Tag: legal awareness

ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿಸಲು ನಾಲ್ಕು ದಿನ ಸಂಚರಿಸಲಿದೆ `ಕಾನೂನು ಸಾಕ್ಷರತಾ ರಥ’: ನ್ಯಾಯಾಧೀಶ ಎಸ್.ಕೆ.ವಂಟಿಗೋಡಿ ಅವರಿಂದ ಚಾಲನೆ
ಮೈಸೂರು

ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿಸಲು ನಾಲ್ಕು ದಿನ ಸಂಚರಿಸಲಿದೆ `ಕಾನೂನು ಸಾಕ್ಷರತಾ ರಥ’: ನ್ಯಾಯಾಧೀಶ ಎಸ್.ಕೆ.ವಂಟಿಗೋಡಿ ಅವರಿಂದ ಚಾಲನೆ

August 2, 2018

ಮೈಸೂರು: ಮೈಸೂರು ನಗರದಲ್ಲಿ ನಾಲ್ಕು ದಿನಗಳ ಕಾಲ `ಕಾನೂನು ಸಾಕ್ಷರತಾ ರಥ’ ಸಂಚರಿಸಲಿದ್ದು, ಆ ಮೂಲಕ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿಸಲಿದೆ. ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿರುವ ಕಾನೂನು ಸಾಕ್ಷರತಾ ರಥ ಸಂಚಾರ ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಲಯದ ಪ್ರಧಾನ ನ್ಯಾಯಾದೀಶರೂ ಆದ ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ವಂಟಿಗೋಡಿ ಬುಧವಾರ ಚಾಲನೆ ನೀಡಿದರು. ಕಾನೂನು ಅರಿವಿನಿಂದ ನಾಗರಿಕ ಸಮಾಜ: ರಥದ…

ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನು ಅರಿವು ಅಗತ್ಯ
ಚಾಮರಾಜನಗರ

ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನು ಅರಿವು ಅಗತ್ಯ

August 2, 2018

ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ವತಿಯಿಂದ ಚಂದಕವಾಡಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಮತಿ ವಿಶಾಲಾಕ್ಷಿ ಸಿ.ಜಿ, ಉತ್ತಮ ಸಮಾಜ ಮತ್ತು ಉತ್ತಮ ನಾಗರಿಕರಾಗಲು ಕಾನೂನು ಅರಿವು ಹೊಂದು ವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ, ನಮ್ಮ ನೆಲದ ಕಾನೂನನ್ನು ಗೌರವಿಸಬೇಕು. ನಮ್ಮ ಸಂವಿಧಾನ ಎಲ್ಲಾ ಕಾನೂನುಗಳಿಗೂ ಅಡಿ ಪಾಯವಾಗಿದ್ದು,…

ವಿದ್ಯಾರ್ಥಿಯಿಂದಲೇ ಕಾನೂನಿನ ಅರಿವು ಅಗತ್ಯ
ಚಾಮರಾಜನಗರ

ವಿದ್ಯಾರ್ಥಿಯಿಂದಲೇ ಕಾನೂನಿನ ಅರಿವು ಅಗತ್ಯ

July 4, 2018

ಚಾಮರಾಜನಗರ: ವಿದ್ಯಾರ್ಥಿ ದೆಸೆಯಿಂದಲೇ ಕಾನೂನಿನ ಅರಿವು ಅಗತ್ಯ ವಾಗಿದ್ದು, ಇದರಿಂದ ಸಮಾಜದಲ್ಲಿ ಉತ್ತಮ ಜೀವನ ನಡೆಸಬಹುದು ಎಂದು ಚಾಮ ರಾಜನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ.ವಿಶಾಲಾಕ್ಷಿ ತಿಳಿಸಿದರು. ತಾಲೂಕಿನ ಅಮಚವಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಉದ್ಫಾಟಿಸಿ ಅವರು ಮಾತನಾಡುತ್ತಿದ್ದರು. ಸಂವಿಧಾನದಲ್ಲಿ ತಿಳಿಸಿರುವಂತೆ ಸಮಾಜ ದಲ್ಲಿರುವ ಪ್ರತಿಯೆÁಬ್ಬರು ಕಾನೂನಿ ನಡಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಮೂಲಭೂತ ಹಕ್ಕುಗಳನ್ನು ಅರಿತಿರುವ ನಾಗರಿಕರು ಸೇರಿದಂತೆ ಎಲ್ಲರು…

ಕಾನೂನಿನ ಬಗ್ಗೆ ಅರಿವಿದ್ದರೆ ಒಳಿತು: ನ್ಯಾಯಾಧೀಶ ಚಂದ್ರಶೇಖರ ಪಿ.ದಿಡ್ಡಿ ಅಭಿಮತ
ಚಾಮರಾಜನಗರ

ಕಾನೂನಿನ ಬಗ್ಗೆ ಅರಿವಿದ್ದರೆ ಒಳಿತು: ನ್ಯಾಯಾಧೀಶ ಚಂದ್ರಶೇಖರ ಪಿ.ದಿಡ್ಡಿ ಅಭಿಮತ

July 4, 2018

ಗುಂಡ್ಲುಪೇಟೆ: ಪ್ರತಿನಿತ್ಯದ ವ್ಯವಹಾರಗಳಿಗೆ ಶ್ರೀಸಾಮಾ ನ್ಯನು ಕಾನೂನುಗಳ ಬಗ್ಗೆ ಕನಿಷ್ಟ ಅರಿವು ಹೊಂದುವ ಮೂಲಕ ಪ್ರತಿಯೊಬ್ಬರಿಗೂ ಎದುರಾಗುವ ತೊಂದರೆಗಳನ್ನು ತಪ್ಪಿಸಿ ಕೊಳ್ಳಬಹುದು ಎಂದು ಪಟ್ಟಣದ ಹಿರಿಯ ಸಿವಿಲ್ ಹಾಗೂ ಜೆಎಂಎಫ್‍ಸಿ ನ್ಯಾಯಾ ಧೀಶ ಚಂದ್ರಶೇಖರ ಪಿ.ದಿಡ್ಡಿ ಹೇಳಿದರು. ತಾಲೂಕಿನ ಬನ್ನಿತಾಳಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘವು ಆಯೋಜಿಸಿದ್ದ ಮೂಲ ಕಾನೂನುಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಗು ಹುಟ್ಟಿದಾಗ ಜನನ ಹಾಗೂ ಕುಟುಂಬದ ಸದಸ್ಯರು…

Translate »