Tag: Lokayukta

ಇಂದಿನಿಂದ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
ಮೈಸೂರು

ಇಂದಿನಿಂದ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

September 18, 2018

ಮೈಸೂರು: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಿಂದ ಸೆಪ್ಟೆಂಬರ್ 18 ರಿಂದ 27ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ತಾಲೂಕು ಕೇಂದ್ರ ಗಳಲ್ಲಿ ಸಾರ್ವಜನಿಕರಿಂದ ದೂರು/ ಅಹವಾಲು ಸ್ವೀಕರಿಸಲಾಗುವುದು ಎಂದು ಕರ್ನಾ ಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ. ಸೆಪ್ಟೆಂಬರ್ 18: ಮೈಸೂರು ನಗರದ ಜೆಎಲ್‍ಬಿ ರಸ್ತೆಯಲ್ಲಿರುವ ಚಾಮುಂಡಿ ಅತಿಥಿಗೃಹ, ಸೆಪ್ಟೆಂಬರ್ 19: ಮೈಸೂರು ತಾಲೂಕು ಕಚೇರಿ ಆವರಣ, ಸೆಪ್ಟೆಂಬರ್ 20: ತಾಲೂಕು ಕಚೇರಿ ಆವರಣ ತಿ.ನರಸೀಪುರ, ಸೆಪ್ಟೆಂಬರ್ 22: ಪಿಡಬ್ಲ್ಯೂಡಿ ಅತಿಥಿ ಗೃಹ…

ಎಸಿಬಿ ಮುಚ್ಚಿ, ಲೋಕಾಯುಕ್ತ ಪುನರ್ ಸ್ಥಾಪಿಸಿ: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಗಡೆ ಸಲಹೆ
ಮಂಡ್ಯ

ಎಸಿಬಿ ಮುಚ್ಚಿ, ಲೋಕಾಯುಕ್ತ ಪುನರ್ ಸ್ಥಾಪಿಸಿ: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಗಡೆ ಸಲಹೆ

July 16, 2018

ಮಂಡ್ಯ: ಮೊದಲು ಎಸಿಬಿ ಮುಚ್ಚಿ, ಬಲಿಷ್ಠ ಲೋಕಾಯುಕ್ತ ಸಂಸ್ಥೆ ಯನ್ನು ಪುನರ್ ಸ್ಥಾಪಿಸಿ ಪ್ರಣಾಳಿಕೆಯಲ್ಲಿ ಹೇಳಿದಂತೆ ಮಾತು ಉಳಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಸಲಹೆ ನೀಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸಿಬಿಯೂ ಒಂದು ತನಿಖಾ ಸಂಸ್ಥೆಯೇ ಎಂದು ಪ್ರಶ್ನೆ ಮಾಡಿದ ಅವರು, ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಒಂದು ಸ್ವತಂತ್ರ ಸಂಸ್ಥೆ ಬೇಕು. ಆದರೆ ಎಸಿಬಿ ಸ್ವತಂತ್ರ ಸಂಸ್ಥೆಯಲ್ಲ. ನಾನು ಕೊಟ್ಟ ವರದಿ ಮೇಲೆಯೇ ಕಾಂಗ್ರೆಸ್ ಬಳ್ಳಾರಿಗೆ ಪಾದಯಾತ್ರೆ ಮಾಡಿತು….

Translate »