ಮಡಿಕೇರಿ: ದುಷ್ಟ ಸಂಹಾರ ಶಿಷ್ಟ ಪರಿಪಾಲನೆಯ ಸಂದೇಶ ಸಾರುವ ಐತಿಹಾಸಿಕ ಮಡಿಕೇರಿ ದಸರಾ ಉತ್ಸವ ಮಳೆಯ ನಡುವೆಯೇ ಸಾಂಪ್ರದಾಯಿಕವಾಗಿ ನೆರವೇರಿತು. ನವದುರ್ಗೆಯರು ವಿವಿಧ ರೂಪ ತಾಳಿ ಅಸುರರನ್ನು ಸಂಹರಿಸುವ ಕಥಾ ಹಂದರ ಹೊಂದಿದ ದಶ ಮಂಟಪಗಳು, ದೈವಿಲೋಕವನ್ನು ಧರೆಗಿಳಿ ಸುವ ಮೂಲಕ ಮಡಿಕೇರಿ ದಸರಾಕ್ಕೆ ಮೆರಗು ತುಂಬಿದವು. ಶಕ್ತಿ ದೇವತೆಗಳಾದ ಶ್ರೀ ಚೌಟಿ ಮಾರಿಯಮ್ಮ, ಶ್ರೀ ದಂಡಿನ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿಯಮ್ಮ, ಹಾಗೂ ಶ್ರೀ ಕೋಟೆ ಮಾರಿಯಮ್ಮ ಮಂಟಪಗಳೊಂದಿಗೆ ಶ್ರೀ ಪೇಟೆ ಶ್ರೀರಾಮ ಮಂದಿರ, ಶ್ರೀ…
3 ಪಪಂಗಳ 45 ಕ್ಷೇತ್ರಗಳಿಗೆ ಚುನಾವಣೆ: 145 ಮಂದಿ ಕಣದಲ್ಲಿ
October 21, 2018ಮಡಿಕೇರಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಉಮೇದು ವಾರಿಕೆಯನ್ನು ಹಿಂತೆಗೆದುಕೊಳ್ಳಲು ಶನಿ ವಾರ(ಅ.20) ಕೊನೆಯ ದಿನವಾಗಿತ್ತು. ಆ ನಿಟ್ಟಿನಲ್ಲಿ ಜಿಲ್ಲೆಯ ಮೂರು ಪಟ್ಟಣ ಪಂಚಾಯಿತಿಗಳಿಗೆ ನಡೆಯುತ್ತಿರುವ ಚುನಾ ವಣೆ ಸಂಬಂಧ ಶನಿವಾರ 12 ಮಂದಿ ನಾಮಪತ್ರ ವಾಪಸ್ಸು ಪಡೆದುಕೊಂಡಿದ್ದು, 145 ಮಂದಿ ಕಣದಲ್ಲಿದ್ದಾರೆ. ವಿರಾಜಪೇಟೆ ಪ.ಪಂ.ಯಲ್ಲಿ 18 ವಾರ್ಡ್ಗಳಿದ್ದು 8 ಮಂದಿ ನಾಮಪತ್ರ ವಾಪಸ್ಸು ಪಡೆದುಕೊಂಡಿದ್ದು 55 ಮಂದಿ ಕಣದಲ್ಲಿದ್ದಾರೆ. ಸೋಮವಾರಪೇಟೆ ಪ.ಪಂ. ಯಲ್ಲಿ ಒಟ್ಟು 11 ವಾರ್ಡ್ಗಳಿದ್ದು ಇಬ್ಬರು ನಾಮಪತ್ರ ವಾಪಸ್ಸು ಪಡೆದುಕೊಂಡಿದ್ದು, 26 ಮಂದಿ…
ಮಡಿಕೇರಿಯಲ್ಲಿ ಶೂಟೌಟ್: ಇಬ್ಬರಿಗೆ ಗಾಯ,ಓರ್ವನ ಬಂಧನ
October 20, 2018ಮಡಿಕೇರಿ: ಆಯುಧ ಪೂಜೆಯ ರಾತ್ರಿ ಮಡಿಕೇರಿ ನಗರದ ಹೃದಯ ಭಾಗ ದಲ್ಲಿ ಗುಂಡಿನ ಮೊರೆತ ಕೇಳಿ ಬಂದಿದ್ದು, ಇಬ್ಬರು ಯುವಕರ ಕಾಲುಗಳಿಗೆ ಗುಂಡು ಹೊಕ್ಕಿದೆ. ನಗರದ ಮಾರ್ಕೇಟ್ ಆವರಣದ ಕಾವೇರಿ ಬಾರ್ ಮುಂಭಾಗ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ನಗರ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಮತ್ತೋರ್ವ ಶಂಕಿತ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಘಟನೆ ವಿವರ: ಮಾರ್ಕೇಟ್ ಸಮೀಪದ ಕಾವೇರಿ ಬಾರ್ನ ಮುಂಭಾಗ ರಿಯಾಜ್ (31) ಮತ್ತು ಸಮೀಮ್(21) ಎಂಬ ಯುವಕರು ಕ್ಯಾಂಟೀನ್ ನಡೆಸುತ್ತಿದ್ದರು. ಆಯುಧ…
ಗೋಣಿಕೊಪ್ಪ ದಸರಾ; ವಾಹನ ಸಂಚಾರ ಮಾರ್ಗ ಬದಲಾವಣೆ
October 16, 2018ಮಡಿಕೇರಿ: ಗೋಣಿಕೊಪ್ಪದಲ್ಲಿ ನಡೆಯಲಿರುವ ದಸರಾ ಮಂಟಪಗಳ ಮೆರವಣಿಗೆ ಸಂದರ್ಭದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅಕ್ಟೋಬರ್, 19 ರ ಸಂಜೆ 4 ಗಂಟೆಯಿಂದ ಅಕ್ಟೋಬರ್, 20ರ ಬೆಳಗ್ಗೆ 8 ಗಂಟೆಯವರೆಗೆ ಗೋಣಿಕೊಪ್ಪದಲ್ಲಿ ಬದಲಿ ವಾಹನ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆರಕ್ಷಕ ಅದಿsೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ, ಕೊಡಗು ಜಿಲ್ಲೆ, ಇವರಿಗೆ ಅನುಮತಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಆದೇಶ ಹೊರಡಿಸಿದ್ದಾರೆ. ಬದಲಿ ವಾಹನ ಸಂಚಾರ ವ್ಯವಸ್ಥೆ:…
ಪೊಲೀಸರು-ಪತ್ರಕರ್ತರ ಬಾಂಧವ್ಯ ಉತ್ತಮವಾಗಿರಬೇಕು: ಸರ್ಕಲ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ
October 15, 2018ಮಡಿಕೇರಿ: ಪತ್ರಕರ್ತರ ಮತ್ತು ಪೊಲೀಸ್ ಇಲಾಖೆ ನಡುವೆ ಬಾಂಧವ್ಯ ಉತ್ತಮ ವಾಗಿರಬೇಕು ಎಂದು ಮಡಿಕೇರಿ ನಗರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಹೇಳಿದರು. ಕೊಡಗು ಪತ್ರಿಕಾ ಭವನ ಟ್ರಸ್ಟ್ನ 17ನೇ ವಾರ್ಷಿಕೋತ್ಸವ ಪ್ರಯುಕ್ತ ಪತ್ರಿಕಾಭವನದ ಸಭಾಂ ಗಣದಲ್ಲಿ ಭಾನುವಾರ ಆಯೋಜಿಸಲಾದ ಟೇಬಲ್ ಟೆನ್ನಿಸ್ ಪಂದ್ಯವನ್ನು ಆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತ, ದಿನವೂ ತಮ್ಮ ಕರ್ತವ್ಯದ ಒತ್ತಡಗಳ ನಡುವೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತು ಮನಸ್ಸಿಗೆ ಉಲ್ಲಾಸ ಹಾಗೂ ನೆಮ್ಮದಿ ನೀಡುವ ಇಂತಹ ಕ್ರೀಡಾಕೂಟಗಳು ಆಯೋಜನೆಯೊಂದಿಗೆÉ…
ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ
October 15, 2018ಮಡಿಕೇರಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 2018ರ ಸಂಬಂಧ ಪ್ರಕೃತಿ ವಿಕೋಪದಿಂದಾಗಿ ಮಧ್ಯಂತರದಲ್ಲಿ ಸ್ಥಗಿತಗೊಳಿಸಲಾಗಿದ್ದ ಸೋಮವಾರಪೇಟೆ, ವಿರಾಜ ಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿಯ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದೆ. ಅ.16 ರಂದು ಜಿಲ್ಲಾಧಿಕಾರಿ ಪರಿಷ್ಕøತ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ಅಂದೇ ನಾಮಪತ್ರ ಸಲ್ಲಿಸಲು ಕೊನೆ ದಿನ. ಅ.17 ರಂದು ನಾಮಪತ್ರ ಪರಿಶೀಲನೆ, ಅ.20 ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆ ದಿನ. ಅ.28 ರಂದು ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಅವಶ್ಯವಿದ್ದರೆ ಮತದಾನ ನಡೆಯಲಿದೆ. ಅ.30 ರಂದು…
ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ
October 14, 2018ಮಡಿಕೇರಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 2018ರ ಸಂಬಂಧ ಪ್ರಕೃತಿ ವಿಕೋಪದಿಂದಾಗಿ ಮಧ್ಯಂತರದಲ್ಲಿ ಸ್ಥಗಿತಗೊಳಿಸಲಾಗಿದ್ದ ಸೋಮವಾರಪೇಟೆ, ವಿರಾಜ ಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿಯ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದೆ. ಅ.16 ರಂದು ಜಿಲ್ಲಾಧಿಕಾರಿ ಪರಿಷ್ಕøತ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ಅಂದೇ ನಾಮಪತ್ರ ಸಲ್ಲಿಸಲು ಕೊನೆ ದಿನ. ಅ.17 ರಂದು ನಾಮಪತ್ರ ಪರಿಶೀಲನೆ, ಅ.20 ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆ ದಿನ. ಅ.28 ರಂದು ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಅವಶ್ಯವಿದ್ದರೆ ಮತದಾನ ನಡೆಯಲಿದೆ. ಅ.30 ರಂದು…
ಪ್ರಕೃತಿ ವಿಕೋಪ ಸಂತ್ರಸ್ತರ ಪುನರ್ವಸತಿಗೆ ಆಗ್ರಹಿಸಿ ಸಿಎನ್ಸಿ ಧರಣಿ
October 12, 2018ಮಡಿಕೇರಿ: ಪ್ರಕೃತಿ ವಿಕೋಪದಲ್ಲಿ ನಿರಾಶ್ರಿತರಾದವರಿಗೆ ಶಾಶ್ವತ ಪುನರ್ವಸತಿ ಕಲ್ಪಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಎನ್ಸಿ ಹಮ್ಮಿ ಕೊಂಡಿದ್ದ 24 ಗಂಟೆಗಳ ಧರಣಿ ಬುಧವಾರ ಬೆಳಗ್ಗೆಯಿಂದ ಗುರುವಾರ ಬೆಳಿಗ್ಗೆವರೆಗೆ ಮಡಿ ಕೇರಿ ಗಾಂಧಿ ಮೈದಾನದಲ್ಲಿರುವ ಗಾಂಧಿ ಮಂಟ ಪದ ಎದುರು ನಡೆಯಿತು. ಸಂತ್ರಸ್ತರಾದವರ ನೆರವಿಗಾಗಿ ದಾನಿಗಳಿಂದ ಹರಿದು ಬಂದ ಆರ್ಥಿಕ ಮತ್ತು ಸಾಮಾಗ್ರಿ ನೆರವು, ಈ ಸಂಬಂಧ ಸರಕಾರ ಸಂಗ್ರಹಿಸಿದ ಮತ್ತು ವ್ಯಯಿಸಿದ ಹಣದ ಕುರಿತು ಶ್ವೇತ ಪತ್ರ ಹೊರಡಿಸಬೇಕು, ತಾತ್ಕಾಲಿಕ ಮತ್ತು ಶಾಶ್ವತ ಪುನರ್ವಸತಿ…
ಮಡಿಕೇರಿ ದಸರಾ: ಶಕ್ತಿ ದೇವತೆಗಳ ಕರಗ ಉತ್ಸವಕ್ಕೆ ಚಾಲನೆ
October 11, 2018ಮಡಿಕೇರಿ: ಪೌರಾಣಿಕ ಹಿನ್ನಲೆ ಹೊಂದಿರುವ ಮಡಿಕೇರಿ ದಸರಾಕ್ಕೆ ಶಕ್ತಿ ದೇವತೆಗಳ ಕರಗ ಉತ್ಸವದ ಮೂಲಕ ಸಾಂಪ್ರದಾಯಿಕ ಚಾಲನೆ ದೊರೆತಿದೆ. ಮಡಿಕೇರಿಯ ಪಂಪಿನಕೆರೆಯಲ್ಲಿ 4 ಶಕ್ತಿ ದೇವತೆಗಳಾದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ದಂಡಿನ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿಯಮ್ಮ ಮತ್ತು ಶ್ರೀ ಕೋಟೆ ಮಾರಿಯಮ್ಮ ದೇವಿ ಗಳ ಕರಗಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಡಿಕೇರಿ ದಸರಾಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಆ ಬಳಿಕ ಕರಗಗಳನ್ನು ಮೆರವಣಿಗೆ ಮೂಲಕ ಬನ್ನಿ ಮಂಟಪಕ್ಕೆ ಕರೆತಂದು ವಿಶೇಷ ಪೂಜೆ…
ಕಾವೇರಿ ದಸರಾಗೆ ಚಾಲನೆ
October 11, 2018ಗೋಣಿಕೊಪ್ಪಲು: ಇಲ್ಲಿನ ಸ್ವಾತಂತ್ರ್ಯ ಹೋರಾಟಗಾರರ ಭವನದ ಎದುರು ಪ್ರತಿಷ್ಠಾಪಿ ಸುವ ದೇವಿ ಮಂಟಪದಲ್ಲಿ ಗಣಪತಿ ಪೂಜೆ ಸಲ್ಲಿ ಸುವ ಮೂಲಕ ಧಾರ್ಮಿಕ ವಿಧಿ ವಿಧಾನಗಳಿಗೆ ಕಾವೇರಿ ದಸರಾಗೆ ಚಾಲನೆ ನೀಡಲಾಯಿತು. ಚಾಮುಂಡೇಶ್ವರಿ ದೇವಿ ಪ್ರತಿಷ್ಠಾಪನೆಯೊಂದಿಗೆ 40ನೇ ವರ್ಷದ ಗೋಣಿಕೊಪ್ಪ ದಸರಾ ಧಾರ್ಮಿಕ ವಿಧಿ-ವಿಧಾನದಂತೆ ನಡೆಯಿತು. ಬೆಳಗ್ಗೆ 7 ಗಂಟೆಗೆ ಗಣಪತಿ ಪೂಜಾ ಕಾರ್ಯ ಸಲ್ಲಿಸಲಾಯಿತು. ಉತ್ತರ ಭಾರತ ಶೈಲಿಯ ಕಲಾಕೃತಿಯನ್ನು ಪ್ರತಿ ಷ್ಠಾಪಿಸಲಾಗಿದೆ. ಇಲ್ಲಿವರೆಗೆ ಸುಮಾರು ಎರಡೂ ವರೆ ಅಡಿಯ ದೇವಿ ಸ್ಥಾಪಿಸಲಾಗುತ್ತಿತು. ಈ ಬಾರಿ 3…