ಮಡಿಕೇರಿ: ಮಡಿಕೇರಿ-ಮಂಗಳೂರು ಮಾರ್ಗ ರಸ್ತೆ ಸಂಪರ್ಕ ಕಡಿದು ಹೋಗಿದ್ದು, ಈ ಹಿನ್ನಲೆ ಮಡಿಕೇರಿ, ಭಾಗಮಂಡಲ, ಕರಿಕೆ ಮಾರ್ಗದ ಮೂಲಕ ಸುಳ್ಯಕ್ಕೆ ಬಸ್ ಸಂಚರಿಸುತ್ತಿದ್ದು, ಹಿಂದಿನಂತೆ 50 ರೂ ದರ ನಿಗಧಿ ಮಾಡಲಾಗಿದೆ ಎಂದು ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ ಅವರು ಪ್ರಕಟಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಸಚಿವರು, ಮಡಿಕೇರಿ, ಭಾಗ ಮಂಡಲ, ಕರಿಕೆ ಮಾರ್ಗ 56 ಕಿ.ಮೀ ಹೆಚ್ಚುವರಿಯಾಗಲಿದೆ. ಇದರಿಂದ 90 ರೂ ನಿಗಧಿ ಮಾಡಲಾಗಿತ್ತು. ಇದನ್ನು ಹಿಂಪ ಡೆದು ಸಾರ್ವಜನಿಕರಿಗೆ ತೊಂದರೆಯಾಗ…