Tag: Madikeri

ಸಿಎಂ ಹೆಚ್‍ಡಿಕೆಯಿಂದ ಜಿಲ್ಲೆಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ವಿಶ್ವಾಸ
ಕೊಡಗು

ಸಿಎಂ ಹೆಚ್‍ಡಿಕೆಯಿಂದ ಜಿಲ್ಲೆಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ವಿಶ್ವಾಸ

May 27, 2018

ಮಡಿಕೇರಿ:  ರಾಜ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರು ವುದರಿಂದ ರಾಜ್ಯ ಹಾಗೂ ಕೊಡಗು ಜಿಲ್ಲೆಯ ಸಮಸ್ಯೆಗಳು ಶೀಘ್ರ ಬಗೆಹರಿ ಯಲಿವೆ ಎಂದು ಜಾತ್ಯತೀತ ಜನತಾ ದಳದ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಎರಡು ತಿಂಗಳ ಒಳ ಗಾಗಿ ಮುಖ್ಯಮಂತ್ರಿಗಳನ್ನು ಜಿಲ್ಲೆಗೆ ಆಹ್ವಾನಿಸಿ ಸಮಸ್ಯೆಗಳ ಪರಿಹಾರಕ್ಕೆ ಕಾರ್ಯಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಧಿಕಾ ರಕ್ಕೆ ಬಂದಿದ್ದು, ಕೊಡಗಿನಲ್ಲಿ ಜಾತ್ಯತೀತ ಜನತಾದಳದ ಶಾಸಕರಿಲ್ಲದಿದ್ದರೂ, ಜಿಲ್ಲೆಯ…

ತಲಕಾವೇರಿಯಲ್ಲಿ ಅಷ್ಟಮಂಗಲ ಪ್ರಶ್ನೆ ಸಂಪನ್ನ ಕಾವೇರಿ ಸನ್ನಿಧಿಯಲ್ಲಿ ಮತ್ತೊಂದು ಸುಬ್ರಮಣ್ಯ ಗುಡಿ ನಿರ್ಮಾಣಕ್ಕೆ ಸೂಚನೆ
ಕೊಡಗು

ತಲಕಾವೇರಿಯಲ್ಲಿ ಅಷ್ಟಮಂಗಲ ಪ್ರಶ್ನೆ ಸಂಪನ್ನ ಕಾವೇರಿ ಸನ್ನಿಧಿಯಲ್ಲಿ ಮತ್ತೊಂದು ಸುಬ್ರಮಣ್ಯ ಗುಡಿ ನಿರ್ಮಾಣಕ್ಕೆ ಸೂಚನೆ

May 26, 2018

ಮಡಿಕೇರಿ: ತಲಕಾವೇರಿ ಸನ್ನಿಧಿಯಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿದ್ದ ಅಷ್ಟಮಂಗಲ ಪ್ರಶ್ನೋತ್ತರ ವಿಧಿವಿಧಾನಗಳು ಸಂಪನ್ನಗೊಂಡಿದೆ. ಐದನೇ ದಿನ ನಡೆದ ಅಷ್ಟಮಂಗಲ ಪ್ರಶ್ನೋತ್ತರದಲ್ಲಿ ಕನ್ನಿಕೆ ಹೊಳೆ ಮತ್ತು ಕೆರೆಯನ್ನು ಸಂಪೂರ್ಣವಾಗಿ ಶುದ್ಧಿಕರಿಸ ಬೇಕೆಂಬುದು ಕಂಡುಬಂತು. ಮಾತ್ರವ ಲ್ಲದೇ ತಲಕಾವೇರಿ ಸನ್ನಿಧಿಯ ನಾಲ್ಕು ದಿಕ್ಕುಗಳಲ್ಲಿ ಹಲವು ದೇವನೆಲೆಗಳಿದ್ದು, ಅವುಗಳನ್ನು ಶೋಧಿಸಬೇಕೆಂಬುದು ಪ್ರಶ್ನೆ ಯಲ್ಲಿ ಗೋಚರವಾಗಿದೆ. ಕಾವೇರಿ ಸನ್ನಿಧಿ ಯಲ್ಲಿ ಮತ್ತೊಂದು ಸುಬ್ರಹ್ಮಣ್ಯ ಗುಡಿ ಯನ್ನು ನಿರ್ಮಿಸಬೇಕೆಂದು ಅಷ್ಟಮಂಗಲ ಪ್ರಶ್ನೆಯಲ್ಲಿ ತಿಳಿದುಬಂದಿದೆ. ತಲಕಾವೇರಿ ಯಲ್ಲಿ ಮತ್ತೊಂದು ದೇವಿಯ ಸನ್ನಿಧಿಯು ಇದ್ದು, ಆ…

ಅಷ್ಟಮಂಗಲ ಪ್ರಶ್ನೆ ಕಾಲಹರಣ, ಹಣ ಮಾಡುವ ದಂಧೆ ಅಲ್ಲಾರಂಡ ವಿಠಲ್ ನಂಜಪ್ಪ ಆಕ್ರೋಶ
ಕೊಡಗು

ಅಷ್ಟಮಂಗಲ ಪ್ರಶ್ನೆ ಕಾಲಹರಣ, ಹಣ ಮಾಡುವ ದಂಧೆ ಅಲ್ಲಾರಂಡ ವಿಠಲ್ ನಂಜಪ್ಪ ಆಕ್ರೋಶ

May 26, 2018

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲ ಕಾವೇರಿಯಲ್ಲಿ ನಡೆಯುತ್ತಿರುವ ಅಷ್ಟಮಂಗಲ ಪ್ರಶ್ನೆ ಕಾರ್ಯ ಕ್ರಮಕ್ಕೆ ಅಲ್ಲಾರಂಡ ರಂಗ ಚಾವಡಿಯ ಸಂಚಾಲಕರಾದ ಅಲ್ಲಾರಂಡ ವಿಠಲ್ ನಂಜಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತಲಕಾವೇರಿಯಲ್ಲಿ ದೋಷ ನಿವಾರಣೆಯ ಹೆಸರಿ ನಲ್ಲಿ ನಡೆಯುತ್ತಿರುವ ಅಷ್ಟಮಂಗಲ ಪ್ರಶ್ನೆ ವಿಧಿ, ವಿಧಾನ ಕೇವಲ ಕಾಲಹರಣ ಮತ್ತು ಹಣ ಮಾಡುವ ದಂಧೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ. ‘ಮೈಸೂರು ಮಿತ್ರ’ದೊಂದಿಗೆ ಅಭಿಪ್ರಾಯ ಹಂಚಿಕೊಂಡ ವಿಠಲ್ ನಂಜಪ್ಪ, ತಲ ಕಾವೇರಿಯಲ್ಲಿ ಮಂಡೀರ, ಮಣವಟ್ಟಿರ, ಪಟ್ಟಮಾಡ ಕುಟುಂಬಸ್ಥರ ತಕ್ಕಾಮೆ ತಪ್ಪಿ…

ಮಹಿಳೆಯರಿಂದ ಬ್ರಹ್ಮಗಿರಿ ಬೆಟ್ಟದ ಪಾವಿತ್ಯ್ರತೆಗೆ ಧಕ್ಕೆ
ಕೊಡಗು

ಮಹಿಳೆಯರಿಂದ ಬ್ರಹ್ಮಗಿರಿ ಬೆಟ್ಟದ ಪಾವಿತ್ಯ್ರತೆಗೆ ಧಕ್ಕೆ

May 25, 2018

ಮಡಿಕೇರಿ: ಮಹಿಳೆಯರು ಪುರಾಣ ಪ್ರಸಿದ್ಧ ಬ್ರಹ್ಮಗಿರಿ ಬೆಟ್ಟ ಹತ್ತು ವಂತಿಲ್ಲ ಎಂದು ದೈವಜ್ಞರಾದ ನೀಲೇಶ್ವರ ಪದ್ಮನಾಭ ತಂತ್ರಿ ಹೇಳಿದ್ದಾರೆ. ಮೂರು ದಿನಗಳಿಂದ ಮಡಿಕೇರಿಯ ತಲಕಾವೇರಿ ಯಲ್ಲಿ ನಡೆಯುತ್ತಿರುವ ಅಷ್ಟಮಂಗಲ ಪ್ರಶ್ನೆ ವೇಳೆ ಅವರು, ಬ್ರಹ್ಮಗಿರಿ ಪವಿತ್ರ ಕ್ಷೇತ್ರ. ಮಹಿಳೆಯರು, ಶರ್ಟ್ಸ್ ಮತ್ತು ಟಿಶರ್ಟ್ ಧರಿಸಿ ಬೆಟ್ಟವೇರುವ ಮೂಲಕ ಸ್ಥಳದ ಪವಿತ್ರತೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ‘ತುಲಾ ಸಂಕ್ರಮ’ (ಅಕ್ಟೋಬರ್ 17) ಆರಂಭದಿಂದ’ ವೃಷಭ ಸಂಕ್ರಮಣದ ಅವಧಿಯವರೆಗೆ ಪುರುಷರು, 10 ವರ್ಷ ಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣುಮಕ್ಕಳು…

ಮಡಿಕೇರಿಯಲ್ಲಿ ಧಾರಾಕಾರ ಮಳೆ
ಕೊಡಗು

ಮಡಿಕೇರಿಯಲ್ಲಿ ಧಾರಾಕಾರ ಮಳೆ

May 8, 2018

ಮಡಿಕೇರಿ:  ಸೋಮವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಮಡಿಕೇರಿ ನಗರ ಸಂಪೂರ್ಣ ತತ್ತರಗೊಂಡಿತು. ಭಾರೀ ಗಾಳಿ ಸಹಿತ ಮಳೆ ಸುರಿದ ಪರಿಣಾಮ ನಗರದ ಕೆಲವೆಡೆ ರಾಜಾಕಾಲುವೆ ತುಂಬಿ ಹರಿದು ರಸ್ತೆಗಳು ಜಲಾವೃತಗೊಂಡವು. ನಗರದ ಜನರಲ್ ತಿಮ್ಮಯ್ಯ ಶಾಲೆಯ ಬಳಿ ಕಿರುಕಾಲುವೆ ತುಂಬಿ ಹರಿದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿ ತ್ತಲ್ಲದೇ, ಚರಂಡಿ ಮತ್ತು ರಸ್ತೆ ಯಾವುದೆಂದು ಗೊತ್ತಾಗದೇ ವಾಹನ ಸವಾರರು ಪರದಾಡುವಂತಾಯಿತು. ಗಾಳಿ ಸಹಿತ ಭಾರೀ ಮಳೆಯಿಂದ ಕೆಲಕಾಲ ವಿದ್ಯುತ್ ಪೂರೈಕೆ ಯಲ್ಲೂ ವ್ಯತ್ಯಯ ಉಂಟಾಯಿತು. ದಿಢೀರನೇ ಮಳೆ…

ಕೊಡಗಿನಲ್ಲಿ ಕಾವೇರುತ್ತಿರುವ ಚುನಾವಣಾ ಕಣ: ಬಿಜೆಪಿ ಪರ ಪ್ರಚಾರಕ್ಕಿಳಿಯಲಿರುವ ಅಮಿತ್ ಶಾ, ಸ್ಮೃತಿ ಇರಾನಿ, ಯೋಗಿ ಆದಿತ್ಯನಾಥ್
ಕೊಡಗು

ಕೊಡಗಿನಲ್ಲಿ ಕಾವೇರುತ್ತಿರುವ ಚುನಾವಣಾ ಕಣ: ಬಿಜೆಪಿ ಪರ ಪ್ರಚಾರಕ್ಕಿಳಿಯಲಿರುವ ಅಮಿತ್ ಶಾ, ಸ್ಮೃತಿ ಇರಾನಿ, ಯೋಗಿ ಆದಿತ್ಯನಾಥ್

May 7, 2018

ಮಡಿಕೇರಿ: ಚುನಾವಣೆಗೆ ದಿನಗಣನೆ ಹತ್ತಿರವಾಗುತ್ತಿರುವಂತೆಯೇ ಜಿಲ್ಲೆಯಲ್ಲಿ ಪ್ರಚಾರ ಕಾವು ಬಿರುಸು ಪಡೆದುಕೊಂಡಿದೆ. ಈಗಾಗಲೇ ಕಾಂಗ್ರೆಸ್‍ನ ಯುವರಾಜ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದ ರಾಮಯ್ಯ ಸೇರಿದಂತೆ ರಾಜ್ಯಮಟ್ಟದ ನಾಯ ಕರು ಜಿಲ್ಲೆಯಲ್ಲಿ ಒಂದು ಹಂತದ ಚುನಾ ವಣಾ ಪ್ರಚಾರ ನಡೆಸಿದ್ದು, ಜೆಡಿಎಸ್‍ನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಮಧು ಬಂಗಾರಪ್ಪ, ಪಕ್ಷದ ಸ್ಟಾರ್ ಪ್ರಚಾ ರಕಿ ಪೂಜಾಗಾಂಧಿ ಜೆಡಿಎಸ್ ಅಭ್ಯರ್ಥಿ ಗಳ ಪರ ಪ್ರಚಾರ ನಡೆಸಿದ್ದಾರೆ. ಚುನಾವಣಾ ಕಣ ರಂಗೇರುತ್ತಿದ್ದಂತೆಯೇ ಬಿಜೆಪಿ ಪಕ್ಷದ ರಾಷ್ಟ್ರೀಯ ನಾಯಕರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆ…

ಕಾಂಗ್ರೆಸ್ ಅಭ್ಯರ್ಥಿ ಚಂದ್ರಕಲಾ ಪ್ರಚಾರ
ಕೊಡಗು

ಕಾಂಗ್ರೆಸ್ ಅಭ್ಯರ್ಥಿ ಚಂದ್ರಕಲಾ ಪ್ರಚಾರ

May 7, 2018

ಮಡಿಕೇರಿ: ಮಡಿಕೇರಿ ನಗರ ಕಾಂಗ್ರೆಸ್ ವತಿಯಿಂದ ನಗರದ ವಿವಿಧೆಡೆ ಬಿರುಸಿನ ಪ್ರಚಾರ ಕಾರ್ಯ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ.ಚಂದ್ರಕಲಾ ಮತ್ತು ಪಕ್ಷದ ಕಾರ್ಯಕರ್ತರು ಮಡಿಕೇರಿಯ ವಿವಿಧ ಬಡಾವಣೆಗಳಲ್ಲಿ ಮನೆ ಮನೆ ಪ್ರಚಾರ ನಡೆಸಿದರು. ಮತದಾರರ ಮನೆಗಳಿಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರ ಸಾಧನೆಗಳನ್ನು ಮನವರಿಕೆ ಮಾಡಿಕೊಡುವ ಮೂಲಕ ಕಾಂಗ್ರೆಸ್‍ಗೆ ಮತ ನೀಡುವಂತೆ ಮನವಿ ಮಾಡಿದರು. ನಗರಸಭಾ ವ್ಯಾಪ್ತಿಯ ಬಡವಾಣೆಗಳಿಗೆ ಭೇಟಿ ನೀಡಿದ ಅಭ್ಯರ್ಥಿ ಕೆ.ಪಿ.ಚಂದ್ರಕಲಾ, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾóಕ್,…

ಪ್ರಿಸೈಡಿಂಗ್ ಅಧಿಕಾರಿಗಳಿಗೆ ತರಬೇತಿ
ಕೊಡಗು

ಪ್ರಿಸೈಡಿಂಗ್ ಅಧಿಕಾರಿಗಳಿಗೆ ತರಬೇತಿ

May 7, 2018

ಮಡಿಕೇರಿ: ವಿಧಾನಸಭಾ ಚುನಾವಣೆಯ ಮತದಾನವು ಮೇ 12 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ನಡೆಯಲಿದ್ದು, ಜಿಲ್ಲೆಯ 538 ಮತಗಟ್ಟೆಗಳಿಗೆ ನಿಯೋಜಿಸಿರುವ ಪಿಆರ್‍ಒ ಮತ್ತು ಎಪಿಆರ್‍ಗಳಿಗೆ (ಪ್ರಿಸೈಡಿಂಗ್ ಅಧಿಕಾರಿಗಳು) ಎರಡನೇ ಸುತ್ತಿನ ತರಬೇತಿ ಕಾರ್ಯಕ್ರಮವು ಭಾನುವಾರ ನಡೆಯಿತು. ನಗರದ ಸಂತ ಜೋಸೆಫರ ಕಾಲೇಜು ಹಾಗೂ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಗಳಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನಡೆಯಿತು. ಪಿಆರ್‍ಒ ಕರ್ತವ್ಯ: ಮತಗಟ್ಟೆ ಹಾಗೂ ಮತದಾನ ಸಮಯ ದಲ್ಲಿನ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳುವುದು, ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್…

ಜಿಲ್ಲೆಯಲ್ಲಿ 10 ಮಹಿಳೆಯರ ಮತಗಟ್ಟೆ ಸ್ಥಾಪನೆ
ಕೊಡಗು

ಜಿಲ್ಲೆಯಲ್ಲಿ 10 ಮಹಿಳೆಯರ ಮತಗಟ್ಟೆ ಸ್ಥಾಪನೆ

May 1, 2018

ಮಡಿಕೇರಿ: ಈ ಬಾರಿಯ ವಿಧಾನಸಭಾ ಚುನಾವಣೆ ವೈಶಿಷ್ಟ್ಯಗಳಿಗೆ ಸಾಕ್ಷಿಯಾಗಲಿದ್ದು, ಮಹಿಳಾ ಮತ ದಾರರನ್ನು ಪ್ರೋತ್ಸಾಹಿಸುವ ಉದ್ದೇಶ ದಿಂದ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರ ಗಳಲ್ಲೂ ಹತ್ತು ಮತಗಟ್ಟೆಗಳನ್ನು ಮಹಿಳೆ ಯರಿಗಾಗಿ ತೆರೆಯಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚುನಾವಣಾಧಿಕಾರಿ ಶ್ರೀವಿದ್ಯಾ, ಮಹಿಳಾ ಮತದಾರರು ಅಧಿಕ ಸಂಖ್ಯೆಯಲ್ಲಿರುವ ಪ್ರದೇಶದಲ್ಲಿ ಪಿಂಕ್ ಪೊಲಿಂಗ್ ಸ್ಟೇಷನ್ ಹೆಸರಿನಲ್ಲಿ ಮತ ಗಟ್ಟೆ ಸ್ಥಾಪಿಸಲಾಗುತ್ತಿದ್ದು, ಈ ಮತಗಟ್ಟೆ ಯಲ್ಲಿ ಕರ್ತವ್ಯ ನಿರ್ವಹಿಸಲು ಮಹಿಳಾ ಸಿಬ್ಬಂದಿಗಳನ್ನೇ ನೇಮಿಸಲಾಗುತ್ತದೆ…

ಮಡಿಕೇರಿ ಸುತ್ತಾಮುತ್ತಾ ಪ್ರಭಾವಿ ರಾಜಕಾರಣ ಸೇರಿ 68 ಮಂದಿಯಿಂದ ಅರಣ್ಯ ಅತಿಕ್ರಮಣ
ಕೊಡಗು

ಮಡಿಕೇರಿ ಸುತ್ತಾಮುತ್ತಾ ಪ್ರಭಾವಿ ರಾಜಕಾರಣ ಸೇರಿ 68 ಮಂದಿಯಿಂದ ಅರಣ್ಯ ಅತಿಕ್ರಮಣ

April 26, 2018

ಮಡಿಕೇರಿ: ಮಡಿಕೇರಿ ನಗ ರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಡು ಪ್ರಾಣ ಗಳ ಹಾವಳಿ ಹೆಚ್ಚಾಗಲು ಇಲ್ಲಿನ ಅರಣ್ಯ ಪ್ರದೇಶವನ್ನು ಪ್ರಭಾವಿ ರಾಜಕಾರ ಣ ಯೊಬ್ಬರು ಸೇರಿದಂತೆ ಸುಮಾರು 68 ಮಂದಿ ಅತಿಕ್ರಮಿಸಿಕೊಂಡಿರುವುದೇ ಕಾರಣ ಎಂದು ಆರೋಪಿಸಿರುವ ಕಾವೇರಿಸೇನೆ, ಅತಿಕ್ರಮಣವನ್ನು ತೆರವುಗೊಳಿಸಬೇಕೆಂದು ಮಾಡಿಕೊಂಡ ಮನವಿಗೆ ಅರಣ್ಯ ಇಲಾಖೆ ಸೂಕ್ತ ರೀತಿಯಲ್ಲಿ ಸ್ಪಂದಿಸದ ಕಾರಣ ನ್ಯಾಯಾ ಲಯದ ಮೊರೆ ಹೋಗಿರುವುದಾಗಿ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾವೇರಿಸೇನೆಯ ಸಂಚಾಲಕ ಕೆ.ಎ.ರವಿ ಚಂಗಪ್ಪ ಅವರು, ಸಮಾಜಕ್ಕೆ ಮಾದರಿಯಾಗ ಬೇಕಾಗಿದ್ದ ಪ್ರಭಾವಿ ರಾಜಕಾರಣ ಯೊಬ್ಬರು…

1 29 30 31 32
Translate »