Tag: Law

ಇಂದಿನಿಂದ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಕಾನೂನು ಅರಿವು
ಮೈಸೂರು

ಇಂದಿನಿಂದ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಕಾನೂನು ಅರಿವು

July 24, 2018

ಹೆಚ್.ಡಿ.ಕೋಟೆ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚಾರ ರಥದ ಮೂಲಕ ಕಾನೂನು ಮತ್ತು ಜನತಾ ನ್ಯಾಯಾಲಯ ಕುರಿತು ಅರಿವು ಮೂಡಿ ಸುವ ಕಾರ್ಯಕ್ರಮವನ್ನು ಇಂದಿನಿಂದ ನಾಲ್ಕು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಸ್ಥಳೀಯ ನ್ಯಾಯಾಧೀಶರಾದ ಕೆ.ಕೇಶವ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ವಿವರ ನೀಡಿದ ಅವರು ಸಂಚಾರ ರಥಕ್ಕೆ ಜುಲೈ 24(ಇಂದು) ಮಂಗಳವಾರ ಬೆಳಿಗ್ಗೆ 10.30ಕ್ಕೆ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಚಾಲನೆ ನೀಡಲಾಗುವುದು. ಜು.26 ಮತ್ತು 27ರಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಎಂ.ಶಂಕರ್ ಕಾರ್ಯಕ್ರಮದಲ್ಲಿ ಭಾಗಿ ಯಾಗಲಿದ್ದಾರೆ ಎಂದು…

ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಾನೂನು ಅರಿವು ನೆರವು
ಚಾಮರಾಜನಗರ

ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಾನೂನು ಅರಿವು ನೆರವು

July 17, 2018

ಚಾಮರಾಜನಗರ: ಕಾನೂನು ಎಲ್ಲರಿಗೂ ಒಂದೇ 18 ವರ್ಷ ತುಂಬಿದ ಮೇಲೆ ವಾಹನ ಪರವಾನಿಗೆ ಪಡೆದು ವಿದ್ಯಾರ್ಥಿಗಳು ವಾಹನ ಓಡಿಸುವುದು ಉತ್ತಮ. ಪರವಾನಿಗೆ ಇಲ್ಲದೆ ವಾಹನ ಚಾಲಿಸು ವುದು ಅಪರಾಧ ಎಂದು ಚಾಮರಾಜ ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಸಿ.ಎಂ. ವಿಶಾಲಕ್ಷಿ ತಿಳಿಸಿದರು. ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಸರ್ಕಾರಿ ಪಾಲಿಟ್ನಿಕ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ ವನ್ನು…

ಜನಸಾಮಾನ್ಯರಲ್ಲಿ ಕಾನೂನು ಅರಿವು ಮೂಡಿಸಿದರೆ ಕೋರ್ಟ್‍ಗಳಲ್ಲಿ ದಾಖಲಾಗುವ ವ್ಯಾಜ್ಯಗಳಲ್ಲಿ ಇಳಿಮುಖ
ಮೈಸೂರು

ಜನಸಾಮಾನ್ಯರಲ್ಲಿ ಕಾನೂನು ಅರಿವು ಮೂಡಿಸಿದರೆ ಕೋರ್ಟ್‍ಗಳಲ್ಲಿ ದಾಖಲಾಗುವ ವ್ಯಾಜ್ಯಗಳಲ್ಲಿ ಇಳಿಮುಖ

June 5, 2018

ಮೈಸೂರು: – ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿಸುವುದರಿಂದ ನ್ಯಾಯಾಲಯಗಳಲ್ಲಿ ದಾಖಲಾಗುವ ವ್ಯಾಜ್ಯಗಳ ಪ್ರಮಾಣ ಇಳಿಮುಖವಾಗಲಿದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ವಂಟಿಗೊಡಿ ಅಭಿಪ್ರಾಯಪಟ್ಟರು. ಮೈಸೂರಿನ ಕುವೆಂಪುನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಮೈಸೂರು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಶಾಲೆಯ ಕಾನೂನು ಸಾಕ್ಷರತಾ ಸಂಘ ಉದ್ಘಾಟಿಸಿ ಅವರು ಮಾತನಾಡಿದರು. ಕಾನೂನುಗಳ ಅರಿವು ಹೊಂದುವ ಮೂಲಕ…

Translate »