ಮೈಸೂರು: ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಕರ್ನಾಟಕ ರೇಷ್ಮೆ ಉದ್ಯಮ ನಿಗಮದ (ಕೆಎಸ್ಐಸಿ) ವತಿಯಿಂದ ಉಡುಗೊರೆಯಾಗಿ ಕೇವಲ 4.500 ರೂ.ಗೆ ಮೈಸೂರು ಸಿಲ್ಕ್ ಸೀರೆಗಳ ಮಾರಾಟಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರವಾ ಸೋಧ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಶುಕ್ರವಾರ ಸಂವಾದ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರು ರೇಷ್ಮೆ ಸೀರೆಗಳು ಉತ್ತಮ ಗುಣಮಟ್ಟದೊಂದಿಗೆ ವಿಶ್ವ ಪ್ರಸಿದ್ಧಿ ಪಡೆದಿವೆ. ಮೈಸೂರಿನಲ್ಲಿರುವ ರೇಷ್ಮೆ ಉದ್ಯಮ ನಿಗಮ ದಲ್ಲಿ ಸುಮಾರು…