Tag: Madikeri

ಸ್ಥಳೀಯ ಸಮಸ್ಯೆ ಅರಿತು ಸೂಕ್ಷ್ಮವಾಗಿ ಕರ್ತವ್ಯ ನಿರ್ವಹಿಸಿ :ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆ
ಕೊಡಗು

ಸ್ಥಳೀಯ ಸಮಸ್ಯೆ ಅರಿತು ಸೂಕ್ಷ್ಮವಾಗಿ ಕರ್ತವ್ಯ ನಿರ್ವಹಿಸಿ :ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆ

July 21, 2018

ಮಡಿಕೇರಿ: ಅಧಿಕಾರಿಗಳು ಸ್ಥಳೀಯ ಸಮಸ್ಯೆಗಳನ್ನು ಅರಿತು ಸೂಕ್ಷ್ಮವಾಗಿ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಗುರುವಾರ ಮಾಹಿತಿ ಪಡೆದು ಮುಖ್ಯ ಮಂತ್ರಿಗಳು ಮಾತನಾಡಿದರು. ಅಧಿಕಾರಿಗಳು ಶ್ರದ್ಧೆಯಿಂದ ಕೆಲಸ ಮಾಡಿದ್ದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೇವೆ ನೀಡಲು ಸಾಧ್ಯ. ಆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು. ರಾಜ್ಯದ ಹಲವು ಭಾಗಗಳಲ್ಲಿ ಒಂದೊಂದು ರೀತಿಯ…

ಕೊಡಗಲ್ಲಿ ಮಳೆ ಕ್ಷೀಣಿಸಿದರೂ ಹಾನಿ ಅಪಾರ
ಕೊಡಗು

ಕೊಡಗಲ್ಲಿ ಮಳೆ ಕ್ಷೀಣಿಸಿದರೂ ಹಾನಿ ಅಪಾರ

July 19, 2018

ಮಡಿಕೇರಿ: ಅತಿವೃಷ್ಟಿಯಿಂದ ತತ್ತರಿಸಿದ್ದ ಕೊಡಗು ಜಿಲ್ಲೆ 2 ದಿನಗಳಿಂದ ಸಹಜ ಸ್ಥಿತಿಯತ್ತ ಹೊರಳುತ್ತಿದೆಯಾ ದರೂ, ಬಿರುಗಾಳಿಗೆ ಹಾನಿಯ ಪ್ರಮಾಣ ಮುಂದುವರಿದಿದೆ. ಜಿಲ್ಲೆಯ ಹಲವೆಡೆ ಮರಗಳು ಮುರಿದು ಬಿದ್ದಿದ್ದು, ಕಾಫಿ ತೋಟಗಳು ಮತ್ತು ವಾಸದ ಮನೆಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ. ಮಡಿಕೇರಿಯ ಡೈರಿ ಫಾರಂ ಬಳಿ ಮನೆ ಯೊಂದರ ಮೇಲ್ಛಾವಣಿ ಸಹಿತ ಗೋಡೆ ಕುಸಿದು ಬಿದ್ದಿದು, ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬುಧವಾರ ಬೆಳಗ್ಗೆ 7.30ಗಂಟೆಗೆ ಬೀಸಿದ ಬಿರುಗಾಳಿ ಸಹಿತ ಮಳೆಗೆ ಮಕ್ಬುಲ್ ಎಂಬವರ ಮನೆಗೆ ಹಾನಿ ಸಂಭವಿಸಿದ್ದು,…

ಮಡಿಕೇರಿ-ಮಂಗಳೂರು ರಸ್ತೆ ಮತ್ತೊಂದು ಕಡೆ ಬಿರುಕು
ಕೊಡಗು

ಮಡಿಕೇರಿ-ಮಂಗಳೂರು ರಸ್ತೆ ಮತ್ತೊಂದು ಕಡೆ ಬಿರುಕು

July 19, 2018

ಮಡಿಕೇರಿ:  ಮಡಿಕೇರಿ-ಮಂಗಳೂರು ರಸ್ತೆಯ ಕಾಟಕೇರಿ ಜಂಕ್ಷನ್ ಬಳಿ ರಸ್ತೆಯ ಒಂದು ಪಾಶ್ರ್ವದಲ್ಲಿ ಮಂಗಳವಾರ ರಾತ್ರಿ ಭಾರೀ ಪ್ರಮಾಣದ ಬಿರುಕು ಮೂಡಿದೆ. ಕೆಲವು ದಿನಗಳ ಹಿಂದೆ ಇದೇ ಮಾರ್ಗದ ಮತ್ತೊಂದು ಸ್ಥಳದಲ್ಲಿ ಭಾರೀ ಬಿರುಕು ಕಂಡು ಬಂದು ಆತಂಕ ಎದುರಾಗಿತ್ತು. ಇದೀಗ ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗದೊಂದು ಬಿರುಕು ಕಂಡು ಬಂದಿದ್ದು, ರಸ್ತೆಯ ಬದಿಯಲ್ಲೆ ಕಂದಕವಿದ್ದು, ನೀರಿನ ಹರಿವೂ ಇದೆ. ಮಳೆಯ ಪ್ರಮಾಣ ಹೆಚ್ಚಿ ರಸ್ತೆ ಕುಸಿದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಗಲಿದೆ. ಈಗಾಗಲೆ ಬಿರುಕು…

ಮಳೆ ಅವಾಂತರ; ಕೊಡಗಿಗೆ ‘ಕತ್ತಲ’ ಭಾಗ್ಯ
ಕೊಡಗು

ಮಳೆ ಅವಾಂತರ; ಕೊಡಗಿಗೆ ‘ಕತ್ತಲ’ ಭಾಗ್ಯ

July 17, 2018

ಮಡಿಕೇರಿ:  ವರುಣನ ವಕ್ರದೃಷ್ಠಿಗೆ ತುತ್ತಾಗಿರುವ ಕೊಡಗು ಜಿಲ್ಲೆ ಯಲ್ಲಿ ಬಿರುಗಾಳಿ ಸಹಿತ ಮಳೆ ಮುಂದುವರಿದಿದ್ದು, ಹಲವು ಅವಾಂತರಗಳನ್ನು ಸೃಷ್ಠಿಸಿದೆ. ಭಾರೀ ಗಾಳಿಯಿಂದ ಮರಗಳು ಉರುಳಿ ಬಿದ್ದು, ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಕಳೆದ ಎರಡು ದಿನಗಳಿಂದ ಕೊಡಗು ಜಿಲ್ಲೆಗೆ “ಕತ್ತಲ ಭಾಗ್ಯ” ಒದಗಿ ಬಂದಿದೆ. ನಗರ, ಪಟ್ಟಣ ಪ್ರದೇಶಗಳು ಸೇರಿದಂತೆ ಜಿಲ್ಲೆಯ ಗ್ರಾಮೀಣ ಭಾಗಗಳಿಗೆ ಹಲವು ದಿನಗಳಿಂದ ವಿದ್ಯುತ್ ಪೂರೈಕೆ ಕಡಿತವಾಗಿದೆ. ಕಡಗದಾಳು ವ್ಯಾಪ್ತಿಯಲ್ಲಿ ಸೋಮ ವಾರ 7 ಮತ್ತು ಮರಗೋಡು ವ್ಯಾಪ್ತಿಯಲ್ಲಿ 10 ಕ್ಕೂ ಹೆಚ್ಚು ವಿದ್ಯುತ್…

ಬೈಕ್‍ಗೆ ಇನ್ನೋವಾ ಡಿಕ್ಕಿ
ಕೊಡಗು

ಬೈಕ್‍ಗೆ ಇನ್ನೋವಾ ಡಿಕ್ಕಿ

July 17, 2018

ಮಡಿಕೇರಿ:  ಅತಿ ವೇಗದಿಂದ ಬಂದ ಇನ್ನೋವಾ ಕಾರೊಂದು ಬೈಕ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುವ ಘಟನೆ ನಗರದ ರೋಟರಿ ಹಾಲ್ ಬಳಿ ನಡೆದಿದೆ. ಕಾರು ಚಾಲಕನ ಅಜಾಗರೂಕತೆ ಚಾಲನೆಯಿಂದ ಈ ಘಟನೆ ಸಂಭವಿಸಿದ್ದು, ಬೈಕ್ ಸವಾರ ಪವಾಡ ಸದೃಶ ರೀತಿಯಲ್ಲಿ ಯಾವುದೇ ಗಾಯಗಳಿಲ್ಲದೆ ಪ್ರಾಣಾ ಪಾಯದಿಂದ ಪಾರಾಗಿದ್ದಾರೆ. ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯನ್ನು ಕಂಡ ಸ್ಥಳೀಯರು, ಕಾರಿನಲ್ಲಿದ್ದ ಯುವಕರು ಮ್ತತು ಕಾರು ಚಾಲಕನಿಗೆ ಧರ್ಮದೇಟು ನೀಡಿದ್ದಾರೆ ಈ ದೃಶ್ಯಗಳು ರೋಟರಿ ಹಾಲ್ ಪಕ್ಕ ದಲ್ಲಿರುವ ಪೆಟ್ರೋಲ್ ಬಂಕ್‍ವೊಂದರ…

ಜು.20ರಂದು ಮಡಿಕೇರಿಯಲ್ಲಿ ಪತ್ರಿಕಾ ದಿನಾಚರಣೆ
ಕೊಡಗು

ಜು.20ರಂದು ಮಡಿಕೇರಿಯಲ್ಲಿ ಪತ್ರಿಕಾ ದಿನಾಚರಣೆ

July 17, 2018

ಮಡಿಕೇರಿ: ಕೊಡಗು ಪತ್ರಿಕಾ ಭವನ ಟ್ರಸ್ಟ್ ಮತ್ತು ಕೊಡಗು ಪತ್ರಕರ್ತರ ವೇದಿಕೆ ಜಂಟಿ ಆಶ್ರಯದಲ್ಲಿ ಜು.20 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೊಡಗು ಪತ್ರಿಕಾ ಭವನದಲ್ಲಿ “ಪತ್ರಿಕಾ ದಿನಾಚರಣೆ” ನಡೆಯಲಿದೆ. ನಾಡೋಜ ಡಾ.ಮಹೇಶ್ ಜೋಶಿ, ಪತ್ರಿಕಾ ಭವನ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಬಿ.ಎನ್.ಮನುಶೆಣೈ ಹಾಗೂ ಪತ್ರಕರ್ತರ ವೇದಿಕೆಯ ಅಧ್ಯಕ್ಷ ಶ್ರೀಧರ ನೆಲ್ಲಿತ್ತಾಯ, ಹಿರಿಯ ಪತ್ರಕರ್ತ ಟಿ.ಪಿ.ರಮೇಶ್ ಇತರರು ಪಾಲ್ಗೊಳ್ಳಲಿದ್ದಾರೆ. ಪ್ರೊ. ಬೆಸೂರು ಮೋಹನ್ ಪಾಲೇಗಾರ್ ಅವರ ಆಧುನಿಕ ಚಲನಶೀಲ ಜೀವ ಜಗತ್ತು ಹಾಗೂ ಎಚ್.ಎಸ್.ಚಂದ್ರಮೌಳಿ ಅವರಿಂದ…

ಇಂದು ಉದ್ಯೋಗ ಮೇಳ
ಕೊಡಗು

ಇಂದು ಉದ್ಯೋಗ ಮೇಳ

July 17, 2018

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ “ವಿಶ್ವ ಕೌಶಲ್ಯ ದಿನ”ದ ಪ್ರಯುಕ್ತ ಉದ್ಯೋಗ ಮೇಳವು ಜುಲೈ, 17 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಬಿಎಸ್‍ಎಲ್ ಇಂಡಿಯಾ, ಅರಸ್ ಕಾರ್ಸ್, ಮುತ್ತೂಟ್ ಮತ್ತಿತರ ಸಂಸ್ಥೆಗಳು ಭಾಗವಹಿಸಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು…

ಕೊಡಗಿನಲ್ಲಿ ಮಳೆ ತಂದ ಅವಘಡಗಳು
ಕೊಡಗು

ಕೊಡಗಿನಲ್ಲಿ ಮಳೆ ತಂದ ಅವಘಡಗಳು

July 16, 2018

ಮಡಿಕೇರಿ:  ಬಿರುಗಾಳಿ ಮಳೆಗೆ ಕೊಡಗು ಜಿಲ್ಲೆಯ ಜನತೆ ತತ್ತರಿಸಿದ್ದು, ಭಾರೀ ಗಾಳಿಗೆ ಹಲವೆಡೆ ಮರ, ವಿದ್ಯುತ್ ಕಂಬ ಸೇರಿದಂತೆ ಮನೆಗಳು ಕುಸಿದು ಬಿದ್ದಿದೆ. ಮಾದಾಪುರ ಸಮೀಪದ ಶಾಸಕ ಅಪ್ಪಚ್ಚು ರಂಜನ್ ಅವರ ನಿವಾಸದ ಬಳಿ ಭಾರಿ ಗಾತ್ರದ ಮರ ರಸ್ತೆಗೆ ಉರುಳಿ ಬಿದ್ದಿದ್ದು, ಮಡಿಕೇರಿ ಸೋಮವಾರಪೇಟೆ ಮಾರ್ಗವಾಗಿ ಕೆಎಸ್‍ಆರ್‍ಟಿಸಿ ಬಸ್ಸೊಂದು ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತದಿಂದ ತಪ್ಪಿಸಿಕೊಂಡಿದೆ. ಮಾದಾಪುರ ಬಳಿ ಬಸ್ಸ್ ಬರುತ್ತಿದ್ದಂತೆಯೇ ಮರ ಧರೆಗುರುಳಲು ಸಿದ್ಧವಾಗುತ್ತಿತ್ತು. ತಕ್ಷಣವೇ ಸಮಯ ಪ್ರಜ್ಞೆ ಮರೆದ ಬಸ್‍ನ ಚಾಲಕ ಬಸ್ಸನ್ನು…

ಬಜೆಟ್‍ನಲ್ಲಿ ಕೊಡಗಿಗಿಲ್ಲ ಕೊಡುಗೆ: ಸಿಎಂ ಕುಮಾರಸ್ವಾಮಿಗೆ ಕೊಡಗಿನ ಬಾಲಕನ ಅಳಲು ಸಾಮಾಜಿಕ ಜಾಲತಾಣದಲ್ಲಿ ವೈರಲ್
ಕೊಡಗು

ಬಜೆಟ್‍ನಲ್ಲಿ ಕೊಡಗಿಗಿಲ್ಲ ಕೊಡುಗೆ: ಸಿಎಂ ಕುಮಾರಸ್ವಾಮಿಗೆ ಕೊಡಗಿನ ಬಾಲಕನ ಅಳಲು ಸಾಮಾಜಿಕ ಜಾಲತಾಣದಲ್ಲಿ ವೈರಲ್

July 15, 2018

ಮಡಿಕೇರಿ: ಬಜೆಟ್‍ನಲ್ಲಿ ಕೊಡಗಿಗೆ ಅನುದಾನ ನೀಡದಿರುವ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕೊಡಗಿನ ಪುಟ್ಟ ಪೋರನೊಬ್ಬ ಸಿಡಿದೆದ್ದಿದ್ದಾನೆ. ಕಾವೇರಿ ಕೊಟ್ಟ ಕೊಡಗಿಗೆ ಬಜೆಟ್‍ನಲ್ಲಿ ಏನೂ ಕೊಡದೇ ಅಮ್ಮ-ಅಪ್ಪ ಇಲ್ಲದ ಅನಾಥವಾಗಿಸಿದ್ದೀರಿ ಎಂದು ಗುಡುಗಿದ್ದಾನೆ. ಎಮ್ಮೆಮಾಡುವಿನ ಕೂಲಿ ಕಾರ್ಮಿಕ ಕಳ್ಳೀರ ಉಮರ್ ಮತ್ತು ರುಕ್ಯಾ ದಂಪತಿ ಪುತ್ರ 8ನೇ ತರಗತಿ ವಿದ್ಯಾರ್ಥಿ ಫತಹ್ ಸಿಡಿದೆದ್ದಿ ರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎಮ್ಮೆಮಾಡುವಿನಲ್ಲಿ ಕಾವೇರಿ ಹೊಳೆ ಮುಂದೆ ಛತ್ರಿ ಹಿಡಿದು ನಿಂತು, ಈ ಪುಟ್ಟ ಪೋರ 5.25 ನಿಮಿಷ…

ಜು.19, 20 ಕೊಡಗಿನಲ್ಲಿ ಸಿಎಂ ಕುಮಾರಸ್ವಾಮಿ ತಲಕಾವೇರಿಯಲ್ಲಿ ಪೂಜೆ, ಅಧಿಕಾರಿಗಳ ಸಭೆ
ಕೊಡಗು

ಜು.19, 20 ಕೊಡಗಿನಲ್ಲಿ ಸಿಎಂ ಕುಮಾರಸ್ವಾಮಿ ತಲಕಾವೇರಿಯಲ್ಲಿ ಪೂಜೆ, ಅಧಿಕಾರಿಗಳ ಸಭೆ

July 15, 2018

ಮಡಿಕೇರಿ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜುಲೈ 19 ಮತ್ತು 20 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿ ದ್ದಾರೆ ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ನಗರದ ಹೋಟೆಲ್ ಮಯೂರ ವ್ಯಾಲಿ ವ್ಯೂನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜುಲೈ 19 ರಂದು ಮಧ್ಯಾಹ್ನ 3 ಗಂಟೆಗೆ ನಗರ ದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿ ದ್ದಾರೆ. ಜೊತೆಗೆ ತಲಕಾವೇರಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದರು. ಜಿಲ್ಲೆಯಲ್ಲಿ ಜೂನ್ ಮೊದಲ…

1 19 20 21 22 23 32
Translate »