Tag: Lok Sabha Elections 2019

ಮಂಡ್ಯದಿಂದ ಪುತ್ರ ನಿಖಿಲ್ ಸ್ಪರ್ಧೆ ಖಚಿತಪಡಿಸಿದ ಸಿಎಂ
ಮಂಡ್ಯ, ಮೈಸೂರು

ಮಂಡ್ಯದಿಂದ ಪುತ್ರ ನಿಖಿಲ್ ಸ್ಪರ್ಧೆ ಖಚಿತಪಡಿಸಿದ ಸಿಎಂ

February 5, 2019

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯುವುದನ್ನು ಸಿಎಂ ಕುಮಾರಸ್ವಾಮಿ ಇಂದಿಲ್ಲಿ ಪರೋಕ್ಷವಾಗಿ ತಿಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಯಾರೊಂದಿಗೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ಅಭ್ಯರ್ಥಿಯೇ ಇಲ್ಲಿ ಕಣಕ್ಕಿಳಿಯುತ್ತಾರೆ ಎಂದಿದ್ದಾರೆ. ಸಂಪಾದಕರೊಟ್ಟಿಗೆ ಅನೌಪಚಾರಿಕ ವಾಗಿ ಮಾತನಾಡುವ ಸಂದರ್ಭದಲ್ಲಿ ಅವರಿಗೆ ಕೇಳಿ ಬಂದ ಪ್ರಶ್ನೆಗೆ ತಮ್ಮ ಪುತ್ರನ ಬಗ್ಗೆ ವ್ಯಾಖ್ಯಾನ ಮಾಡುವ ಮೂಲಕ ಆತನೇ ಅಭ್ಯರ್ಥಿ ಎಂಬ ಇಂಗಿತ ವ್ಯಕ್ತಪಡಿಸಿದ್ದಾರೆ. ನಿಖಿಲ್ ಮಂಡ್ಯ ಲೋಕಸಭಾ ಕ್ಷೇತ್ರ ದಿಂದ ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆಗೆ ಡಾಕ್ಟರ್…

ಲೋಕಸಭಾ ಚುನಾವಣೆ: ಗೌಡರ ಕುಟುಂಬದ ಮೂವರ ಸ್ಪರ್ಧೆ
ಮೈಸೂರು

ಲೋಕಸಭಾ ಚುನಾವಣೆ: ಗೌಡರ ಕುಟುಂಬದ ಮೂವರ ಸ್ಪರ್ಧೆ

January 12, 2019

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿ, ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಸರ್ಕಾರದಲ್ಲಿ ಜೆಡಿಎಸ್ ಬಲ ಪ್ರದರ್ಶನಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದಿಂದ ಮೂವರು ಕಣಕ್ಕಿಳಿಯಲಿದ್ದಾರೆ. ಇದುವರೆಗೂ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಮಾತ್ರ ಹೊಸದಾಗಿ ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿತ್ತು. ಆದರೆ ಇದೀಗ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ಚುನಾವಣಾ ಕಣಕ್ಕೆ ಧುಮುಕುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು, ನಿಖಿಲ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಸ್ಥಳೀಯ…

ಲೋಕಸಭಾ ಚುನಾವಣೆ ಚಾಮರಾಜನಗರ: ಕಾಂಗ್ರೆಸ್‍ನಿಂದ ಧ್ರುವನಾರಾಯಣ್, ಬಿಜೆಪಿಯಿಂದ …?
ಚಾಮರಾಜನಗರ

ಲೋಕಸಭಾ ಚುನಾವಣೆ ಚಾಮರಾಜನಗರ: ಕಾಂಗ್ರೆಸ್‍ನಿಂದ ಧ್ರುವನಾರಾಯಣ್, ಬಿಜೆಪಿಯಿಂದ …?

November 16, 2018

ಚಾಮರಾಜನಗರ, ನ.15- ಮುಂಬರುವ ಲೋಕಸಭಾ ಚುನಾವಣೆಗೆ ಚಾಮರಾಜನಗರ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ಆರ್. ಧ್ರುವನಾರಾಯಣ್ ಸ್ಪರ್ಧಿಸುವುದು ಖಚಿತವಾಗಿದೆ. ಕಾಂಗ್ರೆಸ್‍ಗೆ ಪ್ರಬಲ ಎದುರಾಳಿ ಆಗಿರುವ ಬಿಜೆಪಿಯಿಂದ ಅಭ್ಯರ್ಥಿ ಯಾರಾಗುತ್ತಾರೆ ಎಂಬ ಚರ್ಚೆ ಕ್ಷೇತ್ರಾದ್ಯಂದ ಈಗಾಗಲೇ ಆರಂಭವಾಗಿದೆ. ಲೋಕಸಭೆಗೆ 2019ರ ಏಪ್ರಿಲ್‍ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇದಕ್ಕಾಗಿ ರಾಜ್ಯದಲ್ಲಿ ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ತಯಾರಿ ನಡೆಸುತ್ತಿವೆ. ಎಲ್ಲಾ ರೀತಿಯಲ್ಲೂ ಅಳೆದು-ಸುರಿದು ಅಭ್ಯರ್ಥಿಗಳ ಆಯ್ಕೆ ಗಾಗಿ ಪಕ್ಷಗಳು ಕಸರತ್ತು ನಡೆಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ….

ಮತದಾರರ ಪಟ್ಟಿ ಪರಿಷ್ಕರಣೆ
ಮೈಸೂರು

ಮತದಾರರ ಪಟ್ಟಿ ಪರಿಷ್ಕರಣೆ

October 27, 2018

ಮೈಸೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗದ ಸೂಚನೆಯ ಮೇರೆಗೆ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಪ್ರಕ್ರಿಯೆ ಆರಂಭವಾಗಿದ್ದು, ನ.20ರೊಳಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್ ತಿಳಿಸಿದ್ದಾರೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮತದಾನ ಪಟ್ಟಿಯ ಪರಿಷ್ಕರಣೆ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆ ಗಳ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಅಪರ ಜಿಲ್ಲಾಧಿಕಾರಿಗಳು, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅನುಸರಿಸ ಬೇಕಾದ ಕ್ರಮಗಳ ಕುರಿತು ಮತಗಟ್ಟೆ ಅಧಿಕಾರಿಗಳಿಗೆ, ವಿವಿಧ…

ರಾಜ್ಯದಲ್ಲಿ 20ರಿಂದ 23 ಲೋಕಸಭಾ  ಸ್ಥಾನ ಗೆಲ್ಲಲು ಬಿಜೆಪಿ ಪಣ
ಮೈಸೂರು

ರಾಜ್ಯದಲ್ಲಿ 20ರಿಂದ 23 ಲೋಕಸಭಾ  ಸ್ಥಾನ ಗೆಲ್ಲಲು ಬಿಜೆಪಿ ಪಣ

July 29, 2018

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಲು ರಾಜ್ಯ ಬಿಜೆಪಿ ಇಂದಿನಿಂದಲೇ ಅಖಾಡಕ್ಕೆ ಇಳಿದಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗುವುದನ್ನು ಖಚಿತಪಡಿಸಲು ರಾಜ್ಯದಿಂದ ಕನಿಷ್ಠ 20ರಿಂದ 23 ಸ್ಥಾನಗಳಲ್ಲಿ ಗೆಲ್ಲಲೇಬೇಕೆಂದು ಪಕ್ಷ ಪಣ ತೊಟ್ಟಿದೆ. ಗೆಲುವೇ ಮಾನದಂಡವಾಗಿ ಇಟ್ಟು ಕೊಂಡು ಚುನಾವಣಾ ಕಣಕ್ಕೆ ಇಳಿಯುವ ಸಂದರ್ಭದಲ್ಲಿ ಅಗತ್ಯ ಕಂಡು ಬಂದರೆ ಜೆಡಿಎಸ್ ಇಲ್ಲವೇ ಕಾಂಗ್ರೆಸ್‍ನ ಪ್ರಬಲ ವ್ಯಕ್ತಿಗಳನ್ನು ಸೆಳೆಯುವ ತೀರ್ಮಾನ ತೆಗೆದುಕೊಂಡಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣಾ ಅಭಿಯಾನ…

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಹರೀಶ್‍ಗೌಡರನ್ನು ಜೆಡಿಎಸ್‍ನಿಂದ ಕಣಕ್ಕಿಳಿಸಲು ಆಗ್ರಹ
ಮೈಸೂರು

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಹರೀಶ್‍ಗೌಡರನ್ನು ಜೆಡಿಎಸ್‍ನಿಂದ ಕಣಕ್ಕಿಳಿಸಲು ಆಗ್ರಹ

July 29, 2018

ಮೈಸೂರು:  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಜೆಡಿಎಸ್ ಯುವ ಮುಖಂಡ ಜಿ.ಡಿ.ಹರೀಶ್‍ಗೌಡರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವಂತೆ ಮೈಸೂರು ಜಿಲ್ಲಾ ಜೆಡಿಎಸ್ ವಕ್ತಾರ ದೂರ ಮಂಜುನಾಥ್ ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆ ಹಾಗೂ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸಿರುವ ಜಿ.ಡಿ.ಹರೀಶ್ ಗೌಡ ಅವರು ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರದಿಂದ…

ಲೋಕಸಭಾ ಚುನಾವಣೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ
ಮೈಸೂರು

ಲೋಕಸಭಾ ಚುನಾವಣೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ

July 27, 2018

ಬೆಂಗಳೂರು: ಮುಂಬರುವ ಲೋಕ ಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಖಚಿತಗೊಂಡಿದ್ದು, ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡು ಕಣಕ್ಕೆ ಇಳಿಯಲಿವೆ. ಒಪ್ಪಂದದಂತೆ ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರ ಗಳ ಪೈಕಿ ಕಾಂಗ್ರೆಸ್ 18 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಲಿದೆ. ಉಳಿದ 10 ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟು ಕೊಡಲಿದ್ದು, ಜೆಡಿಎಸ್ ಇದರಲ್ಲಿ ಒಂದು ಕ್ಷೇತ್ರವನ್ನು ತನ್ನ ಮೈತ್ರಿ ಪಕ್ಷವಾದ ಬಿಎಸ್‍ಪಿಗೆ ನೀಡಲಿದೆ. ಜೆಡಿಎಸ್ ತನ್ನ ಪ್ರಭಾವ ಇರುವ ಹಳೇ ಮೈಸೂರು ಭಾಗದಲ್ಲೇ ಹೆಚ್ಚಿನ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ….

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ್ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ
ಮೈಸೂರು

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ್ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ

July 25, 2018

ಬೆಂಗಳೂರು: ರಾಜ ಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆ ಯರ್ ಅವರನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ಕಾಂಗ್ರೆಸ್ ಯತ್ನಿಸುತ್ತಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರೇ, ಯದುವೀರ್ ಅವರನ್ನು ರಾಜಕೀಯಕ್ಕೆ ಕರೆತರುವ ಆಸಕ್ತಿ ಹೊಂದಿದ್ದಾರೆ. ಸಂಸತ್ ಹಾಲ್‍ನಲ್ಲಿ ನಿನ್ನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸ್ವಯಂ ಪ್ರೇರಿತವಾಗಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಯಲ್ಲಿ ನೀವು ಮೈಸೂರು ಇಲ್ಲವೆ, ಕೊಪ್ಪಳ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ಮಾಡಿ ಕೊಳ್ಳಿ…

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಶ್ರಮಿಸಿ
ಮೈಸೂರು

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಶ್ರಮಿಸಿ

July 25, 2018

ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ವಿಧಾನ ಪರಿಷತ್ ಮಾಜಿ ಸಭಾಪತಿ ಸುದರ್ಶನ್ ಸಲಹೆ ಮೈಸೂರು:  ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡಿದ್ದರೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಹಿನ್ನಡೆಯಾಗಿದೆ. ಈ ಹಿನ್ನೆಲೆ ಯಲ್ಲಿ ಸೋಲಿಗೆ ಆತ್ಮಾವಲೋಕನ ಮಾಡಿ ಕೊಂಡು ಮುಂಬರುವ ಲೋಕಸಭಾ ಚುನಾ ವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿ ಗಾಗಿ ಇಂದಿನಿಂದಲೇ ಪಣ ತೊಡುವಂತೆ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸಲಹೆ ನೀಡಿದ್ದಾರೆ. ಮೈಸೂರಿನ ಕೇಂದ್ರ ರೈಲ್ವೆ ನಿಲ್ದಾಣದ ಬಳಿಯಿರುವ ಕಾಂಗ್ರೆಸ್ ಭವನದಲ್ಲಿ ಮಂಗಳವಾರ…

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಸಿದ್ದರಾಮಯ್ಯ ಅಪಸ್ವರ
ಮೈಸೂರು

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಸಿದ್ದರಾಮಯ್ಯ ಅಪಸ್ವರ

July 24, 2018

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯುವ ಬಗ್ಗೆ ಮರುವಿಮರ್ಶೆ ಮಾಡುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬಿಡಾರ ಹೂಡಿರುವ ಸಿದ್ದರಾಮಯ್ಯ, ಇಂದು ಸಂಸತ್ ಹಾಲ್‍ನಲ್ಲಿ ರಾಹುಲ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಗೊಂಡ ನಂತರದ ವಿದ್ಯಮಾನಗಳು, ಪಕ್ಷ ಸಂಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲದೇ ಮೈತ್ರಿ ಸರ್ಕಾರದ…

1 9 10 11 12
Translate »