನ ಹಸುವನ್ನು ತೊಳೆಯಲೆಂದು ನಾಲೆಗೆ ತೆರಳಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮುಳುಗಿ ಸಾವಿಗೀಡಾದ ದುರ್ಘಟನೆ ತಾಲೂಕಿನ ಕರ್ತಾಳು ಗ್ರಾಮದ ಬಳಿ ಜರುಗಿದೆ. ಕರ್ತಾಳು ಗ್ರಾಮದ ನಿವಾಸಿ ಸಿದ್ದಶೆಟ್ಟಿ ಎಂಬುವವರ ಮಗ ಮಂಜ(35) ಕಾಲುವೆ ಯಲ್ಲಿ ಮುಳುಗಿ ಮೃತಪಟ್ಟಿರುವ ವ್ಯಕ್ತಿ ಯಾಗಿದ್ದಾರೆ. ಇವರು ಬುಧವಾರ ಸಂಜೆ 5 ಗಂಟೆಯ ಸಮಯದಲ್ಲಿ ತನ್ನ ಜಮೀನಿನಲ್ಲಿ ಎಂದಿನಂತೆ ಕೆಲಸ ಮುಗಿಸಿ ಕೊಂಡು ವಾಪಸ್ಸು ಮನೆಗೆ ತೆರಳುವಾಗ ಸಮೀಪದಲ್ಲಿ ತುಂಬಿ ಹರಿಯುತ್ತಿರುವ ಕಟ್ಟೇಪುರ ಬಲಭಾಗದ ನಾಲೆಯಲ್ಲಿ ಹಸು ಗಳನ್ನು ತೊಳೆಯಲೆಂದು ತೆರಳಿದ…

ಸಾಲಿಗ್ರಾಮ ಕೆರೆಗೆ ಜಿಪಂ ಸದಸ್ಯ ಸಾರಾ ನಂದೀಶ್ ಬಾಗಿನ
ಮೈಸೂರು

ಸಾಲಿಗ್ರಾಮ ಕೆರೆಗೆ ಜಿಪಂ ಸದಸ್ಯ ಸಾರಾ ನಂದೀಶ್ ಬಾಗಿನ

July 27, 2018

ಭೇರ್ಯ:  ಹಾರಂಗಿ ನಾಲಾ ಆಧುನೀಕರಣದಿಂದ ಈ ಭಾಗದ ರೈತರು ಒಂದು ಬೆಳೆ ಬೆಳೆಯಬಹುದು ಎಂದು ಮಿರ್ಲೆ ಜಿಪಂ ಸದಸ್ಯ ಸಾರಾ ನಂದೀಶ್ ತಿಳಿಸಿದರು. ಸಾಲಿಗ್ರಾಮದ ಕೆರೆ ಸಂಪೂರ್ಣ ವಾಗಿ ಭರ್ತಿಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರ ಜತೆಗೂಡಿ ಬಾಗಿನ ಅರ್ಪಿಸಿ ಮಾತನಾಡಿದರು. ಹಾರಂಗಿ ನಾಲೆ ಬೂದನೂರು ಹಳ್ಳ ಮತ್ತು ಶಿಡ್ಲಹಳ್ಳಿದವರೆಗೆ ಹರಿಯುತ್ತಿದ್ದು, ಮುಂದೆ ನೀರು ಹರಿಸಲು ನೀರಾವರಿ ಅಧಿಕಾರಿಗಳು ಶ್ರಮವಹಿಸಬೇಕಾಗಿತ್ತು. ಕೊನೆ ಹಂತವರೆಗೆ ನೀರು ಇದುವರೆವಿಗೂ ಹರಿದಿಲ್ಲ ಎಂದ ಅವರು ಈ ಬಾರಿ ವರುಣನ ಕೃಪೆಯಿಂದ ಎಲ್ಲೆಡೆ ಉತ್ತಮ ಮಳೆಯಾಗಿ…

ಕಳಪೆ ಕಾಮಗಾರಿ ಮಾಡುವ ಗುತ್ತಿಗೆದಾರರನ್ನು ‘ಬ್ಲಾಕ್ ಲಿಸ್ಟ್’ಗೆ ಸೇರಿಸಲು ನಿರ್ಣಯ
ಮೈಸೂರು

ಕಳಪೆ ಕಾಮಗಾರಿ ಮಾಡುವ ಗುತ್ತಿಗೆದಾರರನ್ನು ‘ಬ್ಲಾಕ್ ಲಿಸ್ಟ್’ಗೆ ಸೇರಿಸಲು ನಿರ್ಣಯ

July 25, 2018

ಕೆ.ಆರ್.ನಗರ: ಟೆಂಡರ್ ಪಡೆದು ಕಾಮಗಾರಿಗಳನ್ನು ಸಕಾಲಕ್ಕೆ ಪೂರ್ಣಗೊಳಿಸದ ಮತ್ತು ಕಳಪೆ ಕಾಮಗಾರಿ ಮಾಡಿರುವ ಗುತ್ತಿಗೆದಾರರನ್ನು ‘ಬ್ಲಾಕ್‍ಲಿಸ್ಟ್’ಗೆ ಸೇರಿಸಬೇಕೆಂದು ಪುರಸಭೆ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಯಿತು. ಇಂದು ಪುರಸಭಾ ಸಭಾಂಗಣದಲ್ಲಿ ನೂತನ ಅಧ್ಯಕ್ಷೆ ಹರ್ಷಲತಾ ಶ್ರೀಕಾಂತ್ ರವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಾಮಾನ್ಯ ಸಭೆಯಲ್ಲಿ ಕಳೆದ 3-4 ವರ್ಷ ಗಳಲ್ಲಿ ಕೈಗೊಂಡ ಕಾಮಗಾರಿ ಅಪೂರ್ಣಗೊಂಡಿರುವ ಬಗ್ಗೆ ಹಾಗೂ ಕಳಪೆ ಕಾಮಗಾರಿ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ ನಂತರ ಅಂತಹ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸುವುದಕ್ಕೆ ಎಲ್ಲಾ ಸದಸ್ಯರ ಒಪ್ಪಿಗೆ…

ಹಣಕ್ಕಾಗಿ ಲಾರಿ ತಡೆದು ಬ್ಲಾಕ್‍ಮೇಲ್; ಆರೋಪ
ಮೈಸೂರು

ಹಣಕ್ಕಾಗಿ ಲಾರಿ ತಡೆದು ಬ್ಲಾಕ್‍ಮೇಲ್; ಆರೋಪ

July 20, 2018

ಮೈಸೂರು: ಕನ್ನಡ ಸಂಘಟನೆಯೊಂದರ ಅಧ್ಯಕ್ಷರೊಬ್ಬರು ತಮ್ಮ ಲಾರಿಯನ್ನು ಬಲವಂತವಾಗಿ ಕೊಂಡೊಯ್ದು ಅದನ್ನು ಮರಳು ಗುಡ್ಡೆ ಬಳಿ ನಿಲ್ಲಿಸಿ ಛಾಯಾಚಿತ್ರ ತೆಗೆದು, ಬಳಿಕ ಹಣಕ್ಕಾಗಿ ಬ್ಲಾಕ್‍ಮೇಲ್ ಮಾಡಿದ್ದಲ್ಲದೆ ನೀಡದಿದ್ದಾಗ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿ ತಮ್ಮ ವಿರುದ್ಧ ಪ್ರಕರಣ ದಾಖಲಾಗುವಂತೆ ಮಾಡಿದ್ದಾರೆಂದು ಪಾಂಡವಪುರ ತಾಲೂಕು ಹೊಸ ಯರಗನಹಳ್ಳಿಯ ಎಚ್.ಎನ್. ಪ್ರದೀಪ್ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ದೂರಿದ್ದಾರೆ. ಜು.10ರಂದು ನಮ್ಮ ಲಾರಿ ಕೆ.ಆರ್.ನಗರ ಸಮೀಪದ ಮುಳ್ಳೂರು ಗ್ರಾಮದಲ್ಲಿ ಎಂ.ಸ್ಯಾಂಡ್ ಸಾಗಿಸುವಂತೆ ಕೇಳಿದರು. ಲಾರಿ ಚಾಲಕ ಇದಕ್ಕೆ ಒಪ್ಪದಿದ್ದಾಗ…

ಬಿಜೆಪಿ ಸಭೆಯಲ್ಲಿ ಮಾರಾಮಾರಿ: ತಾಲೂಕು ಪ್ರಧಾನ ಕಾರ್ಯದರ್ಶಿಗೆ ಗಾಯ
ಮೈಸೂರು

ಬಿಜೆಪಿ ಸಭೆಯಲ್ಲಿ ಮಾರಾಮಾರಿ: ತಾಲೂಕು ಪ್ರಧಾನ ಕಾರ್ಯದರ್ಶಿಗೆ ಗಾಯ

April 27, 2018

ಕೆ.ಆರ್.ನಗರ: ಬಿಜೆಪಿಯ ಎರಡು ಬಣಗಳ ನಡುವೆ ನಡೆದ ಮಾರಾಮಾರಿಯಲ್ಲಿ ತಾಲೂಕು ಬಿಜೆಪಿ ಪ್ರಧಾನ ಕಾರ್ಯದಶಿ ಗಾಯಗೊಂಡಿರುವ ಘಟನೆ ನಡೆದಿದೆ. ಗುರುವಾರ ಪಟ್ಟಣದ ಅಕ್ಷತಾ ಹಾಲ್ ನಲ್ಲಿ ಪಕ್ಷದ ವತಿಯಿಂದ ಚುನಾವಣೆ ಹಿನ್ನೆಲೆ ಯಲ್ಲಿ ಕರೆಯಲಾಗಿದ್ದ ಸಮಾಲೋಚನಾ ಸಭೆಯಲ್ಲಿ ಪಕ್ಷದ ವರಿಷ್ಠರ ಮುಂದೆಯೇ ಎರಡು ಬಣದವರು ಹೊಡೆದಾಡಿಕೊಂಡಿದ್ದು, ಈ ಸಂಧರ್ಭದಲ್ಲಿ ಒಂದು ಗುಂಪು ನಡೆಸಿದ ಹಲ್ಲೆಯಿಂದ ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ಸಿವಿಗುಡಿ ಜಗದೀಶ್ ತಲೆಗೆ ಪೆಟ್ಟುಬಿದ್ದಿದ್ದು, ಅವರು ಪಟ್ಟಣದ ಆಸ್ಪತ್ರೆಗೆ ದಾಖಲಾಗಿದ್ದಾರೆ, ಹೊಡೆದಾಟ ನಡೆಯುವ ಸಂದರ್ಭದಲ್ಲಿ ಜಗದೀಶ್…

ಸೋಲಿನ ಭಯದಿಂದ ಸಿಎಂ ಬಾದಾಮಿಗೆ ಪಲಾಯನ ಜೆಡಿಎಸ್ ಅಭ್ಯರ್ಥಿ ಸಾ.ರಾ. ಮಹೇಶ್
ಮೈಸೂರು

ಸೋಲಿನ ಭಯದಿಂದ ಸಿಎಂ ಬಾದಾಮಿಗೆ ಪಲಾಯನ ಜೆಡಿಎಸ್ ಅಭ್ಯರ್ಥಿ ಸಾ.ರಾ. ಮಹೇಶ್

April 25, 2018

ಕೆ.ಆರ್.ನಗರ: ನುಡಿದಂತೆ ನಡೆದ ಸರ್ಕಾರ ಎಂದು ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲುವ ಭಯದಿಂದ ಬೇರೆ ಕ್ಷೇತ್ರಕ್ಕೆ ಪಲಾಯನ ಮಾಡಿದ್ದು, ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಹೇಗೆ ಸಾಧ್ಯ? ಎಂದು ಶಾಸಕ ಸಾ.ರಾ. ಮಹೇಶ್ ಪ್ರಶ್ನಿಸಿದರು. ಕಸಬಾ ಹೋಬಳಿಯ ಮೂಲೆಪೆಟ್ಲು ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ನಾನು 10 ವರ್ಷ ಗಳ ಅಧಿಕಾರಾವಧಿಯಲ್ಲಿ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದು, ನನ್ನ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದ ರಾಮಯ್ಯನವರು ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡಿದರೂ ವಿಧಾನ ಸೌಧದ…

1 2 3 4
Translate »