Tag: Krishna

ಗಾಂಧೀಜಿಯನ್ನು ಎಷ್ಟರ  ಮಟ್ಟಿಗೆ ಸ್ಮರಿಸಿಕೊಳ್ಳುತ್ತಿದ್ದೇವೆ?
ಮೈಸೂರು

ಗಾಂಧೀಜಿಯನ್ನು ಎಷ್ಟರ ಮಟ್ಟಿಗೆ ಸ್ಮರಿಸಿಕೊಳ್ಳುತ್ತಿದ್ದೇವೆ?

January 31, 2020

ಮೈಸೂರು: ದೇಶದಲ್ಲಿ ಗಾಂಧೀಜಿಯವರನ್ನು ನಾವು ಎಷ್ಟರಮಟ್ಟಿಗೆ ಸ್ಮರಿಸಿ ಕೊಳ್ಳುತ್ತಿದ್ದೇವೆ ಎಂಬುದನ್ನು ನಮ್ಮನ್ನು ನಾವೇ ಪ್ರಶ್ನಿಸಿಕೊಳ್ಳುವ ಅಗತ್ಯವಿದೆ ಎಂದು ಮಾಜಿ ವಿಧಾನ ಸಭಾಧ್ಯಕ್ಷ ಕೃಷ್ಣ ಅಭಿಪ್ರಾಯಪಟ್ಟರು. ಮೈಸೂರಿನ ಮಾನಸಗಂಗೋತ್ರಿ ಗಾಂಧಿ ಭವನ ದಲ್ಲಿ ಗಾಂಧಿ ಅಧ್ಯಯನ ಕೇಂದ್ರ ಮತ್ತು ವಾಣಿಜ್ಯ ಶಾಸ್ತ್ರ ಅಧ್ಯಯನ ವಿಭಾಗ ಜಂಟಿಯಾಗಿ ಆಯೋಜಿ ಸಿದ್ದ 72ನೇ ಸರ್ವೋದÀಯ ದಿನಾಚರಣೆ ಕಾರ್ಯ ಕ್ರಮದಲ್ಲಿ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರ ವೇರಿಸಿ ಮಾತನಾಡಿದರು. ಇತ್ತೀಚಿನ ಯುವಕರಿಗೆ ಗಾಂಧಿ ಬಗ್ಗೆಯಾಗಲೀ, ದೇಶದ ಬಗ್ಗೆಯಾಗಲೀ ಸದಭಿಪ್ರಾಯವಿಲ್ಲದಿರುವ ಬಗ್ಗೆ ಬೇಸರ ವ್ಯಕ್ತಪಡಿ…

ಉದ್ಯೋಗ, ಉನ್ನತ ಶಿಕ್ಷಣ ಮಾಹಿತಿ ಕೇಂದ್ರ ತೆರೆಯಿರಿ
ಮಂಡ್ಯ

ಉದ್ಯೋಗ, ಉನ್ನತ ಶಿಕ್ಷಣ ಮಾಹಿತಿ ಕೇಂದ್ರ ತೆರೆಯಿರಿ

July 13, 2018

ಕೆ.ಆರ್.ಪೇಟೆ:  ಯಾವುದೇ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡದೇ, ಸರಳವಾಗಿ ಮಾಡುವಂತೆ ರಾಜ್ಯ ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ರೈತರಿಗೆ ಸಲಹೆ ನೀಡಿದರು. ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಸಭಾಂಗಣದಲ್ಲಿ ತಾಲೂಕು ಒಕ್ಕಲಿಗರ ಸಂಘ ಮತ್ತು ನೇಗಿಲಯೋಗಿ ಸಮಾಜ ಸೇವಾ ಟಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಒಕ್ಕಲಿಗ ಸಮಾಜದ ವಧೂ-ವರರ ಮಾಹಿತಿ ಕೇಂದ್ರ ಉದ್ಘಾಟನಾ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಕ್ಕಲಿಗ ವಧೂ-ವರರ ಮಾಹಿತಿ ಕೇಂದ್ರ ಸ್ಥಾಪನೆ ಮಾಡಿರುವುದು ಶ್ಲಾಘನೀಯ. ಇದರ ಜೊತೆಗೆ ಉದ್ಯೋಗ…

ರೈತರು ಇನ್ನು ಮುಂದೆ ಖಾಸಗಿ ಶಾಲೆ ಶುಲ್ಕ ಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭ ಬರುತ್ತೆ
ಮೈಸೂರು

ರೈತರು ಇನ್ನು ಮುಂದೆ ಖಾಸಗಿ ಶಾಲೆ ಶುಲ್ಕ ಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭ ಬರುತ್ತೆ

July 9, 2018

ಮೈಸೂರು:  ಇಂದಿನ ವಿದ್ಯಾರ್ಥಿಗಳು ಮತ್ತು ಯುವಕರಲ್ಲಿ ಸೇವಾ ಮನೋಭಾವನೆ ಕ್ಷೀಣಿಸುತ್ತಿದೆ ಎಂದು ಮಾಜಿ ವಿಧಾನಸಭಾ ಅಧ್ಯಕ್ಷ ಕೃಷ್ಣ ಬೇಸರ ವ್ಯಕ್ತಪಡಿಸಿದರು. ವಿದ್ಯಾರಣ್ಯಪುರಂನ ಒಕ್ಕಲಿಗರ ಸಂಘದ ಸಭಾಂಗಣದಲ್ಲಿ ನಡೆದ ‘ಅತ್ತಿಗುಪ್ಪೆ ಗೆಳೆಯರ ಬಳಗ’ದ ಉದ್ಘಾಟನೆ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೇವೆ ಮಾಡಲ್ಲ, ಬದಲು ದುಡ್ ಮಾಡ್‍ಬೇಕು ಎನ್ನುವ ಇಂದಿನ ವಿದ್ಯಾರ್ಥಿಗಳು ಮತ್ತು ಯುವಕರಿಗೆ ಆದರ್ಶಗಳೇ ಇಲ್ಲವಾಗಿವೆ. ‘ದುಡ್ಡೆ ದೊಡ್ಡಪ್ಪ ವಿದ್ಯೆ ಅದರಪ್ಪಾ’ ಎನ್ನುವ ಕಾಲ ಹೋಗಿ ದುಡ್ಡೆ ಎಲ್ಲರಪ್ಪ ಎಂಬಂತಾಗಿದೆ. ಹೋರಾಟಗಾರರು ಮತ್ತು ಸಮಾಜ ಸೇವಕರನ್ನು…

ಸಕ್ರಿಯ ರಾಜಕಾರಣದಿಂದ ಮಾಜಿ ಸ್ಪೀಕರ್ ಕೃಷ್ಣ ನಿವೃತ್ತಿ
ಮಂಡ್ಯ

ಸಕ್ರಿಯ ರಾಜಕಾರಣದಿಂದ ಮಾಜಿ ಸ್ಪೀಕರ್ ಕೃಷ್ಣ ನಿವೃತ್ತಿ

April 19, 2018

ಕೆ.ಆರ್.ಪೇಟೆ: ಕಳೆದ 40 ವರ್ಷಗಳಿಂದ ಶುದ್ಧ ಮತ್ತು ಪ್ರಾಮಾಣಿಕ ರಾಜಕಾರಣ ಮಾಡಿದ ನನಗೆ ಇತ್ತೀಚೆಗೆ ಹಣ ಹಂಚಿಕೆ ಮಾಡಿ ಚುನಾವಣೆಯ ಎದುರಿಸಬೇಕಾದ ಸ್ಥಿತಿಯನ್ನು ನಿರ್ಮಾಣ ಮಾಡಿರುವ ಶ್ರೀಮಂತ ರಾಜಕಾರಣಿಗಳ ನಡೆ ಬೇಸರವ ನ್ನುಂಟು ಮಾಡಿದೆ. ಹಾಗಾಗಿ ಇಂತಹ ಕಲುಷಿತ ರಾಜಕಾರಣ ದಲ್ಲಿ ಮುಂದುವರೆಯಲು ನನಗೆ ಮನಸ್ಸಿಲ್ಲ. ಹಾಗಾಗಿ ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಹೇಳಿದರು. ಪಟ್ಟಣದ ರಾಮದಾಸ್–ಸುಲೋಚನಮ್ಮ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1978ರಲ್ಲಿ ತಾಲೂಕು ಬೋರ್ಡ್ ಚುನಾವಣೆಯಲ್ಲಿ…

Translate »