ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ನಿಖಿಲ್ ಜಯಭೇರಿ ಭಾರಿಸಲಿ ಹಾಗೂ ರಾಜ್ಯ ದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಸುಭದ್ರವಾಗಿ ರಲಿ ಎಂದು ದೇವರ ಮೊರೆ ಹೋಗಲು ಮುಂದಾ ಗಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಒಂದೂವರೆ ದಶಕದಿಂದ ಬಾಕಿ ಇರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಚಿನ್ನದ ರಥ ಮಾಡಿಸಿಕೊಡುವ ರಾಜ್ಯ ಸರ್ಕಾರದ ಭರವಸೆಯನ್ನು ಈಗ ಈಡೇರಿಸಲು ಸಜ್ಜಾಗಿದ್ದಾರೆಯೇ? ಜ್ಯೋತಿಷಿಯೊಬ್ಬರ ಸಲಹೆ ಮೇರೆಗೆ ಈ ತೀರ್ಮಾನಕ್ಕೆ ಬಂದಿರುವ ಮುಖ್ಯಮಂತ್ರಿಗಳು, ಚಿನ್ನದ ರಥ ಮಾಡಿಸಿಕೊಡುವ ಭರವಸೆ ಈಡೇರಿಸುವುದಾಗಿ ಕುಕ್ಕೆ ಸುಬ್ರಹ್ಮಣ್ಯ ದೇಗುಲ…