Tag: Maan Ki Baat

ಉತ್ತಮ ಆಡಳಿತದ ಲಾಭ ಪ್ರತಿಯೊಬ್ಬರನ್ನೂ ತಲುಪಬೇಕು
ದೇಶ-ವಿದೇಶ

ಉತ್ತಮ ಆಡಳಿತದ ಲಾಭ ಪ್ರತಿಯೊಬ್ಬರನ್ನೂ ತಲುಪಬೇಕು

July 30, 2018

ನವದೆಹಲಿ: ಉತ್ತಮ ಆಡ ಳಿತ ಹಾಗೂ ಅಭಿವೃದ್ಧಿಯ ಲಾಭಗಳು ಪ್ರತಿಯೊಬ್ಬರನ್ನೂ ತಲುಪಬೇಕು. ಇದು ನವ ಭಾರತದ ಅಡಿಪಾಯವಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ಭಾನುವಾರ ಹೇಳಿದ್ದಾರೆ. 46ನೇ ಆವೃತ್ತಿಯ ರೇಡಿಯೋ ಕಾರ್ಯ ಕ್ರಮದ ಮನ್ ಕಿ ಬಾತ್‍ನಲ್ಲಿ ಮಾತನಾಡಿರುವ ಮೋದಿಯವರು, ಲೋಕಮಾನ್ಯ ಬಾಲಗಂಗಾಧರ್ ತಿಲಕ್ ಅವರು `ಸ್ವರಾಜ್ಯ ನನ್ನ ಜನ್ಮಸಿದ್ಧ ಹಕ್ಕು’ ಎಂಬ ಘೋಷಣೆ ಯನ್ನು ಕೂಗಿದ್ದರು. ಜನರಲ್ಲಿ ಆತ್ಮವಿಶ್ವಾಸದ ಬೆಂಕಿಯನ್ನು ಹೊತ್ತಿಸಿದ್ದರು. ಇಂದು ಸೂರಜ್ ನನ್ನ ಜನ್ಮ ಸಿದ್ಧ ಹಕ್ಕು ಎಂದು ಒತ್ತಿ ಹೇಳಬೇಕಿದೆ….

Translate »