Tag: KRS Dam

ಕೃಷ್ಣರಾಜ ಅಣೆಕಟ್ಟೆಯಿಂದ ಎಡ, ಬಲದಂಡೆ ನಾಲೆಗೆ ನೀರು
ಹಾಸನ

ಕೃಷ್ಣರಾಜ ಅಣೆಕಟ್ಟೆಯಿಂದ ಎಡ, ಬಲದಂಡೆ ನಾಲೆಗೆ ನೀರು

June 26, 2018

ರಾಮನಾಥಪುರ: ಕಟ್ಟೆಪುರ ಕೃಷ್ಣರಾಜ ಅಣೆಕಟ್ಟೆಯ ಎಡ ಹಾಗೂ ಬಲದಂಡೆ ನಾಲೆಗಳಿಗೆ ಶೀರ್ಘವೇ ನೀರು ಹರಿಸಿ ಈ ಕೊಣನೂರು, ರಾಮನಾಥ ಪುರ ಭಾಗದ ನೂರಾರು ಕೆರೆ-ಕಟ್ಟೆಗಳಿಗೆ ತುಂಬಿಸಿ, ವ್ಯವಸಾಯಕ್ಕೆ ಅನುಕೂಲ ಮಾಡಿ ಕೊಡಲಾಗುವುದು ಎಂದು ಶಾಸಕ ಡಾ. ಎ.ಟಿ. ರಾಮಸ್ವಾಮಿ ಭರವಸೆ ನೀಡಿದರು. ರಾಮನಾಥಪುರ ಹೋಬಳಿ ಶಿರದನಹಳ್ಳಿಯಲ್ಲಿ ಗ್ರಾಮದ ಸಮಸ್ಯೆಗಳ ಕುರಿತು ಕಾರ್ಯಕರ್ತರರೊಂದಿಗೆ ಚರ್ಚಿಸಿ, ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಅವರು ಮಾತನಾಡಿದರು. ಜಿಲ್ಲೆಗೆ 10 ವರ್ಷಗಳ ಕಾಲ ಬರ ಆವರಿಸಿತ್ತು. ಆದರೆ ಈ ಬಾರಿ ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದ್ದು,…

1 2
Translate »