ಮೈಸೂರು: ಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಪೂರ್ವ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆವರೆಗಿನ ಮಕ್ಕಳ ಸುರಕ್ಷತೆಗಾಗಿ 9ಕ್ಕೂ ಹೆಚ್ಚು ಅಂಶಗಳ ಮಾರ್ಗೋಪಾಯಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಶುಕ್ರವಾರ ಆದೇಶಿಸಿದ್ದಾರೆ. ನಗರ ವ್ಯಾಪ್ತಿಯಲ್ಲಿ ಪೂರ್ವ ಪ್ರಾಥಮಿಕದಿಂದ ಪ್ರೌಢಶಿಕ್ಷಣ ದವರೆಗೆ ವ್ಯಾಸಂಗ ಮಾಡುತ್ತಿರುವ ಮಕ್ಕಳ ಸುರಕ್ಷತೆಗಾಗಿ ಆಯಾಯ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಕೆಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಿದ್ದು, ವಿವರ ಇಂತಿದೆ. ಶಾಲಾ ವಾಹನಗಳು ಖಾಸಗಿಯವರ ನಿರ್ವಹಣೆಯಲ್ಲಿ ದ್ದಲ್ಲಿ, ಅಂತಹ ಪ್ರತಿವಾಹನದಲ್ಲಿ ಮಕ್ಕಳ ಪಿಕಪ್…
ಮೈಸೂರು
ರೌಡಿಗಳ ಚಲನ-ವಲನದ ಮೇಲೆ ನಿಗಾ ಇಡಿ
January 29, 2019ಮೈಸೂರು: ಲೋಕ ಸಭಾ ಚುನಾವಣೆ ಸಮೀಪಿಸುತ್ತಿದೆ. ರೌಡಿ ಗಳ ಚಲನವಲನಗಳ ಮೇಲೆ ನಿಗಾ ಇರಿಸಿ ಕಾನೂನು-ಸುವ್ಯವಸ್ಥೆ ಕಾಪಾಡುವಂತೆ ಮೈಸೂರು ನಗರ ನೂತನ ಪೊಲೀಸ್ ಕಮಿಷ್ನರ್ ಕೆ.ಟಿ.ಬಾಲಕೃಷ್ಣ ಅಧಿಕಾರಿ ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪೊಲೀಸ್ ಕಮಿಷ್ನರ್ ಆಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ನಜರ್ಬಾದ್ನಲ್ಲಿರುವ ತಮ್ಮ ಕಚೇರಿ ಸಭಾಂ ಗಣದಲ್ಲಿ ಇಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆವರೆಗೆ ಕಾನೂನು-ಸುವ್ಯ ವಸ್ಥೆ ಮತ್ತು ಅಪರಾಧ ಕುರಿತಂತೆ ಮೊದಲ ಸಭೆ ನಡೆಸಿದ ಅವರು, ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸುವ…