Tag: Kumbh

ಸಫಾಯಿ ಕರ್ಮಚಾರಿಗಳ ಪಾದ ತೊಳೆದ ಪ್ರಧಾನಿ
ಮೈಸೂರು

ಸಫಾಯಿ ಕರ್ಮಚಾರಿಗಳ ಪಾದ ತೊಳೆದ ಪ್ರಧಾನಿ

February 25, 2019

ಪ್ರಯಾಗ್‍ರಾಜ್: ಉತ್ತರ ಪ್ರದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕುಂಭಮೇಳದಲ್ಲಿ ಭಾನುವಾರ ಪವಿತ್ರ ಸ್ನಾನ ಮಾಡಿದರು. ಗೋರಖ್‍ಪುರದಲ್ಲಿ ಕಿಸಾನ್ ಸಮ್ಮಾನ್ ಯೋಜನೆಗೆ ಚಾಲನೆ ನೀಡಿದ ನಂತರ ಪ್ರಧಾನಿ ಮೋದಿ ಪ್ರಯಾಗ್ ರಾಜ್‍ಗೆ ಆಗಮಿಸಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ ಪ್ರಾರ್ಥನೆ ಸಲ್ಲಿಸಿದರು. ಗಂಗಾ, ಯಮುನಾ ಹಾಗೂ ಸರಸ್ವತಿ ಸಂಗಮವಾಗುವ ಸ್ಥಳದಲ್ಲಿ ಪ್ರಧಾನಿ ಮೋದಿ ಮಿಂದೆದ್ದರು. ತ್ರಿವೇಣಿ ಘಾಟ್‍ನಲ್ಲಿ ಗಂಗಾ ಆರತಿಯನ್ನೂ ನೆರವೇರಿಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಹಾಜರಿದ್ದರು. ನಂತರ ಪ್ರಧಾನಿ ಮೋದಿ ಸ್ವಚ್ಛ…

Translate »