Tag: Madikeri

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾರಾ ಮಹೇಶ್‍ರಿಂದ ಹಳೆ ಖಾಸಗಿ  ಬಸ್ ನಿಲ್ದಾಣದ ಜಾಗದಲ್ಲಿ ಉದ್ಯಾನ, ಆಕರ್ಷಕ ಕಾರಂಜಿ ನಿರ್ಮಿಸುವ ಪ್ರಸ್ತಾಪ
ಕೊಡಗು

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾರಾ ಮಹೇಶ್‍ರಿಂದ ಹಳೆ ಖಾಸಗಿ ಬಸ್ ನಿಲ್ದಾಣದ ಜಾಗದಲ್ಲಿ ಉದ್ಯಾನ, ಆಕರ್ಷಕ ಕಾರಂಜಿ ನಿರ್ಮಿಸುವ ಪ್ರಸ್ತಾಪ

November 11, 2018

ಕೆಬಿಜಿ ಅವರ ‘ಛೂಮಂತ್ರ’ದಲ್ಲಿ ಪ್ರಸ್ತಾಪಿತ ಅಂಶಗಳ ಗಂಭೀರ ಪರಿಗಣನೆ ಮಡಿಕೇರಿ:  ಮಡಿಕೇರಿಯ ಹಳೇ ಖಾಸಗಿ ಬಸ್ ನಿಲ್ದಾಣ ಸ್ಥಳದಲ್ಲಿ ವಾಣಿಜ್ಯ ಸಂಕಿರ್ಣ ನಿರ್ಮಿಸುವ ಬದಲು ಪ್ರವಾಸೋದ್ಯಮ ಸ್ನೇಹಿ ಉದ್ಯಾನವನ ಹಾಗೂ ಆಕರ್ಷಕ ಕಾರಂಜಿ ನಿರ್ಮಿಸುವ ಕುರಿತು ಪ್ರವಾಸೋದ್ಯಮ ಸಚಿ ವರೂ ಆದ ಕೊಡಗು ಜಿಲ್ಲಾ ಉಸ್ತು ವಾರಿ ಸಚಿವ ಸಾ.ರಾ.ಮಹೇಶ್ ಅವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು, ನಗರಸಭೆ ಆಯು ಕ್ತರು ಹಾಗೂ ಅಧ್ಯಕ್ಷರನ್ನೊಳಗೊಂಡ ಸಭೆಯಲ್ಲಿ ಸಚಿವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಮಡಿಕೇರಿ ನಗರದ ಹಳೆ ಬಸ್…

ನಾಳೆ ಟಿಪ್ಪು ಜಯಂತಿ; ಜಿಲ್ಲಾದ್ಯಂತ ಕಟ್ಟುನಿಟ್ಟಿನ ಭದ್ರತೆ 200ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಅಳವಡಿಕೆ
ಕೊಡಗು

ನಾಳೆ ಟಿಪ್ಪು ಜಯಂತಿ; ಜಿಲ್ಲಾದ್ಯಂತ ಕಟ್ಟುನಿಟ್ಟಿನ ಭದ್ರತೆ 200ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಅಳವಡಿಕೆ

November 9, 2018

ಮಡಿಕೇರಿ: ಕೊಡಗು ಜಿಲ್ಲಾ ಡಳಿತ ವತಿಯಿಂದ ನ.10ರಂದು ಮಡಿ ಕೇರಿ, ಸೋಮವಾರಪೇಟೆ ಮತ್ತು ವಿರಾಜ ಪೇಟೆಯಲ್ಲಿ ಸರಕಾರದ ಆದೇಶದಂತೆ ಬೆಳಗ್ಗೆ 9 ಗಂಟೆಗೆ ಟಿಪ್ಪು ಜಯಂತಿ ನಡೆಯಲಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಮುಂಜಾಗೃತಾ ಕ್ರಮ ಕೈಗೊಂ ಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಡಾ.ಸುಮನ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ, ಬಂದೋ ಬಸ್ತ್ ಕಾರ್ಯಕ್ಕಾಗಿ ಒಟ್ಟು 1500ಕ್ಕೂ ಹೆಚ್ಚಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋ ಜಿಸಲಾಗುತ್ತದೆ ಎಂದು ತಿಳಿಸಿದರು. ಒಬ್ಬರು…

ಮುತ್ತಾರ್ಮುಡಿಯಲ್ಲಿ ಅಕ್ರಮ ಗಾಂಜಾ ಬೆಳೆ; ಆರೋಪಿ ಬಂಧನ
ಕೊಡಗು

ಮುತ್ತಾರ್ಮುಡಿಯಲ್ಲಿ ಅಕ್ರಮ ಗಾಂಜಾ ಬೆಳೆ; ಆರೋಪಿ ಬಂಧನ

November 9, 2018

ಮಡಿಕೇರಿ:  ಮೂರ್ನಾಡು ಸಮೀಪದ ಮುತ್ತಾರ್ಮುಡಿ ಗ್ರಾಮದಲ್ಲಿ ಶುಂಠಿ ಕೃಷಿಯ ನಡುವೆ ಅಕ್ರಮವಾಗಿ ಬೆಳೆಯಲಾಗಿದ್ದ 2 ಗಾಂಜಾ ಗಿಡಗಳನ್ನು ಜಿಲ್ಲಾ ಅಪರಾಧ ಪತ್ತೆ ದಳದ ಸಿಬ್ಬಂದಿಗಳು ಪತ್ತೆ ಹಚ್ಚಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಮುತ್ತಾರ್ಮುಡಿ ಗ್ರಾಮದ ನಿವಾಸಿ ಕೆ. ಪ್ರಸನ್ನ ಅಲಿಯಾಸ್ ವಿನು(38) ಬಂಧಿತ ಆರೋಪಿಯಾ ಗಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪ್ರಸನ್ನ ಶುಂಠಿ ಕೃಷಿಯ ನಡುವೆ ಗಾಂಜಾ ಬೆಳೆಸಿರುವ ಖಚಿತ ಮಾಹಿತಿ ಪಡೆದ ಜಿಲ್ಲಾ ಅಪರಾಧ ಪತ್ತೆ ದಳದ ಸಿಬ್ಬಂದಿಗಳು ದಾಳಿ ನಡೆಸಿ…

ಮಡಿಕೇರಿಯಲ್ಲಿ ಭೂಕುಸಿತ; ಇಬ್ಬರು ಮಹಿಳೆಯರ ಸಾವು
ಕೊಡಗು

ಮಡಿಕೇರಿಯಲ್ಲಿ ಭೂಕುಸಿತ; ಇಬ್ಬರು ಮಹಿಳೆಯರ ಸಾವು

November 8, 2018

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಘಟಿಸಿದ ಪ್ರಕೃತಿ ವಿಕೋಪದ ಕಹಿ ಘಟನೆ ಮರೆಯಾಗುವ ಮುನ್ನವೇ ಭೂ ಕುಸಿತಕ್ಕೆ ಸಿಲುಕಿ ಮತ್ತೆರೆಡು ಜೀವಗಳು ಬಲಿಯಾದ ಘಟನೆ ಮಡಿಕೇರಿ ನಗರದಲ್ಲಿ ಸಂಭವಿಸಿದೆ. ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಪಿ.ರಮೇಶ್ ಎಂಬುವರಿಗೆ ಸೇರಿದ ಮನೆಯ ಮುಂಭಾಗ ತಡೆಗೋಡೆ ನಿರ್ಮಿಸಲು ಅಡಿಪಾಯ ತೋಡುತ್ತಿದ್ದ ಸಂದರ್ಭ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವನನ್ನು ಪೊಲೀಸರು ಮತ್ತು ಸಾರ್ವಜನಿಕರು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೂಲತಃ ಹಾಸನದ ಬೇಲೂರು ಸಮೀಪವಿರುವ ಯಲಹಂಕದ ನಿವಾಸಿ ಗೌರಮ್ಮ(45) ಮತ್ತು ಚಿಕ್ಕಮಗಳೂರುವಿನ ಮಾದೇರಹಳ್ಳಿ ನಿವಾಸಿ…

ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್  ಹೆಸರಲ್ಲಿ ಬೆಂಗಳೂರು ವ್ಯಕ್ತಿಗೆ ಲಕ್ಷ ರೂ. ವಂಚನೆ
ಕೊಡಗು

ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್  ಹೆಸರಲ್ಲಿ ಬೆಂಗಳೂರು ವ್ಯಕ್ತಿಗೆ ಲಕ್ಷ ರೂ. ವಂಚನೆ

November 6, 2018

ಮಡಿಕೇರಿ: ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರ ಹೆಸರು ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ 1.01 ಲಕ್ಷ ರೂಪಾಯಿ ವಂಚಿಸಿರುವ ಪ್ರಕರಣ ಮಡಿಕೇರಿಯಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ವಂಚನೆಗೆ ಒಳಗಾಗಿದ್ದು 3 ಜನರ ತಂಡ ಈ ಕೃತ್ಯದಲ್ಲಿ ಪಾಲ್ಗೊಂಡಿರುವ ಶಂಕೆ ವ್ಯಕ್ತಗೊಂಡಿದೆ. ಈ ಕುರಿತು ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ: ಬೆಂಗಳೂರಿನ ಬನಶಂಕರಿ ನಿವಾಸಿ ಮೂಲತಃ ಮದ್ದೂರು ಗ್ರಾಮದವರಾದ ಲಿಂಗೇಗೌಡ ಎಂಬುವರು ಕುಶಾಲನಗರದಲ್ಲಿ 7 ಎಕರೆ ಭೂಮಿ ಹೊಂದಿದ್ದರು. ಈ ಭೂಮಿಯ…

ಎಕ್ಸಿಸ್ ಬ್ಯಾಂಕ್ ವಿರುದ್ಧ ರೈತರ ಪ್ರತಿಭಟನೆ
ಮೈಸೂರು

ಎಕ್ಸಿಸ್ ಬ್ಯಾಂಕ್ ವಿರುದ್ಧ ರೈತರ ಪ್ರತಿಭಟನೆ

November 6, 2018

ಮಡಿಕೇರಿ: ಸರಕಾರದ ಆದೇಶವನ್ನು ಮೀರಿ ಬೆಳೆಗಾಂನ ರೈತರಿಗೆ ಸಾಲ ವಸೂಲಿಯ ನೋಟಿಸ್ ನೀಡಿ ಬಂಧಿಸಲು ಒತ್ತಡ ಹೇರಿರುವ ಕೋಲ್ಕತ್ತ ಎಕ್ಸಿಸ್ ಬ್ಯಾಂಕ್‍ನ ಕ್ರಮವನ್ನು ಖಂಡಿಸಿ ಕೊಡಗು ರೈತ ಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಎಕ್ಸಿಸ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿದ ರೈತ ಸಂಘದ ಸದಸ್ಯರು ಎಕ್ಸಿಸ್ ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ರೈತರ ನೆರವಿಗೆ ಬಾರದ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ರೈತರನ್ನು ಸಾಲ ಕಟ್ಟುವಂತೆ ಪೀಡಿಸು ತ್ತಿರುವ ಎಕ್ಸಿಸ್…

ಪ್ರಕೃತಿ ವಿಕೋಪದ ಎಫೆಕ್ಟ್; ಜೇನು ಹುಳುಗಳಿಗೆ ವೈರಸ್
ಕೊಡಗು

ಪ್ರಕೃತಿ ವಿಕೋಪದ ಎಫೆಕ್ಟ್; ಜೇನು ಹುಳುಗಳಿಗೆ ವೈರಸ್

November 5, 2018

ಮಡಿಕೇರಿ- ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆ ಹಾಗೂ ಪ್ರಕೃತಿ ವಿಕೋಪ ಕೇವಲ ಮಾನವನ ಮೇಲೆ ಮಾತ್ರ ಪರಿಣಾಮ ಬೀರದೆ, ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಜೇನು ಹುಳುಗಳ ಕುಟುಂಬಗಳ ಮೇಲೂ ತೀವ್ರ ಅಡ್ಡ ಪರಿಣಾಮವನ್ನು ಹುಟ್ಟು ಹಾಕಿದೆ. ಅತಿವೃಷ್ಟಿಯಿಂದ ಉಂಟಾದ ನೈಸರ್ಗಿಕ ಆಹಾರದ ಕೊರತೆ ಹಾಗೂ ಹೆಚ್ಚಾದ ಚಳಿಯಿಂದಾಗಿ ಕೊಡಗು ಜಿಲ್ಲೆಯಾದ್ಯಂತ ಇರುವ ಜೇನು ಕುಟುಂಬಗಳಲ್ಲಿ ‘ಥಾಯಿಶ್ಯಾಕ್ ಬ್ರೂಡ್’ ಎಂಬ ವೈರಸ್ ಕಾಯಿಲೆ ಉಲ್ಬಣಗೊಂಡಿದೆ. ಹೀಗಾಗಿ ಜಿಲ್ಲೆಯ ಜೇನು ಕೃಷಿಕರು ಆತಂಕದಲ್ಲಿದ್ದು, ವಿಶ್ವ…

ಪ್ರವಾಸಿಗರಿಲ್ಲದೆ ಸೊರಗುತ್ತಿದೆ ಕೊಡಗಿನ ಪ್ರವಾಸಿ ತಾಣ
ಕೊಡಗು

ಪ್ರವಾಸಿಗರಿಲ್ಲದೆ ಸೊರಗುತ್ತಿದೆ ಕೊಡಗಿನ ಪ್ರವಾಸಿ ತಾಣ

November 5, 2018

ಮಡಿಕೇರಿ:  ಪ್ರವಾಸೋದ್ಯಮದ ವಿಶ್ವ ಭೂಪಟದಲ್ಲಿ ಸ್ಥಾನ ಪಡೆದಿದ್ದ ಪುಟ್ಟ ಕೊಡಗು ಜಿಲ್ಲೆ ಹೇಳಿ-ಕೇಳಿ ಪ್ರವಾಸಿಗರ ಹಾಟ್‍ಸ್ಟಾಟ್ ಆಗಿತ್ತು. ವರ್ಷಕ್ಕೆ ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರು ಕೊಡಗು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ತಮ್ಮ ಮನೋ ರಂಜನೆ ಪಡೆದುಕೊಳ್ಳುತ್ತಿದ್ದರು. ಆದರೆ, ಪ್ರಕೃತಿ ವಿಕೋಪ ಜಿಲ್ಲೆಯ ಪ್ರವಾಸೋದ್ಯಮದ ಮೇಲೆ ಗದಾ ಪ್ರಹಾರವನ್ನೇ ನಡೆಸಿದ್ದು, ಅದರ ಹೊಡೆತದಿಂದ ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಇಂದಿಗೂ ಚೇತರಿಕೆ ಕಂಡಿಲ್ಲ. ಪ್ರಕೃತಿ ವಿಕೋಪಕ್ಕೆ ತುತ್ತಾದ ಪ್ರದೇಶಗಳೆಲ್ಲವೂ ಮೂಲಭೂತ ಸೌಕರ್ಯಗಳೊಂದಿಗೆ ಯಥಾಸ್ಥಿತಿಗೆ ಮರಳಿ ದ್ದರೂ ಕೂಡ ಹೊರ ಊರ…

ಜಾಗತೀಕರಣದಿಂದ ಕನ್ನಡ ನಾಡು-ನುಡಿಗೆ ಸಮಸ್ಯೆ
ಕೊಡಗು

ಜಾಗತೀಕರಣದಿಂದ ಕನ್ನಡ ನಾಡು-ನುಡಿಗೆ ಸಮಸ್ಯೆ

November 3, 2018

ಮಡಿಕೇರಿ: ಕನ್ನಡಾಭಿಮಾನ ಎನ್ನುವುದು ಸ್ವಾಭಿಮಾನವಾಗಿ ಪರಿವರ್ತನೆ ಯಾಗುವವರೆಗೆ ಕನ್ನಡ ಹಾಗೂ ಕನ್ನಡಿ ಗರ ಸಮಸ್ಯೆಗಳು ಹಾಗೆಯೇ ಉಳಿದು ಬಿಡುವ ಆತಂಕವಿದೆ ಎಂದು ಪ್ರವಾಸೋದ್ಯಮ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾಡಳಿತದ ವತಿಯಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ 63ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ, ಪಥ ಸಂಚಲನದ ಪರಿವೀ ಕ್ಷಣೆ ನಡೆಸಿ ಕನ್ನಡ ರಾಜ್ಯೋತ್ಸವ ಸಂದೇಶ ನೀಡಿದ ಅವರು, ನವೆಂಬರ್ ತಿಂಗಳಿಗೆ ಮಾತ್ರ ನಾವು ಕನ್ನಡಿಗರೆನಿಸಿಕೊಳ್ಳದೆ, ಪ್ರತಿಕ್ಷಣವು…

ಹಳೇ ಖಾಸಗಿ ಬಸ್ ನಿಲ್ದಾಣ ಸ್ಥಳದಲ್ಲಿ ವಾಣಿಜ್ಯ ಕಟ್ಟಡ ಬೇಡ: ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್.ದೇವಯ್ಯ
ಕೊಡಗು

ಹಳೇ ಖಾಸಗಿ ಬಸ್ ನಿಲ್ದಾಣ ಸ್ಥಳದಲ್ಲಿ ವಾಣಿಜ್ಯ ಕಟ್ಟಡ ಬೇಡ: ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್.ದೇವಯ್ಯ

November 3, 2018

ಮಡಿಕೇರಿ: ನಗರದ ಹೃದಯ ಭಾಗದಲ್ಲಿ ಹಳೆಯ ಖಾಸಗಿ ಬಸ್ ನಿಲ್ದಾ ಣವನ್ನು ಕೆಡವಲಾ ಗಿದ್ದು, ಆ ಸ್ಥಳದಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸುವುದು ಸರಿ ಯಲ್ಲ ಎಂದು ಮಡಿಕೇರಿ ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಮಡಿಕೇರಿ ಕೊಡವ ಸಮಾಜದ ಹಾಲಿ ಅಧ್ಯಕ್ಷ ಕೆ.ಎಸ್. ದೇವಯ್ಯ ಅಭಿಪ್ರಾಯಪಟ್ಟಿದ್ದಾರೆ. ನವೆಂಬರ್ 1 ರಂದು ‘ಮೈಸೂರು ಮಿತ್ರ’ ಪತ್ರಿಕೆಯಲ್ಲಿ ಪ್ರಧಾನ ಸಂಪಾದಕ ಕಲ್ಯಾಟಂಡ ಗಣಪತಿ ಅವರ ‘ಛೂ ಮಂತ್ರ’ ಅಂಕಣ ದಲ್ಲಿ ಪ್ರಕಟವಾದ ಹಳೆ ‘ಖಾಸಗಿ ಬಸ್ ನಿಲ್ದಾಣದಲ್ಲಿ ವಾಣಿಜ್ಯ ಸಂಕೀರ್ಣ ಬೇಡ’…

1 5 6 7 8 9 32
Translate »