ಹುಣಸೂರು: ಮತ್ತಿಗೋಡು ಶಿಬಿರದ ಆನೆ ರಂಗ ಅಲಿಯಾಸ್ ರೌಡಿ ರಂಗ ಬಸ್ ಡಿಕ್ಕಿ ಹೊಡೆದು ಮೃತಪಟ್ಟ ದುರಂತ ಜನಮಾನಸದಿಂದ ಮಾಸುವ ಮುನ್ನವೇ ದಸರಾ ಆನೆ ಗೋಪಾಲಸ್ವಾಮಿ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿದೆ ಎಂದು ವರದಿಯಾಗಿದೆ. ಗೋಪಾಲಸ್ವಾಮಿಯನ್ನು ಹಾಸನಕ್ಕೆ ಹುಲಿ ಸೆರೆ ಕಾರ್ಯಾಚರಣೆಗಾಗಿ ಸಾಗಿಸುತ್ತಿದ್ದ ವೇಳೆ ಆನೆ ಇದ್ದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಆನೆಯ ಮೇಲೆ ಬಿದ್ದು, ವಿದ್ಯುತ್ ತಂತಿ ತಾಗಿ ಗೋಪಾಲಸ್ವಾಮಿ ಅಸ್ವಸ್ಥಗೊಂಡು ಸಾವು- ಬದುಕಿನ ಹೋರಾಟ ನಡೆಸುತ್ತಿದ್ದಾನೆ ಎಂದು…
ಲಾರಿ ಡಿಕ್ಕಿ; ಸ್ಕೂಟರ್ ಸವಾರ ಸಾವು
September 26, 2018ಗೋಣಿಕೊಪ್ಪಲು: ರಸ್ತೆಯಲ್ಲಿನ ಗುಂಡಿ ತಪ್ಪಿಸುವಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿಯಾಗಿ ಸವಾರ ಸಾನಪ್ಪಿರುವ ಘಟನೆ ತಿತಿಮತಿಯಲ್ಲಿ ನಡೆದಿದೆ. ಬೈಲುಕುಪ್ಪೆಯ ಸುಬ್ರಮಣಿ (50) ಮೃತ ಸವಾರ. ಹಿಂಬದಿಯಲ್ಲಿ ಕುಳಿತಿದ್ದ ಅವರ ಪತ್ನಿ ಮಂಜುಳಾ (40) ಗಾಯಗೊಂಡಿದ್ದು, ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ. ಗೋಣಿಕೊಪ್ಪದಿಂದ ಪಿರಿಯಾ ಪಟ್ಟಣದ ಕಡೆ ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ರಸ್ತೆ ಗುಂಡಿ ತಪ್ಪಿಸುವ ಸಂದರ್ಭ ಸ್ಕೂಟರ್ ನಿಧಾನವಾಗಿದೆ. ಈ ಸಂದರ್ಭ ಹಿಂಬದಿಯಲ್ಲಿದ್ದ ಲಾರಿ ನಿಯಂತ್ರಣ ತಪ್ಪಿ ಸ್ಕೂಟರ್ಗೆ ಡಿಕ್ಕಿಯಾಗಿದೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಸುಬ್ರಮಣಿ ಸ್ಥಳದಲ್ಲಿಯೇ…
ಲಾರಿ ಡಿಕ್ಕಿ; ಇಬ್ಬರು ಯುವಕರ ಸಾವು
September 15, 2018ಕೊಳ್ಳೇಗಾಲ: ಕಬ್ಬಿನ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿ ಣಾಮ ಇಬ್ಬರು ಯುವಕರು ಸಾವಿ ಗೀಡಾಗಿ, ಮತ್ತೊಬ್ಬರು ತೀವ್ರ ರೀತಿಯಲ್ಲಿ ಗಾಯಗೊಂಡು ಮೈಸೂರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗ್ರಾಮಾಂ ತರ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮಾಂಬಳ್ಳಿ ಗ್ರಾಮದ ಶಿವಕುಮಾರ್ (24), ಸತೀಶ್ (23) ಸಾವೀಗಿಡಾದ ಯುವಕರು. ಮತ್ತೋರ್ವ ಕಾರ್ತಿಕ್ (22) ಎಂಬುವರಿಗೂ ಸಹ ತೀವ್ರ ಪೆಟ್ಟಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಲ ಕವಾಡಿಯಿಂದ ಮಾಂಬಳ್ಳಿ ಗ್ರಾಮಕ್ಕೆ ತೆರಳಲು ಬೈಕ್ನಲ್ಲಿ ಆಗಮಿಸುತ್ತಿದ್ದ ವೇಳೆ…