ಪುತ್ರನ ಸಾಕ್ಷ್ಯ ಪರಿಗಣಿಸಿ ಆರೋಪಿಗೆ ಶಿಕ್ಷೆ ಪ್ರಕಟ ಮೈಸೂರು: ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಪತಿರಾಯನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮೈಸೂರಿನ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶರಾದ ಜಿ.ಜಿ. ಕುರುಮತ್ತಿ ತೀರ್ಪು ನೀಡಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಮಹದೇವಪುರ ಗ್ರಾಮದ ನಾಗರಾಜು ಅಲಿಯಾಸ್ ನಾಗ(34), ತನ್ನ ಪತ್ನಿ ಸುನೀತಾ(25) ಅವರನ್ನು ಹತ್ಯೆ ಮಾಡಿ ಶಿಕ್ಷೆಗೊಳಗಾದವನಾಗಿದ್ದಾನೆ. ವಿವರ: ಕೆ.ಆರ್.ನಗರ ತಾಲೂಕು ಹಂಪಾಪುರ ಗ್ರಾಮದ ನರಸಿಂಹೇಗೌಡ ಅವರ ಪುತ್ರಿ ಸುನೀತಾಳನ್ನು ನಾಗರಾಜುವಿಗೆ ವಿವಾಹ…