Tag: Lok Sabha Elections 2019

ಪ್ರಾದೇಶಿಕ ಆಯುಕ್ತರಿಂದ ಡಿಸಿ ಕಚೇರಿಯಲ್ಲಿ ವಿಚಾರಣೆ
ಮಂಡ್ಯ, ಮೈಸೂರು

ಪ್ರಾದೇಶಿಕ ಆಯುಕ್ತರಿಂದ ಡಿಸಿ ಕಚೇರಿಯಲ್ಲಿ ವಿಚಾರಣೆ

April 1, 2019

ಪ್ರಾದೇಶಿಕ ಆಯುಕ್ತರಿಂದ ಡಿಸಿ ಕಚೇರಿಯಲ್ಲಿ ವಿಚಾರಣೆ ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿನ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ವಿಚಾರವಾಗಿ ದೂರು ದಾಖಲಾಗಿದ್ದರಿಂದ ಕೇಂದ್ರ ಚುನಾವಣಾ ಆಯೋಗದ ಸೂಚನೆ ಮೇರೆಗೆ ಮೈಸೂರು ಪ್ರಾದೇಶಿಕ ಆಯುಕ್ತ ಟಿ.ಕೆ.ಅನಿಲ್‍ಕುಮಾರ್ ಅವರು ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಲ್ಲಿ ಭಾನುವಾರ ವಿಚಾರಣೆ ನಡೆಸಿದರು. ಪಕ್ಷೇತರ ಅಭ್ಯರ್ಥಿ ಎ.ಸುಮಲತಾ (ಅಂಬರೀಶ್ ಪತ್ನಿ) ಅವರ ಚುನಾವಣಾ ಏಜೆಂಟ್ ಮದನ್‍ಕುಮಾರ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಶನಿವಾರ ಮಂಡ್ಯ ಚುನಾವಣಾ ಶಾಖೆಗೆ ಭೇಟಿ ನೀಡಿ ಸಭೆ…

ಸುಮಲತಾ ವಾಹನ ಒಂದೇ ದಿನದಲ್ಲಿ 4 ಬಾರಿ ತಪಾಸಣೆ
ಮಂಡ್ಯ, ಮೈಸೂರು

ಸುಮಲತಾ ವಾಹನ ಒಂದೇ ದಿನದಲ್ಲಿ 4 ಬಾರಿ ತಪಾಸಣೆ

April 1, 2019

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಾಹನ ವನ್ನು ಪ್ರಚಾರದ ವೇಳೆ ಚುನಾವಣಾ ಧಿಕಾರಿಗಳು ಪದೇ ಪದೆ ತಪಾಸಣೆ ನಡೆಸಿದ ಘಟನೆ ಮೇಲುಕೋಟೆ ಕ್ಷೇತ್ರದ ಬಳಿ ಭಾನುವಾರ ನಡೆದಿದೆ. ಮೇಲು ಕೋಟೆ ಕ್ಷೇತ್ರದ ದುದ್ದ, ಶಿವಳ್ಳಿ, ಬೇವು ಕಲ್ಲು ಸೇರಿದಂತೆ ಮೇಲುಕೋಟೆ ಮಾರ್ಗದ ವಿವಿಧ ಗ್ರಾಮಗಳಲ್ಲಿ ಇಂದು ಪ್ರಚಾರ ನಡೆಸುತ್ತಿದ್ದ ಸುಮಲತಾ ಅವ ರಿದ್ದ ವಾಹನವನ್ನು ಒಂದೇ ದಿನ 4 ಬಾರಿ ತಪಾಸಣೆ ನಡೆಸಿದರು ಎನ್ನಲಾ ಗಿದೆ. ಪಾಂಡವಪುರ ಉಪ ವಿಭಾಗಾ…

ಬಿಎಸ್‍ಪಿ ಅಭ್ಯರ್ಥಿಯಿಂದಲೂ ಮಂಡ್ಯ ಡಿಸಿ ವಿರುದ್ಧ ಆಯೋಗಕ್ಕೆ ದೂರು
ಮೈಸೂರು

ಬಿಎಸ್‍ಪಿ ಅಭ್ಯರ್ಥಿಯಿಂದಲೂ ಮಂಡ್ಯ ಡಿಸಿ ವಿರುದ್ಧ ಆಯೋಗಕ್ಕೆ ದೂರು

April 1, 2019

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷದ ಅಭ್ಯರ್ಥಿ ಯಾದ ನನಗೆ ಕಾನೂನುಬದ್ಧವಾಗಿ ಸಿಗಬೇಕಿದ್ದ ಕ್ರಮಸಂಖ್ಯೆ ವಿಚಾರದಲ್ಲಿ ಮಂಡ್ಯ ಚುನಾವಣಾ ಧಿಕಾರಿಗಳಿಂದಲೇ ಲೋಪವಾಗಿದೆ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತಿದ್ದೇನೆ ಎಂದು ಬಿಎಸ್‍ಪಿ ಅಭ್ಯರ್ಥಿ ನಂಜುಂಡಸ್ವಾಮಿ ತಿಳಿಸಿದರು. ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾ ಧಿಕಾರಿಗೆ ದೂರು ನೀಡಲು ಬಂದಿದ್ದ ವೇಳೆ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯಾದ ನನಗೆ ಮತಯಂತ್ರದಲ್ಲಿ ಕ್ರಮಸಂಖ್ಯೆ 1 ನೀಡಬೇಕಿತ್ತು. ಆದರೆ ಕ್ರಮಸಂಖ್ಯೆ…

ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರತಾಪ್‍ಸಿಂಹ, ವಿಜಯಶಂಕರ್ ಸೇರಿ ಕಣದಲ್ಲಿ 22 ಮಂದಿ
ಮೈಸೂರು

ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರತಾಪ್‍ಸಿಂಹ, ವಿಜಯಶಂಕರ್ ಸೇರಿ ಕಣದಲ್ಲಿ 22 ಮಂದಿ

March 30, 2019

ಮೈಸೂರು: ಮೈಸೂರು-ಕೊಡಗು ಲೋಕ ಸಭಾ ಕ್ಷೇತ್ರದಿಂದ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದವರ ಪೈಕಿ ಮೂವರು ಪಕ್ಷೇತರರು ಇಂದು ತಮ್ಮ ಉಮೇದುವಾರಿಕೆ ಹಿಂದಕ್ಕೆ ಪಡೆದರು. ಪಿ.ಎಸ್.ಯಡೂರಪ್ಪ, ಎಂ.ಖಲೀಲ್ ಹಾಗೂ ಎಂ. ಶ್ರೀನಿವಾಸ್, ಶುಕ್ರವಾರ ಮಧ್ಯಾಹ್ನ ಮೈಸೂರು ಜಿಲ್ಲಾ ಚುನಾವಣಾ ಧಿಕಾರಿ ಅಭಿರಾಂ ಜಿ. ಶಂಕರ್ ಅವರಿಗೆ ಅರ್ಜಿ ಸಲ್ಲಿಸಿ, ತಮ್ಮ ಉಮೇದುವಾರಿಕೆ ವಾಪಸ್ ಪಡೆದುಕೊಂಡರು. ಇದರಿಂದಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಕಣ ದಲ್ಲಿ ಬಿಜೆಪಿಯ ಪ್ರತಾಪ್‍ಸಿಂಹ, ಕಾಂಗ್ರೆಸ್‍ನ ಸಿ.ಹೆಚ್. ವಿಜಯ ಶಂಕರ್, ಬಿಎಸ್‍ಪಿಯ ಬಿ.ಚಂದ್ರ ಸೇರಿದಂತೆ ಒಟ್ಟು…

ಮೋದಿ.. ಮೋದಿ… ಅನ್ನೋರಿಗೆ ಹೊಡೆಯಿರಿ… ಶಾಸಕ ಶಿವಲಿಂಗೇಗೌಡ ಪ್ರಚೋದನಾತ್ಮಕ ಹೇಳಿಕೆ
ಮೈಸೂರು

ಮೋದಿ.. ಮೋದಿ… ಅನ್ನೋರಿಗೆ ಹೊಡೆಯಿರಿ… ಶಾಸಕ ಶಿವಲಿಂಗೇಗೌಡ ಪ್ರಚೋದನಾತ್ಮಕ ಹೇಳಿಕೆ

March 25, 2019

ಹಾಸನ: ಮೋದಿ… ಮೋದಿ… ಅನ್ನೋರಿಗೆ ಹೊಡೆಯಿರಿ… ಹೀಗೆಂದು ವಿವಾ ದಾತ್ಮಕ ಹೇಳಿಕೆ ನೀಡಿದವರು ಅರಸೀಕೆರೆ ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ. ಅರಸೀಕೆರೆ ಪಟ್ಟಣ ದಲ್ಲಿ ನಡೆದ ಜೆಡಿಎಸ್ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಅವರು ನೀಡಿದ ಈ ವಿವಾದಾತ್ಮಕ ಹೇಳಿಕೆ ವೈರಲ್ ಆಗಿದೆ. ಅಲ್ಲದೇ ಅವರು `ಬಿಜೆಪಿಯವರು ಪ್ರಚಾರಕ್ಕೆ ಬಂದಾಗ ಏಯ್… ಎಲ್ಲಯ್ಯಾ ಮೋದಿ ಹೇಳಿದ ದುಡ್ಡು… ನಿಮ್ಮ ಮೋದಿ ಯಾರ ಖಾತೆಗೆ ಹಾಕಿದ್ದಾರೆ…’ ಎಂದು ಪ್ರಶ್ನಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು. ಶಿವಲಿಂಗೇಗೌಡರ ಈ ಪ್ರಚೋದನಾತ್ಮಕ ಹೇಳಿಕೆಗೆ ವ್ಯಾಪಕ…

ವಾರಣಾಸಿಯಲ್ಲೇ ಮೋದಿ ಸ್ಪರ್ಧೆ
ಮೈಸೂರು

ವಾರಣಾಸಿಯಲ್ಲೇ ಮೋದಿ ಸ್ಪರ್ಧೆ

March 22, 2019

ನವದೆಹಲಿ: ಕೇಂದ್ರದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಲು ಶತ ಪ್ರಯತ್ನ ನಡೆಸುತ್ತಿರುವ ಬಿಜೆಪಿ, ಲೋಕಸಭಾ ಚುನಾವಣೆಗೆ ಕರ್ನಾ ಟಕದ 21 ಕ್ಷೇತ್ರ ಸೇರಿದಂತೆ ದೇಶದ 184 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿಯ ಭೀಷ್ಮ ಎಂದೇ ಕರೆಯಲ್ಪಡುವ 91 ವರ್ಷದ ಎಲ್.ಕೆ.ಅಡ್ವಾಣಿ ಅವರ ಸ್ಪರ್ಧೆಗೆ ಅವಕಾಶ ನಿರಾಕರಿಸ ಲಾಗಿದ್ದು, ಅವರು ಸ್ಪರ್ಧಿಸುತ್ತಿದ್ದ ಗುಜರಾತ್‍ನ ಗಾಂಧಿ ನಗರ ಕ್ಷೇತ್ರವನ್ನು ಪ್ರಧಾನಿ ಬಲಗೈ ಭಂಟ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರಿಗೆ ನೀಡಲಾ ಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ…

ಮಾ.25ರಂದು ಬಿಜೆಪಿ ಅಭ್ಯರ್ಥಿ ಪ್ರತಾಪ್‍ಸಿಂಹ ನಾಮಪತ್ರ ಸಲ್ಲಿಕೆ
ಮೈಸೂರು

ಮಾ.25ರಂದು ಬಿಜೆಪಿ ಅಭ್ಯರ್ಥಿ ಪ್ರತಾಪ್‍ಸಿಂಹ ನಾಮಪತ್ರ ಸಲ್ಲಿಕೆ

March 22, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರತಾಪ್ ಸಿಂಹ ಅವರು ಮಾರ್ಚ್ 25ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬುಧವಾರವಷ್ಟೇ ಬಿಜೆಪಿ ವರಿಷ್ಠರು ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸುತ್ತಿದ್ದಂತೆಯೇ ಪ್ರತಾಪ್‍ಸಿಂಹ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಲು ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಮಾರ್ಚ್ 25ರಂದು ಬೆಳಿಗ್ಗೆ 9 ಗಂಟೆಗೆ ಮೈಸೂರಿನ ಅರಮನೆ ಉತ್ತರ ದ್ವಾರದ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸಾರ್ವಜನಿಕ ಸಭೆ ನಡೆಸಿ, ಅಲ್ಲಿಂದ ಬಿಜೆಪಿ ಕಾರ್ಯಕರ್ತರು, ಮುಖಂಡರೊಂದಿಗೆ ಮೆರವಣಿಗೆಯಲ್ಲಿ…

ಸಾಮಾಜಿಕ ಜಾಲತಾಣಗಳ ಮೇಲೆ ಚು.ಆಯೋಗ ಕಣ್ಗಾವಲು
ಮೈಸೂರು

ಸಾಮಾಜಿಕ ಜಾಲತಾಣಗಳ ಮೇಲೆ ಚು.ಆಯೋಗ ಕಣ್ಗಾವಲು

March 22, 2019

ಬೆಂಗಳೂರು: ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಫೇಸ್‍ಬುಕ್, ವಾಟ್ಸಪ್, ಟ್ವಿಟರ್, ಗೂಗಲ್, ಇನ್ಸ್ಟ್ರಾಗ್ರಾಮ್, ಶೇರ್ ಚಾಟ್ ಮತ್ತಿತರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡುವಂತೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ. ನಾಮಪತ್ರ ಸಲ್ಲಿಸುವಾಗ ಪ್ರತಿಯೊಬ್ಬ ಅಭ್ಯರ್ಥಿಯೂ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಬಗ್ಗೆಯೂ ಮಾಹಿತಿ ನೀಡುವುದನ್ನು ಈ ಬಾರಿ ಕಡ್ಡಾಯಗೊಳಿಸಲಾಗಿದೆ. ಇವುಗಳ ಮೇಲೆ ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇಡುವ ವಿಚಕ್ಷಣಾ ದಳ ಕಣ್ಣಿಟ್ಟು ಕಾರ್ಯನಿರ್ವಹಿಸುತ್ತಿದೆ….

ಬೆನ್ನಿಗೆ ಚೂರಿ ಹಾಕುವ ಕಾಂಗ್ರೆಸ್ಸಿಗರ ಅಗತ್ಯ ನನಗಿಲ್ಲ: ಕುಮಾರಸ್ವಾಮಿ
ಮೈಸೂರು

ಬೆನ್ನಿಗೆ ಚೂರಿ ಹಾಕುವ ಕಾಂಗ್ರೆಸ್ಸಿಗರ ಅಗತ್ಯ ನನಗಿಲ್ಲ: ಕುಮಾರಸ್ವಾಮಿ

March 22, 2019

ಬೆಂಗಳೂರು: ಮಂಡ್ಯದಲ್ಲಿ ಕೆಲ ಕಾಂಗ್ರೆಸ್ ಮುಖಂಡರು ನಮ್ಮ ಬೆನ್ನಿಗೆ ಚೂರಿ ಹಾಕುತ್ತಿದ್ದು, ಅಂತಹವರ ಅವಶ್ಯ ಕತೆ ನನಗಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಪದ್ಮನಾಭನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಲ ಕಾಂಗ್ರೆಸ್ಸಿ ಗರು ನಿಖಿಲ್‍ಗೆ ಆಶೀರ್ವಾದ ಮಾಡಿದ್ದಾರೆ. ಆದರೆ ಹಿಂಬಾಗಿಲಿನಿಂದ ಬಂದವರು ಬಹಳ ಮುಂದುವರೆದಿದ್ದಾರೆ ಎಂದು ಎನ್. ಚೆಲುವರಾಯಸ್ವಾಮಿ ಮತ್ತು ರಮೇಶ್ ಬಂಡಿಸಿದ್ದೇಗೌಡ ಅವರ ಹೆಸರು ಹೇಳದೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಚುನಾವಣೆ ಎದುರಿಸಲು ನಮ್ಮ ಕಾರ್ಯ ಕರ್ತರೇ ಸಮರ್ಥರಿದ್ದಾರೆ. ನಮ್ಮ ಬೆನ್ನಿಗೆ ಚೂರಿ ಹಾಕುತ್ತಿರುವ ಕಾಂಗ್ರೆಸ್…

ದೇವೇಗೌಡರದ್ದು ರಾಕ್ಷಸ ಕುಟುಂಬ…!?
ಮೈಸೂರು

ದೇವೇಗೌಡರದ್ದು ರಾಕ್ಷಸ ಕುಟುಂಬ…!?

March 22, 2019

ತುಮಕೂರು: “ದೇವೇಗೌಡರದ್ದು ರಾಕ್ಷಸ ಕುಟುಂಬವಿದ್ದಂತೆ. ಅವರು ಯಾವುದಕ್ಕೂ ಹೆದರುವುದಿಲ್ಲ. ಗೆಲ್ಲಲಿ, ಸೋಲಲಿ ಹೋರಾಟ ಮಾಡುತ್ತಾರೆ,” ಎಂದು ಅವರನ್ನು ಹೊಗಳುವ ಭರದಲ್ಲಿ ಜೆಡಿಎಸ್ ಸಚಿವ ಶ್ರೀನಿವಾಸ್ ಎಡವಟ್ಟಿನ ಹೇಳಿಕೆ ನೀಡಿದ್ದಾರೆ. ಬೆಂಗಳೂರು ಉತ್ತರದಿಂದ ಸ್ಪರ್ಧೆ ಮಾಡಲು ದೇವೇಗೌಡರು ಹೆದರುತ್ತಾರೆ. ಇದರಿಂದಾಗಿ ತುಮಕೂರಿನಿಂದ ಸ್ಪರ್ಧೆಗೆ ಮುಂದಾಗಿದ್ದಾರೆ ಎಂದು ಬಿಜೆಪಿ ಟೀಕಿಸಿತ್ತು. ಈ ಹೇಳಿಕೆಗೆ ತಿರುಗೇಟು ನೀಡಲು ಮುಂದಾದ ಅವರು, ದೇವೇಗೌಡ ಅವರ ಕುಟುಂಬಕ್ಕೆ ಬೈದರಾ ಅಥವಾ ಹೊಗಳಿದರಾ ಎಂಬ ಪ್ರಶ್ನೆ ಮಾಧ್ಯಮದವರಲ್ಲೇ ಉದ್ಭವಿಸಿದೆ. ದೇವೇಗೌಡ ಅವರು ತುಮಕೂರಿನಿಂದ ಸ್ಪರ್ಧೆ ಮಾಡು…

1 5 6 7 8 9 12
Translate »