Tag: Kushalanagar

ಕಾವೇರಿ ಕಣಿವೆಯ ಹಾರಂಗಿ ಜಲಾಶಯ ಭರ್ತಿ
ಕೊಡಗು, ಮೈಸೂರು

ಕಾವೇರಿ ಕಣಿವೆಯ ಹಾರಂಗಿ ಜಲಾಶಯ ಭರ್ತಿ

July 8, 2018

ಕುಶಾಲನಗರ: ಕೊಡಗಿನಲ್ಲಿ ಉತ್ತಮ ಮಳೆ ಬೀಳುತ್ತಿರುವ ಹಿನ್ನಲೆ ಯಲ್ಲಿ ಹಾರಂಗಿ ಜಲಾಶಯ ಭರ್ತಿಯಾ ಗಿದ್ದು, ಶನಿವಾರ ಸಂಜೆ ಜಲಾಶಯದ ನಾಲ್ಕು ಕ್ರೆಸ್ಟ್ ಗೇಟ್‍ಗಳಿಂದ ನದಿಗೆ 1200 ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದೆ. ಕಾವೇರಿ ಕಣಿವೆಯ ಪ್ರಮುಖ ಜಲಾ ಶಯಗಳಲ್ಲಿ ಒಂದಾದ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿ ಇದ್ದು, ಜಲಾ ಶಯದ ಇಂದಿನ ನೀರಿನ ಮಟ್ಟ 2856 ಅಡಿ (ಸಂಜೆ 5 ಗಂಟೆಗೆ) ಇತ್ತು. ಅಣೆಕಟ್ಟೆ ಸುರಕ್ಷತೆ ದೃಷ್ಟಿಯಿಂದ ನೀರಿನ ಮಟ್ಟ ಕಾಯ್ದುಕೊಳ್ಳಲಾಗುತ್ತಿದೆ. ಜಲಾಶಯಕ್ಕೆ 24450 ಕ್ಯೂಸೆಕ್…

ರೋಟರಿ ಅಧ್ಯಕ್ಷರಾಗಿ ಕೆ.ಎಂ.ಜೇಕಬ್ ಪದಗ್ರಹಣ
ಕೊಡಗು

ರೋಟರಿ ಅಧ್ಯಕ್ಷರಾಗಿ ಕೆ.ಎಂ.ಜೇಕಬ್ ಪದಗ್ರಹಣ

July 5, 2018

ಕುಶಾಲನಗರ: ಪ್ರತಿ ಯೊಬ್ಬರು ಮಾನವೀಯ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಗವರ್ನರ್ ಜೋಸೆಫ್ ಮ್ಯಾಥ್ಯು ಹೇಳಿದರು. ಇಲ್ಲಿನ ರೋಟರಿ ಸಂಸ್ಥೆ ವತಿಯಿಂದ ರೈತ ಸಹಕಾರ ಭವನದಲ್ಲಿ ಬುಧವಾರ ಸಂಜೆ ಏರ್ಪಡಿಸಿದ್ದ 2018-19ನೇ ಸಾಲಿನ ರೋಟರಿ ಸಂಸ್ಥೆಯ ನೂತನ ಪಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾ ಟಿಸಿ ಅವರು ಮಾತನಾಡಿದರು. ರೋಟರಿ ಸಂಸ್ಥೆ ಸದಸ್ಯರು ಸಾಮಾಜಿಕ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವ ಮೂಲಕ ಸಾಮಾಜದ ಸ್ವಾಸ್ಥ್ಯ ನಿರ್ಮಾಣಕ್ಕೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು. ಸಹಾಯಕ…

ಅರಣ್ಯ ರಕ್ಷಕರ ತರಬೇತಿ ಶಿಬಿರದ ಸಮಾರೋಪ: ಅರಣ್ಯ ಪ್ರದೇಶಕ್ಕೆ ಬೆಂಕಿ ತಗುಲದಂತೆ ಎಚ್ಚರಿಕೆ ವಹಿಸಿ
ಕೊಡಗು

ಅರಣ್ಯ ರಕ್ಷಕರ ತರಬೇತಿ ಶಿಬಿರದ ಸಮಾರೋಪ: ಅರಣ್ಯ ಪ್ರದೇಶಕ್ಕೆ ಬೆಂಕಿ ತಗುಲದಂತೆ ಎಚ್ಚರಿಕೆ ವಹಿಸಿ

July 2, 2018

ಕುಶಾಲನಗರ: ದೇಶದ ಸಂಪತ್ತಾಗಿರುವ ಅರಣ್ಯ ಪ್ರದೇಶಕ್ಕೆ ಯಾವುದೇ ಕಾರಣಕ್ಕೂ ಬೆಂಕಿ ತಗು ಲದಂತೆ ಅರಣ್ಯ ರಕ್ಷಕರು ಎಚ್ಚರಿಕೆ ವಹಿಸ ಬೇಕಾಗಿದೆ ಎಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಮಂಜು ನಾಥ್ ಹೇಳಿದರು. ಇಲ್ಲಿನ ಗಂಧದಕೋಟಿಯಲ್ಲಿರುವ ಅರಣ್ಯ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಏರ್ಪಡಿಸಿದ್ದ 2017-18ನೇ ಸಾಲಿನ 88ನೇ ತಂಡದ ಅರಣ್ಯ ರಕ್ಷಕರ ಬುನಾದಿ ತರ ಬೇತಿ ಶಿಬಿರದ ಸಾಮರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ಉಜ್ವಲ ಯೋಜನೆಯಡಿ ಎಲ್ಲ ರಿಗೂ ಉಚಿತ ಗ್ಯಾಸ್ ಸಿಲೆಂಡರ್…

ಟಿಪ್ಪು ನೆನಪಿಸುವ ಕುಶಾಲನಗರ ಹೆಸರು ಬದಲಾವಣೆಗೆ ಸಿಎನ್‍ಸಿ ಆಗ್ರಹ
ಕೊಡಗು

ಟಿಪ್ಪು ನೆನಪಿಸುವ ಕುಶಾಲನಗರ ಹೆಸರು ಬದಲಾವಣೆಗೆ ಸಿಎನ್‍ಸಿ ಆಗ್ರಹ

June 30, 2018

ಮಡಿಕೇರಿ:  ‘ಟಿಪ್ಪು’ ಜನಿ ಸಿದ ಸುವಾರ್ತೆ ದೊರೆತ ಹಿನ್ನೆಲೆಯಲ್ಲಿ ಕಾವೇರಿ ನದಿತಟದಲ್ಲಿರುವ ದಂಡಿನಪೇಟೆ ಯಲ್ಲಿ ತನ್ನ ಸೇನಾ ತುಕ್ಕಡಿಯೊಂದಿಗೆ ಬೀಡು ಬಿಟ್ಟಿದ್ದ ‘ಹೈದರಾಲಿ’, ಸಂಭ್ರಮ ದಿಂದ ಆ ಪ್ರದೇಶವನ್ನು ಕುಶಾಲನಗರ ವೆಂದು ನಾಮಕರಣ ಮಾಡಿದ್ದು, “ಕುಷ್” ಎಂದರೆ ಪರ್ಷಿಯನ್ ಭಾಷೆಯಲ್ಲಿ ಸಂಭ್ರಮ ಎಂದರ್ಥ ಎಂದು ಅಭಿಪ್ರಾಯ ಪಟ್ಟಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು. ನಾಚಪ್ಪ, ಕುಶಾಲನಗರ ಪಟ್ಟಣದ ಹೆಸ ರನ್ನು ಬದಲಾಯಿಸುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತ…

ಕೂಡಿಗೆ ಸೈನಿಕ ಶಾಲೆ ವಿದ್ಯಾರ್ಥಿ ಸಾವು ಪ್ರಕರಣದ ತನಿಖೆ ಮುಂದುವರಿಕೆ
ಕೊಡಗು

ಕೂಡಿಗೆ ಸೈನಿಕ ಶಾಲೆ ವಿದ್ಯಾರ್ಥಿ ಸಾವು ಪ್ರಕರಣದ ತನಿಖೆ ಮುಂದುವರಿಕೆ

June 30, 2018

ಮಡಿಕೇರಿ: ಕೂಡಿಗೆ ಸೈನಿಕ ಶಾಲೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ 9ನೇ ತರಗತಿ ವಿದ್ಯಾರ್ಥಿ ಚಿಂಗಪ್ಪ ಪ್ರಕರಣದ ತನಿಖೆ ಮುಂದುವರಿದಿದ್ದು, ಮರಣೋತ್ತರ ಪರೀಕ್ಷೆ ವರದಿ ಆಧರಿಸಿ ಹೆಚ್ಚಿನ ತನಿಖೆ ನಡೆಯಲಿರುವುದಾಗಿ ತಿಳಿದು ಬಂದಿದೆ. ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ನಡೆದ ಮೃತದೇಹ ಮರಣೋತ್ತರ ಪರೀಕ್ಷೆಯ ವರದಿಯನ್ನು ಮೈಸೂರಿನಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಯಕ್ಕೆ ರವಾನಿಸಲಾಗಿದ್ದು, ಈ ವರದಿ ಬಂದ ಬಳಿ ಕವೇ ತನಿಖೆ ಮತ್ತಷ್ಟು ಚುರುಕು ಪಡೆಯಲಿದೆ. ಕುಶಾಲನಗರ ಗ್ರಾಮಾಂತರ ವೃತ್ತ ನಿರೀಕ್ಷಕ ಕ್ಯಾತೇಗೌq,À ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಈಗಾಗಲೇ ಸೈನಿಕ…

ಸೈನಿಕ ಶಾಲೆ ಮೃತ ವಿದ್ಯಾರ್ಥಿ ರಾಸಾಯನಿಕ ಸೇವಿಸಿದ್ದನೆ?
ಕೊಡಗು

ಸೈನಿಕ ಶಾಲೆ ಮೃತ ವಿದ್ಯಾರ್ಥಿ ರಾಸಾಯನಿಕ ಸೇವಿಸಿದ್ದನೆ?

June 29, 2018

ತನಿಖೆ ವೇಳೆ ಸ್ನಾನದ ಕೋಣೆಯಲ್ಲಿ ರಾಸಾಯನಿಕ ಬಾಟಲ್ ಪತ್ತೆ ಕುಶಾಲನಗರ: ಕೂಡಿಗೆ ಸೈನಿಕ ಶಾಲೆ ವಿದ್ಯಾರ್ಥಿ ಚಿಂಗಪ್ಪ ಪ್ರಯೋಗಾಲಯದ ರಾಸಾಯನಿಕ ಸೇವಿಸಿ ಮೃತಪಟ್ಟಿರಬಹುದು ಎಂದು ತನಿಖೆ ವೇಳೆ ಶಂಕೆ ವ್ಯಕ್ತವಾಗಿದೆ. ವಿದಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ನಂತರವಷ್ಟೆ ಸಾವು ಸಂಭವಿಸಿದ್ದು ಹೇಗೆ? ಎಂಬುದು ತಿಳಿಯಲಿದೆ. ವಿದ್ಯಾರ್ಥಿ ಸಾವಿಗೀಡಾದ ಜೂ.23ರಂದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿರುವ ದೃಶ್ಯಾವಳಿ ಗಳನ್ನು ತನಿಖಾ ತಂಡ ಪರಿಶೀಲಿಸಲಾಗಿ ಆತ ಪ್ರಯೋಗಾಲಯಕ್ಕೆ ತೆರಳಿರುವುದು ಗೊತ್ತಾ ಗಿದೆ ಎಂದು ಮೂಲಗಳು ತಿಳಿಸಿವೆ. ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು…

ಹಾರಂಗಿ ಜಲಾಶಯ ಭರ್ತಿಗೆ 20 ಅಡಿ ಬಾಕಿ
ಕೊಡಗು

ಹಾರಂಗಿ ಜಲಾಶಯ ಭರ್ತಿಗೆ 20 ಅಡಿ ಬಾಕಿ

June 27, 2018

ಕುಶಾಲನಗರ:  ಕಾವೇರಿ ಕಣಿವೆ ಪ್ರಮುಖ ಜಲಾಶಯಗಳಲ್ಲಿ ಒಂದಾಗಿ ರುವ ಹಾರಂಗಿ ಜಲಾಶಯ ಭರ್ತಿಗೆ ಮಂಗಳ ವಾರ 20 ಅಡಿ ಮಾತ್ರ ಬಾಕಿ ಇದೆ. ಗರಿಷ್ಠ 2859 ಅಡಿ ಸಾಮಥ್ರ್ಯದಲ್ಲಿ ಮಂಗಳವಾರ ಮಧ್ಯಾಹ್ನ 12 ಗಂಟೆಗೆ 2838.52 ನೀರು ಸಂಗ್ರಹಗೊಂಡಿದ್ದು, 4.02 ಟಿಎಂಸಿ ನೀರು ಇದೆ. ಅಣೆಕಟ್ಟೆಗೆ ಒಳಹರಿವು 1252ಇದ್ದು, 30 ಕ್ಯೂಸೆಕ್ಸ್ ನೀರು ಹೊರ ಹರಿವು ಇದೆ.ಜಲಾಶಯ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ 1.02 ಎಂ.ಎಂ. ಇದೆ. ಕಳೆದ ವರ್ಷ ಇದೇ ಅವಧಿಗೆ 2817 ಅಡಿ ನೀರು ಸಂಗ್ರಹ…

ಅನುಮಾನಾಸ್ಪದವಾಗಿ ಸಾವಿಗೀಡಾದ ಸೈನಿಕ ಶಾಲೆ ವಿದ್ಯಾರ್ಥಿ ಕುಟುಂಬಕ್ಕೆ ಸಂಕೇತ್ ಸಾಂತ್ವನ
ಕೊಡಗು

ಅನುಮಾನಾಸ್ಪದವಾಗಿ ಸಾವಿಗೀಡಾದ ಸೈನಿಕ ಶಾಲೆ ವಿದ್ಯಾರ್ಥಿ ಕುಟುಂಬಕ್ಕೆ ಸಂಕೇತ್ ಸಾಂತ್ವನ

June 27, 2018

ಕುಶಾಲನಗರ: ಕಳೆದ ಶನಿವಾರ ಕೂಡಿಗೆ ಸೈನಿಕ ಶಾಲೆಯಲ್ಲಿ ನಿಗೂಢವಾಗಿ ಮೃತಪಟ್ಟ ವಿದ್ಯಾರ್ಥಿ ಚಿಂಗಪ್ಪ ಮನೆಗೆ ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮೇರಿ ಯಂಡ ಸಂಕೇತ್ ಪೂವಯ್ಯ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮಾದಾಪುರದ ಮೂವತ್ತೊಕ್ಲು ಗ್ರಾಮ ದಲ್ಲಿರುವ ಮನೆಗೆ ಭೇಟಿ ನೀಡಿದ ಅವರು, ಮೃತ ವಿದ್ಯಾರ್ಥಿಯ ತಂದೆ ನಾಗಂಡ ಟಿ ಪೂವಯ್ಯ ಮತ್ತು ಕುಟುಂಬ ಸದಸ್ಯ ರೊಂದಿಗೆ ಚರ್ಚಿಸಿದರು. ತಮ್ಮ ಮಗನ ಸಾವಿಗೆ ಕಾರಣಕರ್ತರಾದ ಆರೋಪಿ ಗಳಿಗೆ ಶಿಕ್ಷೆಯಾಗುವಂತೆ ಮಾಡಲು ಸಹ ಕರಿಸುವುದರೊಂದಿಗೆ ತಮ್ಮ ಕುಟುಂಬಕ್ಕೆ…

ಕೂಡಿಗೆ ಸೈನಿಕ ಶಾಲೆಯಲ್ಲಿ ಪೊಲೀಸರ ತನಿಖೆ ಚುರುಕು
ಕೊಡಗು

ಕೂಡಿಗೆ ಸೈನಿಕ ಶಾಲೆಯಲ್ಲಿ ಪೊಲೀಸರ ತನಿಖೆ ಚುರುಕು

June 26, 2018

ಕುಶಾಲನಗರ:  ಸೋಮವಾರಪೇಟೆ ತಾಲೂಕಿನ ಕೂಡಿಗೆ ಸೈನಿಕ ಶಾಲೆಯಲ್ಲಿ ಶನಿವಾರ ಸಂಭವಿಸಿದ ವಿದ್ಯಾರ್ಥಿ ಚಿಂಗಪ್ಪ ಅವರ ಅನುಮಾನಾಸ್ಪದ ಸಾವಿನ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಬಿರುಸಿನ ತನಿಖಾ ಕಾರ್ಯ ಆರಂಭಗೊಂಡಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ಮಾರ್ಗದರ್ಶನದಲ್ಲಿ ಸೋಮ ವಾರಪೇಟೆ ಉಪ ವಿಭಾಗದ ಉಪ ಪೊಲೀಸ್ ಅಧೀಕ್ಷಕ ಮುರುಳೀಧರ್ ನೇತೃತ್ವದಲ್ಲಿ ತನಿಖಾಧಿಕಾರಿ ಕುಶಾಲನಗರದ ವೃತ್ತ ನಿರೀಕ್ಷಕ ಕ್ಯಾತೇಗೌಡ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನವೀನ್ ಗೌಡ ಅವರು ಸೋಮವಾರ ಕೂಡಿಗೆ ಸೈನಿಕ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು….

ಕೂಡಿಗೆ ಸೈನಿಕ ಶಾಲೆ ವಿದ್ಯಾರ್ಥಿ ಅನುಮಾನಾಸ್ಪದ ಸಾವು ಪ್ರಕರಣ :ಉಪ ಪ್ರಾಂಶುಪಾಲೆ ಸೇರಿ ಐವರ ವಿರುದ್ಧ ಕೊಲೆ ಕೇಸ್
ಕೊಡಗು, ಮೈಸೂರು

ಕೂಡಿಗೆ ಸೈನಿಕ ಶಾಲೆ ವಿದ್ಯಾರ್ಥಿ ಅನುಮಾನಾಸ್ಪದ ಸಾವು ಪ್ರಕರಣ :ಉಪ ಪ್ರಾಂಶುಪಾಲೆ ಸೇರಿ ಐವರ ವಿರುದ್ಧ ಕೊಲೆ ಕೇಸ್

June 25, 2018

ಕುಶಾಲನಗರ: ಇಲ್ಲಿಗೆ ಸಮೀ ಪದ ಕೂಡಿಗೆ ಸೈನಿಕ ಶಾಲೆ ವಿದ್ಯಾರ್ಥಿ ಅನು ಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈನಿಕ ಶಾಲೆಯ ಉಪ ಪ್ರಾಂಶುಪಾಲೆ ಸೇರಿದಂತೆ ಐವರ ವಿರುದ್ಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ಸೈನಿಕ ಶಾಲೆಯ ಉಪ ಪ್ರಾಂಶುಪಾಲೆ ಸೀಮಾ ತ್ರಿಪಾಠಿ, ಕನ್ನಡ ಶಿಕ್ಷಕ ಮಂಜಪ್ಪ, ಕಂಪ್ಯೂಟರ್ ಶಿಕ್ಷಕ ಗೋವಿಂದರಾಜು, ವಾರ್ಡನ್ ಸುನೀಲ್ ಮತ್ತು ಮ್ಯಾಥ್ಯು ಅವರು ಗಳು ಆರೋಪಕ್ಕೆ ಗುರಿಯಾದವರಾಗಿದ್ದು, ಮೃತ ವಿದ್ಯಾರ್ಥಿ ಎನ್.ಪಿ.ಚಿಂಗಪ್ಪ ತಂದೆ ಸೈನಿಕ ಶಾಲೆಯ ಹಾಕಿ ಕೋಚ್…

1 3 4 5 6 7
Translate »