ಮೈಸೂರು: ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಮ್ಮ ಆಳ್ವಿಕೆಯಲ್ಲಿ ಮೈಸೂರು ಸಂಸ್ಥಾನ ಹಾಗೂ ನಾಡಿಗೆ ನೀಡಿದ ಮಹತ್ವಪೂರ್ಣ ಯೋಜನೆ ಗಳು ಹಾಗೂ ದೂರದೃಷ್ಟಿಯ ಕೊಡುಗೆ ಗಳ ಬಗ್ಗೆ ಸಾಕ್ಷ್ಯಚಿತ್ರ (ಡಾಕ್ಯುಮೆಂಟರಿ) ನಿರ್ಮಿಸಿ ಯುವ ಪೀಳಿಗೆಗೆ ಪರಿಚಯಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಅವರು ಇಂದಿಲ್ಲಿ ಪರಂಪರೆ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಮೈಸೂ ರಿನ ದಸರಾ ವಸ್ತು ಪ್ರದರ್ಶನ ಆವರಣ ದಲ್ಲಿರುವ ಇಲಾಖೆ ಆಯುಕ್ತರ…