Tag: M. Niranjan

ಶೌಚಾಲಯದ ಅರಿವು ಮೂಡಿಸಲು ಗ್ರಾಮಗಳಿಗೆ ಭೇಟಿ ಸುದ್ದಿಗೋಷ್ಠಿಯಲ್ಲಿ ತಾಪಂ ಅಧ್ಯಕ್ಷ ಎಂ.ನಿರಂಜನ್ ಹೇಳಿಕೆ
ಚಾಮರಾಜನಗರ

ಶೌಚಾಲಯದ ಅರಿವು ಮೂಡಿಸಲು ಗ್ರಾಮಗಳಿಗೆ ಭೇಟಿ ಸುದ್ದಿಗೋಷ್ಠಿಯಲ್ಲಿ ತಾಪಂ ಅಧ್ಯಕ್ಷ ಎಂ.ನಿರಂಜನ್ ಹೇಳಿಕೆ

August 7, 2018

ಯಳಂದೂರು: ‘ಶೌಚಾಲಯ ಬಳಕೆ ಮಾಡುವಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜನಪ್ರತಿ ನಿಧಿಗಳು ಹಾಗೂ ಅಧಿಕಾರಿಗಳ ತಂಡ ತಾಲೂಕಿನಾದ್ಯಂತ ಪ್ರತಿದಿನ ಒಂದೊಂದು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಲಾಗುವುದು’ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಎಂ.ನಿರಂಜನ್ ಹೇಳಿದರು. ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮದಡಿ ತಾಲೂಕಿನಾದ್ಯಂತ ಶೇ.95 ರಷ್ಟು ಕುಟುಂಬಗಳು ಶೌಚ ಲಯ ನಿರ್ಮಿಸಿದ್ದು, ಬಯಲು ಬಹಿರ್ದೆಶೆ ಮುಕ್ತ ತಾಲೂಕು ಎಂದು ಘೋಷಿಸಲಾಗಿದೆ. ಆದರೆ, ವಾಸ್ತವವಾಗಿ ಶೇ. 75 ರಷ್ಟು…

Translate »