ಮಡಿಕೇರಿ : ವಾಣಿಜ್ಯ ಸಚಿವಾಲಯದ ನಿಯಮಗಳನ್ನು ಮೀರಿ ವಿದೇಶದಿಂದ ಕರಿಮೆಣಸು ಆಮದು ವಹಿವಾಟು ಕೈಗೊಳ್ಳುತ್ತಿರುವ ಬೆಂಗಳೂರಿನ ಇಂಡಿಯಾ ಪ್ರಾಡಕ್ಟ್ ಸಂಸ್ಥೆಯ ವಿರುದ್ಧ ಕರಿಮೆಣಸು ಬೆಳೆಗಾರರ ಸಮನ್ವಯ ವೇದಿಕೆ ವತಿಯಿಂದ ಸಾಂಕೇತಿಕ ಪ್ರತಿಭಟನೆ ಕೈಗೊಂಡು ನಿಯಮಬಾಹಿರ ವಹಿವಾಟು ನಡೆಸದಂತೆ ಎಚ್ಚರಿಸಲಾಯಿತು. ಕರಿಮೆಣಸು ಬೆಳೆಗಾರರ ಸಮನ್ವಯ ಸಮಿತಿ ಆಶ್ರಯದಲ್ಲಿ ಬೆಂಗಳೂರಿನ ಕೊಡವ ಸಮಾಜದಲ್ಲಿ ಜಮಾವಣೆಗೊಂಡ ಬಳಿಕ ದಕ್ಷಿಣ ಭಾರತದ ವಿವಿಧ ಬೆಳೆಗಾರ ಸಂಘಟನೆಗಳಾದ ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್, ಕರ್ನಾಟಕ ಬೆಳೆಗಾರರ ಒಕ್ಕೂಟ, ಹಾಸನ ಜಿಲ್ಲಾ ಬೆಳೆಗಾರರ ಸಂಘ, ಕೊಡಗು ಜಿಲ್ಲಾ…
ಮಡಿಕೇರಿಯಲ್ಲಿ ವಿಶ್ವ ಯೋಗ ದಿನಾಚರಣೆ ರೋಗ ಬರದಂತೆ ತಡೆಯಲು ಯೋಗ ಸಹಕಾರಿ: ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅಭಿಮತ
June 22, 2018ಮಡಿಕೇರಿ: ರೋಗ ಬರ ದಂತೆ ಮುನ್ನೆಚ್ಚರಿಕೆ ವಹಿಸಲು ಯೋಗ ಸಹಕಾರಿಯಾಗಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಆಯುಷ್ ಇಲಾಖೆ ವತಿಯಿಂದ, ಎಸ್ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಉಜಿರೆ ಯೋಗ ವಿಜ್ಞಾನಗಳ ಮಹಾವಿದ್ಯಾಲಯ, ಭಾರ ತೀಯ ರೆಡ್ಕ್ರಾಸ್ ಸಂಸ್ಥೆ, ಭಾರತೀಯ ವಿದ್ಯಾಭವನ, ಯೋಗ ಭಾರತಿ, ನೆಹರು ಯುವ ಕೇಂದ್ರ ಇವರ ಸಹಕಾರದಲ್ಲಿ ಗುರುವಾರ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿಶ್ವದ 192 ಕ್ಕೂ ಹೆಚ್ಚು…
ಪೆರುಂಬಾಡಿ-ಮಾಕುಟ್ಟ ರಸ್ತೆ ಕಾಮಗಾರಿ ತ್ವರಿತ ಆರಂಭಕ್ಕೆ ಹೆಚ್.ಡಿ.ರೇವಣ್ಣ ಸೂಚನೆ
June 21, 2018ಮಡಿಕೇರಿ: ಕೊಣನೂರು-ಮಾಕುಟ್ಟ ರಸ್ತೆ ದುರಸ್ಥಿಗೆ ಅಗತ್ಯವಿರುವ ಹಣ ಬಿಡುಗಡೆ ಮಾಡಲು ಲೋಕೋ ಪಯೋಗಿ ಇಲಾಖೆ ಸಿದ್ದವಿದ್ದು ಹಣಕ್ಕಾಗಿ ಕಾಯದೆ ತುರ್ತು ಕೆಲಸ ನಿರ್ವಹಿಸು ವಂತೆ ಜಿಲ್ಲಾಡಳಿತಕ್ಕೆ ಲೋಕೋಪಯೋಗಿ ಇಲಾಖೆ ಸಚಿವ ಹೆಚ್.ಡಿ.ರೇವಣ್ಣ ಸೂಚಿಸಿದ್ದಾರೆ. ಮಡಿಕೇರಿ ಜಿಲ್ಲಾಡಳಿತ ಭವನದಲ್ಲಿ ಮಳೆ ಹಾನಿಗೆ ಸಂಭಂಧಿಸಿದಂತೆ ಸಭೆ ನಡೆಸಿದ ಸಚಿವ ರೇವಣ್ಣ ಮಾಕುಟ್ಟ ವ್ಯಾಪ್ತಿ ಯಲ್ಲಿ ಮಳೆಯಿಂದ ಹಾನಿಗೀಡಾದ ರಸ್ತೆಯ ಮಾಹಿತಿ ಪಡೆದರು. ಒಂದು ಸೇತುವೆ ಮತ್ತು ನಾಲ್ಕು ಕಡೆ ರಸ್ತೆಗೆ ಭಾರಿ ಹಾನಿಯಾದ ಕುರಿತು ಅಧಿಕಾರಿಗಳು ಸಚಿವರ ಗಮನ ಸೆಳೆದರು….
ಶಾರ್ಟ್ ಸಕ್ರ್ಯೂಟ್; ಮನೆಗೆ ಹಾನಿ
June 21, 2018ಮಡಿಕೇರಿ: ವಿದ್ಯುತ್ ಶಾರ್ಟ್ ಸಕ್ರ್ಯೂಟ್ನಿಂದಾಗಿ ಮನೆಯೊಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮಡಿಕೇರಿ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಈ ಘಟನೆ ನಡೆದಿದ್ದರಿಂದ ಭಾರೀ ಅನಾ ಹುತವೊಂದು ತಪ್ಪಿದಂತಾಗಿದೆ. ಚಾಮುಂ ಡೇಶ್ವರಿ ನಗರದ ನಿವಾಸಿ ಪ್ರಮೀಳಾ ಎಂಬು ವರಿಗೆ ಸೇರಿದ ಮನೆಯೇ ಬೆಂಕಿಗೆ ಆಹುತಿ ಯಾಗಿದ್ದು, ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯೊಳಗಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅಂದಾಜು 2 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ. ಮನೆ ಮಾಲಕಿ…
ಕೂಟುಹೊಳೆಗೆ ಹಾರಿ ಯುವಕ ಆತ್ಮಹತ್ಯೆ
June 20, 2018ಮಡಿಕೇರಿ: ಸಹಿತ ಅವಿ ವಾಹಿತ ಯುವಕನೋರ್ವ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಡಿಕೇರಿ ಹೊರವಲಯದ ಕೂಟು ಹೊಳೆಯಲ್ಲಿ ನಡೆದಿದೆ. ಮಡಿಕೇರಿ ರಾಣಿಪೇಟೆ ನಿವಾಸಿ ಸಮೀ ವುಲ್ಲಾ (32) ಆತ್ಮಹತ್ಯೆ ಮಾಡಿಕೊಂಡವ ನಾಗಿದ್ದು, ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಲಾ ಮಕ್ಕಳನ್ನು ವ್ಯಾನ್ನಲ್ಲಿ ಶಾಲೆಗೆ ಕರೆದೊ ಯ್ಯುವ ಕೆಲಸ ಮಾಡುತ್ತಿದ್ದ ಸಮೀವುಲ್ಲಾ, ಮಂಗಳವಾರ ಬೆಳಗ್ಗೆ 9 ಗಂಟೆ ಸಮಯದಲ್ಲಿ ಮಾರುತಿ ವ್ಯಾನ್ ಅನ್ನು ವೇಗವಾಗಿ ಕೂಟುಹೊಳೆ ಜಲಾ ಶಯದ ಪಂಪ್ಹೌಸ್ ಹಿಂದಿನ ರಸ್ತೆ ಯಲ್ಲಿ ಚಾಲಿಸಿಕೊಂಡು…
ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ಡಿಸಿ ಕಛೇರಿ ಮುಂದೆ ರೈತರ ಪ್ರತಿಭಟನೆ: ಮನವಿ ಸ್ವೀಕರಿಸಿದ ಕಂದಾಯ ಸಚಿವ ದೇಶಪಾಂಡೆ
June 19, 2018ಮಡಿಕೇರಿ: ಸಂಪೂರ್ಣ ಸಾಲ ಮನ್ನಾದ ವಿಚಾರದಲ್ಲಿ ರಾಜ್ಯ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಮುಂದಾಳತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಮೇ.30ರಂದು ರೈತ ಸಂಘಟನೆಗಳೊಂ ದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ 15 ದಿನಗಳೊಳಗೆ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡುವ ಮೂಲಕ ರೈತರ ಸಾಲ ಮನ್ನಾ ಮಾಡುವು ದಾಗಿ ಹೇಳಿದ್ದರು. ಆದರೆ ಇದೀಗ…
ಮಳೆ ಹಾನಿ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡಲು ಸೂಚನೆ
June 19, 2018ಮಡಿಕೇರಿ: ಕಾನೂನು ನಿಯಮ ಮಿತಿಯೊಳಗೆ ಮಾನವೀಯತೆ ಕಾಯ್ದುಕೊಂಡು ಮಳೆ ಹಾನಿಯಿಂದ ಸಂತ್ರಸ್ಥರಾದವರಿಗೆ ಸಮರ್ಪಕ ಪರಿಹಾರ ವಿತರಿಸಬೇಕು. ಕಚೇರಿಯೊಳಗೆ ಗಡಿಯಾರ ನೋಡುತ್ತ ಕೆಲಸ ಮಾಡುವ ಬದಲು, ಮಳೆಹಾನಿ ಪ್ರದೇಶಗಳಿಗೆ ತೆರಳಿ, ವಾಸ್ತವಾಂಶ ಅರಿತು ಸರಕಾರಕ್ಕೆ ವರದಿ ನೀಡುವಂತೆ ರಾಜ್ಯ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಮಡಿಕೇರಿಯ ಜಿಲ್ಲಾಡಳಿತ ಭವನದಲ್ಲಿ ಮಳೆಹಾನಿ ಮತ್ತು ಅದಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆ ಗಳ ಪ್ರಗತಿ ಪರಿಶೀಲನೆ ನಡೆಸಿದ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ…
ಬೀಟೆ ಮರ ಸಾಗಾಣೆ: ಇಬ್ಬರು ಆರೋಪಿ ಬಂಧನ ಮತ್ತೋರ್ವ ಆರೋಪಿ ಪರಾರಿ
June 18, 2018ಮಡಿಕೇರಿ: ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯಿಂದ ಮಡಿ ಕೇರಿ ಕಡೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಬೀಟೆಮರದ ನಾಟಾಗಳನ್ನು ಕುಶಾಲ ನಗರ ವಲಯ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಂಬಿಬಾಣೆ ಅಂದಗೋವೆಯಿಂದ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಅಂದಾಜು ಎರಡು ಲಕ್ಷ ಮೌಲ್ಯದ ಮೂರು ಬೀಟೆನಾಟಾಗಳನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಗ್ರಾಮಸ್ಥರಿಂದ ಖಚಿತ ಮಾಹಿತಿ ಪಡೆದ ಕುಶಾಲನಗರ ವಲಯ ಅರಣ್ಯಾ ಧಿಕಾರಿಗಳು ಮತ್ತು ಸಿಬ್ಬಂದಿಗಳು, ಸಿನಿ ಮೀಯ ಮಾದರಿಯಲ್ಲಿ ಕಂಬಿಬಾಣೆ ಬಳಿ ಮರ ಸಾಗಿಸುತ್ತಿದ್ದ ವಾಹನ ವನ್ನು ಅಡ್ಡಗಟ್ಟಿದ್ದಾರೆ. ಆದರೆ ಮರಗಳ್ಳರು…
ಯೋಗವಾಕ್ ಜಾಗೃತಿ ಜಾಥಾಗೆ ಎಡಿಸಿ ಡಿ.ಎಂ.ಸತೀಶ್ ಕುಮಾರ್ ಚಾಲನೆ
June 18, 2018ಮಡಿಕೇರಿ: ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಪೂರ್ವ ಭಾವಿಯಾಗಿ ಭಾನುವಾರ ನಗರದಲ್ಲಿ ಯೋಗವಾಕ್ ಜರುಗಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆದ ಯೋಗಥಾನ್ ಜಾಗೃತಿ ಜಾಥಾಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ ರಾಜ್ ಅವರು ಚಾಲನೆ ನೀಡಿದರು. ನಗರದ ಗಾಂಧಿ ಮೈದಾನದಲ್ಲಿ ಚಾಲನೆ ನೀಡಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್ ಅವರು, ಯೋಗವು ಜೀವನದ ಅವಿಭಾಜ್ಯ ಅಂಗವಾಗಿದ್ದು, ಪ್ರತಿನಿತ್ಯ ಯೋಗದಲ್ಲಿ ತೊಡಗಿಸಿಕೊಳ್ಳುವುದರಿಂದ…
ರೋಟರಿ ಸಂಸ್ಥೆ ಜೀವನದ ಪಾಠ ಕಲಿಸುವ ವಿವಿ
June 17, 2018ಮಡಿಕೇರಿ: ಜಗತ್ತಿನ ಪ್ರಮುಖ ಸಾಮಾಜಿಕ ಸೇವಾ ಸಂಸ್ಥೆಯಾಗಿರುವ ರೋಟರಿ ಜೀವನದ ಹಲವು ಪಾಠಗಳನ್ನು ಕಲಿಸುವ ಅಪೂರ್ವ ವಿಶ್ವವಿದ್ಯಾನಿಲಯ ದಂತಿದೆ ಎಂದು ರೋಟರಿ ಜಿಲ್ಲೆ 3181ನ ಗವರ್ನರ್ ಮಾತಂಡ ಸುರೇಶ್ ಚಂಗಪ್ಪ ಹೇಳಿದ್ದಾರೆ. ಮಡಿಕೇರಿ ರೋಟರಿ ಕ್ಲಬ್ಗೆ ಅಧಿಕೃತ ಭೇಟಿ ನೀಡಿದ ಸಂದರ್ಭ ಮಾತನಾಡಿದ ಸುರೇಶ್ ಚಂಗಪ್ಪ, ಜೀವನದ ಆಗುಹೋಗು ಗಳೊಂದಿಗೆ ಬದುಕಿನ ದೃಷ್ಟಿಕೋನವನ್ನೇ ಬದಲಾಯಿಸಬಲ್ಲ ಶಕ್ತಿ ರೋಟರಿ ಸಂಸ್ಥೆಗಿದೆ ಎಂದು ಶ್ಲಾಘಿಸಿದರು. ಯಾವುದೇ ಕ್ಷೇತ್ರ ದಲ್ಲಿಯೂ ಅಧಿಕಾರ ದೊರಕಿದಾಗ ಅಂಥ ವ್ಯಕ್ತಿಯ ನೈಜ ವ್ಯಕ್ತಿತ್ವ ಬೆಳಕಿಗೆ ಬರುತ್ತದೆ….