Tag: KRS

ಕೆಆರ್‌ಎಸ್‌ನಲ್ಲಿ ಕಾವೇರಿ ಕಲರ್‍ಫುಲ್ ಕಲರವ
ಮಂಡ್ಯ, ಮೈಸೂರು

ಕೆಆರ್‌ಎಸ್‌ನಲ್ಲಿ ಕಾವೇರಿ ಕಲರ್‍ಫುಲ್ ಕಲರವ

July 19, 2018

ಅಣೆಕಟ್ಟೆಯಿಂದ ಭೋರ್ಗರೆಯುತ್ತಿರುವ ನೀರಿಗೆ ಬಣ್ಣ ಬಣ್ಣದ 500 ಎಲ್‍ಇಡಿ ಬಲ್ಬ್‍ಗಳ ಮೆರಗು ಮೈಸೂರು: ಮೈದುಂಬಿದ ಕಾವೇರಿಗೀಗ ಬಣ್ಣದ ಓಕುಳಿ. ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಕೃಷ್ಣರಾಜ ಸಾಗರ ಅಣೆ ಕಟ್ಟೆಯ ಸೌಂದರ್ಯವನ್ನು ವೀಕ್ಷಿಸಲು ಈಗ ಎರಡು ಕಣ್ಣು ಸಾಲದು. ಕಾವೇರಿ ಕಣಿವೆಯಲ್ಲಿ ಸಮೃದ್ಧವಾಗಿ ಮಳೆ ಯಾಗಿರುವುದರಿಂದ ನಾಲ್ಕು ವರ್ಷಗಳ ನಂತರ ಇದೀಗ ಕೆಆರ್‌ಎಸ್‌ ಜಲಾಶಯ ತುಂಬಿ ತುಳು ಕುತ್ತಿರುವುದರಿಂದ ಹೆಚ್ಚುವರಿ ನೀರನ್ನು ಹೊರ ಬಿಡುತ್ತಿದ್ದು, ಅಣೆಕಟ್ಟೆ ಬಳಿ ಭೋರ್ಗರೆದು ಹರಿ ಯುತ್ತಿರುವ ಕಾವೇರಿಯ ಪ್ರಕೃತಿ ಸೌಂದರ್ಯ ವನ್ನು…

ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟೆಗಳಿಗೆ  ಜು.19, 20ರಂದು ಸಿಎಂ ಬಾಗಿನ
ಮೈಸೂರು

ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟೆಗಳಿಗೆ  ಜು.19, 20ರಂದು ಸಿಎಂ ಬಾಗಿನ

July 18, 2018

ಬೆಂಗಳೂರು: ರಾಜ್ಯ ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳು ತುಂಬಿ ಹರಿಯುತ್ತಿರುವ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇದೇ 19 ಮತ್ತು 20ರಂದು ಜಲಾಶಯಗಳಿಗೆ ಬಾಗಿನ ಅರ್ಪಿಸಲಿದ್ದಾರೆ. ದೆಹಲಿ ಪ್ರವಾಸದಿಂದ ಹಿಂದಿರುಗುತ್ತಿ ದ್ದಂತೆ 19ರಂದು ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದಲ್ಲಿ ಬಾಗಿನ ಅರ್ಪಿಸಿ, ಅಂದು ಸಂಜೆ ಜಿಲ್ಲೆಯ ಅಧಿಕಾರಿಗಳ ಜೊತೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ನಷ್ಟ ಮತ್ತು ಪರಿಹಾರ ಕಲ್ಪಿಸುವ ಸಂಬಂಧ ಸ್ಥಳದಲ್ಲೇ ನಿರ್ಧಾರ ಕೈಗೊಳ್ಳಲಿದ್ದಾರೆ. ಕೊಡಗಿನಲ್ಲಿನ ಸ್ಥಿತಿಗತಿಗಳ…

ಕೆಆರ್‌ಎಸ್‌ಗೆ ಬಾಗೀನ ಅರ್ಪಣೆ ವೇಳೆ ಹೆಚ್‍ಡಿಕೆಗೆ ಮುತ್ತಿಗೆ
ಮಂಡ್ಯ

ಕೆಆರ್‌ಎಸ್‌ಗೆ ಬಾಗೀನ ಅರ್ಪಣೆ ವೇಳೆ ಹೆಚ್‍ಡಿಕೆಗೆ ಮುತ್ತಿಗೆ

July 18, 2018

ಕೆ.ಆರ್.ಪೇಟೆ: ಸಂಪೂರ್ಣ ಸಾಲಮನ್ನಾ ಮಾಡಬೇಕೆಂದು ಆಗ್ರಹಿಸಿ ಜು.20ರಂದು ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕಾರು ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಹಿರಿಯ ಮುಖಂಡ ಎಂ.ವಿ.ರಾಜೇಗೌಡ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕು ರೈತರ ಸಂಘದ ಕಾರ್ಯಕರ್ತರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಮಾತನ್ನು ಉಳಿಸಿಕೊಳ್ಳದಿರುವುದನ್ನು ಖಂಡಿಸಿ ಕಾವೇರಿಗೆ ಬಾಗಿನ ಅರ್ಪಿಸಲು ಬರುತ್ತಿರುವ…

ಉಕ್ಕಿ ಹರಿಯುತ್ತಿರುವ ಕಾವೇರಿ ದಡದಲ್ಲಿ ಜನಜಾತ್ರೆ
ಮೈಸೂರು

ಉಕ್ಕಿ ಹರಿಯುತ್ತಿರುವ ಕಾವೇರಿ ದಡದಲ್ಲಿ ಜನಜಾತ್ರೆ

July 17, 2018

ಶ್ರೀರಂಗಪಟ್ಟಣ: ಕೆಆರ್‌ಎಸ್‌ ಜಲಾಶಯ ದಿಂದ ಭಾರೀ ಪ್ರಮಾಣದ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಉಕ್ಕಿ ಹರಿಯುತ್ತಿರುವ ನಾಡಿನ ಜೀವನದಿ ಕಾವೇರಿಯನ್ನು ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಶ್ರೀರಂಗಪಟ್ಟಣ ಹಾಗೂ ತಿ.ನರಸೀಪುರದತ್ತ ಜನಜಂಗುಳಿಯೇ ಹರಿದು ಬರುತ್ತಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕವಲೊಡೆದು ವಿಶಾಲವಾಗಿ ಹರಿಯುತ್ತಿರುವ ಕಾವೇರಿ ನದಿಯ ಸೊಬಗನ್ನು ಸವಿಯಲು ಸೋಮವಾರ ಬೆಳಗಿನಿಂದ ಸಂಜೆಯವರೆಗೂ ಮೈಸೂರು, ಬೆಂಗಳೂರು, ಮಂಡ್ಯ ಸೇರಿದಂತೆ ಇನ್ನಿತರೆಡೆಗಳಿಂದ ಜನರು ಭಾರೀ ಸಂಖ್ಯೆಯಲ್ಲಿ ಆಗಮಿಸಿ, ವಿವಿಧ ಸ್ಥಳಗಳಲ್ಲಿ ನಿಂತು ನದಿಯ ರಭಸವನ್ನು ನೋಡಿ ಸಂಭ್ರಮಿಸಿದರು. ರಂಗನತಿಟ್ಟು ಪಕ್ಷಿಧಾಮಕ್ಕೆ ಹೋಗುವ ರಸ್ತೆಯಲ್ಲಿ…

ಪ್ರವಾಹ: ನದಿಪಾತ್ರದ ಧಾರ್ಮಿಕ ಶ್ರದ್ಧಾ, ಪ್ರವಾಸಿ ತಾಣಗಳು ಜಲಾವೃತ
ಮಂಡ್ಯ

ಪ್ರವಾಹ: ನದಿಪಾತ್ರದ ಧಾರ್ಮಿಕ ಶ್ರದ್ಧಾ, ಪ್ರವಾಸಿ ತಾಣಗಳು ಜಲಾವೃತ

July 17, 2018

ಶ್ರೀರಂಗಪಟ್ಟಣ:  ಕೃಷ್ಣರಾಜ ಸಾಗರ ಅಣೆಕಟ್ಟೆ ಸಂಪೂರ್ಣ ಭರ್ತಿ ಯಾದ ಹಿನ್ನೆಲೆಯಲ್ಲಿ ಜಲಾಶಯದಿಂದ ಸುಮಾರು 80 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಪಟ್ಟಣದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಟ್ಟಣದ ಪಶ್ಚಿಮ ವಾಹಿನಿಯಲ್ಲಿರುವ ಪುರಾತನ ಮಂಟಪ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರಗಳು ಜಲಾವೃತವಾಗಿವೆ. ಚೆಕ್‍ಪೋಸ್ಟ್ ಬಳಿಯ ಸಾಯಿ ಮಂದಿರಕ್ಕೆ ನೀರು ನುಗ್ಗಿದ್ದು, ಜನರು ಹಾಗೂ ಪ್ರವಾಸಿಗರು ತಂಡೋಪತಂಡ ವಾಗಿ ವೆಲೆಸ್ಲಿ ಸೇತುವೆ ಬಳಿ ಜಮಾವಣೆ ಗೊಂಡು ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿಳುತ್ತಿದ್ದಾರೆ. ಅಲ್ಲದೇ ಪ್ರಸಿದ್ಧ…

ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡುಗಡೆ: ನದಿಪಾತ್ರದ ಜನತೆಯ ಸುರಕ್ಷತೆ ಕ್ರಮವಹಿಸಲು ಡಿಸಿ ಸೂಚನೆ
ಮಂಡ್ಯ

ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡುಗಡೆ: ನದಿಪಾತ್ರದ ಜನತೆಯ ಸುರಕ್ಷತೆ ಕ್ರಮವಹಿಸಲು ಡಿಸಿ ಸೂಚನೆ

July 16, 2018

ಮಂಡ್ಯ: ರಾಜ್ಯದಲ್ಲಿ ನಿರಂತರ ವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಹಾರಂಗಿ, ಹೇಮಾವತಿ ಜಲಾಶಯಗಳಿಂದ ನದಿ ಮೂಲಕ ನೀರು ಕೆಆರ್‌ಎಸ್‌ ಜಲಾ ಶಯಕ್ಕೆ ಹರಿದು ಬರುತ್ತಿದ್ದು, ಕೆಆರ್‌ಎಸ್‌ ಜಲಾಶಯದಿಂದ 50 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದರು. ಭಾನುವಾರ ಜಿಪಂ ಕಾವೇರಿ ಸಭಾಂಗಣದಲ್ಲಿ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳ…

ಕೆಆರ್‌ಎಸ್‌ ಭರ್ತಿ
ಮಂಡ್ಯ, ಮೈಸೂರು

ಕೆಆರ್‌ಎಸ್‌ ಭರ್ತಿ

July 15, 2018

ಮಂಡ್ಯ:  ಜಲಾ ನಯನ ಪ್ರದೇಶದಲ್ಲಿ ಉತ್ತಮ ಮಳೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಕನ್ನಡಿಗರ ಜೀವನದಿ ಕಾವೇರಿ ಮಾತೆ ಮೈದುಂಬಿ ಹರಿಯುತ್ತಿದ್ದು, ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿದೆ. ಸದ್ಯಕ್ಕೆ 123.20 ಅಡಿ ನೀರು ತುಂಬಿರುವುದರಿಂದ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ 17 ಗೇಟ್‍ಗಳ ಮೂಲಕ ಸುಮಾರು 50ಸಾವಿರ ಕ್ಯೂಸೆಕ್ಸ್ ನೀರನ್ನು ಇಂದು ನದಿಗೆ ಬಿಡಲಾಗುತ್ತಿದೆ. ಸತತ ಮೂರು ವರ್ಷಗಳ ಬರಗಾಲದಿಂದ ನೀರಿನ ಕೊರತೆ ಅನುಭವಿಸಿದ್ದ ಕೆಆರ್‌ಎಸ್‌ ಈ ಬಾರಿ ಸಂಪೂರ್ಣ ಭರ್ತಿ ಯಾಗಿದೆ. ದಶಕಗಳ ನಂತರ ಅವಧಿಗೂ ಮುನ್ನವೇ ಕೆಆರ್‌ಎಸ್‌ ಭರ್ತಿಯಾಗಿರು ವುದು…

ರೈತರ ಬೆಳೆ, ಕೆರೆಗಳಿಗೆ ನೀರು ಹರಿಸಲು ಸಿಎಂ ಸೂಚನೆ
ಮೈಸೂರು

ರೈತರ ಬೆಳೆ, ಕೆರೆಗಳಿಗೆ ನೀರು ಹರಿಸಲು ಸಿಎಂ ಸೂಚನೆ

July 15, 2018

ಬೆಂಗಳೂರು: ಕಾವೇರಿ ನದಿ ಪಾತ್ರದ ರೈತರ ಬೆಳೆಗೆ ಹಾಗೂ ಕೆರೆಗಳ ಭರ್ತಿ ಮಾಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶಿಸಿದ್ದಾರೆ. ರಾಜ್ಯಕ್ಕೆ ಹೆಚ್ಚು ವರಿಯಾಗಿ ಒದಗಿ ರುವ 14.5 ಟಿಎಂಸಿ ನೀರನ್ನು ಪ್ರಸಕ್ತ ವರ್ಷದಿಂದಲೇ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೆಚ್ಚುವರಿ ನೀರನ್ನು ಮೊದಲು ಕೆರೆಗಳಿಗೆ ಭರ್ತಿ ಮಾಡಿ ಉಳಿದ ನೀರನ್ನು ಕೃಷಿ ಭೂಮಿ ವಿಸ್ತರಣೆ ಮತ್ತು ಕುಡಿಯುವ ನೀರಿನ ಕ್ರಿಯಾ ಯೋಜನೆ ರೂಪಿಸುವಂತೆ ತಿಳಿಸಿದ್ದಾರೆ. ಈಗಾಗಲೇ ನದಿ ಪಾತ್ರಕ್ಕೆ ನೀರು ಬಿಡಲಾಗುತ್ತಿದ್ದು ರೈತರು ಸಾಂಪ್ರದಾಯಿಕ ಬೆಳೆ ಜೊತೆಗೆ…

ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ, ನಡುಗಡ್ಡೆಯಲ್ಲಿ ಸಿಲುಕಿದ್ದ ಮತ್ತೊಬ್ಬನ ರಕ್ಷಣೆ
ಮಂಡ್ಯ

ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ, ನಡುಗಡ್ಡೆಯಲ್ಲಿ ಸಿಲುಕಿದ್ದ ಮತ್ತೊಬ್ಬನ ರಕ್ಷಣೆ

July 15, 2018

ಮಂಡ್ಯ:  ಕೆಆರ್‌ಎಸ್‌ನಿಂದ ಹೆಚ್ಚು ವರಿ ನೀರು ಬಿಟ್ಟ ಬೆನ್ನಲ್ಲೇ ಅಪಾಯಮಟ್ಟ ಮೀರಿ ಹರಿಯುತ್ತಿರುವ ಕಾವೇರಿ ನದಿಯ ಪ್ರವಾಹದಲ್ಲಿ ಸಿಲುಕಿದ್ದ ಯುವಕರಿಬ್ಬರ ಪೈಕಿ ಓರ್ವ ರಕ್ಷಿಸಲ್ಪಟ್ಟು, ಮತ್ತೊಬ್ಬ ಕೊಚ್ಚಿ ಹೋಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಚಂದ್ರವನ ಆಶ್ರಮ ಸಮೀಪದ ಗೂಳಿತಿಟ್ಟು ಬಳಿ ಇಂದು ಸಂಜೆ 5 ಗಂಟೆ ಯಲ್ಲಿ ನಡೆದಿದೆ. ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ಮಹಾದೇವ ಬಿನ್ ವೆಂಕಟಯ್ಯ (28) ಎಂಬ ಯುವಕನನ್ನೇ ರಕ್ಷಿಸಲಾಗಿದ್ದು ಮತ್ತೊಬ್ಬನ ಮಾಹಿತಿ ತಿಳಿದು ಬಂದಿಲ್ಲ. ಕಾವೇರಿ ನದಿಯಲ್ಲಿ ನೀರು ಹೆಚ್ಚಳವಾದ ಪರಿಣಾಮ…

ಕೇಳಿದ್ದಕ್ಕಿಂತ ಅಧಿಕ ನೀರು ತಮಿಳ್ನಾಡಿಗೆ ಹರಿಯಿತು
ಮೈಸೂರು

ಕೇಳಿದ್ದಕ್ಕಿಂತ ಅಧಿಕ ನೀರು ತಮಿಳ್ನಾಡಿಗೆ ಹರಿಯಿತು

July 14, 2018

 ಕಾವೇರಿ ನೀರು ನಿರ್ವಹಣಾ ಸಮಿತಿಗೆ ಕೆಲಸವೇ ಇಲ್ಲ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜು. 20ರಂದು ಕೆಆರ್‌ಎಸ್‌, ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಣೆ ಬೆಂಗಳೂರು:  ಅವಧಿಗೂ ಮುನ್ನವೇ ಆರಂಭಗೊಂಡ ಮುಂಗಾರಿ ನಿಂದ ರಾಜ್ಯ ಕಾವೇರಿ ಜಲಾನಯನ ಪಾತ್ರದಿಂದ ತಮಿಳುನಾಡಿಗೆ ನಿಗದಿಪಡಿಸಿರುವುದಕ್ಕಿಂತ ಹೆಚ್ಚು ನೀರು ಹರಿದು ಹೋಗಿದೆ. ಕೇರಳದ ವೈನಾಡು, ಕೊಡಗು ಹಾಗೂ ಪಶ್ಚಿಮ ಘಟ್ಟಗಳಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ಕೃಷ್ಣರಾಜ ಸಾಗರ ಸೇರಿದಂತೆ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ. ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುವ ಸಮಯಕ್ಕೆ…

1 4 5 6 7
Translate »