ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರದಲ್ಲಿ ಒಂದಾದ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನ. 30ರಂದು ಸುತ್ತೂರು ಮಠದ ಅತಿಥಿ ಗೃಹ ಉದ್ಘಾ ಟನಾ ಸಮಾರಂಭ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸುತ್ತೂರು ಮಠದ ಅತಿಥಿ ಗೃಹವನ್ನು ಉದ್ಘಾಟಿಸಲಿದ್ದಾರೆ. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಸಂಸ್ಥಾನ ಮಠದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಮಹದೇಶ್ವರ ಬೆಟ್ಟ ಸಾಲೂರು ಮಠದ ಶ್ರೀ ಗುರು ಸ್ವಾಮೀಜಿ,…
ಮಹದೇಶ್ವರ ಬೆಟ್ಟದಲ್ಲಿ ಭಕ್ತಾಧಿಗಳಿಂದ ಸ್ವಯಂ ಪ್ರೇರಿತ ರಕ್ತದಾನ
November 9, 2018ಕೊಳ್ಳೇಗಾಲ: ತಾಲೂಕಿನ ಮಲೈಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಪ್ರಥಮ ಬಾರಿಗೆ ಹನೂರು ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ, ಉದ್ಭವ್ ಸಂಸ್ಥೆ ಹಾಗೂ ಚಾ.ನಗರ ವೈದ್ಯ ಕೀಯ ವಿಜ್ಞಾನಗಳ ಬೋಧನಾ ಆಸ್ಪತ್ರೆ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತ ದಾನ ಶಿಬಿರ ಅಯೋಜಿಸಲಾಗಿತ್ತು. ಶಿಬಿರದಲ್ಲಿ ಮಾದಪ್ಪನ ದರ್ಶನಕ್ಕೆ ಆಗ ಮಿಸಿದ 34ಮಂದಿಗೂ ಅಧಿಕ ಭಕ್ತರು ರಕ್ತ ದಾನದಲ್ಲಿ ಪಾಲ್ಗೊಂಡು 34ಯೂನಿಟ್ ರಕ್ತ ಸಂಗ್ರಹಕ್ಕೆ ಕಾರಣರಾದರು. ಶಿಬಿರದಲ್ಲಿ ಹನೂರು ರೆಡ್ ಕ್ರಾಸ್ ಸಂಸ್ಥೆಯ…
ಮಾದಪ್ಪನ ಸನ್ನಿಧಿಯಲ್ಲಿ ಮಹಾಲಯ ಪರ್ವ
October 9, 2018ಹನೂರು: ಸುಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ಸೋಮವಾರ ವಿಜೃಂಭಣೆಯಿಂದ ಜರುಗಿತು. ಭಾನುವಾರ ರಾತ್ರಿ ಹಾಗೂ ಇಂದು ದೇವಸ್ಥಾನ ಮುಂಭಾಗ ಹಾಗೂ ರಂಗ ಮಂದಿರ ವಿವಿಧೆಡೆ ಬಿಡಾರ ಹೂಡಿದ್ದ ಭಕ್ತರು ಮಾದಪ್ಪನ ಗೀತೆಗಳನ್ನು ಹಾಡುವ ಮೂಲಕ ನೆರೆದಿದ್ದ ಭಕ್ತರನ್ನು ರಂಜಿಸಿದರು. ಬೆಳಿಗ್ಗೆಯಿಂದಲೇ ಲಕ್ಷ ಬಿಲ್ವಾರ್ಚನೆ ವಿಶೇಷ ಪೂಜೆ ಧಾರ್ಮಿಕ ವಿಧಿವಿಧಾನ ಗಳೊಂದಿಗೆ ಜರುಗಿದವು. ಹರಕೆ ಹೊತ್ತ ಭಕ್ತರು ಹುಲಿವಾಹನ, ಬಸವವಾಹನ, ರುದ್ರಾಕ್ಷಿ ಮಂಟಪ ಉತ್ಸವಗಳನ್ನು ನೆರ ವೇರಿಸಿ ಇಷ್ಟಾರ್ಥ ಸಿದ್ಧಿಗಾಗಿ…