ಕೆ.ಆರ್.ನಗರ: ತನಗೆ ಮತ ನೀಡಿದ ಮತದಾರರಿಗೆ ಯಾವುದೇ ತಾರತಮ್ಯವಿಲ್ಲದೆ ಸ್ಪಂದಿಸಿರು ವುದರಿಂದ ಮೂರನೇ ಬಾರಿಯೂ ಅತ್ಯಧಿಕ ಮತ ನೀಡುವುದರ ಮೂಲಕ ಈ ಕ್ಷೇತ್ರದ ಜನ ತನ್ನನು ಆಯ್ಕೆ ಮಾಡಲಿ ದ್ದಾರೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು. ನಿವೃತ್ತ ಡಿಡಿಪಿಐ ರಾಮ ಲಿಂಗು ಅವರನ್ನು ಪಟ್ಟಣದ ಅವರ ನಿವಾಸದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತ ನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ವರ್ಚಸ್ಸಿನಿಂದ ಕೆಲಸ ಮಾಡಿ ಈಗ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಅಪಾರ ಬಲ ಬಂದಂತಾಗಿದೆ….