ಮೈಸೂರು: ಸ್ಪರ್ಧಾತ್ಮಕ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿರುವ ವಿದ್ಯಾಥಿಗಳೇ ನಿಮ್ಮ ಕನಸೆಂಬ ಬೀಜದ ಬೆಳೆ ಫಸಲಾಗಿ ಪರಿವರ್ತನೆಯಾಗಲಿ ಎಂದು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರ ಕಾರ್ಯನಿರ್ವಣಾಧಿಕಾರಿ ಶಶಿಕುಮಾರ್ ಹಾರೈಸಿದರು. ನಗರದ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಕೊಠಡಿಯಲ್ಲಿ ಜ್ಞಾನಬುತ್ತಿ ಸಾಹಿತ್ಯ ಸಂಸ್ಕøತಿ ಸಂಸ್ಥೆ ವತಿಯಿಂದ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕೆಎಎಸ್ ಮತ್ತು ಐಎಎಸ್ ಪರೀಕ್ಷೆ ಬರೆಯುವ ಕನಸು ಒತ್ತು ಬಂದಿರುವವರು ಮೊದಲು ದೃಡ ಮನಸ್ಸು ಮಾಡಬೇಕು. ಎಲ್ಲದಕ್ಕೂ ಮುಖ್ಯವಾಗಿ ಸರಿಯಾದ ಬದ್ಧತೆ ಇರಬೇಕು. ಐಎಎಸ್ ಮತ್ತು ಕೆಎಎಸ್…