Tag: lorry strike

ಇಂದು ಬಂಡಿಪಾಳ್ಯ ಎಪಿಎಂಸಿ ವರ್ತಕರಿಂದ ಬಂದ್
ಮೈಸೂರು

ಇಂದು ಬಂಡಿಪಾಳ್ಯ ಎಪಿಎಂಸಿ ವರ್ತಕರಿಂದ ಬಂದ್

July 27, 2018

ಮೈಸೂರು: ಲಾರಿ ಮುಷ್ಕರ ಗುರುವಾರ 7ನೇ ದಿನಕ್ಕೆ ಕಾಲಿಟ್ಟಿದ್ದು, ಇಂದೂ ಕೂಡ ಯಾವುದೇ ಲಾರಿಗಳ ಸಂಚಾರ ಇರಲಿಲ್ಲ. ಈ ಮಧ್ಯೆ ಲಾರಿ ಮುಷ್ಕರ ಬೆಂಬಲಿಸಿ ಮೈಸೂರಿನ ಬಂಡೀಪಾಳ್ಯದ ಎಪಿಎಂಸಿ ವರ್ತಕರು ನಾಳೆ (ಜು.27) ಇಡೀ ದಿನ ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ದೇಶಾದ್ಯಂತ ನಡೆದಿರುವ ಲಾರಿ ಮುಷ್ಕರಕ್ಕೆ ಮೈಸೂರಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತ ವಾಗಿದ್ದು, ಹೊರ ರಾಜ್ಯಗಳಿಂದ ಇಲ್ಲಿಗೆ ಹಾಗೂ ಇಲ್ಲಿಂದ ಹೊರ ರಾಜ್ಯಗಳಿಗೆ ಯಾವುದೇ ಲಾರಿಗಳ ಸಂಚಾರ…

ಇನ್ನೆರಡು ದಿನ ಕಳೆದರೆ ಹಣ್ಣು, ದಿನಸಿ ಪದಾರ್ಥಗಳ ಕೊರತೆ ಸಾಧ್ಯತೆ
ಮೈಸೂರು

ಇನ್ನೆರಡು ದಿನ ಕಳೆದರೆ ಹಣ್ಣು, ದಿನಸಿ ಪದಾರ್ಥಗಳ ಕೊರತೆ ಸಾಧ್ಯತೆ

July 25, 2018

ಮೈಸೂರು: ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಲಾರಿ ಮಾಲೀಕರು ನಡೆಸುತ್ತಿರುವ ಅನಿರ್ದಷ್ಟಾ ವಧಿಯ ಲಾರಿ ಮುಷ್ಕರ ಮಂಗಳವಾರ 5 ದಿನಕ್ಕೆ ಕಾಲಿಟ್ಟಿತು. ಮುಷ್ಕರದ ಹಿನ್ನೆಲೆ ಯಲ್ಲಿ ಮೈಸೂರಿನ ಬಂಡಿಪಾಳ್ಯದ ಎಪಿಎಂಸಿ ಮತ್ತು ಬಂಬೂ ಬಜಾರ್‍ನ ಆರ್‌ಎಂಸಿ ಮಾರುಕಟ್ಟೆಗಳಲ್ಲಿ ತರಕಾರಿ, ಹಣ್ಣು ಇನ್ನಿತರ ದಿನಸಿ ಪದಾರ್ಥಗಳ ಕೊರತೆ ಕಾಣತೊಡಗಿದೆ. ಮುಷ್ಕರ ಆರಂಭಕ್ಕೂ ಮುನ್ನ ಲಾರಿಗಳಲ್ಲಿ ತಂದಿ ಳಿಸಲಾಗಿದ್ದ ಆಹಾರ ಪದಾರ್ಥಗಳು, ಹಣ್ಣು ಮುಗಿಯುವ ಹಂತಕ್ಕೆ ಬಂದಿದ್ದು, ಇನ್ನೆರಡು ದಿನಗಳಲ್ಲಿ ಇದರ ಪರಿಣಾಮ ಜನಜೀವ ನದ ಮೇಲೆ ಆಗುವ ಸಂಭವವಿದೆ. ಈ…

ರೈಲ್ವೆ ಗೂಡ್ಸ್ ಶೆಡ್‍ನಿಂದ ಅಕ್ಕಿ, ಗೋಧಿ  ಸಾಗಿಸಲು ಲಾರಿ ಮಾಲೀಕರ ಒಪ್ಪಿಗೆ
ಮೈಸೂರು

ರೈಲ್ವೆ ಗೂಡ್ಸ್ ಶೆಡ್‍ನಿಂದ ಅಕ್ಕಿ, ಗೋಧಿ  ಸಾಗಿಸಲು ಲಾರಿ ಮಾಲೀಕರ ಒಪ್ಪಿಗೆ

July 24, 2018

ಮೈಸೂರು: ಲಾರಿ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದ್ದು, ಲಾರಿಗಳು ಸಂಚರಿಸದ ಕಾರಣ ಬಂಡೀ ಪಾಳ್ಯ ಎಪಿಎಂಸಿ, ಬಂಬೂಬಜಾರ್ ಆರ್‍ಎಂಸಿಗಳಲ್ಲಿ ವಹಿವಾಟು ವ್ಯತ್ಯಯ ಕಂಡು ಬಂದಿದೆ. ಈ ಮಧ್ಯೆ ಜಿಲ್ಲಾಧಿಕಾರಿಗಳ ಅನುಮತಿ ಹಾಗೂ ಅಗತ್ಯ ಭದ್ರತೆಯೊಂದಿಗೆ ಕೇರಳಕ್ಕೆ ತರಕಾರಿ ಸಾಗಿಸಲು ಬಂಡೀಪಾಳ್ಯ ಎಪಿಎಂಸಿ ಅಧ್ಯಕ್ಷ ಸಿದ್ದೇಗೌಡ ಪ್ರಯತ್ನ ನಡೆಸಿದ್ದಾರೆ. ಇಂದು 4 ಲಾರಿ ತರಕಾರಿಯನ್ನು ಎಪಿಎಂಸಿ ದಲ್ಲಾಳಿಗಳು ಹಾಗೂ ಸಿಬ್ಬಂದಿ ಸಹಿತ ಕೇರಳದತ್ತ ಕಳಿಸಲಾಗಿದೆ. ಇನ್ನು ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದು ಇನ್ನಷ್ಟು ಲಾರಿ ತರಕಾರಿಗಳನ್ನು ಕೇರಳಕ್ಕೆ ಸಾಗಿಸಲಾಗುತ್ತಿದೆ ಎಂದು…

ಲಾರಿ ಮುಷ್ಕರ: ಇಂದಿನಿಂದ  ಇನ್ನಷ್ಟು ತೀವ್ರ ಸಾಧ್ಯತೆ
ಮೈಸೂರು

ಲಾರಿ ಮುಷ್ಕರ: ಇಂದಿನಿಂದ  ಇನ್ನಷ್ಟು ತೀವ್ರ ಸಾಧ್ಯತೆ

July 23, 2018

ಮೈಸೂರು:  ಲಾರಿ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಯಾವುದೇ ಲಾರಿಗಳು ಭಾನುವಾರವೂ ರಸ್ತೆಗಿಳಿಯಲಿಲ್ಲ. ಸೋಮವಾರದಿಂದ ಮುಷ್ಕರ ಇನ್ನಷ್ಟು ತೀವ್ರಗೊಳ್ಳುವ ಸೂಚನೆ ಇದ್ದು, ದಿನಬಳಕೆ ಹಣ್ಣು, ತರಕಾರಿ, ದವಸ, ಧಾನ್ಯಗಳ ಅಭಾವ ಸೃಷ್ಟಿಯಾಗುವ ಸಾಧ್ಯತೆಗಳಿವೆ. ಮೈಸೂರು ಜಿಲ್ಲಾ ಲಾರಿ ಮಾಲೀಕರ ಒಕ್ಕೂಟದ ಆಶ್ರಯದಲ್ಲಿ ಎಂಎನ್‍ಜಿಟಿ ರೈಲ್ವೆ ಗೂಡ್ಸ್ ಲಾರಿ ಮಾಲೀಕರ ಸಂಘ, ಮೈಸೂರು ಸಿಟಿ ಲಾರಿ ಟ್ರಾನ್ಸ್‍ಪೋರ್ಟಿಂಗ್ ಏಜೆಂಟ್ಸ್ ಅಸೋಸಿಯೇಷನ್, ಮೈಸೂರು -ಚಾಮರಾಜನಗರ ಲಾರಿ ಮಾಲೀಕರ ಸಂಘ, ಮೈಸೂರು ಸಿಟಿ ಗೂಡ್ಸ್ ಲಾರಿ ಓನರ್ಸ್ ಅಸೋಷಿಯೇಷನ್, ಬಂಡೀಪಾಳ್ಯ ಲಾರಿ…

ರೈಲ್ವೆ ಗೂಡ್ಸ್‍ಶೆಡ್‍ನಿಂದ ರಿಂಗ್ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ಆಗ್ರಹ ಮುಷ್ಕರ
ಮೈಸೂರು

ರೈಲ್ವೆ ಗೂಡ್ಸ್‍ಶೆಡ್‍ನಿಂದ ರಿಂಗ್ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ಆಗ್ರಹ ಮುಷ್ಕರ

July 22, 2018

ಮೈಸೂರು: ಮೈಸೂರಿನ ರೈಲ್ವೆ ಗೂಡ್ಸ್‍ಶೆಡ್‍ನಿಂದ ರಿಂಗ್ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಪಡಿಸಲು ಅನುಮತಿ ನೀಡುವವರೆವಿಗೂ ಮುಷ್ಕರ ಕೈಬಿಡುವುದಿಲ್ಲವೆಂದು ರೈಲ್ವೆ ಗೂಡ್ಸ್‍ಶೆಡ್ ಲಾರಿ ಮಾಲೀಕರ ಸಂಘ ಇಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರಿಗೆ ಸ್ಪಷ್ಟಪಡಿಸಿದೆ. ಲಾರಿ ಮುಷ್ಕರದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಇಂದು ಲಾರಿ ಮಾಲೀಕರ ಸಂಘಟನೆಗಳ ಸಭೆ ಕರೆದಿದ್ದರು. ಈ ಸಭೆಯಲ್ಲಿ ಜಿಲ್ಲಾ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಕೋದಂಡರಾಮು, ಚಾಮರಾಜನಗರ-ಮೈಸೂರು ಜಿಲ್ಲಾ ಲಾರಿ ಮಾಲೀಕರ ಸಂಘದ ಉಪಾಧ್ಯಕ್ಷ ಎವಿಆರ್ ವೆಂಕಟೇಶ್, ರೈಲ್ವೆ ಗೂಡ್ಸ್‍ಶೆಡ್ ಲಾರಿ ಮಾಲೀಕರ…

ಮೈಸೂರಲ್ಲಿ ನಡೆಯದ ಲಾರಿ ಮುಷ್ಕರ
ಮೈಸೂರು

ಮೈಸೂರಲ್ಲಿ ನಡೆಯದ ಲಾರಿ ಮುಷ್ಕರ

June 19, 2018

ಜು.20ರಿಂದ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದೇವೆ: ಮೈಸೂರು ಜಿಲ್ಲಾ ಮಾಲೀಕರ ಸಂಘದ ಅಧ್ಯಕ್ಷ ಕೋದಂಡರಾಮು ಸ್ಪಷ್ಪನೆ ಮೈಸೂರು: ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ಟ್ರಕ್ ಮಾಲೀಕರ ಒಕ್ಕೂಟ ನೀಡಿರುವ ದೇಶವ್ಯಾಪಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮೈಸೂರಿನಲ್ಲಿ ಬೆಂಬಲ ವ್ಯಕ್ತವಾಗಿಲ್ಲ. ಲಾರಿಗಳು ಎಂದಿನಂತೆ ಸಂಚರಿಸಿದವು. ಹಾಗೂ ಸರಕು ಸಾಗಾಣೆಗೆ ಯಾವುದೇ ತೊಂದರೆ ಕಂಡು ಬರಲಿಲ್ಲ. ಡೀಸೆಲ್ ದರ ಏರಿಕೆ ಹಾಗೂ ಥರ್ಡ್ ಪಾರ್ಟಿ ಪ್ರೀಮಿಯಂ ದರ ಹೆಚ್ಚಳ ವಿರೋಧಿಸಿ ಅಖಿಲ ಭಾರತ ಟ್ರಕ್ ಮಾಲೀಕರ ಒಕ್ಕೂಟ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ…

ನಾಳೆಯಿಂದ ದೇಶಾದ್ಯಂತ ಲಾರಿ ಮುಷ್ಕರ
ಮೈಸೂರು

ನಾಳೆಯಿಂದ ದೇಶಾದ್ಯಂತ ಲಾರಿ ಮುಷ್ಕರ

June 18, 2018

ಬೆಂಗಳೂರು:  ಡೀಸೆಲ್ ದರ ಏರಿಕೆ, ಥರ್ಡ್ ಪಾರ್ಟಿ ವಿಮೆಯ ಪ್ರೀಮಿಯಂ ದುಬಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಟೋಲ್ ಏರಿಕೆ ವಿರೋಧಿಸಿ ನಾಳೆ(ಜೂ.18)ಯಿಂದ ಕರ್ನಾಟಕ ಸೇರಿದಂತೆ ದೇಶಾದ್ಯಂತ ಲಾರಿ ಮಾಲೀಕರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಆದರೆ ಮತ್ತೊಂದು ಬಣದ ಲಾರಿ ಮಾಲೀಕರ ಸಂಘ, ಜು.20ರವರೆಗೆ ಕೇಂದ್ರ ಸರ್ಕಾರಕ್ಕೆ ನೀಡಿರುವ ಹಿನ್ನೆಲೆ ಯಲ್ಲಿ ಅಲ್ಲಿಯವರೆಗೂ ಲಾರಿ ಸಂಚಾರ ಬಂದ್ ಮಾಡದಿರಲು ನಿರ್ಣಯ ಮಾಡಿದೆ. ಹಾಗಾಗಿ ಲಾರಿ ಮುಷ್ಕರಕ್ಕೆ ಮಿಶ್ರ ಪ್ರತಿ ಕ್ರಿಯೆ ವ್ಯಕ್ತವಾಗುವ ಸಾಧ್ಯತೆಯಿದೆ. ನೋಟು ಅಮಾನ್ಯೀಕರಣದ ಬಳಿಕ…

ಜೂ. 18ರಿಂದ ದೇಶಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಡೀಸೆಲ್ ದರ ಏರಿಕೆ, ವಿಮಾ ಪ್ರೀಮಿಯಂ ದರ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಮಂಡನೆ
ಮೈಸೂರು

ಜೂ. 18ರಿಂದ ದೇಶಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಡೀಸೆಲ್ ದರ ಏರಿಕೆ, ವಿಮಾ ಪ್ರೀಮಿಯಂ ದರ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಮಂಡನೆ

June 13, 2018

ಮೈಸೂರು:  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಲ್ ಇಂಡಿಯಾ ಕಾನ್‍ಫೆಡರೇಷನ್ ಆಫ್ ಗೂಡ್ಸ್ ವೇಕಲ್ ಓನರ್ಸ್ ಅಸೋಷಿಯೇನ್ ಜೂ.18 ರಿಂದ ದೇಶಾದ್ಯಂತ ಎಲ್ಲಾ ಸರಕು ಸಾಗಾಣೆ ವಾಹನಗಳ ಸೇವೆಗಳನ್ನು ಸ್ಥಗಿತಗೊಳಿಸಿ, ಅನಿರ್ಧಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದೆ. ಪೆಟ್ರೋಲ್-ಡೀಸೆಲ್ ದರ ಏರಿಕೆ, ವಾಹನ ಗಳ ಥರ್ಡ್ ಪಾರ್ಟಿ ವಿಮಾ ಪ್ರೀಮಿಯಂ ದರ ಹೆಚ್ಚಳ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರೆ ನೀಡಿ ರುವ ಮುಷ್ಕರಕ್ಕೆ ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್ ಬೆಂಬಲ ನೀಡಿದ್ದು,…

Translate »