Tag: Local Body Elections

ಸ್ಥಳೀಯ ಸಂಸ್ಥೆ ಚುನಾವಣೆ: ಶಾಂತಿಯುತ ಮತದಾನ
ಕೊಡಗು

ಸ್ಥಳೀಯ ಸಂಸ್ಥೆ ಚುನಾವಣೆ: ಶಾಂತಿಯುತ ಮತದಾನ

October 29, 2018

ಮಡಿಕೇರಿ: ಜಿಲ್ಲೆಯ ವಿರಾಜಪೇಟೆ, ಸೋಮವಾರಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿಗಳಲ್ಲಿ ಭಾನುವಾರ ಶಾಂತಿಯುತ ಮತದಾನ ನಡೆಯಿತು. ಜಿಲ್ಲೆಯ ಮೂರು ಪಟ್ಟಣ ಪಂಚಾಯ್ತಿಗಳ ಬಹು ತೇಕ ಎಲ್ಲಾ ಮತಗಟ್ಟೆಗಳಲ್ಲಿ ಬೆಳಗ್ಗಿನಿಂದಲೇ ಬಿರುಸಿನ ಮತದಾನ ಆರಂಭವಾಯಿತು. ಮತ್ತೆ ಕೆಲವು ಮತಗಟ್ಟೆಗಳಲ್ಲಿ ಮಧ್ಯಾಹ್ನದ ನಂತರ ಮತದಾನ ಚುರುಕು ಪಡೆಯಿತು. ವಿರಾಜಪೇಟೆಯಲ್ಲಿ ಶೇ.68.15, ಕುಶಾಲನಗರ ಶೇ.77, ಸೋಮವಾರಪೇಟೆ 77.94ರಷ್ಟು ಮತ ದಾನವಾದ ಬಗ್ಗೆ ವರದಿಯಾಗಿದೆ. ವಿರಾಜಪೇಟೆ ವರದಿ: ವಿರಾಜಪೇಟೆ ಪಟ್ಟಣ ಪಂಚಾಯಿತಿಯ 18 ವಾರ್ಡ್‍ಗಳಿಗೆ ಇಂದು ಶಾಂತಿ ಯುತ ಮತದಾನ ನಡೆಯಿತು. ಬೆಳಿಗ್ಗೆ…

ಹಾಸನದ 5 ಸ್ಥಳೀಯ ಸಂಸ್ಥೆಗಳ ಚುನಾವಣೆ: ಇಂದು ಮತ ಎಣಿಕೆ
ಹಾಸನ

ಹಾಸನದ 5 ಸ್ಥಳೀಯ ಸಂಸ್ಥೆಗಳ ಚುನಾವಣೆ: ಇಂದು ಮತ ಎಣಿಕೆ

September 3, 2018

ಹಾಸನ: ಜಿಲ್ಲೆಯ 5 ಸ್ಥಳೀಯ ಸಂಸ್ಥೆಗಳ ಮತ ಎಣಿಕೆ ಕಾರ್ಯ ಇಂದು ಆಯಾಯ ತಾಲೂಕು ಕೇಂದ್ರಗಳಲ್ಲಿ ನಡೆ ಯಲಿದ್ದು, ಮಧ್ಯಾಹ್ನದ ವೇಳೆಗೆ 486 ಅಭ್ಯರ್ಥಿ ಗಳ ಹಣೆಬರಹ ಹೊರ ಬೀಳಲಿದೆ. ಮತ ಎಣಿಕೆಗೆ ಜಿಲ್ಲಾಡಳಿತ ಈಗಾಗಲೇ ಸಿದ್ಧತೆ ಪೂರ್ಣಗೊಳಿಸಿದ್ದು, ಪೊಲೀಸ್ ಬಿಗಿ ಬಂದೋ ಬಸ್ತ್‍ನಲ್ಲಿ ಮತ ಎಣಿಕೆಗೆ ವ್ಯವಸ್ಥೆ ಮಾಡಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಜಿಲ್ಲೆಯ 5 ನಗರ ಸ್ಥಳೀಯ ಸಂಸ್ಥೆ ಗಳ ಚುನಾವಣೆ ಮತ ಎಣಿಕೆ 36 ಟೆಬಲ್ ಗಳಲ್ಲಿ…

ಇಂದು  ಮತದಾನ
ಮೈಸೂರು

ಇಂದು  ಮತದಾನ

August 31, 2018

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ 65 ವಾರ್ಡುಗಳು, ತಿ.ನರಸೀಪುರ, ಪಿರಿಯಾಪಟ್ಟಣ ಹಾಗೂ ಹೆಚ್.ಡಿ.ಕೋಟೆ ಪುರಸಭೆಗಳಿಗೆ ನಾಳೆ (ಆ.31) ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಇದೇ ವೇಳೆ ಚಾಮರಾಜನಗರ ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ ನಗರಸಭೆ, ಹಾಸನ ಜಿಲ್ಲೆಯ ಹಾಸನ, ಅರಸೀಕೆರೆ ನಗರಸಭೆ, ಚನ್ನರಾಯಪಟ್ಟಣ, ಸಕಲೇಶಪುರ, ಹೊಳೆನರಸೀಪುರ ಪುರಸಭೆ, ಮಂಡ್ಯ ಜಿಲ್ಲೆಯ, ಮಂಡ್ಯ ನಗರಸಭೆ, ಪಾಂಡವಪುರ, ಮದ್ದೂರು, ನಾಗಮಂಗಲ ಪುರಸಭೆ ಅಲ್ಲದೆ ಬೆಳ್ಳೂರು ಪಟ್ಟಣ ಪಂಚಾಯ್ತಿಗಳಿಗೂ ನಾಳೆಯೇ ಮತದಾನ ನಡೆಯಲಿದೆ. ಮುಕ್ತ ಹಾಗೂ ಶಾಂತಿಯುತ…

ಚಾಮರಾಜನಗರ, ಕೊಳ್ಳೇಗಾಲ ನಗರಸಭೆ ಚುನಾವಣೆ: ಇಂದು 233 ಅಭ್ಯರ್ಥಿಗಳ ಭವಿಷ್ಯಕ್ಕೆ ಮುದ್ರೆ
ಚಾಮರಾಜನಗರ

ಚಾಮರಾಜನಗರ, ಕೊಳ್ಳೇಗಾಲ ನಗರಸಭೆ ಚುನಾವಣೆ: ಇಂದು 233 ಅಭ್ಯರ್ಥಿಗಳ ಭವಿಷ್ಯಕ್ಕೆ ಮುದ್ರೆ

August 31, 2018

ಚಾಮರಾಜನಗರ:  ಚಾಮ ರಾಜನಗರ ಮತ್ತು ಕೊಳ್ಳೇಗಾಲ ನಗರಸಭೆಯ ಒಟ್ಟು 62 ಸದಸ್ಯ ಸ್ಥಾನಗಳ ಪೈಕಿ 60 ಸ್ಥಾನಗಳಿಗೆ ನಾಳೆ (ಆ.31) ಬೆಳಿಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಚಾಮರಾಜನಗರ ನಗರಸಭೆಯ 31 ಸ್ಥಾನ ಗಳಿಗೆ ಆಯ್ಕೆ ಬಯಸಿ ನಗರಸಭೆಯ ಹಾಲಿ ಅಧ್ಯಕ್ಷರು, ಇಬ್ಬರು ಮಾಜಿ ಮಾಜಿ ಅಧ್ಯಕ್ಷರು, ಹಾಲಿ ಉಪಾಧ್ಯಕ್ಷರು ಸೇರಿದಂತೆ ಒಟ್ಟು 132 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. 4 ಸೇವಾ ಮತದಾ ರರು ಸೇರಿದಂತೆ ಒಟ್ಟು 53,767 ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದು, ಅಭ್ಯರ್ಥಿಗಳ…

ಮಂಡ್ಯ ನಗರಸಭೆ, ಮದ್ದೂರು, ಪಾಂಡವಪುರ, ನಾಗಮಂಗಲ ಪುರಸಭೆ, ಬೆಳ್ಳೂರು ಪಟ್ಟಣ ಪಂಚಾಯಿತಿ ಚುನಾವಣೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ನಾಳೆ ಮತದಾನ
ಮಂಡ್ಯ

ಮಂಡ್ಯ ನಗರಸಭೆ, ಮದ್ದೂರು, ಪಾಂಡವಪುರ, ನಾಗಮಂಗಲ ಪುರಸಭೆ, ಬೆಳ್ಳೂರು ಪಟ್ಟಣ ಪಂಚಾಯಿತಿ ಚುನಾವಣೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ನಾಳೆ ಮತದಾನ

August 30, 2018

 286 ವಿದ್ಯುನ್ಮಾನ ಮತಯಂತ್ರ ಬಳಕೆ ಜಿಲ್ಲೆಯಲ್ಲಿ ಒಟ್ಟು 204 ಮತಗಟ್ಟೆ ಸ್ಥಾಪನೆ ಎಡಗೈನ ಉಂಗುರದ ಬೆರಳಿಗೆ ಶಾಯಿ ಮಂಡ್ಯ:  ಮಂಡ್ಯ ನಗರಸಭೆ ಸೇರಿ ದಂತೆ ಮೂರು ಪುರಸಭೆ ಹಾಗೂ ಒಂದು ಪಟ್ಟಣ ಪಂಚಾಯಿತಿ ಚುನಾವಣೆಗೆ ಕ್ಷಣಗಣನೆ ಆರಂಭ ವಾಗಿದ್ದು, ಆ. 31 (ಶುಕ್ರವಾರ)ರಂದು ನಡೆಯುವ ಚುನಾವಣೆಗೆ ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಕೈಗೊಂಡಿದೆ. ಜಿಲ್ಲೆಯ ಮಂಡ್ಯ ನಗರಸಭೆ, ಮದ್ದೂರು, ಪಾಂಡವಪುರ, ನಾಗಮಂಗಲ ಪುರಸಭೆ ಹಾಗೂ ಬೆಳ್ಳೂರು ಪಟ್ಟಣ ಪಂಚಾಯಿತಿಗೆ ಅಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5…

ನಗರಸಭೆ ಚುನಾವಣೆ: ಜಿಲ್ಲಾಡಳಿತದಿಂದ ಸರ್ವ ಸಿದ್ಧತೆ
ಚಾಮರಾಜನಗರ

ನಗರಸಭೆ ಚುನಾವಣೆ: ಜಿಲ್ಲಾಡಳಿತದಿಂದ ಸರ್ವ ಸಿದ್ಧತೆ

August 30, 2018

ಚಾಮರಾಜನಗರ: ಜಿಲ್ಲೆಯ ಚಾಮರಾಜನಗರ ಮತ್ತು ಕೊಳ್ಳೇಗಾಲ ನಗರ ಸಭೆಗಳಿಗೆ ಆಗಸ್ಟ್ 31 ರಂದು ನಡೆಯಲಿ ರುವ ಚುನಾವಣೆ ಸಂಬಂಧ ಮತದಾನಕ್ಕೆ ಜಿಲ್ಲಾಡಳಿತವು ಸರ್ವ ಸಿದ್ಧತೆ ಮಾಡಿಕೊಂಡಿದೆ. ಚಾಮರಾಜನಗರ ನಗರಸಭೆಗೆ ಸಂಬಂಧಿ ಸಿದಂತೆ ಒಟ್ಟು 31 ವಾರ್ಡ್‍ಗಳಿದ್ದು, 26106 ಪುರುಷರು, 27650 ಮಹಿಳೆಯರು, ಇತರೆ 7 ಮತದಾರರು ಸೇರಿದಂತೆ ಒಟ್ಟು 53763 ಮತದಾರರು ಮತ್ತು 4 ಮಂದಿ ಸೇವಾ ಮತದಾರರಿದ್ದಾರೆ. ಕೊಳ್ಳೇಗಾಲ ನಗರಸಭೆಗೆ ಸಂಬಂಧಿಸಿದಂತೆ ಒಟ್ಟು 31 ವಾರ್ಡ್‍ಗಳಿದ್ದು, 21963 ಪುರುಷರು, 22488 ಮಹಿಳೆಯರು, ಇತರೆ 4 ಮತದಾರರು…

ಕಾಂಗ್ರೆಸ್‍ನವರಿಂದ ಕೋಮು ಸೌಹಾರ್ದತೆ ಕದಡುವ ಯತ್ನ: ಬಿ.ಪಿ.ಮಂಜುನಾಥ್
ಮೈಸೂರು

ಕಾಂಗ್ರೆಸ್‍ನವರಿಂದ ಕೋಮು ಸೌಹಾರ್ದತೆ ಕದಡುವ ಯತ್ನ: ಬಿ.ಪಿ.ಮಂಜುನಾಥ್

August 24, 2018

ಮೈಸೂರು: ಪಾಲಿಕೆ ಚುನಾವಣೆಯಲ್ಲಿ ಎನ್‍ಆರ್ ಕ್ಷೇತ್ರದ ವಾರ್ಡ್‍ಗಳಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್‍ನವರು ಕೋಮು ಸೌಹಾರ್ದತೆಕ್ಕೆ ಧಕ್ಕೆ ತರಲು ಮುಂದಾಗಿದ್ದು, ವಾರ್ಡ್ 16ರ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮೇಯರ್ ಆರೀಫ್ ಹುಸೇನ್ ಪ್ರಚಾರದ ವೇಳೆ ಕೋಮು ಸೌಹಾರ್ದತೆಯನ್ನು ಕದಡುವಂತಹ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಬಿ.ಪಿ.ಮಂಜುನಾಥ್ ಆರೋಪಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೀಫ್ ಹುಸೇನ್ ಅವರು ಪ್ರಚಾರದ ವೇಳೆ ಕೋಮು ಸಾಮರಸ್ಯ ಹಾಳು ಮಾಡುವಂತೆ ವರ್ತಿಸಿದ್ದಾರೆ. 16ನೇ…

ಚಾಮರಾಜನಗರ-ಕೊಳ್ಳೇಗಾಲ ನಗರಸಭೆ ಚುನಾವಣೆ: ಬಂಡಾಯಗಾರರ ಮನವೊಲಿಕೆ, ಯುವಕರು- ಮಹಿಳಾ ಸಂಘಗಳಿಗೆ ಹೆಚ್ಚಿದ ಬೇಡಿಕೆ
ಚಾಮರಾಜನಗರ

ಚಾಮರಾಜನಗರ-ಕೊಳ್ಳೇಗಾಲ ನಗರಸಭೆ ಚುನಾವಣೆ: ಬಂಡಾಯಗಾರರ ಮನವೊಲಿಕೆ, ಯುವಕರು- ಮಹಿಳಾ ಸಂಘಗಳಿಗೆ ಹೆಚ್ಚಿದ ಬೇಡಿಕೆ

August 21, 2018

ಚಾಮರಾಜನಗರ: ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇ ಗಾಲ ನಗರಸಭಾ ಸದಸ್ಯ ಸ್ಥಾನಗಳಿಗೆ ಇದೇ ತಿಂಗಳ 31ರಂದು ಮತದಾನ ನಡೆಯಲಿದೆ. ಈ ಎರಡೂ ನಗರಸಭೆ ಯ ಎಲ್ಲಾ 62 ಸದಸ್ಯ ಸ್ಥಾನಗಳಿಗೆ (ತಲಾ 31 ಸ್ಥಾನ) 263 ಮಂದಿ ನಾಮ ಪತ್ರ ಸಲ್ಲಿಸಿದ್ದಾರೆ. ಈ ಎಲ್ಲಾ ನಾಮ ಪತ್ರಗಳ ಪರಿಶೀಲನಾ ಕಾರ್ಯ ಸೋಮ ವಾರ ನಡೆಯಿತು. ಆ.23 ನಾಮಪತ್ರ ಹಿಂತೆ ಗೆದುಕೊಳ್ಳಲು ಕೊನೆಯ ದಿನವಾಗಿದೆ. ಮನವೊಲಿಕೆ: ಪ್ರಮುಖ ಪಕ್ಷಗಳಿಂದ ಟಿಕೆಟ್ ಬಯಸಿದ್ದ ಮುಖಂಡರು ಟಿಕೆಟ್ ಸಿಗದಿದ್ದಾಗ ಅಸಮಾಧಾನಗೊಂಡಿ ದ್ದಾರೆ….

ಚಾಮರಾಜನಗರ-ಕೊಳ್ಳೇಗಾಲ ನಗರಸಭೆ ಚುನಾವಣೆ: 62 ಸದಸ್ಯ ಸ್ಥಾನಗಳಿಗೆ 280 ಮಂದಿ ನಾಮಪತ್ರ ಸಲ್ಲಿಕೆ
ಚಾಮರಾಜನಗರ

ಚಾಮರಾಜನಗರ-ಕೊಳ್ಳೇಗಾಲ ನಗರಸಭೆ ಚುನಾವಣೆ: 62 ಸದಸ್ಯ ಸ್ಥಾನಗಳಿಗೆ 280 ಮಂದಿ ನಾಮಪತ್ರ ಸಲ್ಲಿಕೆ

August 19, 2018

ಚಾ.ನಗರ-163 ಮಂದಿ, ಕೊಳ್ಳೇಗಾಲ 117 ಮಂದು ಉಮೇದುವಾರಿಕೆ ಚಾಮರಾಜನಗರ:  ಜಿಲ್ಲೆಯ ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರಸಭೆಯ ಒಟ್ಟು 62 ಸದಸ್ಯ ಸ್ಥಾನಗಳಿಗೆ ಆಯ್ಕೆ ಬಯಸಿ ಒಟ್ಟು 280 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಚಾಮರಾಜನಗರ ನಗರಸಭೆಯ 31 ಸ್ಥಾನಗಳಿಗೆ 163 ಮಂದಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಕೊಳ್ಳೇಗಾಲ ನಗರಸಭೆಯ 31 ಸದಸ್ಯ ಸ್ಥಾನಗಳಿಗೆ ಆಯ್ಕೆ ಬಯಸಿ 117 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಶನಿವಾರ ಕೊನೆಯ ದಿನವಾಗಿತ್ತು. ಹೀಗಾಗಿ ಬಹುತೇಕ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದರು. ಇದುವರೆವಿಗೆ ಬೆರಳೆಣಿಕೆಯಷ್ಟು ಮಂದಿ…

ಗುಡ್ ಮಾರ್ನಿಂಗ್, ಗುಡ್ ನೈಟ್ ಮೆಸೇಜ್ ಮಾಡುವವರಿಗೆ ಪಾಲಿಕೆ ಚುನಾವಣೆಗೆ ಪಕ್ಷದ ಟಿಕೆಟ್ ಇಲ್ಲ ಮಾಜಿ ಸಚಿವ ಸಿ.ಟಿ.ರವಿ ಖಡಕ್ ನುಡಿ
ಮೈಸೂರು

ಗುಡ್ ಮಾರ್ನಿಂಗ್, ಗುಡ್ ನೈಟ್ ಮೆಸೇಜ್ ಮಾಡುವವರಿಗೆ ಪಾಲಿಕೆ ಚುನಾವಣೆಗೆ ಪಕ್ಷದ ಟಿಕೆಟ್ ಇಲ್ಲ ಮಾಜಿ ಸಚಿವ ಸಿ.ಟಿ.ರವಿ ಖಡಕ್ ನುಡಿ

August 12, 2018

ಮೈಸೂರು: ಚುನಾವಣೆ ಸಮೀಪಿಸುತ್ತಿರುವಂತೆಯೇ ಪಕ್ಷದ ನಾಯಕರಿಗೆ ಗುಡ್ ಮಾರ್ನಿಂಗ್, ಗುಡ್‍ನೈಟ್ ಮೆಸೇಜ್‍ಗಳು ಹೆಚ್ಚಾಗುತ್ತಿವೆ. ಇಂತಹ ಮೆಸೇಜ್ ಕಳುಹಿಸುವವರ ಹೊರತಾಗಿ ಜನರೊಂದಿಗೆ ಬೆರೆತು ಕೆಲಸ ಮಾಡುವವರನ್ನು ಗುರುತಿಸಿ ಟಿಕೆಟ್ ನೀಡಲಾಗುತ್ತದೆ ಎಂದು ಮಾಜಿ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ. ಮೈಸೂರಿನ ರಾಮಾನುಜ ರಸ್ತೆಯ ರಾಜೇಂದ್ರ ಕಲಾಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಚುನಾವಣಾ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಹಾಗೂ ಯೋಗ್ಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು. ಇದೇ ಸೂತ್ರವನ್ನು ನಗರ ಸ್ಥಳೀಯ…

1 2 3 4
Translate »