Tag: KRS

ಕೆಆರ್‌ಎಸ್‌ಗೆ ಪ್ರವಾಸಿಗರ ಲಗ್ಗೆ
ಮೈಸೂರು, ಮೈಸೂರು ದಸರಾ

ಕೆಆರ್‌ಎಸ್‌ಗೆ ಪ್ರವಾಸಿಗರ ಲಗ್ಗೆ

October 21, 2018

ಮೈಸೂರು: ಅದ್ಧೂರಿ ಜಂಬೂ ಸವಾರಿ ಮೆರವಣಿಗೆಯೊಂದಿಗೆ 10 ದಿನಗಳ ಮೈಸೂರು ದಸರಾ ಮಹೋತ್ಸವ ಶುಕ್ರವಾರವಷ್ಟೇ ಮುಕ್ತಾಯ ಗೊಂಡಿರುವುದರಿಂದ ಹೊರಗಿನಿಂದ ಬಂದಿರುವ ಪ್ರವಾಸಿಗರು ಕೆಆರ್‌ಎಸ್‌ನತ್ತ ಮುಖಮಾಡಿದ್ದಾರೆ. ದಸರೆ ವೀಕ್ಷಿಸಲೆಂದು ಮೈಸೂರಿಗೆ ಆಗಮಿಸಿರುವ ಪ್ರವಾಸಿ ಗರು ವೀಕೆಂಡ್ ಕಳೆಯಲು ಸುತ್ತಲಿನ ಪ್ರವಾಸಿ ತಾಣ ಗಳಿಗೆ ತೆರಳುತ್ತಿದ್ದಾರೆ. ಆಯುಧ ಪೂಜೆ ದಿನ (ಅ.18) ಕೆಆರ್‌ಎಸ್‌ಗೆ 19 ಸಾವಿರ ಮಂದಿ ಹಾಗೂ ವಿಜಯ ದಶಮಿ ದಿನ (ಅ.19) 22 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದರು. ಇಂದು (ಶನಿವಾರ) ಮತ್ತು ನಾಳೆ (ಭಾನುವಾರ) 30ರಿಂದ…

ಕೆಆರ್‌ಎಸ್‌ ಹೊರ ಹರಿವು ಹೆಚ್ಚಳ
ಮಂಡ್ಯ

ಕೆಆರ್‌ಎಸ್‌ ಹೊರ ಹರಿವು ಹೆಚ್ಚಳ

October 20, 2018

ಮಂಡ್ಯ: ಕೊಡಗು ಸೇರಿದಂತೆ ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಭಾರಿ ಮಳೆ ಆರಂಭವಾಗಿರುವುದರಿಂದ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ 10,598 ಕ್ಯೂಸೆಕ್ ನೀರು ಹರಿದು ಬರುತ್ತಿರುವುದರಿಂದ ಹೊರ ಹರಿವಿನ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಪ್ರಸ್ತುತ ಕೆ.ಆರ್‍ಎಸ್‍ನ ನೀರಿನ ಮಟ್ಟ 124.80 ಅಡಿ ಇದ್ದು, ಹೊರಹರಿವು 11,988 ಕ್ಯೂಸೆಕ್ ಇದೆ. ಒಟ್ಟು 49.452 ಟಿಎಂಸಿ ನೀರಿನ ಸಂಗ್ರಹವಿದ್ದು, ಮಳೆ ಹೆಚ್ಚಾದರೆ ನದಿಗೆ ಬಿಡುವ ನೀರಿನ ಪ್ರಮಾಣವೂ ಹೆಚ್ಚಾಗುವ ಸಾಧ್ಯತೆ ಇದೆ.

ಕೆಆರ್‌ಎಸ್‌ ಸುತ್ತಮುತ್ತ ಗಣಿಗಾರಿಕೆ ಸ್ಥಗಿತ
ಮಂಡ್ಯ

ಕೆಆರ್‌ಎಸ್‌ ಸುತ್ತಮುತ್ತ ಗಣಿಗಾರಿಕೆ ಸ್ಥಗಿತ

October 10, 2018

ಮಂಡ್ಯ: ಜಿಲ್ಲೆಯ ಜೀವ ನಾಡಿ ಕೆಆರ್‌ಎಸ್‌ ಅಣೆಕಟ್ಟೆಗೆ ಅಪಾಯಕಾರಿ ಯಾಗಿದ್ದ ಎಲ್ಲಾ ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ಡಿಸಿ ಎನ್. ಮಂಜುಶ್ರೀ ಆದೇಶ ಹೊರಡಿಸಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣ ರಾಜಸಾಗರ ಜಲಾಶಯದ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ಸಂಪೂರ್ಣ ಸ್ಥಗಿತಗೊಳಿಸಲು ಮಂಗಳವಾರ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅಧ್ಯಕ್ಷತೆಯಲ್ಲಿ ನಡೆದ ಹಿರಿಯ ಅಧಿಕಾರಿಗಳ ತುರ್ತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮಂಜುಶ್ರೀ ಅವರು, ಕೃಷ್ಣರಾಜಸಾಗರ ಜಲಾಶಯದ 20 ಕಿ.ಮೀ. ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ನಿಷೇಧಿಸುವಂತೆ ಪ್ರಕೃತಿ ವಿಕೋಪ ಕೇಂದ್ರ…

ತಾಯಿ, ಮಕ್ಕಳಿಬ್ಬರ ಮೃತದೇಹ ಪತ್ತೆ
ಮೈಸೂರು

ತಾಯಿ, ಮಕ್ಕಳಿಬ್ಬರ ಮೃತದೇಹ ಪತ್ತೆ

September 22, 2018

ಮೈಸೂರು: ಕೆಆರ್‌ಎಸ್‌ ಬಳಿ ವರುಣಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಮೃತದೇಹಗಳು ಇಂದು ಬೆಳಿಗ್ಗೆ ಬೆಳಗೊಳ ಸಮೀಪ ನಾಲೆಯಲ್ಲಿ ಪತ್ತೆಯಾಗಿವೆ. ಮೈಸೂರಿನ ಎನ್.ಆರ್. ಮೊಹಲ್ಲಾ ನಿವಾಸಿ, ಹಾಲಿನ ವ್ಯಾಪಾರಿ ಕುಮಾರ್ ಎಂಬುವರ ಪತ್ನಿ ಶ್ರೀಮತಿ ಕಮಲ(45), ಮಕ್ಕಳಾದ ವೈಷ್ಣವಿ (17) ಹಾಗೂ ವರ್ಷಾ(14) ಎಂಬುವರೇ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದವರು. ತಮ್ಮ ಮನೆ ಬಳಿ ಪ್ರತಿಷ್ಠಾಪಿಸಿದ್ದ ಗಣಪತಿ ಪೂಜೆಗೆಂದು ಹೋಗಿ ದ್ದಾಗ ವೈಷ್ಣವಿ ಮತ್ತು ವರ್ಷಾ ಅಲ್ಲಿದ್ದಕೆಲ ಯುವಕರೊಂದಿಗೆ ಸೆಲ್ಫಿ…

40 ದಿನಗಳ ಬಳಿಕ ಕೆಆರ್‌ಎಸ್‌ ಹೊರ ಹರಿವು ಬಂದ್
ಮೈಸೂರು

40 ದಿನಗಳ ಬಳಿಕ ಕೆಆರ್‌ಎಸ್‌ ಹೊರ ಹರಿವು ಬಂದ್

August 23, 2018

ಮಂಡ್ಯ:  ಕೊಡಗು ಭಾಗದಲ್ಲಿ ಮಳೆಯ ಅಬ್ಬರ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯದಿಂದ ಬಿಡಲಾಗುತ್ತಿದ್ದ ನೀರಿನ ಹೊರ ಹರಿವನ್ನು ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ `ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಬಸವರಾಜೇಗೌಡ, ಜಲಾಶಯದಿಂದ ಸುರಕ್ಷತೆ ದೃಷ್ಟಿಯಿಂದ ಹೊರ ಬಿಡಲಾಗುತ್ತಿದ್ದ ನೀರನ್ನು 40 ದಿನಗಳ ಬಳಿಕ ಸ್ಥಗಿತಗೊಳಿಸಲಾಗಿದೆ ಎಂದರು. ಕಳೆದ ಜು. 14 ರಂದು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ನದಿಗೆ ನೀರನ್ನು ಹೊರ ಬಿಡಲಾಗುತ್ತಿತ್ತು. ಪ್ರತಿನಿತ್ಯ ಕನಿಷ್ಠ 15 ಸಾವಿರ ಕ್ಯೂಸೆಕ್ಸ್ ನಿಂದ…

ಕೆಆರ್‍ಎಸ್, ಕಬಿನಿಯಿಂದ ನೀರು ಬಿಡುಗಡೆ ಪ್ರವಾಹದಿಂದ ಗ್ರಾಮ ತೊರೆಯುತ್ತಿರುವ ಜನರು
ಚಾಮರಾಜನಗರ

ಕೆಆರ್‍ಎಸ್, ಕಬಿನಿಯಿಂದ ನೀರು ಬಿಡುಗಡೆ ಪ್ರವಾಹದಿಂದ ಗ್ರಾಮ ತೊರೆಯುತ್ತಿರುವ ಜನರು

August 19, 2018

ದಾಸನಪುರ ಪ್ರವೇಶ ನಿಷೇಧ, ಗಂಜಿ ಕೇಂದ್ರಗಳಿಗೆ ಸಂತ್ರಸ್ತರ ಸ್ಥಳಾಂತರ, ಜನರ ಸಂಕಷ್ಟ ಆಲಿಸಿದ ಜನಪ್ರತಿನಿಧಿಗಳು ಕೊಳ್ಳೇಗಾಲ:  ಎತ್ತನೋಡಿದರು ನೀರು. ಜೀವ ರಕ್ಷಣೆಗಾಗಿ ಗ್ರಾಮಗಳನ್ನು ತೊರೆದು ನೀರಿನ ನಡುವೆಯೇ ಮನೆ ಸಾಮಗ್ರಿಗಳು, ಜಾನುವಾರುಗಳನ್ನು ಸಾಗಿಸುತ್ತಿರುವ ಗ್ರಾಮಸ್ಥರು. ವಯೋವೃದ್ಧರನ್ನು ಕರೆದ್ಯೊಯುತ್ತಿರುವ ರಕ್ಷಣಾ ಸಿಬ್ಬಂದಿ…. -ಇದು ತಾಲೂಕಿನ ದಾಸನಪುರ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಕಂಡು ಬಂದ ದೃಶ್ಯ. ನಿರಂತರ ಮಳೆಯಿಂದ ಕೆಆರ್‍ಎಸ್, ಕಬಿನಿ ಜಲಾಶಯಗಳಿಂದ 3ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ ಮಾಡಿದ ಹಿನ್ನಲೆಯಲ್ಲಿ ತಾಲೂಕಿನ ಹಲವು ಗ್ರಾಮಗಳು ಮುಳುಗಡೆಯಾಗಿದ್ದು, ಜೀವ…

ಕಬಿನಿ, ಕೆಆರ್‍ಎಸ್‍ನಿಂದ ಹೆಚ್ಚು ನೀರು ಬಿಡುಗಡೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ಮನವಿ 
ಚಾಮರಾಜನಗರ

ಕಬಿನಿ, ಕೆಆರ್‍ಎಸ್‍ನಿಂದ ಹೆಚ್ಚು ನೀರು ಬಿಡುಗಡೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ಮನವಿ 

August 15, 2018

ಚಾಮರಾಜನಗರ:  ಕಬಿನಿ ಜಲಾಶಯ ಹಾಗೂ ಕೆ.ಆರ್.ಎಸ್. ಅಣೆಕಟ್ಟೆಯಿಂದ ಹೆಚ್ಚು ನೀರನ್ನು ನದಿಗೆ ಬಿಡುತ್ತಿರುವ ಹಿನ್ನಲೆಯಲ್ಲಿ ಕೊಳ್ಳೆಗಾಲ ತಾಲೂಕಿನ ನದಿ ಪಾತ್ರದಲ್ಲಿರುವ ಜನರು ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ತಿಳಿಸಿದ್ದಾರೆ. ಕಬಿನಿ ಜಲಾಶಯದಿಂದ 40 ಸಾವಿರ ಕ್ಯೂಸೆಕ್, ಕೆಆರ್‍ಎಸ್ ಅಣೆ ಕಟ್ಟೆಯಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಮಳೆಯು ಅಧಿಕವಾಗುತ್ತಿರುವುದರಿಂದ ಕೆಆರ್‍ಎಸ್ ಅಣೆಕಟ್ಟೆಯಿಂದ ಇನ್ನು ಹೆಚ್ಚಿನ ನೀರನ್ನು ಬಿಡುವ ಸಾಧ್ಯತೆ ಇರುವುದಾಗಿ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ…

ನದಿಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಕ್ರಮ ವಹಿಸಿ: ಡಿಸಿ
ಮಂಡ್ಯ

ನದಿಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಕ್ರಮ ವಹಿಸಿ: ಡಿಸಿ

August 15, 2018

ಮಂಡ್ಯ:  ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೃಷ್ಣ ರಾಜಸಾಗರ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ, ಜಲಾಶಯದಿಂದ 1,50, 000 ಲಕ್ಷ ಕ್ಯೂಸೆಕ್ ನೀರನ್ನು ಬಿಟ್ಟಿರುವುದರಿಂದ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಕ್ರಮ ವಹಿಸಲು ಮುಂದಾಗಬೇಕು ಎಂದು ಜಿಲ್ಲಾ ಧಿಕಾರಿ ಎನ್.ಮಂಜುಶ್ರೀ ತಿಳಿಸಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ನದಿ ಪಾತ್ರದ ಗ್ರಾಮಗಳ ಜನರ ಸುರ ಕ್ಷತೆಗೆ ಮುಂಜಾಗ್ರತೆಯಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ…

ಗೌರಿ-ಗಣೇಶ ಹಬ್ಬದೊಳಗೆ ರಾಜ್ಯದ ಜನತೆಗೆ ಬಂಪರ್ ಗಿಫ್ಟ್
ಮಂಡ್ಯ

ಗೌರಿ-ಗಣೇಶ ಹಬ್ಬದೊಳಗೆ ರಾಜ್ಯದ ಜನತೆಗೆ ಬಂಪರ್ ಗಿಫ್ಟ್

August 12, 2018

ಮೈಸೂರು: ಹತಾಶರಾಗಿ ರೈತ ತಂದೆ-ತಾಯಂದಿರು ಆತ್ಮಹತ್ಯೆಗೆ ಶರಣಾಗಬೇಡಿ. ಗೌರಿ-ಗಣೇಶ ಹಬ್ಬದೊಳಗಾಗಿ ರಾಜ್ಯದ ಜನತೆಗೆ ಬಂಪರ್ ಗಿಫ್ಟ್ ನೀಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಮಂಡ್ಯ ಜಿಲ್ಲೆ, ಪಾಂಡವಪುರ ತಾಲೂಕು ಸೀತಾಪುರ ಗ್ರಾಮದ ಗದ್ದೆಯಲ್ಲಿ ಭತ್ತದ ನಾಟಿ ಮಾಡಿದ ನಂತರ ರೈತರನ್ನುದ್ದೇಶಿಸಿ ಮಾತನಾಡಿದ ಅವರು, ರೈತರು ಮಾಡಿರುವ ರಾಷ್ಟ್ರೀಕೃತ ಬ್ಯಾಂಕ್ ಸಾಲವನ್ನೂ ಮನ್ನಾ ಮಾಡಲು ಚಿಂತನೆ ನಡೆಸಿದ್ದೇನೆ. ಕ್ಯಾಬಿನೆಟ್‍ನಲ್ಲಿ ನಿರ್ಧಾರ ಕೈಗೊಂಡ ನಂತರ ನಿಲುವು ಪ್ರಕಟಿಸುತ್ತೇನೆ. ಕೇವಲ ರೈತರ ಸಾಲ ಮನ್ನಾ ಮಾತ್ರವಲ್ಲದೆ, ಹೊಸ ಕೃಷಿ ನೀತಿ ಮಾಡಲು…

ಉತ್ತರ ಬೃಂದಾವನಕ್ಕೆ ಪ್ರವೇಶ ನಿಷೇಧ: ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತ
ಮೈಸೂರು

ಉತ್ತರ ಬೃಂದಾವನಕ್ಕೆ ಪ್ರವೇಶ ನಿಷೇಧ: ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತ

August 11, 2018

ಮೈಸೂರು:  ಕೃಷ್ಣರಾಜ ಸಾಗರ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಗೆ ಬಿಡುತ್ತಿರುವುದರಿಂದ ಮುಂಜಾಗ್ರತೆಯಾಗಿ ಉತ್ತರ ಬೃಂದಾವನಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ. ಹಾರಂಗಿ ಅಣೆಕಟ್ಟೆಯಿಂದ 20,000 ಕ್ಯೂಸೆಕ್ಸ್ ನೀರನ್ನು ಬಿಡುತ್ತಿರುವ ಕಾರಣ ಕೆಆರ್‌ಎಸ್‌ ಅಣೆಕಟ್ಟೆಯಿಂದ 70 ಸಾವಿರ ಕ್ಯೂಸೆಕ್ಸ್ ನೀರನ್ನು ಇಂದು ಮುಂಜಾನೆ ಯಿಂದ ಕಾವೇರಿ ನದಿಗೆ ಬಿಡಲಾಗುತ್ತಿದೆ. 40,000 ಕ್ಯೂಸೆಕ್ಸ್‍ಗಿಂತ ಹೆಚ್ಚು ನೀರನ್ನು ಹೊರ ಬಿಟ್ಟಲ್ಲಿ ಬೃಂದಾವನದ ಉತ್ತರ ಭಾಗದ ಎಡಮುರಿಗೆ ನೀರು ತುಂಬುವುದರಿಂದ ಅಪಾಯ ತಪ್ಪಿಸುವ ಸಲುವಾಗಿ ಬೋಟಿಂಗ್ ಪಾಯಿಂಟ್‍ನಿಂದ ಉತ್ತರ ಬೃಂದಾವನಕ್ಕೆ ಪ್ರವಾಸಿಗರು ಪ್ರವೇಶಿಸದಂತೆ…

1 2 3 4 5 6 7
Translate »