Tag: Krishnaraja Constituency

ವಿಪ್ರ ಸಂಘಟನೆಗಳಿಂದ ಎಸ್.ಎ.ರಾಮದಾಸ್‍ಗೆ ಅಭಿನಂದನೆ
ಮೈಸೂರು

ವಿಪ್ರ ಸಂಘಟನೆಗಳಿಂದ ಎಸ್.ಎ.ರಾಮದಾಸ್‍ಗೆ ಅಭಿನಂದನೆ

May 28, 2018

ಮೈಸೂರು: ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್ ಅವರನ್ನು ವಿಪ್ರ ಸಂಘಟನೆ ಗಳ ವತಿಯಿಂದ ಅಭಿನಂದಿಸಲಾಯಿತು. ಮೈಸೂರಿನ ಸರಸ್ವತಿಪುರಂನಲ್ಲಿರುವ ಕೃಷ್ಣಧಾಮದಲ್ಲಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಬ್ರಾಹ್ಮಣ ಸಂಘಗಳ ಒಕ್ಕೂಟದ ಸಹ ಯೋಗದಲ್ಲಿ ಭಾನುವಾರ ಏರ್ಪಡಿಸಲಾ ಗಿದ್ದ ಸಮಾರಂಭದಲ್ಲಿ ಪಾಂಡವಪುರದ ಅಂಬಾವನ ಕ್ಷೇತ್ರದ ಡಾ.ಶ್ರೀ ವಿದ್ಯಾಹಂಸ ಭಾರತಿ ಮಹಾರಾಜ್ ಹಾಗೂ ಸೋಸಲೆ ಶ್ರೀ ವ್ಯಾಸರಾಜ ಮಠದ 40ನೇ ಪೀಠಾ ಧಿಪತಿಗಳಾದ ಶ್ರೀ 1008 ಶ್ರೀ…

ಕೆ.ಆರ್. ಕ್ಷೇತ್ರದಲ್ಲಿ ರಾಮದಾಸ್, ಸೋಮಶೇಖರ್, ಮಲ್ಲೇಶ್ ಪಾದಯಾತ್ರೆ ಮೂಲಕ ಮತ ಯಾಚನೆ
ಮೈಸೂರು

ಕೆ.ಆರ್. ಕ್ಷೇತ್ರದಲ್ಲಿ ರಾಮದಾಸ್, ಸೋಮಶೇಖರ್, ಮಲ್ಲೇಶ್ ಪಾದಯಾತ್ರೆ ಮೂಲಕ ಮತ ಯಾಚನೆ

April 27, 2018

ಮೈಸೂರು:  ಮೈಸೂರಿನ ಕೆ.ಆರ್.ಕ್ಷೇತ್ರದಲ್ಲಿ ಗುರುವಾರ ಮೂರೂ ಪಕ್ಷಗಳ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ವಿವಿಧ ಬಡಾ ವಣೆಗಳಲ್ಲಿ ಪಾದಯಾತ್ರೆ ನಡೆಸಿ ಬಿರುಸಿನ ಮತ ಯಾಚನೆ ಮಾಡಿದರು. ಮೂರೂ ಪಕ್ಷಗಳ ಅಭ್ಯರ್ಥಿಗಳು ಮತ ದಾರರ ಓಲೈಕೆಗೆ ತೀವ್ರ ಕಸರತ್ತು ನಡೆಸು ತ್ತಿದ್ದು, ತಮ್ಮ ಮುಂದಿನ ಗುರಿಯನ್ನು ವಿವ ರಿಸುವುದರೊಂದಿಗೆ ಈ ಹಿಂದೆ ಕ್ಷೇತ್ರಕ್ಕೆ ಮಾಡಿರುವ ಅಭಿವೃದ್ಧಿ ಕಾರ್ಯಗಳ ಮನ ವರಿಕೆ ಮಾಡಿಕೊಡುವ ಮೂಲಕ ಈ ಬಾರಿ ತಮ್ಮನ್ನು ಬೆಂಬಲಿಸುವಂತೆ ಕೋರಿದರು. ಬಿಜೆಪಿ: ಮಾಜಿ ಸಚಿವ, ಬಿಜೆಪಿ ಅಭ್ಯರ್ಥಿ ಎಸ್.ಎ.ರಾಮದಾಸ್ 21ನೇ…

ಕೆ.ಆರ್.ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎನ್.ರವಿ ನಾಮಪತ್ರ ಕ್ರಮಬದ್ಧ
ಮೈಸೂರು

ಕೆ.ಆರ್.ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎನ್.ರವಿ ನಾಮಪತ್ರ ಕ್ರಮಬದ್ಧ

April 27, 2018

ಮೈಸೂರು: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎನ್.ರವಿ ಅವರ ನಾಮ ಪತ್ರ ಕ್ರಮಬದ್ಧವಾಗಿದೆ. ಎನ್.ರವಿ ಅವರ ನಾಮಪತ್ರ ತಿರಸ್ಕøತಗೊಂಡಿದೆ ಎಂದು ಏ.26ರ `ಮೈಸೂರು ಮಿತ್ರ’ ಸಂಚಿಕೆಯಲ್ಲಿ ಪ್ರಕಟವಾಗಿತ್ತು.

ರಾಮದಾಸ್ ಪಾದಯಾತ್ರೆ ಮೂಲಕ ಮತ ಯಾಚನೆ
ಮೈಸೂರು

ರಾಮದಾಸ್ ಪಾದಯಾತ್ರೆ ಮೂಲಕ ಮತ ಯಾಚನೆ

April 26, 2018

ಮೈಸೂರು: ಮೈಸೂರಿನ ಕೆ.ಆರ್.ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಎಸ್.ಎ.ರಾಮದಾಸ್ ಅವರು ತಮ್ಮ ಬೆಂಬಲಿಗರೊಂದಿಗೆ ಬುಧ ವಾರ ಪಾಲಿಕೆಯ 13ನೇ ವಾರ್ಡ್ ವ್ಯಾಪ್ತಿಯ ದೇವಯ್ಯನಹುಂಡಿ ಹಾಗೂ ಶ್ರೀರಾಂಪುರದಲ್ಲಿ ಪಾದಯಾತ್ರೆ ಮೂಲಕ ಮತಯಾಚಿಸಿದರು. ಇಂದು ಬೆಳಿಗ್ಗೆ ದೇವಯ್ಯನಹುಂಡಿಗೆ ಆಗಮಿಸಿದ ಎಸ್.ಎ.ರಾಮದಾಸ್, ಈ ಬಾರಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಕೋರಿದರು. ರಾಮ ದಾಸ್ ಅವರಿಗೆ ಸ್ಥಳೀಯರು ಆರತಿ ಎತ್ತುವ ಮೂಲಕ ಆತ್ಮೀಯವಾಗಿ ಬರಮಾಡಿ ಕೊಂಡರು. ಸ್ಥಳೀಯ ನಿವಾಸಿಗಳು ಈ ಹಿಂದೆ ಆಸರೆ ಟ್ರಸ್ಟ್ ವತಿಯಿಂದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ…

ರಾಮದಾಸ್‍ಗೆ ಕೆ.ಆರ್. ಕ್ಷೇತ್ರದ ಬಿಜೆಪಿ ಟಿಕೆಟ್?: ಚಿತ್ರನಟಿ ಮಾಳವಿಕ ಭಾರೀ ಲಾಭಿ
ಮೈಸೂರು

ರಾಮದಾಸ್‍ಗೆ ಕೆ.ಆರ್. ಕ್ಷೇತ್ರದ ಬಿಜೆಪಿ ಟಿಕೆಟ್?: ಚಿತ್ರನಟಿ ಮಾಳವಿಕ ಭಾರೀ ಲಾಭಿ

April 19, 2018

ಮೈಸೂರು: ಮೈಸೂರು ಕೆ.ಆರ್. ಕ್ಷೇತ್ರದಲ್ಲಿ ಮಾಜಿ ಸಚಿವ ರಾಮದಾಸ್ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಭರವಸೆ ನೀಡಿದ್ದು, ನಾಳೆ ಸಂಜೆ ವೇಳೆಗೆ ಬಿಡುಗಡೆಯಾಗುವ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ ರಾಮದಾಸ್ ಹೆಸರು ಇರುವುದು ಖಚಿತ ಎಂದು ಬಲ್ಲ ಮೂಲಗಳು ತಿಳಿಸಿವೆ. ಈ ಮಧ್ಯೆ ಕೆಲ ರಾಜ್ಯ ಮುಖಂಡರ ಮೂಲಕ ಚಿತ್ರ ನಟಿ ಮಾಳವಿಕ ಅವಿನಾಶ್ ಲಾಭಿ ನಡೆಸಿದ್ದು, ತಮಗೆ ಕೆ.ಆರ್. ಕ್ಷೇತ್ರದ ಟಿಕೆಟ್ ಲಭಿಸುವುದು ಖಾತರಿ ಎಂದು ಅವರು ಹೇಳಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ…

Translate »